ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದ ಹೊರ ವಲಯದ ಪುನಾ ಬೆಂಗಳೂರು ಹೆದ್ದಾರಿಯಲ್ಲಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಗೋಕಾಕದ ಬಸವರಾಜ ಪುಡಕಲಕಟ್ಟಿ ಹಾಗೂ ಸ್ನೇಹಿತರು ಕೆಲಸಕ್ಕಾಗಿ ಬೆಳಗಾವಿಯಿಂದ ಕಿತ್ತೂರ ಕಡೆಗೆ …
Read More »ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ
ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ ಕುಂದಾನಗರಿ ಬೆಳಗಾವಿಯಲ್ಲಿ ರಾಜಾರೋಷವಾಗಿ ಪೆಟ್ರೋಲ್-ಡಿಸೇಲ್ ಕರಾಳ ದಂಧೆ ನಡೆಯುತ್ತಿದ್ದು ಕರಾಳ ದಂಧೆಯ ಇಂಚಿಂಚು ರಹಸ್ಯ ಬಯಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಗಂಟುಮೂಟೆ ಸಮೇತ ತೈಲ ಕಳ್ಳರು ಎಸ್ಕೇಪ್ ಸ್ಥಳವೊಂದನ್ನ ಬಿಟ್ಟು ನಾಪತ್ತೆಯಾಗಿದ್ದಾರೆ. ಕಠಿಣ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು, ತೈಲ ನಿಗಮದ ಅಧಿಕಾರಿಗಳಿಗೂ ಕಣ್ಮುಚ್ಚಿಕುಳಿತ್ತಿದ್ದು ಅಕ್ರಮದ ಪಾಲು ಇರೋ ಬಗ್ಗೆ ವಾಸನೆ ಮೂಡಿದೆ. ಹಾಗಾದರೆ ಏನಿದು ತೈಲ ಕಳ್ಳರ ರಹಸ್ಯ ಅಂತೀರಾ ರಾತ್ರೋರಾತ್ರಿ …
Read More »ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ!
ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ! ಗಂಭೀರ ಗಾಯಗೊಂಡ ನಾಲ್ವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ಘಟನೆ ಜಮೀನು ವಿಚಾರಕ್ಕೆ ಹೊಲದಲ್ಲಿದ್ದ ಕ**ಲ್ಲು,ಮಣ್ಣಿನ ಹೆಂ**ಟಿಗಳಿಂದ ಒಬ್ಬರಿ**ಗೊಬ್ಬರು ಹೊ**ಡೆ**ದಾಟ ಕಿತ್ತೂರ ತಾಲೂಕಿನ ಬಸ್ಸಾಪುರ ಗ್ರಾಮದ ರಾಜು ಪಾಟೀಲ್ ( 19),ಕಲ್ಲವ್ವ ಪಾಟೀಲ್, ವಿನಾಯಕ, ಮಂಜು ಗಂಗಪ್ಪ ಪಾಟೀಲ್ ಗೆ ಗಂಭೀರ ಗಾಯ ಗಾಯಗೊಂಡವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖ**ಲಿಸಿ ಚಿಕಿತ್ಸೆ …
Read More »ಏಪ್ರಿಲ್ 1 ರಿಂದ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ
ಮಧ್ಯಪ್ರದೇಶ, ಏಪ್ರಿಲ್ 1: ಮಧ್ಯಪ್ರದೇಶ ಸರ್ಕಾರವು ಏಪ್ರಿಲ್ 1 ರಿಂದ ಧಾರ್ಮಿಕ ಮಹತ್ವ ಹೊಂದಿರುವ 19ಸ್ಥಳಗಳಲ್ಲಿ ಮದ್ಯ ಮಾರಾಟ(Liquor Sale)ದ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯ ನಗರ, ಅಮರಕಂಟಕ್, ಓಂಕಾರೇಶ್ವರ ಮತ್ತು ಇನ್ನೂ ಹೆಚ್ಚಿನ ಪ್ರಸಿದ್ಧ ತಾಣಗಳು ಸೇರಿವೆ. ಈ ಕ್ರಮವು ರಾಜ್ಯ ಸರ್ಕಾರ ಜಾರಿಗೆ ತಂದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಬರುತ್ತದೆ. ಈ ಪ್ರದೇಶಗಳಲ್ಲಿ ಮದ್ಯದಂಗಡಿಗಳಿಗೆ ಯಾವುದೇ ಹೊಸ ಪರವಾನಗಿಗಳನ್ನು ನೀಡಲಾಗುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ …
Read More »ಲಂಚ ಪಡೆಯುತ್ತಿದ್ದ ಆರ್ಟಿಐ ಆಯುಕ್ತ ಲೋಕಾಯುಕ್ತ ಬಲೆಗೆ –
ಕಲಬುರಗಿ: ಆರ್ಟಿಐ ಕಾರ್ಯಕರ್ತನ ಹೆಸರನ್ನು ಬ್ಲ್ಯಾಕ್ಲಿಸ್ಟ್ನಿಂದ ತೆಗೆಯಲು ಎರಡು ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಲ್ಲಿ ಆರ್ಟಿಐ ಆಯುಕ್ತರೊಬ್ಬರು ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವ ಮೊದಲ ಪ್ರಕರಣ ಇದಾಗಿದೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಕಲಬುರಗಿ ಪೀಠದ ಆರ್ಟಿಐ ಆಯುಕ್ತ ರವೀಂದ್ರ ಗುರುನಾಥ್ ಡಕಪ್ಪ ಅವರು ಆರ್ಟಿಐ ಕಾರ್ಯಕರ್ತ ಸಾಯಿಬಣ್ಣ ಸಸಿ ಬೆನಕನಹಳ್ಳಿ ಅವರ ಹೆಸರನ್ನು ಕಪ್ಪುಪಟ್ಟಿಯಿಂದ ತೆಗೆಯಲು 3 …
Read More »ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ರಾಜ್ಯದಲ್ಲಿ ಏಪ್ರಿಲ್ 1ರಿಂದ ಹೆಚ್ಚಲಿದೆ.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ ರಸ್ತೆಯಲ್ಲಿ ಏಪ್ರಿಲ್ 1ರಿಂದ ಸಾಗುವ ಪ್ರಯಾಣಿಕರಿಗೆ ಟೋಲ್ ದರದ ಬಿಸಿ ಮುಟ್ಟಲಿದೆ. ಏಪ್ರಿಲ್ 1ರಿಂದ ಪರಿಷ್ಕೃತ ಟೋಲ್ ದರ ಜಾರಿ ಮಾಡುವ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಘೋಷಣೆ ಮಾಡಿದ್ದು, ಏಕಮುಖ ಸಂಚಾರದ ದರ ಕಾರಿಗೆ 115ರಿಂದ 120 ರೂ ಆಗಲಿದೆ. ದ್ವಿಮುಖ ಸಂಚಾರ ದರ 170ರಿಂದ 180 ಆಗಲಿದೆ. ಹಣದುಬ್ಬರದ ಹಿನ್ನೆಲೆಯಲ್ಲಿ ವಾರ್ಷಿಕವಾಗಿ ನಡೆಸುವ ದರ ಹೆಚ್ಚಳದ ಅನುಸಾರವಾಗಿ …
Read More »ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಗುಡ್ ನ್ಯೂಸ್
ಬೆಂಗಳೂರು, ಮಾರ್ಚ್ 27: ಮೈಸೂರು ಕುಶಾಲನಗರ ಹೆದ್ದಾರಿ ಯೋಜನೆ (Mysuru-Kushalnagar highway) ಸಂಬಂಧ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಪ್ಯಾಕೇಜ್ 3 ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅಂತಿಮವಾಗಿ ಅನುಮೋದನೆ ದೊರೆತಿದೆ. ಮೈಸೂರು ಕುಶಾಲನಗರ ಹೈವೇಗೆ 2023ರ ಮಾರ್ಚ್ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶಂಕುಸ್ಥಾಪನೆ ನೆರವೇರಿಸಿದ್ದರು. ಇದೀಗ ಮೂರನೇ ಹಂತದ ಪ್ಯಾಕೇಜ್ಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ …
Read More »ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್
ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ ಪ್ರಶಸ್ತಿ ನೀಡಿದ್ದು ಮಾದರಿ; ಸುಶ್ಮಿತಾ ಕ್ರಿಶ್ಚಾಲಿನ್ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ವತಿಯಿಂದ ಮಹಿಳಾ ದಿನ ನಗರದ ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನ ಹಾಗೂ ಮಿರಾಕಿ ಇಲಾಯಿಟ್ ಇವೆಂಟ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ಆದರ್ಶ ದಂಪತಿ, ಆದರ್ಶ ಅತ್ತೆ ಸೊಸೆ, ಮಹಿಳಾ ಸಂಗೀತ ವಿದೂಷಕಿ ಪ್ರಶಸ್ಥಿ, …
Read More »ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು.
ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು. . ಕಾಗವಾಡ ತಾಲೂಕಿನ ಉಗಾರ ಪುರಸಭೆಯ ಸನ 2025-26 ಸಾಲಿನ 35 ಲಕ್ಷ 57 ಸಾವಿರ ರೂಪಾಯದ ಉಳಿತಾಯ ಬಜೆಟ ಪುರಸಭೆ ಮುಖ್ಯ ಅಧಿಕಾರಿ ಎಂ ಆರ ನದಾಫ ಮಂಡನೆ ಮಾಡಿದರು. ಸೋಮವಾರ ರಂದು ಉಗಾರ ಪುರಸಭೆಯಲ್ಲಿ ಬಜೆಟ್ ಮಂಡನೆ. ಪುರಸಭೆ ಅಧ್ಯಕ್ಷೆ ಶ್ರೀಮತಿ ಫಾತಿಮಾ ನದಾಫ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಿಗಿತು. ಮುಖ್ಯ ಅಧಿಕಾರಿಗಳಾದ …
Read More »ಬಿ ಕೆ ಹರಿಪ್ರಸಾದ್ ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ : ಬಿ ವೈ ವಿಜಯೇಂದ್ರ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ನೀವು ಅನ್ನೋದು ಜನರಿಗೆ ಗೊತ್ತಿದೆ ಎಂದು ಬಿ ಕೆ ಹರಿಪ್ರಸಾದ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹರಿಹಾಯ್ದಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ”ಆಕಾಶಕ್ಕೆ ಉಗುಳಿದರೆ ನಾನು ದೊಡ್ಡ ಮನುಷ್ಯನಾಗುತ್ತೇನೆ ಎಂಬ ಹುಂಬತನದಲ್ಲಿ ಅತಿರೇಕದ, ಅವಿವೇಕದ, ಕೊಳಕು ಹೇಳಿಕೆಗಳನ್ನು ನೀಡುವ ಬಿ. ಕೆ. ಹರಿಪ್ರಸಾದ್ರವರೇ, ಸ್ವಾತಂತ್ರ್ಯ ನಂತರ ಭಾರತದಲ್ಲಿ ಕಾಂಗ್ರೆಸ್ ಆಳ್ವಿಕೆಯ ಕೊಳಕುಗಳನ್ನು ಸ್ವಚ್ಛ ಮಾಡಿದ್ದು, ಮಹಾತ್ಮ …
Read More »