ಧಾರವಾಡ: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲೇ ಖಾಸಗಿ ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ಹಾಗೂ ಕೋವಿಡ್-19 ಕೇಂದ್ರಗಳಲ್ಲಿ ಎಡವಟ್ಟುಗಳು ಹೆಚ್ಚುತ್ತಿದ್ದು, ಸೋಂಕಿತರನ್ನು ಆತಂಕಕ್ಕೀಡು ಮಾಡಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದೆ ಕಿಮ್ಸ್ ಗೆ ಕಳುಹಿಸಿದ್ದ ಹುಬ್ಬಳ್ಳಿಯ ವಿವೇಕಾನಂದ ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದು, ಮಾತ್ರವಲ್ಲದೆ ಕೊವಿಡ್-19 ಕೇಂದ್ರದಲ್ಲಿ ಅರೆ ಬೆಂದ ಅನ್ನ ಕೊಟ್ಟವರಿಗೂ ನೋಟಿಸ್ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಇಬ್ಬರು ಕೊರೊನಾ …
Read More »ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ: ರಮೇಶ್ ಜಾರಕಿಹೊಳಿ
ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ(ಜು.7) ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು …
Read More »ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ ರಮೇಶ್ ಜಾರಕಿಹೊಳಿ
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ಅಮೆರಿಕದಲ್ಲೂ ಚೀನಿ ಆ್ಯಪ್ ಬ್ಯಾನ್..?
ವಾಷಿಂಗ್ಟನ್,ಜು.7- ಜಾಗತಿಕ ಮಹಾಮಾರಿ ಕೊರೊನಾ ಹರಡುವಿಕೆಗೆ ಕಾರಣವಾಗಿರುವ ಚೀನಾದ ಬಗ್ಗೆ ಅಸಮಾಧಾನಗೊಂಡಿರುವ ಅಮೆರಿಕವೂ ಭಾರತದಂತೆಯೇ ಚೀನಾದ ಟಿಕ್ಟಾಕ್ನಂತಹ ಹಲವು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್( ಆ್ಯಪ್)ಗಳನ್ನು ನಿಷೇಧಿಸಲು ಚಿಂತನೆ ನಡೆಸುತ್ತಿದೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಯುನೈಟೆಡ್ ಸ್ಟೇಟ್ನ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ಖಂಡಿತವಾಗಿಯೂ ಇದನ್ನು ಪರಿಗಣಿಸುತ್ತದೆ. ಅಮೆರಿಕ ಅಧ್ಯಕ್ಷರ ಡೊನಾಲ್ಡ್ ಟ್ರಂಪ್ ಕೂಡ ಇದನ್ನೇ ಬಯಸಿದ್ದಾರೆ ಎಂದು ಹೇಳಿದ್ದಾರೆ. ಯುಎಸ್ ಶಾಸಕರು ಟಿಕ್ಟಾಕ್ ಬಳಕೆದಾರರ ಡೇಟಾವನ್ನು ನಿರ್ವಹಿಸುವುದರ ಬಗ್ಗೆ ಹಾಗೂ ರಾಷ್ಟ್ರೀಯ …
Read More »ಬಿ.ಎಲ್.ಸಂತೋಷ್ ರಕ್ಷಣಾ ಸಚಿವರೇ, ಸೇನಾ ಮುಖ್ಯಸ್ಥರೇ?- ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಿ.ಎಲ್.ಸಂತೋಷ್ ಅವರ ಮುಂದೆ ಕೆಲ ಪ್ರಶ್ನೆಗಳನ್ನಿಟ್ಟಿದ್ದಾರೆ ಟ್ವೀಟ್ 1: ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ಪ್ರಧಾನಿಗಳು …
Read More »ಕರ್ನಾಟಕ ರಾಜ್ಯವನ್ನು ಇಟಲಿ ನ್ಯೂಯಾರ್ಕ್ ಮಾಡಬೇಡಿ ಎಂದು ಪತ್ರ ಬರೆದು ಎಚ್ ಕೆ ಪಾಟೀಲ್
ಬೆಂಗಳೂರು: ಕರ್ನಾಟಕವನ್ನು ಇಟಲಿ, ನ್ಯೂಯಾರ್ಕ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಎಚ್. ಕೆ ಪಾಟೀಲ್ ಅವರು ಪತ್ರವನ್ನು ಬರೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದು ಕೂಡಲೇ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಳ್ಳಿ ಎಂದು ಅವರು ಪತ್ರದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಶಂಕಿತರು, ಸೋಂಕಿತರು ವಿಲವಿಲ ಒದ್ದಾಡುವಂತಾಗಿದೆ. ಉತ್ತಮ ಚಿಕಿತ್ಸೆ ಆಂಬುಲೆನ್ಸ್, ಗೌರವಯುತ ಅಂತ್ಯಸಂಸ್ಕಾರಗಳು ಮಾನವ ಹಕ್ಕುಗಳು. ಜನರ ಅಪೇಕ್ಷೆ, ನಿರೀಕ್ಷೆಗಳನ್ನು …
Read More »ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ
ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ ಕೊರೊನಾ ವೈರಸ್ ನಿಂದಾಗಿ ಈಗಾಗಲೇ …
Read More »ಕೊರೋನಾ ವಾರಿಯರ್ಸ್ಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರದ ಚಿಂತನೆ …….
ಬೆಂಗಳೂರು –ಕೋವಿಡ್ ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಡಿ’ ಗ್ರೂಪ್ ನೌಕರರಿಗೆ ವೇತನ ದುಪ್ಪಟ್ಟು ಮಾಡುವುದು ಸೇರಿದಂತೆ ಎಲ್ಲಾ ಆರೋಗ್ಯ ಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು 2-3 ದಿನಗಳಲ್ಲಿ ಸ್ಪಷ್ಟವಾಗಲಿದೆ ಎಂದು ಹೇಳಿದರು. ಆರೋಗ್ಯ ಯೋಧರಾಗಿ ಕೆಲಸ ಮಾಡುತ್ತಿರುವ …
Read More »81ನೇ ಹುಟ್ಟುಹಬ್ಬದಂದು 15 ಪುಶ್-ಅಪ್ ಮಾಡಿದ ಅಜ್ಜಿ- ವೈರಲ್ ವಿಡಿಯೋ
ನವದೆಹಲಿ: ಬಾಲಿವುಡ್ ನಟ, ಮಾಡೆಲ್ ಮಿಲಿಂದ್ ಸೋಮನ್ ಅವರ ತಾಯಿ ಉಷಾ ಸೋಮನ್ ಅವರು ಇತ್ತೀಚೆಗಷ್ಟೇ ತಮ್ಮ 81ನೇ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಂಡಿದ್ದು, ಇದೇ ವೇಳೆ 15 ಪುಶ್ ಅಪ್ ಮಾಡಿ ಅಚ್ಚರಿಗೊಳಿಸಿದ್ದಾರೆ. ಸದ್ಯ ಉಷಾ ಸೋಮನ್ ಅವರ ಪುಶ್ ಅಪ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಿಲಿಂದ್ ಸೋಮನ್ ಅವರು ತಮ್ಮ ಫಿಟ್ನೆಸ್ ಹಿಂದಿನ ಪ್ರೇರಣೆಯಾದ ವಿಡಿಯೋವನ್ನು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಉಷಾ ಸೋಮನ್ …
Read More »
Laxmi News 24×7