Breaking News

Uncategorized

‘ವಾಹನ ಸವಾರ’ರಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ‘ತೆರಿಗೆ ದರ’ ಹಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡಿದೆ. …

Read More »

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ (Actor Darshan) ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಫಿಲ್ಮ್​ ಚೇಂಬರ್​ ಮೃತನ ಮನೆಗೆ ಇಂದು ಭೇಟಿ ನೀಡಿತು. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರ ತಂದೆ-ತಾಯಿ, ಗರ್ಭಿಣಿ ಪತ್ನಿಗೆ ಫಿಲ್ಮ್​ ಚೇಂಬರ್​ ಅಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂತ್ವಾನ ಹೇಳಿದರು. ಮೊದಲಿಗೆ ಕುಟುಂಬದ ಬಳಿ ಚಿತ್ರರಂಗದ …

Read More »

ನಿಮ್ಮ ವಾಹನಗಳಿಗೆ VIP ನಂಬರ್ ಪಡೆಯುವುದು ಹೇಗೆ?

ಯುವ ಜನತೆಯಲ್ಲಿ ಫ್ಯಾಷನ್‌ ಕ್ರೇಜ್‌ ಹೆಚ್ಚಾಗಿದೆ. ತಾವು ಏನೇ ಮಾಡಿದರೂ ಡಿಫ್ರೆಂಟ್ ಆಗಿ ಇರಬೇಕು ಎಂಬ ಮನಸ್ಥಿತಿ ಬೆಳಸಿಕೊಂಡಿದ್ದಾರೆ. ಅಲ್ಲದೆ ತಮ್ಮ ಬಳಿ ಇರುವ ವಸ್ತುಗಳ ಸಹ ಹಾಗೇ ಕೂಡಿರಬೇಕು ಎಂಬುದು ಅವರ ಆಶಯ.. ಹೀಗಾಗಿ ಈಗಿನ ಯುವ ಜನ, ತಮ್ಮ ವಾಹನಗಳಿಗೆ ಹೆಚ್ಚಾಗಿ ಫ್ಯಾನ್ಸಿ ನಂಬರ್‌ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾರೆ.   ಹಾಗಿದ್ದರೆ ಈ ಫ್ಯಾನ್ಸಿ ನಂಬರ್ ಪಡೆಯುವುದು ಹೇಗೆ? ಇದಕ್ಕೆ ಎಷ್ಟು ಹಣವನ್ನು ಖರ್ಚು ಮಾಡಬೇಕು …

Read More »

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಇಂದು ಓಪನ್,

ಬೆಂಗಳೂರು, ಜೂನ್. 15: ಬೆಂಗಳೂರಿನ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಮೇಲ್ಸೇತುವೆ, ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಗೆ 3.3 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಹಲವು ವಿಳಂಬಗಳ ನಂತರ ಜೂನ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಸಿದ್ಧವಾಗಿದೆ. ಈ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯು ಎರಡು ಹಂತಗಳನ್ನು ಒಳಗೊಂಡಿದೆ. ಮೊದಲನೆಯದು ಕೆಳ ಹಂತ, ನೆಲದಿಂದ ಎಂಟು ಮೀಟರ್ ಎತ್ತರದಲ್ಲಿ, ವಾಹನಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಎರಡನೇಯದು ಮೇಲಿನ ಹಂತವು 16 ಮೀಟರ್ ಎತ್ತರದಲ್ಲಿದೆ. …

Read More »

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!   ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ.   ಹೌದು ಬೆಳಗಾವಿಯ ಶಿವರಾಜ್ …

Read More »

ಪಿಎಸ್​ಐ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ, ಜೂನ್​ 15: ಪಿಎಸ್​ಐ (PSI) ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಭಾಸ್ಕರ್ ಬೋಂಡೆಲ್ಕರ್​​ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಉತ್ತರ ಕನ್ನಡ (Uttar Kannada) ಜಿಲ್ಲೆಯ ಜೋಯಿಡಾ (Joida) ತಾಲೂಕಿನ ರಾಮನಗರದ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಅವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಮನಗರ ಪಿಎಸ್​ಐ ಬಸವರಾಜ ವಿರುದ್ಧ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ​ದೂರು ನೀಡಿದ್ದರು. ಹಿರಿಯ ಅಧಿಕಾರಿಗಳಿಗೆ ದೂರು ನೀಡಿದಕ್ಕೆ ಭಾಸ್ಕರ್​ ಅವರಿಗೆ ಪಿಎಸ್​ಐ ಬಸವರಾಜ ನಿರಂತರ ಕಿರುಕಳ ಕೊಡುತ್ತಿದ್ದರು …

Read More »

ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಇಳಿಕೆ

ಬೆಂಗಳೂರು, ಜೂನ್​ 15: ಬೆಂಗಳೂರಿನ (Bengaluru) ಸಾಕ್ಷರತೆ ಹೆಚ್ಚಿಸುವಲ್ಲಿ ಬೃಹತ ಬೆಂಗಳೂರು ಮಹಾನಗರ ಪಾಲಿಕೆ (BBMP) ಶಾಲೆಗಳ ಪಾತ್ರ ದೊಡ್ಡದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವಲ್ಲಿ ಬಿಬಿಎಂಪಿ ಹಿಂದೆ ಬಿದ್ದಿದೆ. ಇದೀಗ ಈ 2024-25ನೇ ಶೈಕ್ಷಣಿಕ ಸಾಲಿನ ಶಾಲೆ ದಾಖಲಾತಿಯಲ್ಲಿ ಭಾರಿ ಇಳಿಕೆ ಕಂಡಿದೆ. ಬಿಬಿಎಂಪಿ ಶಾಲೆಯಿಂದಲೂ ಬಡವರ ಮಕ್ಕಳು ದೂರ ಉಳಿಯುತ್ತಿದ್ದಾರೆ. ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಈ ಬಾರಿ ಭಾರಿ ಇಳಿಕೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ …

Read More »

ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ,

ಯಾದಗಿರಿ, ಜೂನ್.15: ಬಿಸಿಯೂಟ ಸೇವಿಸಿ ಒಟ್ಟು 48 ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡ ಘಟನೆ ನಿನ್ನೆ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ಯಾದಗಿರಿ (Yadgir) ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ನಾಲ್ಕು ಶಾಲೆಯ ಮಕ್ಕಳಲ್ಲಿ ವಾಂತಿ ಭೇದಿ ಕಂಡು ಬಂದಿದ್ದು ಒಟ್ಟು 48 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಹಾಗೂ ಜಿಲ್ಲಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.   ಈ ನಾಲ್ಕು ಶಾಲೆಗಳಿಗೂ ಖಾಸಗಿ …

Read More »

ನಿತ್ಯಭವಿಷ್ಯ: ಈ ರಾಶಿಯವರಿಂದು ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭದಿನ.

ಮೇಷ: ಆಸ್ತಿ ವಿಚಾರದ ಮಾತುಕತೆ. ಉದ್ಯೋಗದಲ್ಲಿ ಉನ್ನತಿ. ಮಕ್ಕಳಿಂದ ಶುಭವಾರ್ತೆ. ಪ್ರಭಾವಿ ವ್ಯಕ್ತಿಗಳ ಭೇಟಿಯಾಗುವುದು. ಶುಭಸಂಖ್ಯೆ: 5 ವೃಷಭ: ಆರೋಗ್ಯದ ಕಡೆ ಗಮನವಿರಲಿ. ದಾಂಪತ್ಯದಲ್ಲಿ ಸಾಮರಸ್ಯ ಮೂಡಿಸಲು ಬಂಧುಗಳ ಸಹಾಯ. ವಿದ್ಯಾರ್ಥಿಗಳಿಗೆ ಪ್ರಗತಿ.ಶುಭಸಂಖ್ಯೆ:1 ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ. ಮನೆಗೆ ಆತ್ಮೀಯರ ಆಗಮನ. ಹೂವು ಹಣ್ಣು ವ್ಯಾಪಾರಿಗಳಿಗೆ ನಷ್ಟವಾಗುವುದು. ಶುಭಸಂಖ್ಯೆ: 5 ಕಟಕ: ಪದವಿ ಪ್ರಾಪ್ತಿಯಲ್ಲಿ ಶತ್ರುಗಳ ಕಾಟ. ವ್ಯರ್ಥ ಕಾಲಹರಣ. ನ್ಯಾಯಾಲಯದಲ್ಲಿ ಜಯ. ಮಕ್ಕಳ ವಿಚಾರದಲ್ಲಿ ಗಮನವಿರಲಿ. ಶುಭಸಂಖ್ಯೆ: 8 ಸಿಂಹ: ಕರ್ಮಸ್ಥಾನದ ಗುರುವಿನಿಂದ ಧನ ಲಾಭವಾಗಲಿದೆ. ಹೊಸ ಉದ್ಯೋಗದ …

Read More »

LIC ಆರೋಗ್ಯ ವಿಮೆಗೆ : ಖಾಸಗಿ ಕಂಪೆನಿ ಖರೀದಿ?

ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಎಲ್‌ಐಸಿ ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಿ ಸುವ ಅಂಶ ಬಹುತೇಕ ಖಚಿತವಾಗಿದೆ. ಅದಕ್ಕಾಗಿ ದೇಶದಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಆರೋಗ್ಯ ವಿಮಾ ಕ್ಷೇತ್ರದ ಲ್ಲಿನ 5 ಅಗ್ರ ಕಂಪೆನಿಗಳ ಪೈಕಿ ಒಂದನ್ನು ಖರೀದಿಸಿ ಹೊಸ ಕ್ಷೇತ್ರಕ್ಕೆ ಕಾಲಿಡುವ ಸಾಧ್ಯತೆ ಇದೆ ಎಂದು ಆಂಗ್ಲ ವಾಣಿಜ್ಯ ಪತ್ರಿಕೆಯೊಂದು ವರದಿ ಮಾಡಿದೆ. ಈ ಉದ್ದೇಶಕ್ಕಾಗಿ ಭಾರತೀಯ ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ)ಕ್ಕೆ ತಾನು ಜಾರಿಗೊಳಿಸ ಲಿರುವ ಉದ್ದೇಶಿತ ಆರೋಗ್ಯ …

Read More »