Breaking News

Uncategorized

ಬೆಳಗಾವಿಯ ಮೋದಗಾ ಗ್ರಾಮದಲ್ಲಿಯ ಸಾಂಪ್ರದಾಯಿಕ ಬೆಲ್ಲಕ್ಕೆ ವಿದೇಶಗಳಲ್ಲೂ ಭಾರಿ ಬೇಡಿಕೆ..!

ಬೆಳಗಾವಿಯ ಮೋದಗಾ ಗ್ರಾಮದಲ್ಲಿ ಅಪ್ಪಟ ನೈಸರ್ಗಿಕ ಬೆಲ್ಲದ ಘಮಲು ..! ಸಾಂಪ್ರದಾಯಿಕ ಬೆಲ್ಲಕ್ಕೆ ವಿದೇಶಗಳಲ್ಲೂ ಭಾರಿ ಬೇಡಿಕೆ..! ಮೋದಗಾದಲ್ಲಿ 45 ವರ್ಷದ ಬೆಲ್ಲದ ಪರಂಪರೆ ಜೀವಂತ ಅಮೆರಿಕ, ಇಂಗ್ಲೆಂಡ್’ಗೂ ತಲುಪುತ್ತಿದೆ ಮೋದಗಾ ಬೆಲ್ಲ ಯಾವುದೇ ರಾಸಾಯನಿಕವಿಲ್ಲದ ಅಪ್ಪಟ ನೈಸರ್ಗಿಕ ಬೆಲ್ಲ ಆರೋಗ್ಯ ವೃದ್ಧಿಸುವ ಬೆಲ್ಲಕ್ಕೆ ವಿದೇಶದಲ್ಲೂ ಬೇಡಿಕೆ ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ಆಲೆಮನೆಗಳು ಮಾಯವಾಗುತ್ತಿರುವ ಬೆನ್ನಲ್ಲೇ, ಬೆಳಗಾವಿ ತಾಲೂಕಿನ ಮೋದಗಾ ಗ್ರಾಮದ ರೈತ ಶಿವಾಜಿ ಅಷ್ಟೇಕರ್ ಅವರು ತಮ್ಮ ಪೂರ್ವಜರ …

Read More »

ಹಂಪಿಯಲ್ಲಿ ಗುಡ್ಡ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಫ್ರಾನ್ಸ್ ಪ್ರವಾಸಿ; 2 ದಿನಗಳ ಬಳಿಕ ರಕ್ಷಣೆ

ವಿಜಯನಗರ: ವಿಶ್ವವಿಖ್ಯಾತ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಪ್ರವಾಸಿಗನೊಬ್ಬ ಗುಡ್ಡ ಏರಲು ತೆರಳಿ ಕಾಲು ಜಾರಿ ಬಿದ್ದು, ಗಾಯಗೊಂಡ ಘಟನೆ ಮಹಾನವಮಿ ದಿಬ್ಬ ಸಮೀಪ ಡಿ.24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಫ್ರಾನ್ಸ್‌ನ ಬ್ರುನೊ ರೋಜರ್ (52) ಗಾಯಾಳು ಎಂದು ತಿಳಿದುಬಂದಿದೆ. ಬ್ರುನೊ ರೋಜರ್ ಅವರು ಮಹಾನವಮಿ ದಿಬ್ಬದ ಬಳಿಯ ಅಷ್ಟಭುಜ ಸ್ನಾನಗುಡ್ಡದ ಹಿಂಭಾಗಕ್ಕೆ ತೆರಳಿದ್ದಾರೆ. ಗುಡ್ಡ ಏರಲು ಮುಂದಾಗಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಕಾಲಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ …

Read More »

ಬೆಳಗಾವಿ ಜಿಲ್ಲೆಯ 1200 ಕ್ಕೂ ಹೆಚ್ಚು ಪಿಕೆಪಿಎಸ್ ಸಿಬ್ಬಂದಿ-ಕುಟುಂಬ ಸದಸ್ಯರಿಗೆ ವಿಮೆ:ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ

ಯಕ್ಸಂಬಾದಲ್ಲಿ ಅದ್ದೂರಿಯಾಗಿ ಪ್ರೇರಣಾ ಉತ್ಸವಕ್ಕೆ ಚಾಲನೆ ಚಿಕ್ಕೋಡಿ-“ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 1200ಕ್ಕೂ ಹೆಚ್ಚು ಪಿಕೆಪಿಎಸ್‍ಗಳ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರಿಗೆ 2 ಲಕ್ಷ ರೂ. ಆರೋಗ್ಯ ವಿಮೆ, 10 ಲಕ್ಷ ರೂ. ಸಹಜ ಸಾವು ವಿಮೆ, 20 ಲಕ್ಷ ರೂ.ಅಪಘಾತ ವಿಮೆ ಮಾಡಿಸುವುದಾಗಿ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಜೊಲ್ಲೆ …

Read More »

ಭಟ್ಕಳ ಸಿಪಿಐ, ಹೆಡ್ ಕಾನ್ಸ್​ಟೇಬಲ್ ಅಮಾನತು

ಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಹಾಗೂ ಹೆಡ್ ಕಾನ್ಸ್​ಟೇಬಲ್ ಅಶೋಕ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಅವರ ವಿರುದ್ಧ ‘ಡ್ರಿಂಕ್ ಆ್ಯಂಡ್ ಡ್ರೈವ್’ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನಡೆದ ಪ್ರಾಥಮಿಕ …

Read More »

ಹುಬ್ಬಳ್ಳಿ ಗರ್ಭಿಣಿ ಕೊಲೆ ಪ್ರಕರಣ: ಕರ್ತವ್ಯಲೋಪದಡಿ ಇಬ್ಬರು ಪೊಲೀಸ್​ ಸಿಬ್ಬಂದಿ ಅಮಾನತು, ಸಂತ್ರಸ್ತ ಕುಟುಂಬ ಭೇಟಿ ಮಾಡಿದ ಡಿಸಿ, ಶಾಸಕರು

ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೇಬಲ್‌ ಸಂಗಮೇಶ ಸಾಗರ ಮತ್ತು ಬೀಟ್ ಕಾನ್‌ಸ್ಟೇಬಲ್‌ ಚಂದ್ರಕಾಂತ ರಾಥೋಡ ಅಮಾನತಾಗಿರುವ ಪೊಲೀಸ್​ ಸಿಬ್ಬಂದಿ. ಕೃತ್ಯದ ಕುರಿತು ಸರಿಯಾದ ಮಾಹಿತಿ ನೀಡದ ಕಾರಣ ಇಲಾಖೆಯ ಆಂತರಿಕ ತನಿಖೆ …

Read More »

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ ಕುರಿತು, ಕೇಂದ್ರ ಗೃಹಸಚಿವರಿಗೆ ದೂರು ನೀಡುವಂತೆ ಆಗ್ರಹಿಸಿ ಬುಧವಾರದಂದು ನಗರದಲ್ಲಿ ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಅರ್ಪಿಸಲಾಯಿತು. ಮಹಾರಾಷ್ಟ್ರದ ನಾಯಕರು ಕಳೆದ ಐವತ್ತು ವರ್ಷಗಳಿಂದ ಬೆಳಗಾವಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಭಾಷಾ ವೈಷಮ್ಯದ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. …

Read More »

ಬಿಕ್ಲು ಶಿವ ಹತ್ಯೆ ಪ್ರಕರಣ: ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ. ಪ್ರಕರಣದ 5ನೇ ಆರೋಪಿ ಬಿ.ಎ.ಬಸವರಾಜ್ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬೈರತಿ …

Read More »

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ –

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ – ಕೇಂದ್ರದ ವಿರುದ್ಧ ಡಿಸಿ ಕಛೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ……. ನರೇಗಾ ಹೆಸರು ಬದಲಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಹಾತ್ಮ ಗಾಂಧಿ ಹೆಸರು ತೆಗೆದಿದ್ದಕ್ಕೆ ಕೈ ನಾಯಕರ ಆಕ್ರೋಶ ಕೇಂದ್ರ ಸರ್ಕಾರದ ವಿರುದ್ಧ ಡಿಸಿ ಕಚೇರಿ ಮುಂದೆ ಘೋಷಣೆ ಶಾಸಕ ಜೆ.ಟಿ. ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ …

Read More »

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ

ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಕೋಟಿ ವೆಚ್ಚದ ಭವನಕ್ಕೆ ಸಚಿವರಿಂದ ಭೂಮಿ ಪೂಜೆ ಕ್ಷೇತ್ರದ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂಕಲ್ಪ ಬಡವರ ಶುಭ ಕಾರ್ಯಕ್ಕೆ ಸುಸಜ್ಜಿತ ಭವನ ನಿರ್ಮಾಣ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ …

Read More »

ಮುನವಳ್ಳಿಯ ಗಾಂಧಿನಗರದಲ್ಲಿ ನೂತನವಾಗಿ ಆರಂಭಗೊಂಡ ‘ಲೈಫ್ ಕೇರ್ ರಕ್ತ ತಪಾಸಣೆ ಕೇಂದ್ರ

ಮುನವಳ್ಳಿಯ ಗಾಂಧಿನಗರದಲ್ಲಿ ನೂತನವಾಗಿ ಆರಂಭಗೊಂಡ ‘ಲೈಫ್ ಕೇರ್ ರಕ್ತ ತಪಾಸಣೆ ಕೇಂದ್ರ’ವನ್ನು (Life Care Laboratory) ಉದ್ಘಾಟಿಸಿ ಗೌರವಸನ್ಮಾನ ಸ್ವೀಕರಿಸಿದೆ. ​ನಮ್ಮ ಭಾಗದ ಜನರಿಗೆ ನಿಖರವಾದ ವೈದ್ಯಕೀಯ ವರದಿಗಳು ಮತ್ತು ಉತ್ತಮ ಆರೋಗ್ಯ ಸೇವೆ ಸಿಗಲಿ ಎಂಬ ಆಶಯದೊಂದಿಗೆ ಈ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಮನೆಗೆ ಬಂದು ರಕ್ತ ಸಂಗ್ರಹಿಸುವ (Home Visit) ಉತ್ತಮ ಸೌಲಭ್ಯವನ್ನೂ ಇಲ್ಲಿ ಕಲ್ಪಿಸಲಾಗಿದೆ. ​ಈ ಸಂಸ್ಥೆಯು ಜನಸೇವೆಯ ಮೂಲಕ ಯಶಸ್ವಿಯಾಗಿ ಬೆಳೆಯಲಿ ಎಂದು ಹಾರೈಸುತ್ತೇನೆ.”

Read More »