ಸಂಕೇಶ್ವರ: ಮಾಜಿ ಸಚಿವ ದಿ| ಉಮೇಶ ಕತ್ತಿ ಅವರ ಕನಸಿನಂತೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲು ಈ ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಪಕ್ಷದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಬೇಕೆಂಬ ಉಮೇಶ ಕತ್ತಿ ಕನಸನ್ನು ಮುಖ್ಯಮಂತ್ರಿಯಾಗಿ ನಾನು ಈಡೇರಿಸುತ್ತೇನೆ ಎಂದರು. ಕಾಂಗ್ರೆಸ್ ಕೇವಲ ಮತಬ್ಯಾಂಕ್ ಸಲುವಾಗಿ ಮುಸ್ಲಿಂ ಸಮುದಾಯವನ್ನು ಇನ್ನಿತರ …
Read More »ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ.!
ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ.! ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಸ್ವೀಪ್ ಸಮಿತಿ ಮದುವೆ ಆಮಂತ್ರಣ ಮಾದರಿಯಲ್ಲಿ ಮತದಾರರಿಗೆ ಮತದಾನಕ್ಕೆ ಆಹ್ವಾನಿಸುವ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವ ವಿಶೇಷ ಚಟುವಟಿಕೆಯಲ್ಲಿ ತೊಡಗಿದೆ. ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಬಬಲೇಶ್ವರ ತಾಲೂಕಿನಲ್ಲಿ ಮತದಾರರನ್ನು ಮತದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಇಂಥ ವಿಶಿಷ್ಟ ಪ್ರಯೋಗಕ್ಕೆ ಮಂದಾಗಿದೆ. ಬಬಲೇಶ್ವರ ತಾಲೂಕ ಸ್ವಿಪ್ ಸಮಿತಿ, ನಿಡೋಣಿ …
Read More »ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಹೊಸ ಟ್ವಿಸ್ಟ್.! ಎಲ್ಲರಿಗಿಂತ ಮೊದಲೇ ಡಿಕೆ ಬ್ರದರ್ಸ್ʼಗೆ ತಲುಪಿತ್ತಂತೆ.!?
ಹಾಸನ : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಹಾಸನದ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ಸಿಡಿ ಊರೆಲ್ಲಾ ಹರಡುವ ಮುನ್ನ ಮೊದಲು ಯಾರ ಕೈಗೆ ಸೇರಿತ್ತು? ಈ ರೀತಿಯ ರಾಜಕೀಯ ಬಿರುಗಾಳಿ ಚುನಾವಣೆ ವೇಳೆ ಜೋರಾಗಿ ಬೀಸಲಿದೆ ಎನ್ನುವ ಮಾಹಿತಿ ಕೆಲವು ಸಚಿವರಿಗೆ, ಸಂಸದರಿಗೆ ಮೊದಲೇ ಇತ್ತೇ? ಈ ವಿಚಾರದ ಬಗ್ಗೆ ಮಾತನಾಡಿರುವ ವಕೀಲ ದೇವರಾಜೇ ಗೌಡ, ಎಲ್ಲರಿಗಿಂತ ಮೊದಲು ಈ ವಿಡಿಯೋ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು …
Read More »ಒಂದೇ ಸಿನಿಮಾದಲ್ಲಿ ಅಪ್ಪ-ಮಗಳು; ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾದ ದುನಿಯಾ ವಿಜಯ್ ಪುತ್ರಿ!
ದುನಿಯಾ ವಿಜಯ್ ‘ಭೀಮ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟರಲ್ಲೇ ಮತ್ತೊಂದು ಸಿನಿಮಾ ಸೆಟ್ಟೇರುವ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಸಿನಿಮಾ ದುನಿಯಾ ವಿಜಯ್ಗೆ ವಿಶೇಷ. ಹಾಗಂತ ಇನ್ನೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಅಂತಲ್ಲ. ಈಗ ದುನಿಯಾ ವಿಜಯ್ ಕೇವಲ ನಟನಾಗಿ ಯಶಸ್ಸು ಕಂಡಿಲ್ಲ. ‘ಸಲಗ’ ಮೂಲಕ ನಿರ್ದೇಶಕನಾಗಿಯೂ ಯಶಸ್ಸು ಕಂಡಿದ್ದಾರೆ. ಈಗ ಎರಡನೇ ಸಿನಿಮಾ ‘ಭೀಮ’ಗೂ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮಧ್ಯೆ ತಮ್ಮ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ. ಕೆಲವು ದಿನಗಳ …
Read More »ಮಹಾನಟಿ’ ರಿಯಾಲಿಟಿ ಶೋ ಹಾಗೂ ಜಡ್ಜಸ್ ವಿರುದ್ಧ ದಾಖಲಾಯ್ತು ಕೇಸ್..!
ಬೆಂಗಳೂರು:- ಮಹಾನಟಿ’ ರಿಯಾಲಿಟಿ ಶೋ ವಿರುದ್ಧ ಕೇಸ್ ದಾಖಲಾಗಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ವೇದಿಕೆ ನೀಡಿತ್ತು. ಇದೀಗ ಈ ಶೋ ಗೆ ದೊಡ್ಡ ಶಾಕ್ ಸಿಕ್ಕಿದೆ. ಈ ರಿಯಾಲಿಟಿ ಶೋ ನ ನಿರೂಪಣೆಯನ್ನು ಅನುಶ್ರೀ ಮಾಡುತ್ತಿದ್ದಾರೆ. ನಿರ್ದೇಶಕ ತರುಣ್ ಸುಧೀರ್, ಹಿರಿಯ ನಟಿ ಪ್ರೇಮಾ, ನಟ ರಮೇಶ್ ಅರವಿಂದ್ ಮತ್ತು ನಟಿ ನಿಶ್ವಿಕಾ ನಾಯ್ಡು ತೀರ್ಪುಗಾರರಾಗಿದ್ದಾರೆ. ಇದೀಗ ಈ ಶೋನಲ್ಲಿ ಬಳಕೆಯಾದ ಸಾಲಿನ ಬಗ್ಗೆ ಅಪಸ್ವರ ಕೇಳಿ …
Read More »ಕಾಂಗ್ರೆಸ್ಗೆ ಪ್ರಧಾನಿ ಮೋದಿ ಖಡಕ್ ಸವಾಲು
ನವದೆಹಲಿ: ತಮ್ಮ ನೇತೃತ್ವದ ಕೇಂದ್ರ ಸರ್ಕಾರ ರದ್ದುಪಡಿಸಿರುವ ಸಂವಿಧಾನದ 370ನೇ ವಿಧಿಯನ್ನು ಮರುಸ್ಥಾಪಿಸುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸವಾಲೆಸೆದಿದ್ದಾರೆ. ಕಾಂಗ್ರೆಸ್ಗೆ ಧೈರ್ಯವಿದ್ದರೆ 370ನೇ ವಿಧಿಯನ್ನು ಮರುಸ್ಥಾಪನೆ ಮಾಡುವುದಾಗಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿ ಎಂದು ಮೋದಿ ಹೇಳಿದ್ದಾರೆ.ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ, ‘ಅವರು (ಕಾಂಗ್ರೆಸ್) ಸಂವಿಧಾನದ ಬಗ್ಗೆ ದೊಡ್ಡ ದೊಡ್ಡ ಮಾತನ್ನಾಡುತ್ತಾರೆ. ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತಾಡುತ್ತಾರೆ. ಅವರು ನಮ್ಮನ್ನು ಬಹಳಷ್ಟು ನಿಂದಿಸುತ್ತಾರೆ. ಆದರೆ ಬಾಬಾಸಾಹೇಬ್ …
Read More »ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ
ಕಲಬುರಗಿ: ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಈಗಲಾದರೂ ಉತ್ತರಿಸಿಲಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಆಗ್ರಹಿಸಿದರು. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕಾಂಗ್ರೆಸ್ ಪರ ಮತಯಾಚಿಸಿ ಮಾತನಾಡಿದ ಅವರು, ಮಹಿಳೆಯರ ಅತ್ಯಾಚಾರ ಎಸಗಿದ ಅದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ …
Read More »ಎಸ್ಐಟಿಗೆ 18 ಸಿಬ್ಬಂದಿ ನೇಮಕ; ಅಶ್ಲೀಲ ವಿಡಿಯೋದಲ್ಲಿ ಇರುವವರು ಯಾರು?
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ 18 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಯಿದ್ದು, ವಿಡಿಯೋದಲ್ಲಿರುವ ಮಹಿಳೆಯರ ತನಿಖೆಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೊತ್ತಾಗಿದೆ. ವಿಶೇಷ ತನಿಖಾ ತಂಡದಿಂದ ತನಿಖೆ ಚುರುಕಾಗುತ್ತಿದ್ದು, ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ಟೀಂ ಮಾಡಲಾಗಿದೆ. ಇನ್ಸ್ಪೆಪಕ್ಟರ್ ಸೇರಿ ನಾಲ್ವರ ಪ್ರತ್ಯೇಕ ತಂಡದಿಂದ …
Read More »ರಾಕೇಶ್ ಸಾವಿನ ರಹಸ್ಯವೂ ಬಯಲಾಗಲಿದೆ.’ ಎಂದ ಹೆಚ್ಡಿಕೆ!
ಹುಬ್ಬಳ್ಳಿ: ಹಾಸನದ ಸಂಸದ ಹೆಚ್ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗುತ್ತಿದ್ದಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ರಹಸ್ಯವನ್ನೂ ಬಯಲಿಗೆ ತರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್ಡಿಕೆ, ಸಿದ್ದರಾಮಯ್ಯ ಅವರ ಮನೆಯಲ್ಲಿ ನಡೆದ ವಿಚಾರವನ್ನು ಹೊರಗಡೆ …
Read More »HDK vs DKS: ಪೆನ್ಡ್ರೈವ್ ಪ್ರಕರಣಕ್ಕೆ ಆ ‘ಮಹಾನಾಯಕ’ ಕಾರಣ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಗರಂ
ಬೆಂಗಳೂರು, ಏಪ್ರಿಲ್ 30: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಳೆಯದು ಎಂದು ಹೇಳಿದ್ದಾರೆ. ಹಾಗಾದರೆ ಚುನಾವಣೆ ಹೊತ್ತಲ್ಲಿ ಎಳೆದು ತಂದವರು ಯಾರು, ಆ ಮಹಾನಾಯಕನ ಕೈಗೆ ಪೆನ್ಡ್ರೈವ್ ಸಿಕ್ಕಿದ್ದು ಹೇಗೆ? ಇದಕ್ಕೆಲ್ಲ ಅವರೇ ಕಾರಣ. ಕಾಂಗ್ರೆಸ್ ಪುಡಾರಿಗಳು ನನ್ನ ಮನೆ ಮುಂದೆ ಪ್ರತಿಭಟನೆ ಮಾಡುವ ಅವಶ್ಯಕತೆ ಇದಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ಕುಮಾರಸ್ವಾಮಿ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ ಜೆಡಿಎಸ್ ಕೋರ್ ಕಮಿಟಿ ಸಭೆ ಬಳಿಕ …
Read More »