ಯಾದಗಿರಿ: ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿಯ ನೆನಪಿಗಾಗಿ ಸ್ವಂತ ಖರ್ಚಿನಲ್ಲಿ ಇಡೀ ಪಟ್ಟಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿದ್ದಾನೆ. ಜಿಲ್ಲೆ ಈಗ ಕೊರೊನಾ ಹಾಟಸ್ಪಾಟ್ ಆಗಿದೆ. ಬರೋಬ್ಬರಿ ನಾಲ್ಕು ದಿನಗಳಲ್ಲಿ 300ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬಂದಿದೆ. ಇದರಿಂದಾಗಿ ಜಿಲ್ಲೆಯ ಜನ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ. ಈ ವೇಳೆ ಜಿಲ್ಲೆಯ ಶಹಪುರದ ವ್ಯಕ್ತಿಯೊಬ್ಬ ಕೊರೊನಾ ವಿರುದ್ಧ ಏಕಾಂಗಿಯಾಗಿ ಹೋರಾಟ ನಡೆಸಿದ್ದಾರೆ. ಪಟ್ಟಣದ ಗುರು ಮಣಿಕಂಠ ಸ್ವಯಂ ಪ್ರೇರಿತವಾಗಿ ತನ್ನ ಸ್ವಂತ ಖರ್ಚಿನಲ್ಲಿ …
Read More »ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ
ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …
Read More »ಬೆಳ್ಳಂಬೆಳಗ್ಗೆ ಸಿಟಿ ರೌಂಡ್ಸ್ ಹಾಕಿದ್ದಾರೆ. ಪೊಲೀಸ್ ಆಯುಕ್ತ ಭಾಸ್ಕರ್ ರಾವ್
ಬೆಂಗಳುರು: ಇಂದಿನಿಂದ ಒಂದು ವಾರಗಳ ಕಾಲ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ಡೌನ್ ಆಗಿದೆ. ಇಂದು ಲಾಕ್ಡೌನ್ ಮೊದಲ ದಿನದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಬೆಳ್ಳಂಬೆಳಗ್ಗೆ ಸಿಟಿ ರೌಂಡ್ಸ್ ಹಾಕಿದ್ದಾರೆ. ಭಾಸ್ಕರ್ ರಾವ್, ಇಷ್ಟು ದೊಡ್ಡ ನಗರವನ್ನು ಲಾಕ್ಡೌನ್ ಮಾಡುವುದು ಎಂದರೆ ಸಾಧ್ಯವಿಲ್ಲ. ಇದು ಸಾರ್ವಜನಿಕರ ಸಹಕಾರದಿಂದ ಮಾಡಲು ಸಾಧ್ಯ. ಈಗಾಗಲೇ ಜನರಿಗೆ ಈ ಕೊರೊನಾ ಬಗ್ಗೆ ಗೊತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ …
Read More »ಕೊರೊನಾ ಗೆದ್ದ 101 ವರ್ಷದ ಅಜ್ಜ- ಆಸ್ಪತ್ರೆ ಸಿಬ್ಬಂದಿಗೆ ಆಶ್ಚರ್ಯ
ಮುಂಬೈ: ಕೊರೊನಾದಿಂದಾಗಿ ವೃದ್ಧರು ಹೆಚ್ಚು ಸಾವನ್ನಪ್ಪಿದ್ದಾರೆ ಎಂಬ ಆತಂಕದ ನಡುವೆಯೇ 101 ವರ್ಷದ ವೃದ್ಧರೊಬ್ಬರು ಕೊರೊನಾ ಗೆದ್ದು ಬಂದಿರುವ ಅಪರೂಪದ ಪ್ರಕರಣ ನಡೆದಿದೆ. ಮುಂಬೈನ ಹಿಂದೂ ಹೃದಯ ಸಾರ್ಮಾಟ್ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆಯಿಂದ ಅರ್ಜುನ್ ಗೋವಿಂದ್ ನರಿಂಗ್ರೆಕರ್ ಅವರು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇನ್ನೂ ವಿಶೇಷವೆಂದರೆ ನರಿಂಗ್ರೆಕರ್ ಅವರು ಡಿಸ್ಚಾರ್ಜ್ ಆಗುವುದಕ್ಕೂ ಹಿಂದಿನ ದಿನವೇ ತಮ್ಮ 101ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಮೂಲಕ ಡಬಲ್ ಖುಷಿಯಲ್ಲಿ ಮುಳುಗಿದ್ದಾರೆ. ಈ …
Read More »ತರಕಾರಿ ಮಾರಾಟ ಮಾಡೋ ಕುಟುಂಬದ ವಿದ್ಯಾರ್ಥಿನಿ – ವಿಜ್ಞಾನ ವಿಭಾಗದಲ್ಲಿ ಶೇ.94 ಅಂಕ ಪಡೆದು ತೇರ್ಗಡೆ
ಬೆಳಗಾವಿ/ಚಿಕ್ಕೋಡಿ: ಕೊರೊನಾ ಆತಂಕದ ನಡುವೇ ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದೆ. ಈ ಬಾರಿಯೂ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಸಾಧನೆಗೆ ಬಡತನ ಅಡ್ಡಿಯಾಗಬಾರದು ಎಂಬ ಮಾತಿನಂತೆ ಸಾಮಾನ್ಯ ಕೃಷಿ ಜೊತೆಗೆ ತರಕಾರಿ ಮಾರಾಟ ಮಾಡುತ್ತಿರುವ ಕುಟುಂಬದ ವಿದ್ಯಾರ್ಥಿನಿಯೊಬ್ಬಳು ವಿಜ್ಞಾನ ವಿಭಾಗದಲ್ಲಿ ಶೇ.94.5 ಅಂಕಗಳನ್ನ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಕೃಷಿಕ ಅಣ್ಣಪ್ಪ ಭಮ್ಮನ್ನವರ ಪುತ್ರಿ ಅನುಷಾ …
Read More »ಯಾದಗಿರಿಯಲ್ಲಿ ಒಂದು ವಾರ ಮತ್ತೆ ಲಾಕ್ಡೌನ್-
ಯಾದಗಿರಿ: ಕಳೆದ ಒಂದು ವಾರದಿಂದ ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡ ಹಿನ್ನೆಲೆ ಜುಲೈ 15ರ ರಾತ್ರಿ 8 ಗಂಟೆಯಿಂದ ಜುಲೈ 22ರ ವರೆಗೆ ಒಂದು ವಾರ ಕಠಿಣ ಲಾಕ್ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಕೋವಿಡ್-19 ನಿಯಂತ್ರಣ ವಿಶೇಷ ಅಧಿಕಾರ ಬಳಸಿ ಈ ಆದೇಶ ಹೊರಡಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳ …
Read More »ಮಗನ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್
ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …
Read More »ಕಲಾ ವಿಭಾಗ ಟಾಪರ್ಸ್ ಲಿಸ್ಟ್ – ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊದಲ ಮೂರು ಸ್ಥಾನ
ಬೆಂಗಳೂರು: ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ಪ್ರತಿ ವರ್ಷದಂತೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದಾರೆ. ಮೊದಲ ಮೂರು ಸ್ಥಾನಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಕಾಮೇಗೌಡ 594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದರೆ, 591 ಅಂಕ ಪಡೆದ ಸ್ವಾಮಿ ಎರಡನೇ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ ಈ ವರ್ಷ ಕಲಾ ವಿಭಾಗದ ಪರೀಕ್ಷೆಗೆ 1,98,875 ಮಂದಿ ಹಾಜರಾಗಿದ್ದು, 82,077 …
Read More »ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ
ಮೂಡಲಗಿ : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬೇಡಿಕೆಗಳು ಮಾಸಿಕ 12 ಸಾವಿರ ರೂಗಳ ಗೌರವ ಖಾತರಿಪಡಿಸಬೇಕು.ಕೋವಿಡ 19 ವಿರುದ್ಧ ಹೋರಾಟದಲ್ಲಿ ಅಗತ್ಯ …
Read More »ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ – ಸುರೇಶ್ ಕುಮಾರ್ ಅಭಿನಂದನೆ
ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್ಎಸ್ಎಲ್ಸಿ ಪರಿಕ್ಷಾ ಮೌಲ್ಯ ಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆಗೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ. ಸುರೇಸ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ ಶಿಕ್ಷಕಿ ಕವಿತಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ …
Read More »
Laxmi News 24×7