Breaking News

Uncategorized

ರಸ್ತೆ ಕಾಮಗಾರಿ | ಹುಬ್ಬಳ್ಳಿಯಲ್ಲಿ ಸಂಚಾರ ದಟ್ಟಣೆ; ಸಂಕಷ್ಟ!

ಹುಬ್ಬಳ್ಳಿ: ನಗರದಲ್ಲಿ ಪ್ರಮುಖ ರಸ್ತೆಗಳು ಸಂಧಿಸುವ ರಾಣಿ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್‌ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧೆಡೆ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳನ್ನು ಏಕಕಾಲಕ್ಕೆ ಆರಂಭಿಸಲಾಗಿದೆ. ಇದರಿಂದ ಚನ್ನಮ್ಮ ವೃತ್ತದಲ್ಲಿ ಸೋಮವಾರ ದಿನವಿಡೀ ವಾಹನಗಳ ಸಂಚಾರ ದಟ್ಟಣೆ ಏರ್ಪಟ್ಟಿತ್ತು.   ಚನ್ನಮ್ಮ ವೃತ್ತದಿಂದ ಯುರೇಕಾ ಟವರ್‌ ಪಕ್ಕದಿಂದ ನವಲಗುಂದದತ್ತ ವಾಹನಗಳು ಸಂಚರಿಸುವುದನ್ನು ಬಂದ್‌ ಮಾಡಲಾಗಿದ್ದು, ಪರ್ಯಾಯವಾಗಿ ಕಾಮತ್‌ ಹೋಟೆಲ್‌ ಎದುರು ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಕ್ಕಟ್ಟಿನಲ್ಲಿ ವಾಹನಗಳು ಆಮೆಗತಿಯಲ್ಲಿ ಸಂಚರಿಸುತ್ತಿದ್ದು, …

Read More »

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ.   ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು …

Read More »

ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ

ಬೆಂಗಳೂರು, ಫೆ.12: ರಾಜ್ಯಸಭೆ (Rajya Sabha) ಮತ್ತು ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದು, ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರಿಗೆ ಪತ್ರ ಬರೆದಿದ್ದಾರೆ.   ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು …

Read More »

2024: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸೀಟುಗಳನ್ನು ಗೆಲ್ಲಲಿದೆ: ಮೋದಿ

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಚಾರವನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಪ್ರದೇಶದ ಜಬುವಾ ಗೆ ಭೇಟಿ ನೀಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಿಟ್ಟ ಆರು ಲೋಕಸಭಾ ಸ್ಥಾನಗಳಲ್ಲಿ ಒಂದಾದ ಝಬುವಾದಲ್ಲಿ ಆದಿವಾಸಿಗಳ ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇದೇ ವೇಳೆ ರಾಜ್ಯಕ್ಕೆ 7,550 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.ಮುಂಬರಲಿರುವಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಜೆಪಿಯು ಏಕಾಂಗಿಯಾಗಿ 370 ಸ್ಥಾನಗಳಲ್ಲಿ …

Read More »

ಮನೆ ಸುಡುವ ಬಿಜೆಪಿಯನ್ನು ಮುಸ್ಲಿಂ ಸಮುದಾಯ ತಿರಸ್ಕರಿಸುತ್ತದೆ: ಉದ್ಧವ್ ಠಾಕ್ರೆ

ಮುಂಬಯಿ: ಮುಸ್ಲಿಂ ಸಮುದಾಯವು (Muslim community) ತಮ್ಮ ಮನೆಯಲ್ಲಿ ಒಲೆ ಹೊತ್ತಿಸುವ ಹಿಂದುತ್ವದ ಬ್ರ್ಯಾಂಡ್ ಅನ್ನು ಬೆಂಬಲಿಸುತ್ತಿದೆ ಮತ್ತು ತಮ್ಮ ಮನೆಗಳನ್ನು ಸುಡುವ ಭಾರತೀಯ ಜನತಾ ಪಕ್ಷವನ್ನು (BJP) ತಿರಸ್ಕರಿಸುತ್ತಿದೆ ಎಂದು ಶಿವಸೇನಾ (Shivasena-UTB) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಹೇಳಿದರು.   ಮುಂಬಯಿ ನಲ್ಲಿ (mumbai) ಶಿವಸೇನಾ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ನಮ್ಮೊಂದಿಗೆ ಬರುತ್ತಿದೆ. ನಾನು ಶಿವಸೇನೆಯ ಪಕ್ಷದ ಮುಖ್ಯಸ್ಥ ಮತ್ತು ಹಿಂದೂ …

Read More »

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು Electronic ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. *ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:* 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ …

Read More »

ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ

ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್‍ ಸೂಚಿಸಿದ್ದಾರೆ.   ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …

Read More »

ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, : ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಕಿಡಿಕಾರಿದ್ದಾರೆ. ಈ ಕುರಿಯಾಗಿ ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಜೊಕ್ಕಾನಟ್ಟಿ ಗ್ರಾಮದ ಶ್ರೀ ಕಾಶಿ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಸಿ.ಎಂ ಜನಸ್ಪಂದನ: ಆಮ್ಲಜನಕ ದುರಂತ ಸಂತ್ರಸ್ತರು ಭಾಗಿ

ಚಾಮರಾಜನಗರ: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ಭಾಗಿಯಾಗಿ ಸಿ.ಎಂಗೆ ಮನವಿ ಸಲ್ಲಿಸಿದರು.   ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್‌ ಎಂ ನೇತೃತ್ವದಲ್ಲಿ ಜನಸ್ಪಂದನದಲ್ಲಿ ಭಾಗಿಯಾದ ಸಂತ್ರಸ್ತರು, ‘ಕಾಯಂ ಸರ್ಕಾರಿ ನೌಕರಿಯನ್ನು ನೀಡಬೇಕು’ ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರಿ ಉದ್ಯೋಗ …

Read More »