ನಿವೃತ್ತ ಐಎಎಸ್ ಅಧಿಕಾರಿ ದೇವೇಂದ್ರ ನಾಥ್ ದುಬೆ ಅವರ ಪತ್ನಿ ಮೋಹಿನಿ ದುಬೆ ಶನಿವಾರ ಲಕ್ನೋದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವೇಂದ್ರನಾಥ್ ಅವರು ಗಾಲ್ಫ್ ಆಡಲು ಹೋಗಿದ್ದರು ಆದರೆ ಅವರು ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಮನೆಯ ಒಳಗಿನಿಂದ ಬೀಗ ಹಾಕಿರುವುದನ್ನು ಗಮನಿಸಿದರು ಬಳಿಕ ಒಳಗೆ ಹೋಗಿ ನೋಡಿದಾಗ ಪತ್ನಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದುಬೆ ಅವರ ಮನೆಯ ಬೀರುವಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಗಮನಿಸಿದ್ದಾರೆ. …
Read More »ಕಾಸು ಕೊಟ್ಟು ಪೊರಕೆ, ಏಟು ತಿನ್ನಲು ಮುಗಿಬಿದ್ದ ಭಕ್ತರು
ಆನೇಕಲ್, ಮೇ 25: ಕಾಸು ಕೊಟ್ಟು ಪೊರಕೆ ಮೊರದಲ್ಲಿ ಏಟು ತಿನ್ನಲು ಭಕ್ತರು (Devotees) ಮುಗಿಬಿದ್ದಿರುವಂತಹ ಅಪರೂಪದ ಘಟನೆಯೊಂದು ನಗರದಲ್ಲಿ ನಡೆದಿದೆ. ಶ್ರೀ ಧರ್ಮರಾಯಸ್ವಾಮಿ ದ್ರೌಪತಮ್ಮ ಕರಗದ (Karaga) ಅಂಗವಾಗಿ ನಡೆಯುವ ಕೋಟೆ ಜಗಳ ಎಂಬ ವಿಶಿಷ್ಟ ಧಾರ್ಮಿಕ ಆಚರಣೆಯಲ್ಲಿ ಕಾಳಿ ವೇಷಧಾರಿಯಿಂದ ಭಕ್ತರಿಗೆ ಪೊರಕೆ ಮೊರದೇಟು ನೀಡಲಾಗಿದೆ. ಬಲಿ ನೀಡಲಾದ ಮೇಕೆಯ ಶ್ವಾಸಕೋಶವನ್ನು ಬಾಯಿಯಲ್ಲಿ ಕಚ್ಚಿಕೊಳ್ಳುವ ಕಾಳಿ ವೇಶಧಾರಿ, ಸಿಕ್ಕ ಸಿಕ್ಕವರಿಗೆ ಪೊರಕೆ, ಮೊರದಲ್ಲಿ ಹೊಡೆಯುವ ದೃಶ್ಯ ಮಾತ್ರ ರೋಮಾಂಚಕಾರಿ ಆಗಿರುತ್ತದೆ. ಕೋಟೆ ಜಗಳಕ್ಕಾಗಿ ನೂರಾರು …
Read More »ರಾಯಬಾಗಕ್ಕೆ ಚಿಕ್ಕೋಡಿ ಗ್ರಾಮಗಳ ಸೇರ್ಪಡೆಗೆ ವಿರೋಧ
ಚಿಕ್ಕೋಡಿ: ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯ ರಾಯಬಾಗ ವಿಧಾನಸಭಾ ಕ್ಷೇತ್ರದ ಕೆಲವು ಗ್ರಾಮಗಳನ್ನು ರಾಯಬಾಗ ತಾಲ್ಲೂಕು ವ್ಯಾಪ್ತಿಯಲ್ಲಿ ಸೇರ್ಪಡೆಗೆ ವಿರೋಧಿಸಿ ನಾಗರಮುನ್ನೋಳಿ ಹೋಬಳಿಯ ಗ್ರಾಮಸ್ಥರು ಚಿಕ್ಕೋಡಿ ತಹಶೀಲ್ದಾರರಿಗೆ ಗುರುವಾರ ಮನವಿ ಸಲ್ಲಿಸಿದರು. ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯಲ್ಲಿ ನಾಗರಮುನ್ನೋಳಿ, ಬಂಬಲವಾಡ, ಬೆಳಕೂಡ, ಕರೋಶಿ, ಉಮರಾಣಿ, ಹತ್ತರವಾಟ, ಜಾಗನೂರ, ಜೈನಾಪುರ, ಮುಗಳಿ, ಕರಗಾಂವ, ವಡ್ರಾಳ ಮುಂತಾದ ಗ್ರಾಮ ಪಂಚಾಯಿತಿಗಳು ಹಾಗೂ ಕಬ್ಬೂರ ಪಟ್ಟಣ ಪಂಚಾಯಿತಿ ರಾಯಬಾಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದರೂ, …
Read More »ಮೊದಲ ದಿನ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಿಕ್ಷಣ ಇಲಾಖೆ ಸಿದ್ಧತೆ
ಬೆಳಗಾವಿ: ಮೊದಲ ದಿನ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಿಕ್ಷಣ ಇಲಾಖೆ ಸಿದ್ಧತೆ ಬೆಳಗಾವಿ: ಜಿಲ್ಲೆಯಾದ್ಯಂತ ಮೇ 29ರಿಂದ 2024-25ನೇ ಸಾಲಿನ ತರಗತಿ ಆರಂಭವಾಗಲಿವೆ. ಬೇಸಿಗೆ ರಜೆ ಮುಗಿಸಿ ಶಾಲೆಯತ್ತ ಮುಖಮಾಡುವ ಮಕ್ಕಳನ್ನು ಸಂತಸದಿಂದ ಬರಮಾಡಿಕೊಳ್ಳುವ ದೃಷ್ಟಿಯಿಂದ ಮೊದಲ ದಿನವೇ ಪಠ್ಯಪುಸ್ತಕ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
Read More »ಬೆಳಗಾವಿ: ವಿದ್ಯುತ್ ಪರಿವರ್ತಕ ಏರಿದ ಮಾನಸಿಕ ಅಸ್ವಸ್ಥ
ಬೆಳಗಾವಿ: ಇಲ್ಲಿನ ಟಿಳಕ ಚೌಕ್ನಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಶುಕ್ರವಾರ ವಿದ್ಯುತ್ ಪರಿವರ್ತಕ ಒಳಗೊಂಡ ಕಂಬ ಏರಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಂಚಾರ ಸಮಸ್ಯೆ ತಲೆದೋರಿತು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಹೆಸ್ಕಾಂ ಸಿಬ್ಬಂದಿ ಮತ್ತು ಪೊಲೀಸರು, ಆತನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾದರು.
Read More »ಬೆಳಗಾವಿ: ನಿವೃತ್ತಿ ನಂತರ ಬದುಕು ನೀಡಿದ ಡ್ರ್ಯಾಗನ್
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.
Read More »ಕಾಹೇರ್ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್ಕರ್ ಭಾಗಿ
ಬೆಳಗಾವಿ: ‘ಇಲ್ಲಿನ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್ನ(ಕಾಹೇರ್) 14ನೇ ಘಟಿಕೋತ್ಸವ ಮೇ 27ರಂದು ಬೆಳಿಗ್ಗೆ 11.30ಕ್ಕೆ ನಡೆಯಲಿದೆ’ ಎಂದು ಕಾಹೇರ್ ಕುಲಪತಿಯೂ ಆಗಿರುವ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
Read More »ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ಬಿಹಾರದಂತಾಗಿದೆ.
ಚಿತ್ರದುರ್ಗ: ಲಾಕಪ್ ಡೆತ್ ಆರೋಪ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಸರ್ಕಾರ ಇದೆಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಲಾಲೂ ಪ್ರಸಾದ್ ಆಡಳಿತದ ಬಿಹಾರದಂತಾಗಿದೆ.
Read More »ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ‘ಸಿಎಂ, ಡಿಸಿಎಂ
ದಕ್ಷಿಣ ಕನ್ನಡ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
Read More »ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರಕಾರ: ಎ.ಎಸ್.ಪಾಟೀಲ ನಡಹಳ್ಳಿ ಟೀಕೆ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಪಾಲಿಗೆ ಸತ್ತು ಹೋಗಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೀಕಿಸಿದರು. ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ.
Read More »
Laxmi News 24×7