Breaking News

Uncategorized

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ (Former Minister HD Revanna) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು (Bail) ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Prison) ರೇವಣ್ಣ ರಿಲೀಸ್ ಆಗಲಿದ್ದಾರೆ.

Read More »

ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ?

ಬೆಳಗಾವಿ: ನಗರದ ಹೊರ ವಲಯದ ಕಣಬರ್ಗಿಯಲ್ಲಿ ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬಕ್ಕೆ ಸ್ಥಳೀಯ ನಿವಾಸಿಗಳು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕಣಬರ್ಗಿ ಬಸ್‌ ನಿಲ್ದಾಣದಿಂದ ಶ್ರೀ ಸಿದ್ದೇಶ್ವರ ದೇವಸ್ಥಾನದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಆದರೆ ರಸ್ತೆ ನಿರ್ಮಾಣ ಕೊನೆಯ ಹಂತಕ್ಕೆ ತಲುಪಿದ್ದರೂ ಮುಗಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಣಬರ್ಗಿಯ …

Read More »

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

ಧಾರವಾಡ: ಅಗ್ನಿಯನ್ನು ದೇವರ ಸ್ವರೂಪವಾಗಿ ಕಾಣುವವರೇ ಅದರ ಮೇಲೆ ಬರಿಗಾಲಿನಲ್ಲಿ ಓಡಾಡುತ್ತಾ ತುಳಿಯುತ್ತಾರೆ. ಅದರ ಬದಲು ಸ್ವಲ್ಪ ಹೊತ್ತು ಅದರ ಮೇಲೆ ಮಲಗತ್ತೀರಾ ಎಂದು ತೋಂಟದ ಶ್ರೀ ನಿಜಗುಣಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಕವಿವಿಯಲ್ಲಿ ನಡೆದ ‘ಬಸವಣ್ಣ-ಸಾಂಸ್ಕೃತಿಕ ನಾಯಕ’ ಕುರಿತಾದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಅಗ್ನಿಯನ್ನು ದೇವರ ಮಾಡಿ, ಅದರ ಮೇಲೆಯೇ ಓಡುತ್ತಾರೆ. ಇದಕ್ಕೇನು ಅನ್ನಬೇಕು. ಅದರ ಬದಲು ಸ್ವಲ್ಪ ಹೊತ್ತು ಮಲಗಿಬಿಟ್ಟರೆ ಅಗ್ನಿಯ ನಿಜಸ್ವರೂಪ ಕೂಡ ತಿಳಿಯುತ್ತದೆ ಎಂದರು. …

Read More »

ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

ಗೋಕರ್ಣ: ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಅನಾದಿ ಕಾಲದಿಂದ ಪೂಜೆ ಮಾಡುತ್ತ ಬಂದಿರುವ ಕುಟುಂಬವೊಂದಕ್ಕೆ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸ್‌ ದೂರು ದಾಖಲಿಸಲಾಗಿದೆ. ಮೇ 9ರಂದು ಬೆಳಗ್ಗೆ ರವಿ ಮಹಾದೇವ ಅಡಿ ಹಾಗೂ ಕುಟುಂಬಸ್ಥರು ದೇವಸ್ಥಾನಕ್ಕೆ ಬಂದಾಗ 11 ಮಂದಿ ಅಡ್ಡಗಟ್ಟಿ ನಿಂದಿಸಿ ದರು. ನಿಮಗೆ ಪೂಜೆಯ ಯಾವುದೇ ಹಕ್ಕಿಲ್ಲ ಎಂದು ಹೇಳಿ ಗರ್ಭಗುಡಿಯಿಂದ ಹೊರಹಾಕಿ, ಮತ್ತೆ ದೇವಸ್ಥಾನದ ಕಡೆಗೆ ಬಾರದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕೃಷ್ಣ ಗಣಪತಿ ಜಂಬೆ, …

Read More »

ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

ಹುಬ್ಬಳ್ಳಿ: ಮಲೆನಾಡು ಹಾಗೂ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು, ಸಿಡಿಲಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 7 ಕುರಿಗಳು ಮೃತಪಟ್ಟಿವೆ. ರಭಸದ ಗಾಳಿಗೆ ಬಾಳೆ, ಮೆಕ್ಕೆಜೋಳ ಸಹಿತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ವಿಭೂತಿಹಳ್ಳಿ ಗ್ರಾಮದ ಕುರಿಗಾಹಿ ಗೋವಿಂದಪ್ಪ (22) ಸಿಡಿಲು ಬಡಿದು ಮೃತಪಟ್ಟಿದ್ದಾರೆ. 7 ಕುರಿಗಳು ಕೂಡ ಅಸುನೀಗಿವೆ. ರಾಯಚೂರು, ಮಸ್ಕಿಯಲ್ಲಿ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ …

Read More »

ಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

ಬೆಂಗಳೂರು: ರಾಜ್ಯ ಬಿಜೆಪಿ ಕೋರ್‌ ಕಮಿಟಿಯನ್ನು ಸದ್ಯದಲ್ಲೇ ಪರಿಷ್ಕರಿಸುವ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದು, ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ಘಟಕಕ್ಕೆ ಮತ್ತೊಂದು ಸುತ್ತಿನ ಕಾಯಕಲ್ಪ ನಿಶ್ಚಿತವಾಗಿದೆ. ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕದ ಬೆನ್ನಲ್ಲೇ ಕೋರ್‌ ಕಮಿಟಿ ಪರಿಷ್ಕರಣೆ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ ಒಮ್ಮಿಂದೊಮ್ಮೆಲೇ ಹಿರಿಯರನ್ನು ನೇಪಥ್ಯಕ್ಕೆ ಸರಿಸಿದರೆ ಪ್ರತಿಕೂಲ ಪರಿಣಾಮ ಉಂಟಾಗಬಹು ದೆಂಬ ಕಾರಣಕ್ಕೆ ಈ ವಿಚಾರಕ್ಕೆ ಚಾಲನೆ ಕೊಟ್ಟಿರಲಿಲ್ಲ. ಈಗ …

Read More »

ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದು, ಈ ಪ್ರಕರಣದಲ್ಲಿ ನಾನು ಅಂಫೈರ್‌ ಅಲ್ಲ, ಪ್ರತಿಕ್ರಿಯೆ ಕೊಡುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾ ಡಿದ ಅವರು, ಎಸ್‌ಐಟಿ ತನಿಖೆ ನಡೆಯುತ್ತಿರುವಾಗ ಅದರ ಬಗ್ಗೆ ಮಾತನಾಡುವುದು ಸಮಂಜಸ ಅಲ್ಲ. ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಕಾದು ನೋಡೋಣ. ನಾನು ಯಾವುದರ …

Read More »

ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

ಹಾಸನ: ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ಅವರನ್ನು ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಹೊಳೆನರಸೀಪುರದ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಮಂಗಳವಾರದಿಂದ ಗುರುವಾರದ ವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದರು. ಮೇ 11ರಂದು ದೇವರಾಜೇಗೌಡ ಅವರನ್ನು ಬಂಧಿಸಿದ್ದ ಹೊಳೆನರಸೀಪುರ ನಗರ ಠಾಣೆ ಪೊಲೀಸರು …

Read More »

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

ಬೆಂಗಳೂರು: ಮಹಿಳೆ ಅಪಹರಣ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ಎದುರು ಕಣ್ಣೀರಿಟ್ಟಿದ್ದಾರೆ. ಸೋಮವಾರ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರೇವಣ್ಣ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಇದನ್ನು ಖುದ್ದು ಜಿ.ಟಿ.ದೇವೇಗೌಡರೇ ತಿಳಿಸಿದರು. ರೇವಣ್ಣರನ್ನು ಭೇಟಿಯಾಗಿ ಆರೋಗ್ಯ ಕುಶಲೋಪರಿ ವಿಚಾರಿಸಬೇಕು, ಮಾತನಾಡಿಸಬೇಕು ಎಂದು ಮನಸ್ಸಿನಲ್ಲಿತ್ತು. ಸೋಮವಾರ ಅನುಮತಿ ಸಿಕ್ಕಿದ್ದರಿಂದ ಭೇಟಿ ಮಾಡಿದ್ದೇನೆ. ಅವರದ್ದು ಈಗ ಪ್ರಶ್ನೆ …

Read More »

ಮೊದಲ ಮಳೆಯ ಭಾರೀ ಅವಾಂತರ: 8 ಮಂದಿ ಸಾವು

ಮುಂಬಯಿ: ದೇಶದ ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಆಗಮನದ ಮೊದಲ ಹಂತದಲ್ಲಿಯೇ ಭಾರೀ ಪ್ರಮಾಣದಲ್ಲಿ ಅನಾಹುತವನ್ನೇ ಸೃಷ್ಟಿ ಮಾಡಿದೆ. ಮುಂಬಯಿ ವಿಮಾನ ನಿಲ್ದಾಣ, ಬೊರಿವಿಲಿ, ನವೀ ಮುಂಬಯಿ ಸೇರಿದಂತೆ ವಾಣಿಜ್ಯ ರಾಜಧಾನಿಯ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮುಂಬಯಿನ ಘಾಟ್ಕೊàಪರ್‌ನಲ್ಲಿ ಬೃಹತ್‌ ಪ್ರಮಾಣದ ಜಾಹೀರಾತು ಫ‌ಲಕ ಕುಸಿದು 8 ಮಂದಿ ಅಸುನೀಗಿದ್ದಾರೆ. ಮತ್ತೂಂದೆಡೆ ಬೃಹತ್‌ ಪ್ರಮಾಣದ ಟವರ್‌ ಗಾಳಿಯ ರಭಸಕ್ಕೆ ಪೆಟ್ರೋಲ್‌ ಬಂಕ್‌ನ ಮೇಲೆ …

Read More »