ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ …
Read More »14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ
14 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ನಿಪ್ಪಾಣಿ ಯುವಕನಿಗೆ 30 ವರ್ಷ ಜೈಲು ಶಿಕ್ಷೆ ನಿಪ್ಪಾಣಿ ಮೂಲದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯ ಹೆಸರು ಆಕಾಶ ಅಲಿಯಾಸ …
Read More »ಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆ
ಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿಬೆಳಗಾವಿ ಜಿಲ್ಲಾ ದಸರಾ ಈಜು ಸ್ಪರ್ಧೆ ತನುಜ್ ಸಿಂಗ್ ಮತ್ತು ವೇದಾ ಖಾನೋಲ್ಕರ್’ಗೆ ವೈಯಕ್ತಿಕ ಚಾಂಪಿಯನ್ಶಿಪ್ ಪ್ರಶಸ್ತಿಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜನೆ ಯುವಜನ ಸೇವಾ ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಬೆಳಗಾವಿ ಗೋವಾವೇಸ್’ನ ಮಹಾನಗರ ಪಾಲಿಕೆ ಈಜುಕೊಳದಲ್ಲಿ ಆಯೋಜಿಸಲಾದ …
Read More »ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:
ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. ಜೊತೆಗೆ 1.10 ಕೋಟಿ ವಿದ್ಯುತ್ ಬಿಲ್ ಸಹ ಕಟ್ಟಿಲ್ಲ. ಅಲ್ಲದೇ ಇಲ್ಲಿನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು 11 ಕೋಟಿ ಅನುದಾನಕ್ಕಾಗಿ ಕಳುಹಿಸಿದ್ದ ಪ್ರಸ್ತಾವನೆಗೂ ರಾಜ್ಯ ಸರ್ಕಾರ ಸೊಪ್ಪು ಹಾಕದೇ ಇರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಒಂದೆಡೆ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳ ಸ್ಥಳಾಂತರ ಆಗಿಲ್ಲ. ಮತ್ತೊಂದೆಡೆ …
Read More »ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ
ವಿಜಯಪುರ…:ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಪಂಚ ನದಿಗಳು ಹರಿಯುತ್ತಿದ್ದು, ಜಿಲ್ಲೆಗೆ ಹೊಂದಿಕೊಂಡೆ ಆಲಮಟ್ಟಿ ಹಾಗೂ ನಾರಾಯಣಪುರ ಈ ಎರಡು ಜಲಾಶಯಗಳು ಸಹ ಇರುವುದರಿಂದ ಮೀನುಗಾರಿಕೆಗೆ ಉತ್ತಮ ತಾಣವಾಗಿತ್ತು. ಇದರಿಂದಾಗಿಯೇ ಉತ್ತರ ಕರ್ನಾಟಕದಲ್ಲೂ ಸಹ ಒಳನಾಡು ಮೀನುಗಾರಿಗೆ ಒಂದು ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ವಿಜಯಪುರ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಲ್ಲಿ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುತ್ತಿದ್ದಾರೆ. ಆದರೆ ಈ …
Read More »ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್
ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್ ಬೆಂಗಳೂರು: ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಸದಸ್ಯರು, ಜಿಲ್ಲಾ ಆಯೋಗಗಳ ಸದಸ್ಯರು, ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂಕೋರ್ಟ್ ಆದೇಶಕ್ಕೆ ರಾಜ್ಯ ಸರ್ಕಾರ ಬದ್ಧರಾಗಿರಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ಇತ್ಯರ್ಥಪಡಿಸಿದೆ. ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿರುವ ಸದಸ್ಯರು, ಜಿಲ್ಲಾ ಆಯೋಗಗಳಲ್ಲಿನ ಅಧ್ಯಕ್ಷರು ಮತ್ತು ಸದಸ್ಯರು ಸೇರಿ ಖಾಲಿ ಇರುವ …
Read More »ಬಸವ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ
ಬಸವ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ ಒಡೆಯೋ ಕೆಲಸ ನಿರಂತರವಾಗಿ ನಡೆದಿದೆ ಬಸವಣ್ಣ ಹೆಸರು ಬಳಸಿಕೊಂಡು, ಮನಬಂದಂತೆ ಮಾತನಾಡುತ್ತಿದ್ದಾರೆ. ಬಸವೇಶ್ವರ ವಿಚಾರಧಾರೆಗಳನ್ನು ಬಿತ್ತುವುದಾಗಿರಬೇಕಿತ್ತು ಆದರೆ ಅಲ್ಲಿ ಬಸವಣ್ಣ ಆಚಾರ-ವಿಚಾರಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮೊದಲು ಬಸವಣ್ಣನವರ ತತ್ವದಂತೆ ನಡೆದುಕೊಳ್ಳಿ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವೇದಿಕೆ ಮೇಲೆ ಎಸ್.ಸಿ, 2 …
Read More »ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!
ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ ರೈತರು ಬೆಳದ ಬೆಳೆ ನಾಶ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನಿರಂತರ ಮಳೆಯಿಂದಾಗಿ ರೈತರು ಬೆಳದ ಬೆಳೆ ಪ್ರವಾಹದ ತುತ್ತಾಗಿದ್ದು. ಪ್ರವಾಹ ಬಾದಿತ ಜಮೀನುಗಳಿಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ …
Read More »ಗೊಂದಲದ ಮಧ್ಯೆಯೂ ಗುಡ್ ನ್ಯೂಸ್ ನೀಡಿದ ಪೊಲೀಸರು
ಬೆಳಗಾವಿಯ ಜಿಲ್ಲೆಯಲ್ಲಿ ಅದ್ಧೂರಿ ಗಣೇಶೋತ್ಸವ ನಡೆಯುತ್ತಿದ್ದು, ನಾಳೆ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಸಂಬಂಧ ಪೊಲೀಸರು ನೀಡಿದ ಸೂಚನೆಗಳಿಗೆ ಅನೇಕರು ಆಕ್ಷೇಪ ವ್ಯಾಕ್ತಪಡಿಸಿದ್ದರಿಂದ ಕೆಲವು ಗೊಂದಲಗಳು ನಿರ್ಮಾಣಗೊಂಡಿವೆ. ಸಾಸಕ ಅಭಯ ಪಾಟೀಲ ಕೂಡ ಪೊಲೀಸರ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಸಾರ್ವಜನಿಕರಿಗೆ ಪೊಲೀಸರು ಗುಡ್ ನ್ಯೂಸ್ ನೀಡಿದ್ದಾರೆ. ಶುಕ್ರವಾರ ಮತ್ತು ಶನಿವಾರ ಸಂಜೆ ಗಣೇಶ ಹಬ್ಬ ನೋಡಲು ಜನದಟ್ಟಣೆ ಹೆಚ್ಚಾಗಿರುವುದರಿಂದ, ಆಹಾರ ಮತ್ತು ಪಾನೀಯ ಅಂಗಡಿಗಳು …
Read More »ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ
ಅವೈಜ್ಞಾನಿಕ ಚಕ್ ಡ್ಯಾಮ್; ಬೆಳೆಗೆ ನುಗ್ಗಿದ ನೀರು… ಅಧಿಕಾರಿಯಿಂದ ರೈತನಿಗೆ ಹುಚ್ಚು ಮಂಗ್ಯಾ ಎಂದು ಬೈದ ಆರೋಪ ಅವೈಜ್ಞಾನಿಕ ಚಕ್ ಡ್ಯಾಮ್ 20 ಎಕರೆ ಬೆಳೆ ಜಲಾವೃತ, ರೈತರ ಆಕ್ರೋಶ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಣ್ಣೀರಿಟ್ಟ ಕೃಷಿಕರು ಹುಚ್ಚು ಮಂಗ್ಯಾ ಹೋಗು ಎಂದ ಅಧಿಕಾರಿಗಳ ವಿರುದ್ಧ ಅಸಮಾಧಾನ ಅವೈಜ್ಞಾನಿಕ ಚೆಕ್ ಡ್ಯಾಂ ನಿರ್ಮಿಸಿ ಬೆಳೆಹಾನಿಯಾದ ರೈತರ ಸಮಸ್ಯೆಗಳನ್ನು ಕೇಳುವ ಬದಲೂ ರೈತರನ್ನೇ ನಿಂದಿಸಿ ಕಳುಹಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ …
Read More »
Laxmi News 24×7