Breaking News

Uncategorized

ಪೆನ್ ಡ್ರೈವ್ ಕೇಸ್ ಹಿಂದೆ ಮಹಾನಾಯಕನ ಕೈವಾಡ ಆರೋಪ: ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ ಜಾರಕಿಹೊಳಿ

ಪೆನ್ ಡ್ರೈವ್ ಕೇಸ್ ಹಿಂದೆ ಮಹಾನಾಯಕನ ಕೈವಾಡ ಆರೋಪ: ಗೋಕಾಕದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ ಜಾರಕಿಹೊಳಿ ಈಗಾಗಲೇ ಪೆನ್ ಡ್ರೈವ್ ರಾಜ್ಯ ದೇಶದ ತುಂಬ ಚರ್ಚೆ ಆಗ್ತಿರುವ ಸಂಗತಿ ಈಗ ಕುಮಾರಸ್ವಾಮಿ ಆರೋಪ ಮಾಡ್ತಿದ್ದಾರೆ ಈಗಾಗಲೇ ಎಸ್ ಐಟಿ ತನಿಖೆಗೆ ಸಿಎಂ ಆದೇಶ ಮಾಡಿದ್ದಾರೆ ಅದನ್ನು ಪೂರ್ಣ ತನಿಖೆ ಮಾಡಿ ಇದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಗುವತನಕ ಎನು ಹೇಳಲು ಆಗಲ್ಲ ಆರೋಪ ನಾವು ಮಾಡಬಹುದು ಅಂತಿಮವಾಗಿ ಎಜೇನ್ಸಿ …

Read More »

ಗೀತಾ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಗೆಲ್ಲಲ್ಲ! ಸಹೋದರಿ ಬಗ್ಗೆ ಕುಮಾರ್ ಬಂಗಾರಪ್ಪ ವ್ಯಂಗ್ಯ

ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ (Shivamogga) ಲೋಕಸಭಾ ಚುನಾವಣಾ (Lok Sabha Election) ಕಾವು ಏರುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಆರೋಪ ಪ್ರತ್ಯಾರೋಪ ಜೋರಾಗುತ್ತಿದೆ. ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ (Bangarappa) ಅವರ ಪುತ್ರಿ ಗೀತಾ ಶಿವರಾಜ್‌ಕುಮಾರ್ (Geetha Shivarajkumar) ಹಾಗೂ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ (BS Yediyurappa) ಪುತ್ರ ಬಿವೈ ರಾಘವೇಂದ್ರ (BY Raghavendra) ಜೊತೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ಕೂಡ ಕಣದಲ್ಲಿದ್ದಾರೆ.ಇದೀಗ ಗೀತಾ ಶಿವರಾಜ್‌ಕುಮಾರ್ …

Read More »

H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

ಹುಬ್ಬಳ್ಳಿ: ಸಂಸದ ಪ್ರಜ್ವಲ್‌ ವಿರುದ್ಧ ಗಂಭೀರ ಆರೋಪ ಕೇಳಿಬಂದ ಕೂಡಲೇ ಏಕೆ ರಾಜ್ಯ ಪೊಲೀಸರು ಎಫ್‌ಐಆರ್‌ ಹಾಕಲಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ನಡುವೆ ಒಪ್ಪಂದವಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಬೇಜವಾಬ್ದಾರಿಯಿಂದ ಆರೋಪ ಮಾಡುತ್ತಿದೆ. ರಾಜ್ಯ ಪೊಲೀಸರು ತತ್‌ಕ್ಷಣವೇ ಎಫ್‌ಐಆರ್‌ ಹಾಕಬೇಕಿತ್ತು. ಎಫ್‌ಐಆರ್‌ ಹಾಕುವ ಮೊದಲೇ ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದಾರೆ. …

Read More »

ಸಂದರ್ಶನ: ಕಾಂಗ್ರೆಸ್‌ ‘ಗ್ಯಾರಂಟಿ’ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ- BS ಯಡಿಯೂರಪ್ಪ

ರಾಜ್ಯದಾದ್ಯಂತ ಚುನಾವಣಾ ಪ್ರಚಾರ ಸಭೆಗಳ ತರಾತುರಿ ನಡುವೆಯೇ ಹಿರಿಯ ಪುತ್ರ, ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಜಿಲ್ಲೆಯಾದ್ಯಂತ ಆಯೋಜಿಸಲಾದ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ.ಕಿರಿಯ ಪುತ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಗಾಗ ಕರೆ ಮಾಡಿ ಕರ್ನಾಟಕದಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಜಿಲ್ಲೆಗಳಲ್ಲಿನ ಪ್ರಚಾರ, ರಾಜಕೀಯ ಬೆಳವಣಿಗೆಗಳ ಮಾಹಿತಿ ಪಡೆಯುವ ಧಾವಂತಲ್ಲಿದ್ದ ಸಂದರ್ಭ …

Read More »

ನನ್ನ ಪ್ರೇಯಸಿಗೆ ಮೆಸೇಜ್ ಮಾಡ್ತೀಯಾ ಎಂದು ಬೆರಳು ಕಟ್!

ಬೆಂಗಳೂರು: ತನ್ನ ಪ್ರಿಯತಮೆ (Lover) ಜೊತೆ ಗೆಳೆತನ‌ (Friendship) ಬೆಳೆಸಿದ್ದಕ್ಕೆ ಯುವಕನ ಮೇಲೆ ಮಾಜಿ ಪ್ರಿಯಕರ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ (Assault Case) ಯುವಕನೊಬ್ಬನ ಬೆರಳುಗಳನ್ನೇ ಕತ್ತರಿಸಿ (Finger cut) ಹಾಕಿದ್ದಾನೆ. ಬಸವನಗುಡಿ ಬುಲ್ ಟೆಂಬಲ್ ರಸ್ತೆಯಲ್ಲಿರುವ ಪುಲ್ವಾಡಿ ಫ್ಲವರ್ ಶಾಪ್‌ನಲ್ಲಿ ಏಪ್ರಿಲ್ 28ರಂದು ರಾತ್ರಿ 8.30ಕ್ಕೆ ಈ ಘಟನೆ (Crime news) ನಡೆದಿದೆ. ಫ್ಲವರ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, …

Read More »

ಮೇ.1ಕ್ಕೆ ವಿಶ್ವ ನೃತ್ಯ ದಿನಾಚರಣೆ: ಸೃಷ್ಟಿ ರಾಷ್ಟ್ರೀಯ ನೃತ್ಯಪರಿಣಿತಿ ಪ್ರಶಸ್ತಿ ಪ್ರದಾನ

ಬೆಂಗಳೂರು: ವಿಶ್ವ ನೃತ್ಯ ದಿನಾಚರಣೆ ಅಂಗವಾಗಿ ಮೇ.1 ಮತ್ತು 2ರಂದು ಸೃಷ್ಟಿ ಸಂಸ್ಥೆ ಮತ್ತು ರೋಟರಿ ಕ್ಲಬ್ ಜಂಟಿಯಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಫ್ರೆಂಚ್ ನೃತ್ಯ ಕಲಾವಿದ, ಪ್ರಸಿದ್ಧ ನಾಟ್ಯ ಸಂಯೋಜಕ ಜೀನ್ ಜಾರ್ಜ್ ನೋರ್ವೆಯವರ ಹುಟ್ಟಿದ ದಿನವನ್ನು ವಿಶ್ವ ನೃತ್ಯ ದಿನಾಚರಣೆಯನ್ನಾಗಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಉದಯೋನ್ಮುಖ ಕಲಾವಿದರಿಗೆ ಮತ್ತು ನೃತ್ಯ ದಿಗ್ಗಜರಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಭರತನಾಟ್ಯ, ಕೂಚುಪುಡಿ, ಒಡಿಸ್ಸಿ, ಕಥಕ್ ಸೇರಿದಂತೆ 25 ತಂಡಗಳ ಸುಮಾರು 100 …

Read More »

ಅಪ್ರಾಪ್ತ ಬಾಲಕನ ಬ್ಲಾಕ್ ಮೇಲ್, ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಪಬ್ ಜೀ ಯತಂಹ ಗೇಮ್ ಗಳ ಚಟ ಅಂಟಿಸಿಕೊಂಡಿದ್ದ ಅಪ್ರಾಪ್ತ ಬಾಲಕನನ್ನು ಬ್ಲಾಕ್ ಮೇಲ್ ಮಾಡಿ ಹಣ, ಚಿನ್ನಾಭರಣ ಸೇರಿದಂತೆ 41. 50 ಲಕ್ಷ ಮೌಲ್ಯದ ವಸ್ತುಗಳನ್ನು ಪಡೆದಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ರಾಜರಾಜೇಶ್ವರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಗಾವತಿಯ ಅರ್ಹಾಳ್ ರಸ್ತೆಯ ಕಾರ್ತಿಕ್ ಕುಮಾರ್ (42) ಸಿಬಿಎಸ್ ವೃತ್ತದ ಸುನೀಲ್ (30) ರಾಜರಾಜೇಶ್ವರಿ ನಗರದ ವೆಮನ್ ಹಾಗೂ ಕೆಂಗೇರಿ ಉಪನಗರದ ವಿವೇಕ್ (19) ಬಂಧಿತ ಆರೋಪಿಗಳು ಎಂದು ನಗರ …

Read More »

ವಿಡಿಯೋದಲ್ಲಿರುವ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ್ರೆ ಸರ್ಕಾರವೇ ಹೊಣೆ : ಹೆಚ್‌ಡಿಕೆ

ಹುಬ್ಬಳ್ಳಿ: ಮಹಿಳೆಯರು ಯಾರಾದರೂ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಆಯೋಗ ಪತ್ರ ಬರೆಯುವ ಮೊದಲೇ ಎಸ್‌ಐಟಿ ತನಿಖೆ ಘೋಷಣೆ ಸಿಎಂ ಮಾಡಿದ್ದಾರೆ. ಯಾರೆಲ್ಲಾ ಮಹಿಳೆಯರ ಕೈಯಿಂದ ದೂರು ಬರೆಸಿಕೊಂಡಿದ್ದಾರೆ, ಯಾರೆಲ್ಲಾ ಇದ್ದರು. ಐದಾರು ವರ್ಷಗಳ ಹಿಂದೆ ನಡೆದಿರುವ ಪ್ರಕರಣ ಈಗ ಯಾಕೆ? ಇಷ್ಟು ವರ್ಷ ಯಾಕೆ ದೂರು ನೀಡಿಲ್ಲ ಎಂದು …

Read More »

3 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ವಿಡಿಯೋ ಗುಟ್ಟು ರಟ್ಟು ಮಾಡಿದ್ದ ಬಿಜೆಪಿ ನಾಯಕ

ಬೆಂಗಳೂರು/ಹಾಸನ, (ಏಪ್ರಿಲ್ 30): ಹಾಸನ (Hassan) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಪೆನ್‌ಡ್ರೈವ್‌ ಪ್ರಕರಣ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಪ್ರಕರಣದ ತನಿಖೆಯನ್ನ ರಾಜ್ಯ ಸರ್ಕಾರ ನೇಮಿಸಿರೋ SIT ಹೊತ್ತುಕೊಂಡಿದೆ. ವಿಡಿಯೋಗಳ ಸತ್ಯಾಸತ್ಯತೆ ಸೇರಿದಂತೆ ಹಲವು ಆಯಾಮಗಳಲ್ಲಿ ಎಡಿಜಿಪಿ ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ತನಿಖೆ ತೀವ್ರಗೊಂಡಿದೆ. ವಿಡಿಯೋ …

Read More »

ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಮಿಷನ್ ಎಂದರ್ಥ: ಜೆ. ಪಿ. ನಡ್ಡಾ

ಹಾವೇರಿ: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಟೀಕಿಸಿದ್ದಾರೆ. ಬ್ಯಾಡಗಿಯಲ್ಲಿಂದು ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ರೋಡ್ ಶೋ ಮುಗಿದ ನಂತರ ಜನರನ್ನುದ್ದೇಶಿಸಿ ಮಾತನಾಡಿದ ಜೆ. ಪಿ. ನಡ್ಡಾ, INDIA ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಇದ್ದಾರೆಯೇ ಎಂದು ಪ್ರಶ್ನಿಸಿದರು. “ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, …

Read More »