ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಲ್ಲ (Parappana Agrahara Jail) ಐಷಾರಾಮಿ ರೆಸಾರ್ಟ್! ಐಸಿಸ್ ಉಗ್ರ ಜುಹಾದ್, ವಿಕೃತ ಕಾಮಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲು ಸೇರಿದ ತೆಲುಗು ನಟ ತರುಣ್ ಇವರೆಲ್ಲ ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ. ಇವರು ಜಾಲಿ ಲೈಫ್ ಮಾಡುತ್ತಿರುವುದಕ್ಕೆ ಸಂಬಂಧಿಸಿದ ವೈರಲ್ ಆಗಿರುವ ವಿಡಿಯೋಗಳು ಸರ್ಕಾರವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಜೈಲಧಿಕಾರಿಗಳು, ಜೈಲಿನ ಎಲ್ಲಾ ಬ್ಯಾರಕ್ಗಳನ್ನು ಪರಿಶೀಲನೆ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಜೈಲಿನ ಸಿಬ್ಬಂದಿ …
Read More »ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ…
ಧಾರವಾಡ : ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಖ್ಯಾತ ಹಾಸ್ಯ ನಟ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಪತ್ರಕರ್ತ ಡಾ. ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿನೆಮಾ ಕ್ಷೇತ್ರದಲ್ಲಿಯೂ ಪ್ರಯೋಗಗಳನ್ನು ಮಾಡಿ ಯಶ ಕಂಡರು. ತಮಗನಿಸಿದ್ದನ್ನು ಮಾಡುವುದರಲ್ಲಿ …
Read More »ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…
ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ… ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಸದ್ದು ಮಾಡುತ್ತಿರುವ ನಡುವೆ ದೆಹಲಿಯಲ್ಲೇ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನ.16ರಂದು ದೆಹಲಿಯಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಮನೆಯಲ್ಲಿ ಡಿನ್ನರ್ ಪಾರ್ಟಿ ನಿಗದಿಯಾಗಿದ್ದು, ಔತಣಕೂಟದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಬಣದ ಸಚಿವರು, ಶಾಸಕರು ಮತ್ತು ಸಂಸದರು ಕೂಡ ಈ ವೇಳೆ ಉಪಸ್ಥಿತರಿರಲಿದ್ದು, ಡಿನ್ನರ್ …
Read More »ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…
ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ… ಪರಿಸರ ಜಾಗೃತಿಯ ಸಂದೇಶ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ವೃಕ್ಷಾರೋಪಣ ಮಾಡಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು. ಇಂದು ಭಾನುವಾರ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದ ಶ್ರೀ ಕಲಮೇಶ್ವರ ದೇವಸ್ಥಾನದ ಆವರಣದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ಅಧ್ಯಕ್ಷ ವಿರೇಶ್ ಬಸಯ್ಯಾ ಹಿರೇಮಠ ಅವರ ನೇತೃತ್ವದಲ್ಲಿ ಬಿಲ್ವಪತ್ರೆ ಮತ್ತು ಇನ್ನಿತರ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು. …
Read More »ಸರ್ಕಾರ ಘೋಷಿಸಿದಂತೆಯೇ ಪ್ರತಿ ಟನ್ ಕಬ್ಬಿಗೆ ₹3,300 ದರ ನೀಡಬೇಕು: ರೈತ ಮುಖಂಡ ಚುನ್ನಪ್ಪ ಪೂಜಾರಿ ಆಗ್ರಹ
ಚಿಕ್ಕೋಡಿ(ಬೆಳಗಾವಿ): ಕಬ್ಬು ಬೆಳೆಗಾರರ ಪ್ರತಿಭಟನೆಗೆ ಮಣಿದು ಸರ್ಕಾರ 3,300 ರೂಪಾಯಿ ಕೊಡುವುದಾಗಿ ಘೋಷಿಸಿದೆ. ಆದರೆ ಸಕ್ಕರೆ ಕಾರ್ಖಾನೆ ಮಾಲೀಕರು ಹೆಚ್ಚಿಗೆ 50 ರೂಪಾಯಿ ಕೊಡುವುದಕ್ಕೆ ಬರುವುದಿಲ್ಲ ಎಂದಿದ್ದಾರೆ. ಅದು ನಮಗೆ ಗೊತ್ತಿಲ್ಲ, ಸರ್ಕಾರ ಘೋಷಿಸಿದಂತೆ ನಮಗೆ ಪ್ರತಿ ಟನ್ ಕಬ್ಬಿಗೆ 3,300 ದರ ನೀಡಬೇಕು ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಈಟಿವಿ ಭಾರತ ಮುಖಾಂತರ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು. ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಮಾತನಾಡಿದ ಅವರು, ಪ್ರತಿ ಟನ್ …
Read More »ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ
ಸವದತ್ತಿ ಟಿ.ಎ.ಪಿ.ಸಿ.ಎಂ.ಎಸ್. ಲಿಮಿಟೆಡ್, ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗೋಕಾಕ ಮತ್ತು ಸವದತ್ತಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತ, ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. (FAQ) ಗುಣಮಟ್ಟದ ಉದ್ದು, ಹೆಸರು ಮತ್ತು ಸೋಯಾಬೀನ್ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು. ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ರೈತರಿಗೆ ಮಾರುಕಟ್ಟೆ ಬೆಲೆ ಕುಸಿತದ …
Read More »ಡೆಲಿವರಿ ಬಾಯ್ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ …
Read More »ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ*
ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ* *ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಮಧ್ಯಾಹ್ನ ರೈತ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿಗಳು* *FRP ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ* *ಪ್ರಧಾನಿ ಮೋದಿಯವರಿಗೆ ತಕ್ಷಣ ಪತ್ರ ಬರೆದು ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಸಮಯ ಕೇಳಲು ಸಚಿವ ಸಂಪುಟ ಸಭೆ ನಿರ್ಧಾರ* FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: …
Read More »ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ
ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಕನ್ಹೇರಿ ಶ್ರೀಗಳ ಜಿಲ್ಲಾ ಪ್ರವೇಶ ನಿರ್ಬಂಧ ಹಿಂಪಡೆಯಿರಿ… ಡಾ. ರವಿ ಪಾಟೀಲ್ ಡಿಸಿಗೆ ಮನವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದೆದುರು ಪ್ರತಿಭಟನೆ ಡಿಸಿ ಮೂಲಕ ಸಿಎಂ’ಗೆ ಮನವಿ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ಹೇರಲಾಗಿರುವ ಜಿಲ್ಲಾ ಪ್ರವೇಶ ನಿರ್ಬಂಧವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ …
Read More »ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ
ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ. ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.
Read More »
Laxmi News 24×7