*ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ* *ಶ್ರೀಮಠದ ಜಗದ್ಗುರು ಪಂಚಮಲಿಂಗೇಶ್ವರ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಜಾರಕಿಹೊಳಿ- ಜೊಲ್ಲೆ* *ನಿಡಸೋಸಿ* (ತಾ. ಹುಕ್ಕೇರಿ)- ಮೂರು ಶತಮಾನಗಳ ಭವ್ಯ ಇತಿಹಾಸ ಹೊಂದಿರುವ ನಿಡಸೋಸಿ ಶ್ರೀ ಮಠವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ರಂಗಗಳಲ್ಲಿ ಮಹತ್ತರ ಕೊಡುಗೆ ನೀಡಿದೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಶ್ಲಾಘನೆ ವ್ಯಕ್ತಪಡಿಸಿದರು. …
Read More »ಮಾದಕ ವಸ್ತು ಸೇವನೆ; ಮಟಕಾ ಆಟ… ನಾಲ್ವರ ವಿರುದ್ಧ ಕ್ರಮಕೈಗೊಂಡ ಬೆಳಗಾವಿ ಪೊಲೀಸರು…
ಮಾದಕ ವಸ್ತು ಸೇವನೆ; ಮಟಕಾ ಆಟ… ನಾಲ್ವರ ವಿರುದ್ಧ ಕ್ರಮಕೈಗೊಂಡ ಬೆಳಗಾವಿ ಪೊಲೀಸರು… ಮಾದಕ ವಸ್ತು ಸೇವಿಸಿ ಅಸಹಜ ವರ್ತನೆ ಮತ್ತು ಮಟಕಾ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದು, 1740 ರೂಪಾಯಿ ಹಣ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಮಹಾದ್ವಾರ ರಸ್ತೆಯ ಸಂಭಾಜೀ ಉದ್ಯಾನದ ಹತ್ತಿರ ಅಸಹಜವಾಗಿ ವರ್ತಿಸುತ್ತಿದ್ದ ಸಂತೋಸ್ ಲೋಹಾರ್ ಮತ್ತು ನವಜ್ಯೋತ್ ಭಾಟಿಯಾರನ್ನು ಮಾರ್ಕೇಟ್ ಪಿ ಎಸ್ ಐ …
Read More »ಸಚಿವರು ಶಾಸಕರೊಂದಿಗೆ ಎರಡನೇ ದಿನವೂ ಸಿಎಂ ಸಭೆ ಮಹತ್ವದ ವಿಷಯಗಳ ಕುರಿತು ಚರ್ಚೆ
ಸಚಿವರು ಶಾಸಕರೊಂದಿಗೆ ಎರಡನೇ ದಿನವೂ ಸಿಎಂ ಸಭೆ ಮಹತ್ವದ ವಿಷಯಗಳ ಕುರಿತು ಚರ್ಚೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಒನ್ ಟು ಒನ್ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಸ್ವಪಕ್ಷೀಯ ಶಾಸಕರು ದೂರುಗಳ ಸುರಿಮಳೆಗೈದ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ನಿನ್ನೆಯಿಂದ ನಾಲ್ಕು ದಿನಗಳ ಕಾಲ ಸಚಿವರ ಮತ್ತು ಶಾಸಕರ ಸಭೆಗಳನ್ನು ನಡೆಸುತ್ತಿದ್ದು ಇಂದು ಎರಡನೆಯ ದಿನವು ಉತ್ತರ ಕರ್ನಾಟಕದ ಶಾಸಕರೊಂದಿಗೆ ಸಭೆ ನಡೆಸಿದರು. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ …
Read More »ನಮ್ಮ 2ನೇ ಚಿತ್ರವನ್ನೂ ಸಾಧ್ಯವಾದರೆ ‘ಕೊತ್ತಲವಾಡಿ’ಯಲ್ಲೇ ಚಿತ್ರೀಕರಿಸುತ್ತೇವೆ, ಯಶ್ ಭೇಟಿ ಕೊಡಲಿದ್ದಾರೆ’: ಪುಷ್ಪ
ಚಾಮರಾಜನಗರ: ಬಹುನಿರೀಕ್ಷಿತ ಚಿತ್ರ ‘ಕೊತ್ತಲವಾಡಿ’ ಬಿಡುಗಡೆಗೆ ಇನ್ನೊಂದು ದಿನವಷ್ಟೇ ಬಾಕಿ. ರಾಕಿಂಗ್ ಸ್ಟಾರ್ ಯಶ್ ತಾಯಿ ನಿರ್ಮಾಣದ ಚೊಚ್ಚಲ ಚಿತ್ರ ಇದೇ ಶುಕ್ರವಾರ ಅದ್ಧೂರಿಯಾಗಿ ತೆರೆಗಪ್ಪಳಿಸಲಿದ್ದು, ಚಿತ್ರತಂಡ ಇಂದು ಗುಂಡ್ಲುಪೇಟೆ ತಾಲೂಕಿನ ಕೊತ್ತಲವಾಡಿ ಗ್ರಾಮಕ್ಕೆ ಭೇಟಿ ಕೊಟ್ಟಿದೆ. ಬಹುನಿರೀಕ್ಷಿತ ಚಿತ್ರದ ನಿರ್ಮಾಪಕಿ ಪುಷ್ಪ ಅರುಣ್ ಕುಮಾರ್, ನಾಯಕ ನಟ ಪೃಥ್ವಿ ಅಂಬಾರ್ ಹಾಗೂ ನಾಯಕ ನಟಿ ಕಾವ್ಯ ಶೈವ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ದೇವತೆಯಾದ ಶ್ರೀ ಪಾರ್ವತಾಂಭೆಗೆ ವಿಶೇಷ …
Read More »ಬಾಗಲಕೋಟೆ: ಅಶ್ವತ್ಥ ಮರದ ಕೆಳಗೆ ಮಂತ್ರ ಮಾಂಗಲ್ಯ ಪದ್ಧತಿಯಂತೆ ವಿವಾಹವಾದ ಜೋಡಿ!
ಬಾಗಲಕೋಟೆ: ದೊಡ್ಡ ಮದುವೆ ಮಂಟಪದಲ್ಲಿ ನೂರಾರು ಬಂಧು ಮಿತ್ರರ ಮುಂದೆ ಸಂಭ್ರಮ ಸಡಗರದೊಂದಿಗೆ ಅದ್ಧೂರಿಯಾಗಿ ತಮ್ಮ ವಿವಾಹ ಜರುಗಬೇಕೆಂದು ಪ್ರಸ್ತುತ ಯುವಜನತೆಯ ಬಯಕೆಯಾಗಿದೆ. ಅದರಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೃಹತ್ ಮದುವೆ ಮಂಟಪದಲ್ಲಿ ವಿವಾಹವಾಗುತ್ತಿರುವ ಅನೇಕ ಜೋಡಿಗಳನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಜೋಡಿ ಯಾವುದೇ ಆಡಂಬರವಿಲ್ಲದೇ ಅಶ್ವತ್ಥ ಮರದ ಕೆಳಗೆ ಮದುವೆಯಾಗಿ ಗಮನ ಸೆಳೆದಿದೆ. ಹೌದು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಬಾದಾಮಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರುವ ಹಳೆಯ ಮಹಾಕೂಟದಲ್ಲಿ ಅಶ್ವತ್ಥ …
Read More »ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ
ಬೈಲಹೊಂಗಲ ನಗರದ ಬಿ.ಬಿ. ಗಣಾಚಾರಿ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ನ ನೂತನ ಪದಾಧಿಕಾರಿಗಳ ಪದಗ್ರಹಣ ‘ಯುವ ಪರ್ವ ಪ್ರತಿಜ್ಞೆ’ ಸಮಾರಂಭದಲ್ಲಿ ಭಾಗವಹಿಸಿ, ಪದಾಧಿಕಾರಿಗಳಿಗೆ ಶುಭಾಶಯಗಳನ್ನು ತಿಳಿಸಿದೆ. ಯುವಕರು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು, ನಿಷ್ಠೆಯಿಂದ ಕೆಲಸ ಮಾಡಬೇಕಿದೆ. ಇಂದು ಬಿಜೆಪಿಯವರು ಪ್ರಚಾರದ ಮೂಲಕ ಜನರ ಗಮನ ಸೆಳೆಯುತ್ತಿದ್ದಾರೆ, ಆದರೆ ನಾವು ಕಾಂಗ್ರೆಸ್ನವರು ನಿಸ್ವಾರ್ಥವಾಗಿ ಕೆಲಸ ಮಾಡಿದರೂ ಅದರ ಬಗ್ಗೆ ಸಾಕಷ್ಟು ಪ್ರಚಾರವಾಗುತ್ತಿಲ್ಲ. ನಮ್ಮ …
Read More »ಸರ್ಕಾರ ಜನರ ಅಪೇಕ್ಷೆಯಂತೆ ಎಸ್ಐಟಿ ತನಿಖೆಗೆ ಆದೇಶಿಸಿದೆ : ಡಾ. ಜಿ. ಪರಮೇಶ್ವರ್
ದಾವಣಗೆರೆ: ಸರ್ಕಾರ ಜನರ ಅಪೇಕ್ಷೆಯಂತೆ ಎಸ್ಐಟಿ ತನಿಖೆಗೆ ಆದೇಶಿಸಿದೆ. ಶನಿವಾರದಿಂದ (ಜು.26) ತನಿಖೆ ಆರಂಭವಾಗಿದೆ. ತನಿಖೆಯ ವರದಿ ಬರುವವರೆಗೂ ನಾವು ಏನೂ ಮಾಹಿತಿ ನೀಡುವಂತಿಲ್ಲ ಎಂದು ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸಹಜ ಸಾವಿನ ಪ್ರಕರಣಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದರು. ಈ ಕುರಿತು ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಕ್ಲು ಶಿವು ಕೊಲೆ ಪ್ರಕರಣ ಕೂಡ ಸಿಒಡಿಗೆ ನೀಡಲಾಗಿದೆ. ವಿಚಾರಣೆ ನಡೆಯುತ್ತಿದೆ, ಬೈರತಿ ಬಸವರಾಜ್ ಅಲ್ಲ …
Read More »ಈ ಬಾರಿ 11 ದಿನ ನವರಾತ್ರಿ ಆಚರಣೆ:
ಈ ಬಾರಿ 11 ದಿನ ನವರಾತ್ರಿ ಆಚರಣೆ: ಮೈಸೂರು: ನಾಡಹಬ್ಬ ದಸರಾ ವೇಳೆ ಅರಮನೆಯ ಒಳಗೆ ರಾಜವಂಶಸ್ಥರು ಸಾಂಪ್ರದಾಯಿಕವಾಗಿ ನೆರವೇರಿಸುವ ನವರಾತ್ರಿ ಪೂಜಾ ಕೈಂಕರ್ಯಗಳು ತನ್ನದೇ ಆದ ಪರಂಪರೆ ಹೊಂದಿವೆ. ನವರಾತ್ರಿ ಸಂದರ್ಭದಲ್ಲಿ ಅರಮನೆಯಲ್ಲಿ ರಾಜವಂಶಸ್ಥರ ಚಿನ್ನದ ಸಿಂಹಾಸನ ಪೂಜೆ, ಖಾಸಗಿ ದರ್ಬಾರ್, ಸರಸ್ವತಿ ಪೂಜೆ, ರತ್ನಖಚಿತ ಆಯುಧಗಳಿಗೆ ಆಯುಧ ಪೂಜೆ ಜೊತೆಗೆ ವಿಜಯದಶಮಿ ಪೂಜೆಗಳು ಪ್ರಮುಖ ಧಾರ್ಮಿಕ ಪೂಜಾ ಕೈಂಕರ್ಯಗಳಾಗಿವೆ. ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಮಾರ್ಗದರ್ಶನದಲ್ಲಿ ಯದುವೀರ್ ಒಡೆಯರ್ …
Read More »ವರ್ಷಗಳ ವಿಳಂಬದ ಬಳಿಕ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಸಿದ್ಧ: ಆಗಸ್ಟ್ ಮಧ್ಯದಲ್ಲಿ ಕಾರ್ಯಾರಂಭ ಸಾಧ್ಯತೆ
ವರ್ಷಗಳ ವಿಳಂಬದ ಬಳಿಕ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಸಿದ್ಧ: ಆಗಸ್ಟ್ ಮಧ್ಯದಲ್ಲಿ ಕಾರ್ಯಾರಂಭ ಸಾಧ್ಯತೆ ಬೆಂಗಳೂರು: ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ 19.15 ಕಿ.ಮೀ. ಉದ್ದದ ನಮ್ಮ ಮೆಟ್ರೋದ ಬಹು ನಿರೀಕ್ಷಿತ ಹಳದಿ ಮಾರ್ಗ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಮಂಗಳವಾರ ಶಾಸನಬದ್ಧ ತಪಾಸಣೆ ಪ್ರಾರಂಭಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಆಗಸ್ಟ್ ಮಧ್ಯದಲ್ಲಿ ಸಾರ್ವಜನಿಕರಿಗೆ ತೆರದುಕೊಳ್ಳುವ ನಿರೀಕ್ಷೆಯಿದೆ. ಹಳದಿ ಮಾರ್ಗದ ಉದ್ಘಾಟನೆ ವರ್ಷಗಳಿಂದ …
Read More »ಅಂದು ವರ, ಇಂದು ಶಾಪ; ಇದು ಬಳ್ಳಾರಿ ನಾಲಾ ಕಥೆ – ವ್ಯಥೆ: ನಾಲೆಗೆ ಬಳ್ಳಾರಿ ಹೆಸರು ಬಂದಿದ್ದು ಹೇಗೆ, ಏನಿದರ ಇತಿಹಾಸ?
ಬೆಳಗಾವಿ: ಒಂದು ಕಾಲದಲ್ಲಿ ಬೆಳಗಾವಿ ಜನತೆಗೆ ವರವಾಗಿದ್ದ ಈ ನಾಲಾ ಈಗ ಶಾಪವಾಗಿ ಪರಿಣಮಿಸಿದೆ. ಪರಿಶುದ್ಧವಾಗಿ ಹರಿಯುತ್ತಿದ್ದ ನೀರನ್ನು ನಾವು ಕುಡಿಯುತ್ತಿದ್ದೆವು. ಈಗ ಚರಂಡಿ ನೀರು ಸೇರಿ ಗಬ್ಬು ನಾರುತ್ತಿದೆ. ಇನ್ನು ಹೂಳು ತುಂಬಿದ ಪರಿಣಾಮ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿ, ಬೆಳೆ ಹಾನಿ ಆಗುತ್ತಿದೆ ಎಂದು ರೈತರು ಕಣ್ಣೀರು ಸುರಿಸುತ್ತಿದ್ದಾರೆ. ನಾವು ಹೇಳಲು ಹೊರಟಿರುವುದು ಬೆಳಗಾವಿಯಲ್ಲಿರುವ ಬಳ್ಳಾರಿ ನಾಲಾ ಕಥೆ – ವ್ಯಥೆ ಮತ್ತು ಕೆಲ ಕುತೂಹಲಕಾರಿ ಸಂಗತಿಗಳನ್ನು. …
Read More »