ಬೆಳಗಾವಿ: ಮೇವು ಖರೀದಿಯಲ್ಲಿ ಹಗರಣ ನಡೆದಿರುವ ಬಗ್ಗೆ ಇದುವರೆಗೆ ಯಾರು ದೂರು ನೀಡಿಲ್ಲ. ಈ ಬಗ್ಗೆ ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶು ಸಂಗೋಪನೆ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಮೇವು ಖರೀದಿಗೆ ಮಂಜೂರಾದ 6 ಕೋಟಿ ರೂ. ಅನುದಾನಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಇಲಾಖೆಯಲ್ಲಿ ಏನಾಗಿದೆ, …
Read More »ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಿತ್ತೂರು ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಕಿತ್ತೂರು: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಐತಿಹಾಸಿಕ ಚನ್ನಮ್ಮನ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ಸರ್ಕಲ್ ನಲ್ಲಿ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡ ಹಾಗೂ ಲಕ್ಷ್ಮೀ ಇನಾಮದಾರ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಇದೇ ವೇಳೆ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ದ್ವಿಚಕ್ರ ವಾಹನಕ್ಕೆ …
Read More »ಮುಂದಿನ 7 ದಿನ ಭಾರಿ ಮಳೆ ಎಚ್ಚರಿಕೆ!
ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆರಾಯ ತನ್ನ ರೌದ್ರಾವತಾರ ತೋರಿಸುತ್ತಿದ್ದಾನೆ. ಈ ನಡುವೆ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ಮಳೆ ಅಬ್ಬರ ಸ್ವಲ್ಪ ಕಡಿಮೆ ಆಗಿದೆ ಅಂತಾ ಕೊರಗುವ ಸಮಯದಲ್ಲೇ ಮತ್ತೊಮ್ಮೆ ಭರ್ಜರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಿಗೆ ಭರ್ಜರಿ ಮಳೆ ಬೀಳಲಿದೆ? ಮುಂದಿನ 7 ದಿನಗಳ ಕಾಲ ಮಳೆ ಅಬ್ಬರಿಸುವ ಕರ್ನಾಟಕದ ಜಿಲ್ಲೆಗಳು ಯಾವುವು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯದಲ್ಲಿ ತುಂತುರು ಮಳೆ, ಗುಡುಗು, …
Read More »ಸಹಾಯಕ ಲೋಕೋ ಪೈಲಟ್ ನೇಮಕಾತಿ: ನೈಋತ್ಯ ರೈಲ್ವೆ ವಲಯಕ್ಕೆ ಎಷ್ಟು ಹುದ್ದೆಗಳು?
ಹುಬ್ಬಳ್ಳಿ, ಜೂನ್ 20: ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಹೆಚ್ಚಿನ ಆದ್ಯತೆ ನೀಡಿದೆ. ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಹಾಯಕ ಲೋಕೋ ಪೈಲಟ್ ನೇಮಕಾತಿಯ ಸಂಖ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ. ಶೀಘ್ರದಲ್ಲೇ ನೇಮಕಾತಿ ಆರಂಭವಾಗಲಿದೆ. ಮುಂದಿನ 6-8 ತಿಂಗಳಿನಲ್ಲಿ ಭಾರತೀಯ ರೈಲ್ವೆ 18,799 ಸಹಾಯಕ ಲೋಕೋ ಪೈಲಟ್ಗಳ ನೇಮಕಾತಿ ಮಾಡಿಕೊಳ್ಳಲಿದೆ. ಯಾವ ರೈಲು ವಿಭಾಗಕ್ಕೆ ಎಷ್ಟು ಹುದ್ದೆಗಳು? ಎಂದು ಈಗಾಗಲೇ ಸೂಚನೆ ನೀಡಲಾಗಿದ್ದು, ನೇಮಕಾತಿ ಪ್ರಕ್ರಿಯೆ …
Read More »…ಔಜೀಕರ ಆಶ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಹುಕ್ಕೇರಿ: ಪಟ್ಟಣದ ಹೊರವಲಯ ಕ್ಯಾರಗುಡ್ ಬಳಿಯ ಔಜೀಕರ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ಬುಧವಾರ ನೀಡಿದರು. ಮಠದ ಪೀಠಾಧಿಪತಿ ಮಲ್ಲಪ್ಪ ಮಹಾರಾಜರು, ಮಠದ ಅಭಿನವ ಮಂಜುನಾಥ ಸ್ವಾಮೀಜಿ ಅವರು ಸಚಿವ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ‘ಧಾರ್ಮಿಕ ಪರಂಪರೆ ಉಳಿಸಿ ಬೆಳೆಸುವಲ್ಲಿ ಈ ಆಶ್ರಮ ಅಮೂಲ್ಯ ಕೊಡುಗೆ ನೀಡುತ್ತಿದೆ. ಸಮಾಜದ ಬೆಳವಣಿಗೆಗೆ ಮತ್ತು ಧರ್ಮ ಪ್ರಸಾರದಲ್ಲಿ ಶ್ರೀಮಠವು ತೊಡಗಿಸಿಕೊಂಡಿರುವುದು ಅತ್ಯಂತ ಸಮಂಜಸ. ಮಠದ …
Read More »ಹದಗೆಟ್ಟ ರಸ್ತೆಗಳು: ಸಂಚಾರಕ್ಕೆ ಸಂಚಕಾರ
ಶಿರಹಟ್ಟಿ: ರಾಜ್ಯದಲ್ಲಿಯೇ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ತಾಲ್ಲೂಕು ಕೇಂದ್ರವು ಇಲ್ಲಗಳ ಮಧ್ಯಯೇ ಸಾಗುತ್ತಿದೆ. ಮೂಲ ಸೌಕರ್ಯಗಳಿಂದ ವಂಚಿತವಾದ ತಾಲ್ಲೂಕಿನ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ತಾಲ್ಲೂಕಿನ ಬಹುತೇಕ ಗ್ರಾಮೀಣ ಪ್ರದೇಶದ ರಸ್ತೆಗಳು ಹದಗೆಟ್ಟಿದ್ದು, ವಾಹನ ಸವಾರರ ಸಂಚಾರಕ್ಕೆ ಸಂಚಕಾರ ತಂದೊಡ್ಡಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಶಾಪಕ್ಕೆ ಗುರಿಯಾಗಿದ್ದಾರೆ. ಹದಗೆಟ್ಟ ಗ್ರಾಮೀಣ ರಸ್ತೆಗಳು: ತಾಲ್ಲೂಕಿನ ತಂಗೋಡ, ಕೊಗನೂರು, …
Read More »14 ತಿಂಗಳಾದರೂ ಪುಸ್ತಕಗಳೇ ಪ್ರಕಟವಾಗಿಲ್ಲ
ಬಾಗಲಕೋಟೆ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 29 ರಿಂದ ಎರಡು ದಿನಗಳ ಕಾಲ ನಡೆಯಲಿದೆ. ಈ ಬಾರಿ ಹತ್ತು ಪುಸ್ತಕಗಳ ಪ್ರಕಟಣೆಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಮುಂದಾಗಿದೆ. ಆದರೆ, 16 ತಿಂಗಳ ಹಿಂದೆ ನಡೆದಿದ್ದ ಸಮ್ಮೇಳನದಲ್ಲಿ ಘೋಷಿಸಿದ್ದ ಪುಸ್ತಕಗಳೇ ಹೊರ ಬಂದಿಲ್ಲ. ಬೀಳಗಿಯಲ್ಲಿ ಅದ್ದೂರಿಯಾಗಿ ಸಮ್ಮೇಳನ ನಡೆದಿತ್ತು. ಸಮ್ಮೇಳನದಲ್ಲಿ ಪುಸ್ತಕಗಳ ಬಿಡುಗಡೆಯೂ ನಡೆದಿತ್ತು. ಬಿಡುಗಡೆಗಾಗಿ ಕೇವಲ ಐದು ಪ್ರತಿಗಳನ್ನು ತರಲಾಗಿತ್ತು. ನಂತರ ಅವುಗಳ ಪ್ರಕಟಣೆಗೆ ಕನ್ನಡ …
Read More »ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದುಬಾರಿ ; ಸೈಕಲ್ ಏರಿ ಪ್ರತಿಭಟಿಸಿದ ಬಿಜೆಪಿ
ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಇಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಯಿತು. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾಜಿಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ್, ಸಿಟಿ ರವಿ,ಮಾಜಿ ಸಚಿವರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, …
Read More »ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್
ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ ಬಸ್ ನಿಲ್ದಾಣದಿಂದ ರಾಯಚೂರಿಗೆ ಬರುತ್ತಿದ್ದ ಪ್ರಯಾಣಿಕ ಸೋಮಶೇಖರ ಪಾಟೀಲ ಅವರು 2.50 ಲಕ್ಷ ರೂ. ಇದ್ದ ಬ್ಯಾಗ್ ಅನ್ನು ಬಸ್ ನಲ್ಲಿ ಬಿಟ್ಟು ರಾಯಚೂರಿನಲ್ಲಿ ಇಳಿದು ಹೋಗಿದ್ದಾರೆ. ಹೈದರಾಬಾದ್ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರು ಬಸ್ ನಿಂದ ಇಳಿದ ನಂತರ ಕಂಡಕ್ಟರ್ …
Read More »ಕ್ಲಾಸ್ರೂಮ್ನಲ್ಲಿ ವಿದ್ಯಾರ್ಥಿಗಳು ಮಾಡಿದ ಕೆಲಸ ನೋಡಿ ಕಣ್ಣೀರಿಟ್ಟ ಶಿಕ್ಷಕಿ! ವಿಡಿಯೋ ವೈರಲ್
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಸಂಬಂಧಕ್ಕೆ ಬೆಲೆ ಕಟ್ಟಲಾಗದು. ಶಿಕ್ಷಕರು ತಮ್ಮ ಬೋಧನೆಯಿಂದ ವಿದ್ಯಾರ್ಥಿಗಳ ಅಜ್ಞಾನವನ್ನು ಹೋಗಲಾಡಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸುತ್ತಾರೆ. ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ಪರಿಗಣಿಸಿ, ಒಳ್ಳೆಯದು ಮತ್ತು ಕೆಟ್ಟದ್ದನ್ನು ತಿಳಿ ಹೇಳಿ, ಸರಿದಾರಿಯಲ್ಲಿ ನಡೆಸುತ್ತಾರೆ. ಹೀಗಾಗಿಯೇ ವಿದ್ಯಾರ್ಥಿಗಳು ಸಹ ಇಂತಹ ಶಿಕ್ಷಕರ ಮೇಲೆ ಅಪಾರ ಪ್ರೀತಿಯನ್ನು ತೋರಿಸುತ್ತಾರೆ. ಇತ್ತೀಚಿಗೆ ಕೆಲವು ವಿದ್ಯಾರ್ಥಿಗಳು ಮಾಡಿದ ಕೆಲಸವನ್ನು ನೋಡಿ ಶಿಕ್ಷಕಿಯೊಬ್ಬರು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …
Read More »
Laxmi News 24×7