Breaking News

Uncategorized

14 ತಿಂಗಳಾದರೂ ಪುಸ್ತಕಗಳೇ ಪ್ರಕಟವಾಗಿಲ್ಲ

ಬಾಗಲಕೋಟೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 29 ರಿಂದ ಎರಡು ದಿನಗಳ ಕಾಲ ನಡೆಯಲಿದೆ. ಈ ಬಾರಿ ಹತ್ತು ಪುಸ್ತಕಗಳ ಪ್ರಕಟಣೆಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮುಂದಾಗಿದೆ. ಆದರೆ, 16 ತಿಂಗಳ ಹಿಂದೆ ನಡೆದಿದ್ದ ಸಮ್ಮೇಳನದಲ್ಲಿ ಘೋಷಿಸಿದ್ದ ಪುಸ್ತಕಗಳೇ ಹೊರ ಬಂದಿಲ್ಲ. ಬೀಳಗಿಯಲ್ಲಿ ಅದ್ದೂರಿಯಾಗಿ ಸಮ್ಮೇಳನ ನಡೆದಿತ್ತು. ಸಮ್ಮೇಳನದಲ್ಲಿ ಪುಸ್ತಕಗಳ ಬಿಡುಗಡೆಯೂ ನಡೆದಿತ್ತು. ಬಿಡುಗಡೆಗಾಗಿ ಕೇವಲ ಐದು ಪ್ರತಿಗಳನ್ನು ತರಲಾಗಿತ್ತು. ನಂತರ ಅವುಗಳ ಪ್ರಕಟಣೆಗೆ ಕನ್ನಡ …

Read More »

ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದುಬಾರಿ ; ಸೈಕಲ್ ಏರಿ ಪ್ರತಿಭಟಿಸಿದ ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಇಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾಜಿಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಸಿಟಿ ರವಿ,ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, …

Read More »

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …

Read More »

ಕ್ಲಾಸ್​ರೂಮ್​ನಲ್ಲಿ ವಿದ್ಯಾರ್ಥಿಗಳು ಮಾಡಿದ ಕೆಲಸ ನೋಡಿ ಕಣ್ಣೀರಿಟ್ಟ ಶಿಕ್ಷಕಿ! ವಿಡಿಯೋ ವೈರಲ್​

ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸಂಬಂಧಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ತಮ್ಮ ಬೋಧನೆಯಿಂದ ವಿದ್ಯಾರ್ಥಿಗಳ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸುತ್ತಾರೆ. ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ಪರಿಗಣಿಸಿ, ಒಳ್ಳೆಯದು ಮತ್ತು ಕೆಟ್ಟದ್ದನ್ನು ತಿಳಿ ಹೇಳಿ, ಸರಿದಾರಿಯಲ್ಲಿ ನಡೆಸುತ್ತಾರೆ. ಹೀಗಾಗಿಯೇ ವಿದ್ಯಾರ್ಥಿಗಳು ಸಹ ಇಂತಹ ಶಿಕ್ಷಕರ ಮೇಲೆ ಅಪಾರ ಪ್ರೀತಿಯನ್ನು ತೋರಿಸುತ್ತಾರೆ. ಇತ್ತೀಚಿಗೆ ಕೆಲವು ವಿದ್ಯಾರ್ಥಿಗಳು ಮಾಡಿದ ಕೆಲಸವನ್ನು ನೋಡಿ ಶಿಕ್ಷಕಿಯೊಬ್ಬರು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ದರ್ಶನ್‌ ಸ್ವಂತ ಮಗ ಅಂತಿದ್ದ ಸುಮಲತಾ ಅಂಬರೀಶ್‌ ಸೈಲೆಂಟ್‌ ಆಗಿರುವುದೇಕೆ?

ಚಿತ್ರದುರ್ಗ ಮುಳದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದು, ಎ2 ಆರೋಪಿ ನಟ ದರ್ಶನ್‌ ಆಗಿದ್ದಾನೆ. ಇನ್ನು ಬಗ್ಗೆ ಈಗಾಗಲೇ ನಟಿ ರಮ್ಯ, ರಚಿತಾ ರಾಮ್‌, ಕಿಚ್ಚ ಸುದೀಪ್‌, ಉಪೇಂದ್ರ, ಉಮಾಶ್ರೀ ಸೇರಿದಂತೆ ಚಿತ್ರರಂಗದ ಹಲವು ನಟ, ನಟಿಯರು, ರಾಜಕಾರಣಿಗಳು ಪ್ರತಿಕ್ರಿಯಿಸಿದ್ದಾರೆ. ಆದರೆ ವೇದಿಕೆಗಳೆಲ್ಲ ತನ್ನ ಸ್ವಂತ ಮಗ ದರ್ಶನ್‌ ಎನ್ನುವವರೇ ಈ ವಿವಾರದಲ್ಲಿ ಇನ್ನೂ ಸೈಲೆಂಟ್‌ ಆಗಿರುವುದು …

Read More »

6 ವರ್ಷದ ಬಾಲಕನೊಂದಿಗೆ ಇಬ್ಬರು ಮಕ್ಕಳ ತಾಯಿ ಪರಾರಿ!

ವಿಜಯಪುರ: 16 ವರ್ಷದ ಯುವಕನೊಬ್ಬನನ್ನು ಪುಸಲಾಯಿಸಿ ಕರೆದುಕೊಂಡು, 28 ವರ್ಷದ ಗೃಹಿಣಿಯೊಬ್ಬಳು ಪರಾರಿಯಾಗಿರುವ (Woman Eloped with boy) ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ವಿವಾಹಿತೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಒಂದು ಮಗುವನ್ನು ಎತ್ತಿಕೊಂಡು (Viral News) ಇನ್ನೊಂದನ್ನು ಬಿಟ್ಟು ಆಕೆ ಪರಾರಿಯಾಗಿದ್ದಾಳೆ! ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ್ ಹಿರೇಮಠ (16) ಹಾಗೂ ಮಲ್ಲಮ್ಮ (28) ಓಡಿಹೋದವರು. ಇವರಿಬ್ಬರೂ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, …

Read More »

ದರ್ಶನ್‌ಗೆ ಜಾಮೀನು ಸಿಗೋ ಹಿಂದಿನ ದಿನ ಎಲ್ಲಾ ಊರು ಬಿಟ್ಬಿಡಿ; ವಾರ್ನಿಂಗ್ ಕೊಟ್ಟ ಅಭಿಮಾನಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ದರ್ಶನ್ ಮತ್ತು ಗ್ಯಾಂಗ್‌ಗೆ ಪೊಲೀಸರು ಶಾಕ್ ಮೇಲೆ ಶಾಕ್ ಕೊಡುತ್ತಿದ್ದಾರೆ. ಪ್ರಕರಣದಲ್ಲಿ ಯಾರೊಬ್ಬರು ತಪ್ಪಿಸಿಕೊಳ್ಳದಂತೆ ಎಲ್ಲಾ ಸಾಕ್ಷಿಗಳನ್ನು ಕಲೆಹಾಕುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಮಾತ್ರ ತಮ್ಮ ಬಾಸ್ ತಪ್ಪೇ ಮಾಡಿಲ್ಲ, ಇದೆಲ್ಲಾ ಕುತಂತ್ರ ಎಂದು ನೆಚ್ಚಿನ ನಟನ ಬೆಂಬಲಕ್ಕೆ ನಿಂತಿದ್ದಾರೆ. ನಿರ್ಮಾಪಕ ಉಮಾಪತಿ ಗೌಡ ದರ್ಶನ್‌ರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದವರು. ಬಳಿಕ ಇಬ್ಬರ ಜೊತೆ ಮನಸ್ತಾಪವಾಗಿ ದೂರವಾಗಿದ್ದರು. ದರ್ಶನ್ ಉಮಾಪತಿಗೆ ಬಹಿರಂಗವಾಗಿಯೇ ವಾರ್ನಿಂಗ್ ಮಾಡಿದ್ದರು. ತಗಡು …

Read More »

ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಪೊಲೀಸರು ಸತತ ವಿಚಾರಣೆ ಮಾಡುತ್ತಲೇ ಇದ್ದಾರೆ. ಸ್ಥಳ ಮಹಜರು, ಸಾಕ್ಷ್ಯಗಳ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.     ಕೊಲೆ ಪ್ರಕರಣದಲ್ಲಿ ದರ್ಶನ್ (Darshan Thoogudeepa) ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ. ಇತ್ತೀಚೆಗಷ್ಟೆ …

Read More »

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ಇಳಿಕೆಯಾದರೆ ಅನುಭೋಗ ಪ್ರಮಾಣದಲ್ಲಿ ಏರಿಕೆಯಾಗಲಿದ್ದು, ಮಧ್ಯಮ ವರ್ಗಕ್ಕೆ ವರದಾನವಾಗುತ್ತದೆ. ಇದು ಸಬ್ಸಿಡಿ, ಕಲ್ಯಾಣ ಯೋಜನೆಗಳಿಗಿಂತ ಮಿಗಿಲಾಗಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ. ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿರುವುದರಿಂದ ಎಂದಿನಂತೆ ಈ ಬಾರಿ ಬಜೆಟ್ ಇರುವುದಿಲ್ಲ. ಮಿತ್ರ ಪಕ್ಷಗಳ ಸಲಹೆಯನ್ನು ಕೂಡ ಪರಿಗಣಿಸಬೇಕಿದೆ. ಈ ಬಾರಿ ವೈಯಕ್ತಿಕ ಆದಾಯ ತೆರಿಗೆ ಮಿತಿ ಹೆಚ್ಚಿಸಲಾಗುವುದು …

Read More »