ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದಲ್ಲಿ ಗುರುವಾರ ಮಳೆ ಅಲ್ಪ ಕಡಿಮೆ ಇದೆ. ಆದರೆ ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಅರ್ಬಟ್ ಮುಂದುವರೆದಿದೆ. ಆದ್ದರಿಂದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಮಳೆ ನೀರು ಹರಿದು ಬರುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಕಲ್ಲೋಳ-ಯಡೂರ ಸೇತುವೆ ಮೇಲೆ ನೀರು ಬಂದು ಗುರುವಾರ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಯಾವುದೇ …
Read More »ದೇಶಾದ್ಯಂತ ಶುರುವಾಯ್ತು ಚೀನಿ ಉತ್ಪನ್ನ ಬಹಿಷ್ಕಾರ ಅಭಿಮಾನ…!
ನಮ್ಮ ಉತ್ಪನ್ನ ನಮ್ಮ ಅಭಿಮಾನ ಎಂಬ ಘೋಷವಾಕ್ಯದೊಂದಿಗೆ ಇಂದಿನಿಂದ ದೇಶಾದ್ಯಂತ ಆರಂಭವಾಗಿರುವ ಚೀನಿ ಉತ್ಪನ್ನ ಬಹಿಷ್ಕಾರ ಜನಾಂದೋಲನಕ್ಕೆ ಹಾಲಿವುಡ್ ನಟ-ನಟಿಯರು, ವಿವಿಧ ಕ್ಷೇತ್ರಗಳ ಖ್ಯಾತನಾಮರು, ರಾಜಕೀಯ ಮುಖಂಡರು, ಉದ್ಯಮಿಗಳು, ಅಸಂಖ್ಯಾತ ಸಂಘ-ಸಂಸ್ಥೆಗಳು, ಕ್ರೀಡಾಪಟುಗಳು ಸಹ ಕೈ ಜೋಡಿಸಿದ್ದು, ಭಾರೀ ಬೆಂಬಲ ವ್ಯಕ್ತವಾಗಿದೆ. ಇದೇ ವೇಳೆ ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆ ಚೀನಾಗೆ ಮತ್ತೊಂದು ಶಾಕ್ ನೀಡಿದೆ. 4ಜಿ ಮೇಲ್ದರ್ಜೆಗಾಗಿ ಯಾವುದೇ ಕಾರಣಕ್ಕೂ ಚೀನಾದ ಉಪಕರಣಗಳನ್ನು ಬಳಸದಂತೆ ದೂರ ಸಂಪರ್ಕ …
Read More »ಕೇಂದ್ರ ಸರ್ಕಾರದಿಂದಲೇ ಚೀನಾ ವಸ್ತುಗಳ ಬಹಿಷ್ಕಾರ ಶುರು………..
ನವದೆಹಲಿ: 4ಜಿ ಸೇವೆಯ ನವೀಕರಣದಲ್ಲಿ ಚೀನಾದ ಉಪಕರಣಗಳನ್ನು ಬಳಸದಂತೆ ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್)ಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಟೆಲಿಕಾಮ್ ಇಲಾಖೆ “ಚೀನಾ ವಸ್ತು ಬಹಿಷ್ಕಾರ”ದ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿವೆ. ಟೆಲಿಕಾಂ ಕಂಪೆನಿಗಳಾದ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ತಮ್ಮ ಪ್ರಸ್ತುತ ಚೀನಾ ಮೂಲದ ಹುವಾವೇ ಕಂಪನಿಯೊಂದಿಗೆ ಕೆಲಸ ಮಾಡುತ್ತಿವೆ. ಇತ್ತ ಬಿಎಸ್ಎನ್ಎಲ್ನೊಂದಿಗೆ ಝಡ್ಟಿಇ …
Read More »ನಮ್ಮ ತಾಳ್ಮೆಯನ್ನು ಕೆಣಕಬೇಡಿ -ವೈರಿ ಚೀನಾಗೆ ಮೋದಿ ಖಡಕ್ ಸಂದೇಶ…………..
ನವದೆಹಲಿ: ಚೀನಾ ಮತ್ತು ಭಾರತ ಗಡಿಯಲ್ಲಿ ಉಂಟಾಗಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ವೈರಿ ಚೀನಾಗೆ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಯ ಸಭೆಯ ಆರಂಭದಲ್ಲಿ ಚೀನಾ ಸಂಘರ್ಷದ ಕುರಿತು ಮಾತನಾಡಿದರು. ದೇಶವನ್ನು ರಕ್ಷಿಸಿಕೊಳ್ಳಲು ನಮ್ಮನ್ನು ಯಾರು ತಡೆಯುವರು ಇಲ್ಲ ಭಾರತ ಶಾಂತಿಯನ್ನು ಬಯಸುತ್ತೆ. ಆದ್ರೆ ನಮ್ಮನ್ನು ಪ್ರಚೋದಿಸುವ ಕೆಲಸ ಮಾಡಲಾಗುತ್ತಿದೆ. ನಮ್ಮ ಹುತಾತ್ಮ ಯೋಧರು ಕೊನೆಯವರೆಗೂ ಹೋರಾಡಿದ್ದಾರೆ. ಭಾರತಕ್ಕೆ ಶಾಂತಿ ಬೇಕು, ನಮ್ಮ ತಾಳ್ಮೆಯನ್ನು …
Read More »ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್ಡಿಕೆ
ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ …
Read More »ಸುಶಾಂತ್ ಆತ್ಮಹತ್ಯೆ- ಎಂಟು ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲು………..
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ. ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ …
Read More »ಸಾವಿನಲ್ಲೂ ಒಂದಾದ ತಾಯಿ – ಮಗ ; ತಾಯಿ ಮೃತಪಟ್ಟ ಗಂಟೆಯೊಳಗೆ ಮಗ ಸಾವು
ಕುಂದಾಪುರ: ತಾಯಿ ಸಾವನ್ನಪ್ಪಿದ ವಿಷಯ ತಿಳಿದು ಒಂದೇ ಗಂಟೆಯೊಳಗೆ ಮಗನೂ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕುಂದಾಪುರದಲ್ಲಿ ಸಂಭವಿಸಿದೆ. ಕುಂದಾಪುರದ ಸಾರ್ವಜನಿಕ ಆಸ್ಪತ್ರೆ ಬಳಿಯ ಮಹಾರಾಜ್ ಜುವೆಲ್ಲರ್ನ ಮಾಲಕರಾಗಿದ್ದ ದಿ| ರಮೇಶ್ ಅವರ ಪತ್ನಿ ಶಕುಂತಲಾ ಶೇಟ್ (82) ಜೂ.12 ರ ತಡರಾತ್ರಿ 12.45 ರ ಸುಮಾರಿಗೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇದಾದ ಒಂದೇ ಗಂಟೆಯೊಳಗೆ ಅವರ ಪುತ್ರ ಪ್ರಶಾಂತ್ ಶೇಟ್ (45) ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. …
Read More »ಅಂಕೋಲಾದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳು ಜಲಾವೃತ
ಕಾರವಾರ, ಜೂನ್ 13: ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ನದಿಭಾಗ ಹಾಗೂ ಸಮುದ್ರ ತೀರದಲ್ಲಿನ 40 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಈ ಭಾಗದಲ್ಲಿನ ಮನೆಗಳಲ್ಲಿ ಸುಮಾರು ಆರು ಅಡಿ ನೀರು ಏರುತ್ತಿದ್ದು, ಜನರನ್ನು ನದಿಭಾಗ ಶಾಲೆಗೆ ಸ್ಥಳಾಂತರಿಸಲಾಗಿದೆ. ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆದು, ಆಶ್ರಯ ನೀಡಲಾಗಿದೆ. ಸುಮಾರು 80 ಕ್ಕೂ ಹೆಚ್ಚು ಜನರನ್ನು ಈಗಾಗಲೇ …
Read More »ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: ಜನರ ಬಂಧನ
ಬೆಳಗಾವಿ: ಮಹಾರಾಷ್ಟ್ರದಿಂದ ಬಂದ ಜನರನ್ನು ಕ್ವಾರಂಟೈನ್ ಆಗಿ ಎಂದು ಹೇಳಲು ಹೋದ ಕೊರೋನಾ ವಾರಿಯರ್ಸ್ ಮೇಲೆ ರಾಷ್ಟ್ರೀಯ ಪಕ್ಷದ ಮುಖಂಡನ ಕುಮ್ಮಕ್ಕಿನಿಂದ ಹಲ್ಲೆ ನಡೆದಿರುವ ಘಟನೆ ಹುಕ್ಕೇರಿ ತಾಲೂಕಿನ ಮರಣಹೋಳ ಗ್ರಾಮದಲ್ಲಿ ಜರುಗಿದೆ. ನೀವು ಮಹಾರಾಷ್ಟ್ರದಿಂದ ಬಂದಿದ್ದೀರಾ,ನೀವು ಹೋಮ್ ಕ್ವಾರಂಟೈನ್ ಆಗಬೇಕು,ಎಂದು ತಿಳುವಳಿಕೆ ಹೇಳಲು ಹೋದ,ಪಿಡಿಓ ಮತ್ತು ಗ್ರಾಮಲೆಕ್ಕಾಧಿಕಾರಿ ಮೇಲೆ ಹಲ್ಲೆ ಮಾಡಲಾಗಿದೆ. ಮರಣಹೋಳ ಗ್ರಾಮದಲ್ಲಿ ಮಹಾರಾಷ್ಟ್ರದಿಂದ ಹನ್ನೆರಡು ಜನ ಬಂದಿರುವ ಸುದ್ಧಿ ಜಿಲ್ಲಾಡಳಿತಕ್ಕೆ ಗೊತ್ತಾಗಿದೆ.ಮಾಹಿತಿ ಗೊತ್ತಾದ ಬಳಿಕ ತಾಲೂಕಾ …
Read More »ತಿರುಪತಿ ತಿಮ್ಮಪ್ಪ ದೇಗುಲದ ಸಿಬ್ಬಂದಿಗೆ ಕೊರೊನಾ : 2 ದಿನ ಭಕ್ತರಿಗೆ ಪ್ರವೇಶ ನಿರ್ಬಂಧ
ತಿರುಪತಿ : ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಎರಡು ದಿನ ತಿರುಪತಿ ತಿಮ್ಮಪ್ಪ ದೇಗುಲ ಬಂದ್ ಮಾಡಲಾಗಿದೆ. ತಿರುಪತಿ ತಿರುಮಲ ದೇವಸ್ಥಾನಂಗೆ ಸಂಬಂಧಿಸಿದ ಪುರಾತನ ಶ್ರೀ ಗೋವಿಂದರಾಜಸ್ವಾಮಿ ಮಂದಿರದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಎರಡು ದಿನ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಲಾಕ್ …
Read More »
Laxmi News 24×7