ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ – 1122 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 09-01-2023 ಹಾಗೂ ಪರಿಷ್ಕøತ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 14-03-2023 ಮತ್ತು ಹೆಚ್ಚುವರಿ ಆಯ್ಕೆಪಟ್ಟಿಯನ್ನು ದಿನಾಂಕ: 05-05-2023 ರಂದು ಪ್ರಕಟಿಸಲಾಗಿರುತ್ತದೆ. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 16 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲನುಕ್ರಮದನುಸಾರ 79 ಹುದ್ದೆಗಳ ಹೆಚ್ಚುವರಿ …
Read More »ದರ್ಶನ್ ಸರ್ವನಾಶ ಆಗ್ತಾರೆ ಕರ್ಮ ಬಿಡಲ್ಲ; ರೇಣುಕಾ ಸ್ವಾಮಿ ತಾಯಿ
ರೇಣುಕಾ ಸ್ವಾಮಿ (Renuka Swami) ಸಾವಿನಿಂದ ಅವರ ಕುಟುಂಬಕ್ಕೆ ಸಾಕಷ್ಟು ದುಃಖ ಉಂಟಾಗಿದೆ. ರೇಣುಕಾ ಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿ. ರೇಣುಕಾ ಸ್ವಾಮಿ ಅವರ ತಾಯಿ ರತ್ನಪ್ರಭಾ ದರ್ಶನ್ಗೆ ಹಿಡಿ ಶಾಪ ಹಾಕಿದ್ದಾರೆ. ‘ನನ್ನ ಮಗ ಯಾವಾಗಲೂ ಹೋಗುವಂತೆ ಹೋಗಿದ್ದ. ಅವನ ಕಿಡ್ನ್ಯಾಪ್ ಮಾಡಿದ್ದಾರೆ. ಮದುವೆ ಆದ ಬಳಿಕ ಮನೆ ಕೆಲಸದಲ್ಲೇ ತೊಡಗಿಕೊಳ್ಳುತ್ತಿದ್ದ. ಯಾವಾಗಲೂ ಅವನು ಡಿಸ್ಟರ್ಬ್ ಆದಂತೆ ಕಾಣುತ್ತಿರಲಿಲ್ಲ. ನಮಗೆ ಮಗನ ಬಗ್ಗೆ ಹೇಳಿದ್ರೆ ನಾವೇ ತಿದ್ದಿ ಹೇಳುತ್ತಿದ್ದೆವು. …
Read More »ಮುಂಗಾರು: ಚುರುಕುಗೊಂಡ ಬಿತ್ತನೆ
ಉಪ್ಪಿನಬೆಟಗೇರಿ: ಗ್ರಾಮ ಸೇರಿದಂತೆ ಸುತ್ತಲಿನ ಗ್ರಾಮದ ರೈತಾಪಿ ಜನರು ಮುಂಗಾರು ಬಿತ್ತನೆಗೆ ಸಿದ್ದತೆ ಮಾಡ ತೊಡಗಿದ್ದು, ಗೊಬ್ಬರ, ಬಿತ್ತನೆ ಬೀಜ ಖರೀದಿಗೆ ಮುಂದಾಗಿದ್ದಾರೆ. ಕಳೆದೊಂದು ವಾರ ಸುರಿದ ಮಳೆಗೆ ಕೃಷಿ ಭೂಮಿ ಹಸಿಯಾಗಿ ಈಗ ಹದಕ್ಕೆ ಬಂದಿದ್ದು, ಬಿತ್ತನೆ ಕಾರ್ಯ ಚುರುಕುಗೊಂಡಿವೆ. ಕಳೆದ ಹತ್ತುದಿನಗಳ ಹಿಂದೆ ಅಡ್ಡ ಮಳೆ, ಮುಂಗಾರು ಮಳೆ ಸರಿಯಾದ ಪ್ರಮಾಣದಲ್ಲಿ ಆಗದ ಕಾರಣ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿತ್ತು. ಈಗ ರೈತಾಪಿ ಜನ ರಾಸಾಯನಿಕ ಗೊಬ್ಬರ …
Read More »ಅಕ್ಷರ ಕಲಿಕೆಗೆ ಮಕ್ಕಳ ಹರಸಾಹಸ
ರಾಮದುರ್ಗ : ಮಳೆ ಬಂದರೆ ಎಲ್ಲರಿಗೂ ಸಂಭ್ರಮ. ಆದರೆ, ತಾಲ್ಲೂಕಿನ ಲಕ್ಷ್ಮಿನಗರದ ಗ್ರಾಮದ ಮಕ್ಕಳಿಗೆ ಇದು ಸಂಕಟ. ಪ್ರತಿ ಮಳೆಗಾಲದಲ್ಲೂ ಈ ಗ್ರಾಮ ನಡುಗಡ್ಡೆ ಆಗುತ್ತದೆ. ಲಕ್ಷ್ಮಿ ನಗರದಲ್ಲಿ ಪ್ರಾಥಮಿಕ ಶಾಲೆ ಇಲ್ಲ. ಹೀಗಾಗಿ ಅಲ್ಲಿನ ಮಕ್ಕಳು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ 2 ಕಿ.ಮೀ ನಡೆದು ಪಕ್ಕದ ಉಡಚಮ್ಮನಗರ ಗ್ರಾಮಕ್ಕೆ ಹೋಗಬೇಕು. ಮಳೆ ಬಂದಾಗಲೆಲ್ಲ ಹರಿಯುವ ಸತ್ಯಮ್ಮನ ಹಳ್ಳವನ್ನು ಸುರಕ್ಷಿತವಾಗಿ ದಾಟಿಕೊಂಡು, ಮಕ್ಕಳು ಶಾಲೆಗೆ ತಲುಪಬೇಕು. ಇದು ಅನಿವಾರ್ಯ. ‘ಹಳ್ಳದ ಹರಿವು …
Read More »ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ತಳಪಾಯ ಗಟ್ಟಿ
ಹುಕ್ಕೇರಿ: ‘ಚಿಕ್ಕೋಡಿ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು 90 ಸಾವಿರಕ್ಕಿಂತ ಹೆಚ್ಚು ಮತಗಳ ಮುನ್ನಡೆಯಿಂದ ಗೆಲ್ಲಿಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣಕ್ಕೆ ಭೇಟಿ ನೀಡಿದ್ದ ಅವರು ಫಲಿತಾಂಶದ ನಂತರ ಕಾರ್ಯಕರ್ತರ ಜತೆ ಚುನಾವಣೆಯ ಫಲಿತಾಂಶ ಕುರಿತು ಚರ್ಚಿಸಿ ಮಾತನಾಡಿದರು. ‘ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತಳಪಾಯ ಗಟ್ಟಿಯಾಗಿದ್ದು, ಆ ತಳಪಾಯವು ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ …
Read More »ಕೋರ್ಟ್ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ: ಥಳಿತ
ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಆಗ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ …
Read More »ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ …
Read More »ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್
ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೀಗಾಗಿ ಇಲ್ಲಿ ತೆರವಾಗುವ ಜಾಗಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತಿಸಿದೆ. ಮಾಜಿ ಸಂಸದ ಡಿ.ಕೆ. ಸುರೇಶ್ ಅವರೇ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಾಗ, ಸುರೇಶ್ ಈ ಹೇಳಿಕೆಯನ್ನು ನೀಡಿದರು. ತಾಲೂಕಿನ ಕೆಂಗಲ್ ಬಳಿಯ ತಿಮ್ಮಮ್ಮ ದಾಸೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ ತಾಲೂಕು …
Read More »ಡಿ. ಕೆ. ಶಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದ ಪ್ರಿಯಂಕಾ ಜಾರಕಿಹೊಳಿ
ಬೆಂಗಳೂರು : ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು. ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್ ಅವರು, ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಡಿಸಿಎಂ …
Read More »ನಿಸರ್ಗದ ಮಡಿಲಲ್ಲಿ ಕಂಗೊಳಿಸುತ್ತಿರುವ ವರವಿಕೊಳ್ಳ ಜಲಪಾತ
ಮುನವಳ್ಳಿ : ನಿಸರ್ಗದ ಮಡಿಲಲ್ಲಿರುವ ವರವಿಕೊಳ್ಳ ಜಲಪಾತ ಮಳೆಗಾಲದಲ್ಲಿ ಮೈತುಂಬಿ ಸುಮಾರು 200 ಅಡಿ ಎತ್ತರದಿಂದ ಎತ್ತರದಿಂದ ಧುಮ್ಮಿಕ್ಕುವ ನಯನ ಮನೋಹರ ದೃಶ್ಯ ಅದ್ಭುತವಾಗಿದೆ. ಜಲಪಾತದ ಅಡಿಯ ಗವಿಯಲ್ಲಿ ಶ್ರೀ ಸಿದ್ದೇಶ್ವರ ದೇವಸ್ಥಾನವಿದೆ. ತಿಂಡಿ, ಊಟ, ವಸತಿಗಾಗಿ ಮುನವಳ್ಳಿಯಲ್ಲಿ ಉತ್ತಮವಾದ ಹೊಟೇಲ್, ಲಾಡ್ಜ್ ಗಳ ಅನುಕೂಲತೆ ಇದೆ. ಜಲಪಾತಕ್ಕೆ ಹೋಗುವ ದಾರಿ : ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುನವಳ್ಳಿಯಿಂದ ನರಗುಂದ ಮಾರ್ಗವಾಗಿ 4 ಕಿಮೀ ಕ್ರಮಿಸಬೇಕು, ನಂತರ ವರವಿಕೊಳ್ಳ ಜಲಪಾತದ ಮಾರ್ಗಸೂಚಿ …
Read More »
Laxmi News 24×7