ನವದೆಹಲಿ(ಜು.10): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಇಂದು 69ನೇ ಹುಟ್ಟುಹಬ್ಬ. ಹೀಗಿರುವಾಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರ ಗಣ್ಯರು ರಾಜನಾಥ್ ಸಿಂಗ್ಗೆ ಶುಭ ಕೋರಿದ್ದಾರೆ. ಆದರೆ ಈ ಎಲ್ಲಾ ಶುಭಾಶಯಗಳ ನಡುವೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ನಾಯಕ ಎಚ್. ಡಿ. ದೇವೇಗೌಡರ ಶುಭಾಶಯ ಕನ್ನಡಿಗರ ಗಮನ ಸೆಳೆದಿದೆ. ಹೌದು ಮಾಜಿ ಪ್ರಧಾನಿ ದೇವೇಗೌಡರು ರಕ್ಷಣಾ ಸಚಿವರಿಗೆ ಕನ್ನಡದಲ್ಲೇ ಹುಟ್ಟುಹಬ್ಬದಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ …
Read More »ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 36 ಕೋವಿಡ್ ಪ್ರಕರಣಗಳು ದೃಡ ಪಟ್ಟಿದ್ದು, ಸೋಂಕಿತರ ಸಂಖ್ಯೆ 349 ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾದ್ಯಮಗಳ ಜೊತೆ ಮಾತನಾಡಿ, ಬಾಗಲಕೋಟೆಯಲ್ಲಿ 27, ಜಮಖಂಡಿ 2, ಮುಧೋಳ 5, ಬೇರೆ ಜಿಲ್ಲೆಯಾದ ಹುಬ್ಬಳ್ಳಿಯ 2 ಪ್ರಕರಣಗಳು ದೃಡಪಟ್ಟಿವೆ ಎಂದರು. ಬಳ್ಳಾರಿಯ ಪಿ-10769 ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿದ ಹುಬ್ಬಳ್ಳಿಯ 31 ವರ್ಷದ ಪುರುಷ ಪಿ-28945 (ಬಿಜಿಕೆ-314), 42 ವರ್ಷದ ಪುರುಷ ಪಿ-28946 …
Read More »ಆ.11ರಿಂದ ಮುರುಗೇಶ್ ನಿರಾಣಿ ಮಾಲೀಕತ್ವದ ಪಾಂಡವಪುರ ಸಕ್ಕರೆ ಕಾರ್ಖಾನೆ ಕಾರ್ಯಾರಂಭ
ಬೆಂಗಳೂರು,ಜು.10- ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಬ್ಬು ಅರೆಯುವಿಕೆ ಸ್ಥಗಿತಗೊಳಿಸಿದ್ದ ಸಹಕಾರಿ ಕ್ಷೇತ್ರದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ) ಪುನರಾರಂಭಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ಆ.11ರಂದು ವಿದ್ಯುಕ್ತವಾಗಿ ಕಬ್ಬು ಅರೆಯುವ ಕೆಲಸಕ್ಕೆ ಚಾಲನೆ ಸಿಗಲಿದೆ. ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದಿರುವ ಮುರುಗೇಶ್ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಕಂಪನಿಯು ಪಿಎಸ್ಎಸ್ಕೆ ಆರಂಭಕ್ಕೆ ಸಿದ್ಧತೆ ನಡೆಸಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಆ.11ರಿಂದ ಕಾರ್ಖಾನೆಯಲ್ಲಿ ಕಬ್ಬು …
Read More »ಗದ್ದೆ ಹದ ಮಾಡುತ್ತಿದ್ದ ರೈತನ ಮೇಲೆ ಬಿದ್ದ ವಿದ್ಯುತ್ ತಂತಿ………..
ಉಡುಪಿ: ಗದ್ದೆಯಲ್ಲಿ ಬೇಸಾಯ ಕೆಲಸ ಮಾಡುತ್ತಿದ್ದ ರೈತ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ ರೈತ ಸಾಧು (70) ಬೇಸಾಯ ಚಟುವಟಿಕೆ ಮಾಡುತ್ತಿದ್ದಾಗ ಮೃತಪಟ್ಟಿದ್ದಾರೆ. ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದ್ದು, ಸಾಧು ಅವರು ಗದ್ದೆಯ ಬದು ಕಟ್ಟುತ್ತಿದ್ದರು. ನಾಳೆ ಬಿತ್ತನೆ ಮತ್ತು ನಾಟಿ ಕೆಲಸ ಮಾಡಬೇಕಿತ್ತು. ಹೀಗಾಗಿ ಇಂದು ದಿನ ಪೂರ್ತಿ ಬೇಸಾಯದ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ವಿದ್ಯುತ್ ತಂತಿ …
Read More »ಕೊರೊನಾ ವಾರಿಯರ್ಸ್ ರಕ್ಷಣೆಗೆ ಎಂಟ್ರಿ ಕೊಡಲಿದ್ದಾರೆ ಯಂತ್ರ ಮಾನವರು……….
ಬೆಂಗಳೂರು: ಕೋವಿಡ್ 19 ನಿಯಂತ್ರಣದ ಜೊತೆಗೆ ಕೊರೊನಾ ವಾರಿಯರ್ಸ್ ರಕ್ಷಣೆಗೆ ಸರ್ಕಾರ ಮೆಗಾ ಪ್ಲಾನ್ ಮಾಡಿಕೊಂಡಿದ್ದು, ರಾಜಧಾನಿಗೆ ಯಂತ್ರ ಮಾನವರು ಎಂಟ್ರಿ ಕೊಡಲಿದ್ದಾರೆ. ಹೌದು. ಕೋವಿಡ್ ಕೇರ್ ಸೆಂಟರ್ಗೆ ಯಂತ್ರ ಮಾನವರನ್ನು ಕರೆ ತರಲು ಸರ್ಕಾರ ನಿರ್ಧಾರ ಮಾಡಿದೆ. ಬೆಂಗಳೂರಿನ ಬೃಹತ್ ಕೊರೊನಾ ಕೇರ್ ಸೆಂಟರ್ ಆಗಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನದ ಕೇಂದ್ರದಲ್ಲಿ ರೊಬೊಟ್ ಬಳಕೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಮೊದಲ ಹಂತವಾಗಿ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೊರೊನಾ …
Read More »ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕವರ್ಗೆ ತುಂಬಿ ಎಸೆದ್ರು
ಲಕ್ನೋ: ಯುವತಿಯನ್ನು ಕೊಲೆ ಮಾಡಿ ಆಕೆಯ ಮೃತದೇಹವನ್ನು ಕತ್ತರಿಸಿ ಸೂಟ್ಕೇಸ್ನಲ್ಲಿ ತುಂಬಿ ಎಸೆದು ಹೋಗಿರುವ ಘಟನೆ ಉತ್ತರ ಪ್ರದೇಶದ ಬರಾಬಂಕಿ ನಗರದಲ್ಲಿ ನಡೆದಿದೆ. ಅಪರಿಚಿತ ಯುವತಿಯನ್ನು ಕೊಲೆ ಮಾಡಿರುವ ಪಾಪಿಗಳು ಆಕೆಯನ್ನು ಮೃತದೇಹವನ್ನು ಬಿಡಿ ಬಿಡಿಯಾಗಿ ಕತ್ತರಿಸಿದ್ದಾರೆ. ನಂತರ ಅದನ್ನು ಪಾಲಿಥಿನ್ ಕವರ್ ಒಳಗೆ ತುಂಬಿ ನಂತರ ಸೂಟ್ಕೇಸ್ಗೆ ಅದನ್ನು ಹಾಕಿ, ಸಫೆದಾಬಾದ್ ಪ್ರದೇಶದಲ್ಲಿರುವ ಮುಚ್ಚಿದ ಹಳೇ ಕಾರ್ಖಾನೆ ಮುಂಭಾಗದಲ್ಲಿ ಎಸೆದು ಹೋಗಿದ್ದಾರೆ ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ …
Read More »ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …
Read More »ಅಲ್ಲಿನ ಜನ ಹೆಣದ ಜೊತೆ ಬದುಕ್ತಾರೆ!
ಈ ಜಗತ್ತೊಂದು ವಿಸ್ಮಯಗಳ ಸಂತೆ. ಇವತ್ತಿನ ಜನ ವಿಜ್ಞಾನ ಮತ್ತು ಆವಿಷ್ಕಾರಗಳತ್ತ ಕಣ್ಣರಳಿಸಿ ನೋಡ್ತಾರೆ. ಅವಕ್ಕಾಗಿಸುವಂತಹ ಅಪಾದಮಸ್ತಕ ಅಚ್ಚರಿಯಿಂದ ನೋಡುವ ಅನೇಕರಿಗೆ ಈ ಜಗತ್ತಿನಲ್ಲಿರೋ ಚಿತ್ರವಿಚಿತ್ರ ನಂಬಿಕೆಗಳು, ಆಚರಣೆಗಳೇನಾದರೂ ತಿಳಿದರೆ ಕಂಗಾಲೆದ್ದು ಹೋಗ್ತಾರೆ. ವಿಶ್ವದ ನಾನಾ ದೇಶಗಳ, ನಾನಾ ಭಾಗಗಳಲ್ಲಿ ಆಚರಿಸಲ್ತಡುತ್ತಿರೋ ಆಚರಣೆಗಳಿವೆಯಲ್ಲಾ? ಅದುವೇ ಒಂದು ಅಧ್ಯಯನಯೋಗ್ಯ ವಿಚಾರ. ಅಂಥವುಗಳಲ್ಲಿ ಕೆಲ ವಿಚಾರಗಳು ಸಿಲ್ಲಿ ಅನ್ನಿಸಿದರೆ ಮತ್ತೆ ಕೆಲ ವಿಚಾರಗಳನ್ನ ಅರಗಿಸಿಕೊಳ್ಳಲು ಸಾಧ್ಯವಾಗೋದೇ ಇಲ್ಲ. ಜಗತ್ತಿನಲ್ಲಿ ಪ್ರದೇಶದಿಂದ ಪ್ರದೇಶಕ್ಕೆ ಆಚಾರ …
Read More »ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆಯ ಅವಕಾಶ ನೀಡುವಂತೆ ಸಿಎಂಗೆ ಡಿಕೆಶಿ ಪತ್ರ
ಬೆಂಗಳೂರು: ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದಿರುವ ಶಿವಕುಮಾರ್, ಹೇಳಿರುವುದಿಷ್ಟು: ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ …
Read More »ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡದೆ ಸಭೆ ಸಕ್ಸಸ್, 6,000 ಬೆಡ್ ಮೀಸಲು
ಬೆಂಗಳೂರು , : ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು ಕೊರೋನ ಚಿಕಿತ್ಸೆಗೆ ಹೆಚ್ಚುವರಿ ಹಾಸಿಗೆಗಳನ್ನು ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ಸೂಚಿಸಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಆನ್ಲೈನ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 6,000 ದಿಂದ 7,000 ಹಾಸಿಗೆಗಳನ್ನು ತಮ್ಮದೇ ಆದ ಕೋವಿಡ್ ಕೇರ್ ಸೆಂಟರ್ ಮತ್ತು ಆಸ್ಪತ್ರೆಗಳಲ್ಲಿ ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ …
Read More »
Laxmi News 24×7