Home / Uncategorized (page 16)

Uncategorized

ಒಂಟಿ ಸಲಗ ಸಾವು; ವಿದ್ಯುತ್ ಹರಿಸಿ ಕೊಂದ ಆರೋಪ

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದೆ ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು ಎನ್ನಲಾಗಿದೆ. ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಎಂದು ಪ್ರಾಣಿ ಪ್ರಿಯರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಮೂಡಿಗೆರೆ,ಆಲ್ದೂರು ಸುತ್ತಮುತ್ತ ಆನೆ ಮಾನವ …

Read More »

ಮಿತ್ರ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ಕರಾವಳಿ ಚಿತ್ರತಂಡ

ಸ್ಯಾಂಡಲ್ ವುಡ್ ನಲ್ಲಿ ಸುಮಾರು ವರ್ಷಗಳಿಂದ ಕಾಮಿಡಿ ಕಲಾವಿದನಾಗಿ ಮಿಂಚಿರುವ ಮಿತ್ರ ಅವರ ಜನ್ಮದಿನವಾಗಿದ್ದು ಕರಾವಳಿ ಚಿತ್ರ ತಂಡ ಕರಾವಳಿ ಇಂದು ಅವರ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬದ ಶುಭಾಶಯಗಳು ತಿಳಿಸಿದೆ ಮಿತ್ರ ಕರಾವಳಿ ಸಿನಿಮಾದಲ್ಲಿ ಅವರು ಮಬ್ಲಾ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಈ ಚಿತ್ರವನ್ನು ಗುರುದತ್ತ ಗಾಣಿಗ ನಿರ್ದೇಶಿಸಿದ್ದು ಸಚಿನ್ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದಾರೆ ನಿರ್ದೇಶಕ …

Read More »

ಸಾಲ ವಾಪಸ್‌ ನೀಡದ್ದಕ್ಕೆ ಕೊಲೆ

ಬೆಂಗಳೂರು: ಕೈ ಸಾಲ ವಾಪಸ್‌ ನೀಡಿಲ್ಲ ಎಂಬ ವಿಚಾರಕ್ಕೆ ಸ್ನೇಹಿತನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪರಾರಿಯಾಗಿದ್ದ ಆರೋಪಿಯನ್ನು ಶ್ರೀರಾಮಪುರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ವಿಠಲ್‌ ಅಲಿಯಾಸ್‌ ಪಾಂಡು (45) ಬಂಧಿತ. ‘ಮೇ 1ರಂದು ಓಕಳಿಪುರದ ವಾಟಾಳ್‌ ನಾಗರಾಜ್‌ ರಸ್ತೆಯ ರಾಜೀವ್‌ ಗಾಂಧಿ ಸಿಗ್ನಲ್‌ ಮುಕ್ತ ಕಾರಿಡಾರ್‌ ಕೆಳಸೇತುವೆ ಬಳಿ ಮೃತದೇಹ ಇರುವ ಮಾಹಿತಿ ಆಧರಿಸಿ ಹೊಯ್ಸಳ ಗಸ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದರು.ಕೊಳೆತ ಸ್ಥಿತಿಯಲ್ಲಿ ಶವ ಇತ್ತು. ಮೃತನ …

Read More »

ಭಿಕ್ಷುಕಿಯ ಮಗು ಅಪಹರಣ.. ಮಹಿಳೆ ಕಣ್ಣೀರು!

ಬಳ್ಳಾರಿ:- ಭಿಕ್ಷುಕ (ಬಡ) ಮಹಿಳೆಯ ಮಗು ಅಪಹರಣವಾಗಿರುವ ಘಟನೆ ಬಳ್ಳಾರಿ ನಗರದ ರೈಲ್ವೆ ಸ್ಟೇಷನ್ ಬಳಿ ಜರುಗಿದೆ. ಬಿಬಿಫಾತಿಮಾ ಎಂಬ ಮಹಿಳೆಯ ಮಗು ಅಪಹರಣವಾಗಿದೆ ಎಂದು ತಿಳಿದು ಬಂದಿದೆ.ಒಂದು ವರ್ಷ ಮೂರು ತಿಂಗಳ ವಯಸ್ಸಿನ ಆಯನ್ ಗಂಡು ಮಗು ಅಪಹರಣವಾಗಿದೆ. ಏ.28 ರಾತ್ರಿ ಮಗು ಆಯನ್ ಅಪಹರಣವಾಗಿದೆ ಎನ್ನಲಾಗಿದೆ. ಮಗು ಹುಡುಕಿಕೊಡುವಂತೆ ಮಹಿಳೆ ದೂರು ನೀಡಿದ್ದು, ಪೋಲಿಸ ಸಿಬ್ಬಂದಿ ಸ್ಪಂದಿಸುತ್ತಿಲ್ಲ ಅಂತಾ ಅಳಲು ತೋಡಿಕೊಂಡಿದ್ದಾರೆ. ಎರಡು ತಿಂಗಳಿನಿಂದ ಭಿಕ್ಷಾಟನೆ ಮಾಡಿ ಬಿಬಿಫಾತಿಮಾ …

Read More »

ರಾಡ್ ನಿಂದ ತಲೆಗೆ ಹೊಡೆದು ಪತ್ನಿಯ ಬರ್ಬರ ಕೊಲೆ

ರಾಮನಗರ : ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯೊಬ್ಬ ತನ್ನ ಪತ್ನಿಯ ವಿಚ್ಛೇದನಕ್ಕೆ ಮುಂದಾಗಿದ್ದಾಳೆ ಎಂದು ತಿಳಿದು ಆಕೆಯ ತಲೆಗೆ ರಾಡ್ ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ.ಪಿಚ್ಚನಕೆರೆ ಗ್ರಾಮದ ಮಂಜುಳಾ, ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ. ಮದುವೆಯಾದ ಹೊಸತರಲ್ಲಿ ಎಲ್ಲವು ಚೆನ್ನಾಗಿಯೇ ಇತ್ತು.ರಾಜೇಶ್ ಎಂಬಾತನೊಂದಿಗೆ ಮಂಜುಳಾ ಪೋಷಕರು ಮದುವೆ ಮಾಡಿ ಕೊಟ್ಟಿದ್ದರು. ಆದರೆ ದಿನ ಕಳೆದಂತೆ ಪತ್ನಿ …

Read More »

ಪ್ರಜ್ವಲ್ ರೇವಣ್ಣ ಅವರನ್ನು ಕರೆತರಲು ಎಸ್‌ಐಟಿ ವಿದೇಶಕ್ಕೆ ಹೋಗುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅವರನ್ನು ವಾಪಸ್ ಕರೆತರಲು ವಿದೇಶಕ್ಕೆ ಹೋಗುವುದಿಲ್ಲ ಮತ್ತು ಇಂಟರ್‌ಪೋಲ್ ಪ್ರಜ್ವಲ್ ಕುರಿತಾದ ಮಾಹಿತಿ ಹಂಚಿಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ. ಇದೊಂದು ಸೂಕ್ಷ್ಮವಾಗಿರುವ ಪ್ರಕರಣವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದು ಅಥವಾ ಮಾಹಿತಿಯನ್ನು ಹಂಚಿಕೊಳ್ಳುವ ಬಗ್ಗೆ ಅವರು ರಾಜಕೀಯ ಮುಖಂಡರಿಗೆ …

Read More »

‘ಹನುಮಧ್ವಜ’ಕ್ಕಾಗಿ ಪ್ರತಿಭಟಿಸಿದವರ ವಿರುದ್ಧ ‘ರೌಡಿಶೀಟರ್’ ತೆರೆದ್ರೇ ಉಗ್ರ ಹೋರಾಟ: ಬಿ.ವೈ ವಿಜಯೇಂದ್ರ ಎಚ್ಚರಿಕೆ

ಬೆಂಗಳೂರು: ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ಘಟನೆಯ ಸಂಬಂಧ ಪ್ರತಿಭಟನೆ ನಡೆಸಿದವರ ವಿರುದ್ಧ ಪೊಲೀಸರು ರೌಡಿ ಶೀಟರ್ ತೆರೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಹೀಗೆ ಮಾಡಿದ್ದೇ ಆದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂಬುದಾಗಿ ಬಿವೈ ವಿಜಯೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜಕ್ಕೆ ಆದ ಅಪಮಾನ ಖಂಡಿಸಿ ಪ್ರತಿಭಟನೆ ನಡೆಸಿದ್ದ ಹನುಮಭಕ್ತರ ವಿರುದ್ಧ ರೌಡಿಶೀಟರ್ ಪಟ್ಟಿಗೆ ಸೇರ್ಪಡೆ …

Read More »

ಬೆಂಗಳೂರಲ್ಲಿ RCB vs DC ನಡುವೆ IPL ಪಂದ್ಯ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ( M Chinnaswamy Stadium in Bengaluru ) ಭಾನುವಾರವಾದ ಇಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore -RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Delhi Capitals -DC) ನಡುವಿನ ಪಂದ್ಯಕ್ಕೆ ಮುಂಚಿತವಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಹೊಸ ಸಂಚಾರ ಸಲಹೆಯನ್ನು ನೀಡಿದೆ. ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ನಿಗದಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian …

Read More »

SSLC ಪರೀಕ್ಷೆ-2′ ನೋಂದಣಿಗೆ ಮೇ 24ರ ವರೆಗೆ ಅವಕಾಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ, ನೋಂದಣಿಗಾಗಿ ಅರ್ಜಿಯನ್ನು ನೀಡಲಾಗಿದೆ. ನುತ್ತೀರ್ಣಗೊಂಡ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮೇ 9ರಿಂದ ಎಲ್ಲಾ ದಾಖಲೆಗಳನ್ನು ಒಳಗೊಂಡು ಮೇ 24ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಜಾಲತಾಣವನ್ನು https://kseab. karnataka.gov.in ಹಾಗೂ ಸಹಾಯವಾಣಿ 080- 23310075/76 ಸಂಪರ್ಕಿಸಬಹುದು ಎಂದು ಮಂಡಳಿ ನಿರ್ದೇಶಕ(ಪರೀಕ್ಷೆಗಳು) ಎಚ್.ಎನ್.ಗೋಪಾಲಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   2002-03 ರಿಂದ 2023-24ರ ಎಸ್.ಎಸ್.ಎಲ್.ಸಿ ಪರೀಕ್ಷೆವರೆಗೆ ಪೂರ್ಣಗೊಳಿಸಲಾಗಿಲ್ಲದ [Not Completed] ಹಾಗೂ 2024ರ ಪರೀಕ್ಷೆ-1ಕ್ಕೆ …

Read More »

ಲೋಕದ ಡೊಂಕು ನೀವೇಕೆ ತಿದ್ದುವಿರಿ, ನಿಮ್ಮ ಮನೆಯನ್ನು ಸರಿ ಮಾಡಿಕೊಳ್ಳಿ

ಬೆಂಗಳೂರು: ಲೋಕದ ಡೊಂಕನ್ನು ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ…ಇದು ತನ್ನನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿಗೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೀಡಿದ ತಿರುಗೇಟು ಇದು. ವಿಧಾನಸೌಧ ಆವರಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಬಳಿಗೆ ಹೋಗಿರುವವರಿಗೆ ಒಳ್ಳೆಯದಾಗಲಿ. ಆದರೆ ಅದಕ್ಕೂ ಮೊದಲು ಬೇರೆಯವರ ಸಂಗತಿ ಅವರಿಗೆ ಯಾಕೆ ಬೇಕು ಎಂದು ಪ್ರಶ್ನಿಸಿದರು. …

Read More »