Breaking News

Uncategorized

ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು?

ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು? ಲೋಕಸಭೆ ಚುನಾವಣೆ ಅಭ್ಯರ್ಥಿಗೆ ಹೊಸ ಸೂಟು ಹೋಲಿಸಿ, ಜಿಮ್ ಗೆ ಕಳಿಸಿ , ಹಾಲು ಕುಡಿಸಿ ಪ್ರಬಲ ಮಾಡೋಣ  

Read More »

ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ      

Read More »

ಸಾರಿಗೆ ಇಲಾಖೆಯಿಂದಲೇ‌ ಬಾಡಿಗೆ ಪಡೆಯಬಹುದು ಕಾರ್ಗೋ ಟ್ರಕ್ -ದರ ಎಷ್ಟು ಗೊತ್ತಾ?

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾಋ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ “ನಮ್ಮ ಕಾರ್ಗೋ-ಟ್ರಕ್ ಸೇವೆ” ಯೋಜನೆಗೆ 20 ನೂತನ ಟ್ರಕ್ಕುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್ಕುಗಳನ್ನು , ಒಂದು ವರ್ಷದೊಳಗಾಗಿ 500 ಟ್ರಕ್ಕುಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ *ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮ‌ಕಾರ್ಗೋ …

Read More »

ನಿವೃತ್ತ ಅಧಿಕಾರಿಗಳ ಮನೆಯಿಂದ ಸಿಬ್ಬಂದಿ ವಾಪಾಸ್

ಬೆಂಗಳೂರು: ನಿವೃತ್ತ ಐಪಿಎಸ್ (IPS) ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿದ್ದ ಸಿಬ್ಬಂದಿಯ ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರೂ ತಮ್ಮ ಮನೆಯಲ್ಲಿ ಕೆಎಸ್‌ಆರ್​ಪಿ (KSRP) ಸಿಬ್ಬಂದಿಯನ್ನು ಬಳಸಿಕೊಂಡು ಬೇರೆಬೇರೆ ಕೆಲಸಗಳನ್ನು ಮಾಡಿಸುತ್ತಿದ್ದರು. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಸರ್ಕಾರ ಈ ಸೂಚನೆ ಹೊರಡಿಸಿದೆ. ತಕ್ಷಣ ಜಾರಿಯಾಗುವಂತೆ ಈ ಆದೇಶ ನೀಡಲಾಗಿದ್ದು ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿರುವವರು …

Read More »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ …

Read More »

ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಸಭೆ ನಿರೀಕ್ಷೆ

ನವದೆಹಲಿ, ಡಿಸೆಂಬರ್ 23: ಕರ್ನಾಟಕಕ್ಕೆ ಬರ ಪರಿಹಾರ (Karnataka drought relief fund) ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ನೀಡುವ ಬಗ್ಗೆ …

Read More »

ಬಿಜೆಪಿಗರು ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ (BJP) ನಾಯಕರು ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರ ವಿಮಾನದ ಬಗ್ಗೆ ಮಾತನಾಡುವ ಬದಲು ಪ್ರಧಾನಿ ನರೇಂದ್ರ ಮೋದಿಯವರಿಂದ (PM Narendra Modi) ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ವಾಗ್ದಾಳಿ ನಡೆಸಿದ್ದಾರೆ.   ಸಚಿವ ಜಮೀರ್ ಅಹ್ಮದ್ ಖಾನ್ ಐಶಾರಾಮಿ ವಿಮಾನದಲ್ಲಿ ಹಾಡು ಹಾಕಿಕೊಂಡು ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ …

Read More »

ಇದು ಸ’ಮಜಾವಾದಿ’ ಸಿದ್ದರಾಮಯ್ಯನವರ ‘ಸಾಮಾನ್ಯ’ ಜೀವನ: ಸಿದ್ಧುಗೆ ಶಾಸಕ ಯತ್ನಾಳ್ ಟಾಂಗ್

ಬೆಂಗಳೂರು: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರನ್ನು ಭೇಟಿಯಾಗಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಹೀಗೆ ಅವರು ತೆರಳಿದ್ದು, ವಾಪಾಸ್ ಬಂದಿದ್ದು ಮಾತ್ರ ಐಶಾರಾಮಿ ವಿಮಾನದಲ್ಲಿ ಆಗಿದೆ. ಇದನ್ನು ಸ’ಮಜಾವಾದಿ’ ಸಿದ್ಧರಾಮಯ್ಯನವರ ಸಾಮಾನ್ಯ ಜೀವನ ನೋಡಿ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಜೊತೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ಸಾಗುತ್ತಿರೋ …

Read More »

ಅಂಗವಿಕಲʼರಿಗೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದಿರಿ: ರಾಜಕೀಯ ಪಕ್ಷಗಳಿಗೆ ʻECIʼಯಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಬಳಸುವ ಪದಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗವು (ECI) ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರಿಗೆ ಮಾರ್ಗಸೂಚಿಗಳನ್ನು ನೀಡಿದೆ. ಕಟ್ಟುನಿಟ್ಟಿನ ನಿಲುವು ತಳೆದಿರುವ ಆಯೋಗವು ಎಲ್ಲಾ ಪಕ್ಷಗಳಿಗೆ ಅವಹೇಳನಕಾರಿ ಪದಗಳನ್ನು ಬಳಸದಂತೆ ಸೂಚನೆ ನೀಡಿದೆ. ವರದಿಯ ಪ್ರಕಾರ, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ, ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಕಾಯ್ದೆ, 2016 ರ ಸೆಕ್ಷನ್ 92 ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು …

Read More »

ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿ ಪೊಲೀಸರ ವಶಕ್ಕೆ

ಬಾಗಲಕೋಟೆ: ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿಯನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ​ ವಶಕ್ಕೆ ಪಡೆದಿದ್ದಾರೆ. 30 ವರ್ಷದ ಸಾಯಿಕೃಷ್ಣ ಜಗಲಿ ವಶಕ್ಕೆ ಪಡೆಯಲಾದ ಟೆಕ್ಕಿ ಆಗಿದ್ದಾರೆ. ಸದ್ಯ ದೆಹಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ಧಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ಹೇಳಿದ್ದಿಷ್ಟು: ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ದೆಹಲಿಯಿಂದ ನಾಲ್ಕು ಜನ …

Read More »