ಬೆಂಗಳೂರು: ನಕಲಿ ದಾಖಲೆಗಳ ಕುರಿತಾಗಿ ಖಾಸಗಿ ವ್ಯಕ್ತಿಯೂ ಕ್ರಿಮಿನಲ್ ದೂರು ದಾಖಲಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನಿವಾಸಿಯೊಬ್ಬರ ನಿವೇಶನ ಜಗಳದಲ್ಲಿ ನಕಲಿ ದಾಖಲೆಗಳನ್ನು ಕೋರ್ಟಿಗೆ ಸಲ್ಲಿಸಲಾಗಿತ್ತು. ಅದರ ವಿರುದ್ಧ ಮೂಲ ದೂರುದಾರಿಗೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಕ್ಕಿಲ್ಲ. ನ್ಯಾಯಾಲಯಕ್ಕೆ ಮಾತ್ರ ಹಕ್ಕಿದೆ ಎಂದು ಮಹಿಳೆಯೊಬ್ಬರು ಕೋರ್ಟ್ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ಅವರ ವಾದ ತಿರಸ್ಕರಿಸಿ ಯಾವುದೇ ಬಾಧಿತ ವ್ಯಕ್ತಿ ಕ್ರಿಮಿನಲ್ ಪ್ರಕರಣ ಹೂಡಬಹುದು ಎಂದು …
Read More »10 ವರ್ಷಗಳಲ್ಲಿ ಬಿಜೆಪಿ ವಿಶ್ವದ ಅತ್ಯಂತ ಶ್ರೀಮಂತ ಪಕ್ಷವಾಗಿದೆ, 55 ವರ್ಷಗಳಲ್ಲಿ ಕಾಂಗ್ರೆಸ್ ಗೂ ಮಾಡಲು ಸಾಧ್ಯವಾಗಲಿಲ್ಲ: ಪ್ರಿಯಾಂಕಾ ಗಾಂಧಿ
ನವದೆಹಲಿ:ಲೋಕಸಭಾ ಚುನಾವಣೆ 2024 ರ ಏಳನೇ ಹಂತದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಚಂಬಾದಲ್ಲಿ ನಡೆದ ಚುನಾವಣಾ ರ್ಯಾಲಿ ‘ನ್ಯಾಯ್ ಸಂಕಲ್ಪ ಸಭಾ’ ವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತೀಯ ಜನತಾ ಪಕ್ಷವು ಕೇವಲ 10 ವರ್ಷಗಳಲ್ಲಿ ವಿಶ್ವದ ಅತ್ಯಂತ ಶ್ರೀಮಂತ ಪಕ್ಷವಾಯಿತು, ಆದರೆ ಕಾಂಗ್ರೆಸ್ ಇದನ್ನು 55 ವರ್ಷಗಳಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದರು. “ಕಾಂಗ್ರೆಸ್ 55 ವರ್ಷಗಳ ಕಾಲ ಅಧಿಕಾರದಲ್ಲಿತ್ತು ಆದರೆ ಇನ್ನೂ ಅದು ವಿಶ್ವದ …
Read More »ಮಹಿಳೆ ಕಿಡ್ನಾಪ್ ಕೇಸ್ : ಇಂದು ಕೋರ್ಟ್ ನಲ್ಲಿ ಭವಾನಿ ರೇವಣ್ಣ ಅರ್ಜಿ ವಿಚಾರಣೆ
ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣಗೂ ಕೂಡ ಬಂಧನದ ಭೀತಿ ಎದುರಾಗಿದ್ದರಿಂದ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಿದೆ. ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ …
Read More »ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಜೂ. 1ರಂದು ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆ
ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲೇ ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಸಭೆ ನಡೆಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಾಧನೆ ಮುಂದಿನ ರಣತಂತ್ರದ ಬಗ್ಗೆ ಜೂನ್ ಸಭೆಯಲ್ಲಿ ಚರ್ಚಿಸಲಾಗುವುದು. ಜೂನ್ 1ರಂದು 7ನೇ ಹಾಗೂ ಕೊನೆ ಹಂತದ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ಮಹತ್ವ ಪಡೆದುಕೊಂಡಿದೆ. ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ನಡೆಯುವ ದಿನವಾದ ಜೂನ್ 1(ಶನಿವಾರ) ರಂದು …
Read More »ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದಾರೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಮತ್ತು ತುಮಕೂರಿನಲ್ಲಿ ಚದುರಿದಂತೆ …
Read More »BPL Card: ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ
BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಈ ಪಡಿತರ ಚೀಟಿಯನ್ನು ಮಾಡಲಾಗಿದೆ. ಆದರೆ ಕೆಲವರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳದೆ, ಉದಾಸೀನ ತೋರುತ್ತಿದ್ದಾರೆ ಎನ್ನುವ ಅರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಆಹಾರ ಇಲಾಖೆ ಒಂದು ದೃಢ ನಿರ್ಧಾರಕ್ಕೆ ಬಂದಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಮೂರು ತಿಂಗಳಿನಿಂದ ಪಡಿತರ …
Read More »ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ
ಬೆಂಗಳೂರು : ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಜೂ. 4 ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಏ.26 ಮತ್ತು ಮೇ 7 ರಲ್ಲಿ ಎರಡು ಹಂತದ ಚುನಾವಣೆ ನಡೆದಿತ್ತು. ಜೂನ್ 4 ರಂದು ಮತ ಎಣಿಕೆ ನಡೆಯುವ ಹಿನ್ನೆಲೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರಕಾಸ್ತ್ರಗಳನ್ನು ಹಿಡಿದು …
Read More »ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು
ಬೆಳಗಾವಿ : ಆಟವಾಡುವ ಸಂದರ್ಭದಲ್ಲಿ ಮನೆಯ ಸಂಪ್ ಒಳಗೆ ಬಿದ್ದ 2 ವರ್ಷದ ಮಗು ಸಾವಣಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಮೃತ ಮಗು ಸಾಯೀಶಾ ಸಂದೀಪ್ ಬಡವನಾಚೆ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾದ ಕಾರಣ ಪೋಷಕರು ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರು ಮಗು ಸಿಗದ ಕಾರಣ ನೀರಿನ ಸಂಪ್ ನೋಡಿದಾಗ ಘಟನೆ ತಿಳಿದುಬಂದಿದೆ. ಕೂಡಲೇ ಸಮೀಪದ ಆಸ್ಪತ್ರೆಗೆ ಮಗವನ್ನು ಪೋಷಕರು ಕರೆದೊಯ್ದಿದ್ದರು, ಆಸ್ಪತ್ರೆಗೆ ದಾಖಲಿಸುವ …
Read More »ಸಿಲಿಂಡರ್ ಸ್ಫೊಟಗೊಂಡ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಹೆಬ್ಬಾಳ್ಕರ್
ಬೆಳಗಾವಿ : ಬೆಳಗಾವಿಯ ಸುಳಗಾ (ಯು) ಗ್ರಾಮದಲ್ಲಿ ಸಿಲಿಂಡರ್ ಸ್ಫೊಟಗೊಂಡು ದಂಪತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಗ್ರಾಮದ ಕಲ್ಲಪ್ಪ ಪಾಟೀಲ್ ಮತ್ತು ಸುಮನ್ ಪಾಟೀಲ್ ಸಿಲಿಂಡರ್ ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು, ವಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಅಲ್ಲದೇ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.ಈ …
Read More »ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ; ಮೇ. 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವ ನಿರ್ಧಾರ
ಬೆಂಗಳೂರು : ಅಶ್ಲೀಲ ವೀಡಿಯೋ ವಿಚಾರವಾಗಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಧ್ಯ ಪ್ರತ್ಯಕ್ಷವಾಗಿದ್ದು, ಬರುವ ಮೇ. 31 ರಂದು ಎಸ್ಐಟಿ ಮುಂದೆ ಹಾಜರಾಗುವೆ ಎಂದು ಹೇಳಿದ್ದಾರೆ. ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ. ಪೂರ್ವ ನಿಗದಿತ ಪ್ರವಾಸದ ಹಿನ್ನಲೆಯಲ್ಲಿ ನಾನು ಚುನಾವಣೆ ನಂತರ ವಿದೇಶಿ ಪ್ರವಾಸಕ್ಕೆ ಹೊರಟಿದ್ದೆ. ಇದಾದ ನಂತರ ನಾಲ್ಕು ದಿನಗಳಾದ ಮೇಲೆ ನನ್ನ ಮೇಲೆ ಪ್ರಕರಣ ದಾಖಲಾಗಿದ್ದು ತಿಳಿದುಬಂದಿದೆ. …
Read More »
Laxmi News 24×7