Uncategorized

ಬೆಳಗಾವಿಯಲ್ಲಿ ನೈತಿಕ ಪೊಲೀಸಗಿರಿ: ಯುವತಿ ಜೊತೆ ಹೋಗಿದ್ದಕ್ಕೆ ಹಲ್ಲೆ, 6 ಜನರ ಬಂಧನ

ಬೆಳಗಾವಿ, ಆಗಸ್ಟ್ 27:​ ಜಿಲ್ಲೆಯ ಖಂಜರ್​ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್​ಗಿರಿ(moral policing)ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಕೇಸ್ ದಾಖಲಿಸಿ 6 ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಅನ್ಯಕೋಮಿನ ಮಹಿಳೆ ಜೊತೆ ಬಂದಿದ್ದಕ್ಕೆ ತಪ್ಪು ತಿಳುವಳಿಕೆಯಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತಕ್ಷಣ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವಕನನ್ನು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಪಕ್ಷಕ್ಕೆ ಬಂದವರಿಗೆ ಸ್ವಾಗತ, ಆದರೆ ನಮ್ಮಲ್ಲಿನ ನಿಷ್ಠಾವಂತರಿಗೆ ತೊಂದರೆ ಆಗಬಾರದು : ಸಹಕಾರ ಸಚಿವ ಕೆ ಎನ್ ರಾಜಣ್ಣ

ಬಾಗಲಕೋಟೆ : ಕಾಂಗ್ರೆಸ್​ ಪಕ್ಷಕ್ಕೆ ಬರುವವರಿಗೆ ಸ್ವಾಗತ. ಆದರೆ ಸೇರ್ಪಡೆಯನ್ನು ಪಕ್ಷ ತೀರ್ಮಾನಿಸುತ್ತೆ‌ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿಂದು ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ, ಬಹಳ ಫಾಸ್ಟ್ ಚೇಂಜಿಂಗ್ ರಾಜಕಾರಣದಲ್ಲಿರುವುದು. ಚುನಾವಣೆ ಸಂದರ್ಭದಲ್ಲಿ ತಮ್ಮ ಭವಿಷ್ಯ ಕಟ್ಟಿಕೊಳ್ಳೋಕೆ ‌ಪಕ್ಷಾಂತರ ನಡೆಯುತ್ತೆ ಎಂದು, ಆಯನೂರ ಮಂಜುನಾಥ, ಸೋಮಶೇಖರ್ ಬಂದಿದ್ದಾರೆ ಅಂತ ಕೆಲವರು ಹೇಳ್ತಿದ್ದಾರೆ. ಈ ಪಕ್ಷದಿಂದ ಆ ಪಕ್ಷಕ್ಕೆ …

Read More »

ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಂಡರ್ ಕಾಲಿಟ್ಟಿರುವುದು ಎಲ್ಲೆಡೆ ಸಂಭ್ರಮಾಚರಣೆಗೆ ಕಾರಣವಾಗಿದೆ.

ಬೆಳಗಾವಿ : ಇಸ್ರೋದ ಬಹುನಿರೀಕ್ಷಿತ ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುತ್ತಿದಂತೆ ಬೆಳಗಾವಿ ಹಾಗು ಮೈಸೂರಿನಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.   ಬೆಳಗಾವಿ ಶಿವಬಸವ ನಗರದ ಡಾ. ಶಿವಬಸವ ಸ್ವಾಮೀಜಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಪಾಲ್ಗೊಂಡಿದ್ದರು. ಭಾರತ ಮಾತಾಕಿ ಜೈ ಮತ್ತು ಇಸ್ರೋ ವಿಜ್ಞಾನಿಗಳಿಗೆ ಜಯವಾಗಲಿ ಎಂಬ ಘೋಷಣೆಗಳು ಕೇಳಿಬಂದವು. …

Read More »

ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಹೆಚ್​ಡಿಡಿ.. ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ಬೆಂಗಳೂರು : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ರ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಹಲವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸತೊಡಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿ ಇಸ್ರೋಗೆ ಶುಭಾಶಯ ಕೋರಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಚಂದ್ರಯಾನ-3ರ ವಿಜಯೋತ್ಸವ ಆಚರಿಸಲಾಯಿತು. “ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲ ನೀಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3ರ ವಿಕ್ರಮ್​ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ …

Read More »

Chandrayaan 3: ಚಂದ್ರಯಾನ 3ರ ಯಶಸ್ಸಿಗೆ ಚಿತ್ರರಂಗದ ಗಣ್ಯರು ಶುಭ ಹಾರೈಸಿದ್ದಾರೆ.

ಸಿನಿ ಗಣ್ಯರಿಂದ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಕೆ ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್​ ಸೈಟ್​ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ …

Read More »

ಬೇಧಭಾವ ಹೊಡೆದು ಹಾಕಿ ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರಿ

ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.‌ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದುಗಾಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಎಂದರೆ ಹೇಗ ವಿಘ್ನ ನಿವಾರಕನನ್ನ ತಯಾರು ಮಾಡಿ ಹಿಂದು ಮುಸ್ಲಿಮ್ ಬೇಧಭಾವ ಹೊಡೆದು ಹಾಕಿದ ಮುಸ್ಲಿಂ ಸಮುದಾಯದ ಮಹಿಳೆಯ …

Read More »

ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ವರ್ಚಸ್ಸಿನ ಮೇಲೆ ನಡೆಯುತ್ತದೆ.ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ

ಕಾಂಗ್ರೆಸ್ ಗೆ ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಅವರಲ್ಲಿನ ಶಾಸಕರ ಅಸಮಾಧಾನದ ಪತ್ರ ಬರೆದವರಿಗೆ ಹೆಸರಿಸಲು ಆಪರೇಷನ್ ಎನ್ನುವ ತಂತ್ರ ಅನುಸರಿಸುತ್ತಾರೆ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಸರಕಾರದಲ್ಲಿನ ಶಾಸಕರ ಅಸಮಾಧನ ಪತ್ರದ ವಿರುದ್ಧವಾಗಿ ಅವರನ್ನು ಹೆದರಿಸಲು ಬಿಜೆಪಿ ಶಾಸಕರ ಆಪರೇಷನ್ ಮಾಡುವ ತಂತ್ರ ಅನುಸರಿಸುತ್ತಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಯಾವ ಶಾಸಕರೂ ಹೋಗುವುದಿಲ್ಲ ಎಂದರು. ಬೆಳಗಾವಿ ಜಿಲ್ಲಾ ವಿಭಜನೆಯಾಗಬೇಕು. ಮೊದಲು ಬೆಳಗಾವಿ ಜಿಲ್ಲಾ ಒಡೆಯಬಾರದು …

Read More »

ಕಾಂಗ್ರೆಸ್​ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಿಎಂ ಸಿದ್ದರಾಮಯ್ಯ ಗೌರವಿಸಿದರು.

ಬೆಂಗಳೂರು: ದೇವರಾಜ ಅರಸು ಅವರ ಕಾರ್ಯಕ್ರಮಗಳ ಅನುಕೂಲ ಪಡೆದ ಫಲಾನುಭವಿಗಳು ಮತ್ತು ಅವರ ಮಕ್ಕಳು ಶಾಶ್ವತವಾಗಿ ಸಾಮಾಜಿಕ ನ್ಯಾಯದ ಪರವಾಗಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ಸಮೂಹಕ್ಕೆ ಕರೆ ನೀಡಿದ್ದಾರೆ. ದೇವರಾಜ ಅರಸ ಅವರು ಜಾರಿಗೆ ತಂದಿದ್ದು, ಕಾಗೋಡು ತಿಮ್ಮಪ್ಪನವರು ಹೋರಾಟ ಮಾಡಿದ್ದು, ಉಳುವವನೇ ಭೂಮಿ ಒಡೆಯ ಆಗಬೇಕು ಎನ್ನುವುದಾಗಿತ್ತು. ಆದರೆ, ಈಗ ಬಿಜೆಪಿ ಬಂದ ಮೇಲೆ “ಉಳ್ಳವನೇ ಭೂಮಿ ಒಡೆಯ” ಎನ್ನುವಂತಾಗಿದೆ ಎಂದು ಟೀಕಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ …

Read More »

ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ ಕಣ್ಣಾಮುಚ್ಚಾಲೆ ಆಟ ಅನ್ನದಾತನ ನಿದ್ದೆಗೆಡಿಸಿದೆ.

ಬೆಳಗಾವಿ: ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ. ಇದರಿಂದಾಗಿ ಸಾಲ ಮಾಡಿ ಭತ್ತ ಬೆಳೆದ ರೈತರನ್ನು ಬೆಳೆಹಾನಿ ಭೀತಿ ಕಾಡುತ್ತಿದೆ. ಮಳೆ ಸುರಿಸದ ಮಳೆರಾಯನ ವಿರುದ್ಧ ಕೋಪಗೊಂಡಿರುವ ರೈತರು ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಸರ್ಕಾರದ ವಿರುದ್ಧವೂ ಹಿಡಿಶಾಪ ಹಾಕುತ್ತಿದ್ದಾರೆ. ನೀರಿಲ್ಲದೇ ಭತ್ತದ ಗದ್ದೆ ಬಿರುಕು ಬಿಡುತ್ತಿದೆ. ಒಣಗುವ ಸ್ಥಿತಿ ತಲುಪಿವೆ ನಾಟಿ ಮಾಡಿರುವ ಭತ್ತದ ಸಸಿಗಳು. ಮಳೆಗಾಗಿ ಆಕಾಶದತ್ತ ಮುಖಮಾಡಿ ಅನ್ನದಾತ ಕುಳಿತಿದ್ದಾನೆ. ಇಂಥ ದೃಶ್ಯಗಳು …

Read More »