Uncategorized

ದೇವಸ್ಥಾನದ ಬಳಿ ಬೃಹತ್ ಮರ ಬಿದ್ದು 7 ಜನ ಸಾವು.!

ದೇವಸ್ಥಾನದ ಬಳಿ ಬೃಹತ್ ಮರ ಬಿದ್ದು 7 ಜನ ಸಾವನ್ನಪ್ಪಿದ ದುರ್ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತಾಲೂಕಿನ ಪರಾಸ್ ಸಂಸ್ಥಾನದಲ್ಲಿ ನಡೆದಿದೆ.     ಸಂಜೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಇದೇ ವೇಳೆ ಪಾರಸ್ ಗ್ರಾಮದ ಬಾಬೂಜಿ ಮಹಾರಾಜ ಸಂಸ್ಥಾನದಲ್ಲಿ ಸಂಜೆ ಆರತಿ ನಡೆಯುತ್ತಿದ್ದಾಗ ದೇವಸ್ಥಾನದ ಆವರಣದಲ್ಲಿರುವ ತಗಡಿನ ಶೆಡ್‌ನ ಕೆಳಗೆ ಆರತಿಗೆ ಹಲವರು ಸೇರಿದ್ದರು ಎಂದು ವರದಿಯಾಗಿದೆ. ದೇವಸ್ಥಾನದ ಬಳಿ ಇದ್ದ ದೊಡ್ಡ ಬೇವಿನ ಮರವೊಂದು …

Read More »

ಒಂದು ಕಡೆ ಸಫಾರಿ ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯ (ಭರ)ವರಸೆ ಎಂದು ಎಚ್​ಡಿಕೆ ಆಕ್ರೋಶ

ಬೆಂಗಳೂರು: ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ರಾಜಕಾರಣವೇ ಅನುಮಾನಾಸ್ಪದವಾಗಿದೆ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು. ಇದು ಬಿಜೆಪಿಯ (ಭರ)ವರಸೆ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ.   ಇದೇ ನೋಡಿ ಅಸಲಿ ವರಸೆ ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ …

Read More »

ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ತಾರೆ?ನಾಳೆ ಪಕ್ಷ ನನಗೆ ಯಾವ ರೀತಿಯ ಸೂಚನೆಗಳನ್ನು ಕೊಡುತ್ತೆ ಅದರ ಮೇಲೆ ಇವೆಲ್ಲವೂ ನಿರ್ಧಾರ: ಸವದಿ

ಅಥಣಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ತಾರೆ ಎನ್ನುವ ಗುಮಾನಿ ಕ್ಷೇತ್ರದಲ್ಲಿ ಹರಡುತ್ತಿದೆ ಎನ್ನುವ ಪ್ರಶ್ನೆಗೆ ನಾಳೆ ಪಕ್ಷ ನನಗೆ ಯಾವ ರೀತಿಯ ಸೂಚನೆಗಳನ್ನು ಕೊಡುತ್ತೆ ಅದರ ಮೇಲೆ ಇವೆಲ್ಲವೂ ನಿರ್ಧಾರ ಕುತೂಹಲಕರ ಉತ್ತರ ನೀಡಿದ್ದಾರೆ. ಗುಮಾನಿಗಳು ಎಲ್ಲ ರೀತಿಯಲ್ಲಿ ಬರುತ್ತವೆ. ಆದರೆ ಇವತ್ತಿನವರೆಗೂ ಆ ರೀತಿಯ ಆಲೋಚನೆಗಳನ್ನು ನಾನು ಮಾಡಿಲ್ಲ. ನಾಳೆ ಪಕ್ಷ ನನಗೆ ಯಾವ ರೀತಿಯ ಸೂಚನೆಗಳನ್ನು ಕೊಡುತ್ತೆ ಅದರ ಮೇಲೆ ಇವೆಲ್ಲವೂ ನಿರ್ಧಾರವಾಗಲಿದೆ ಎಂದು …

Read More »

ಯಾಕೆ ಹತಾಶರಾಗಿದ್ದಾರೋ ತಿಳಿಯುತ್ತಿಲ್ಲ ಲಕ್ಷ್ಮಣಣ್ಣ ನೀನು ಶಾಂತವಾಗಿರು: ರಮೇಶ ಜಾರಕಿಹೊಳಿ

ಬೆಳಗಾವಿ: ಲಕ್ಷ್ಮಣ ಸವದಿ ಯಾಕೆ ಹತಾಶರಾಗಿದ್ದಾರೋ ತಿಳಿಯುತ್ತಿಲ್ಲ. ಹೈಕಮಾಂಡ್ ಎಲ್ಲವನ್ನೂ ನಿರ್ಧರಿಸುತ್ತದೆ, ಲಕ್ಷ್ಮಣಣ್ಣ ನೀನು ಶಾಂತವಾಗಿರು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಮಹಾರಾಷ್ಟ್ರದ ಗಡಿ ಶಿನ್ನೋಳಿಯಲ್ಲಿ ರಮೇಶ ಜಾರಕಿಹೊಳಿ ಸಭೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದರು. ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಹೇಶ ಕುಮಟಳ್ಳಿ ಮಧ್ಯೆ ಫೈಟ್ ವಿಚಾರದ ಕುರಿತು ಪ್ರಶ್ನಿಸಿದಾಗ, ಕೆಲವೊಂದು …

Read More »

ವಿಜಯಪುರ: ಬಿಜೆಪಿ ಅಭ್ಯರ್ಥಿಗಳ ಪಟ್ಟಿಯತ್ತ ಎಲ್ಲರ ಚಿತ್ತ

ವಿಜಯಪುರ : ಅಳೆದು, ತೂಗಿ ಕೊನೆಗೂ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಏಪ್ರಿಲ್‌ 9 ಅಥವಾ 10ರಂದು ಘೋಷಣೆಯಾಗುವ ನಿರೀಕ್ಷೆ ಇದೆ.   ಹೇಗಾದರೂ ಮಾಡಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳಬೇಕು ಎಂಬ ಹರಸಾಹಸಕ್ಕೆ ಬಿದ್ದಿರುವ ಬಿಜೆಪಿಯ ಕೇಂದ್ರ ವರಿಷ್ಠರು ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಳೆದ ಆರು ತಿಂಗಳಲ್ಲಿ ಎರಡು ಬಾರಿ ಸಮೀಕ್ಷೆ ನಡೆಸಿದ್ದಾರೆ. ಅಲ್ಲದೇ, ಬಿಜೆಪಿ ಘಟಕ, ಸಂಘ ಪರಿವಾರ ಕೂಡ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸರ್ವೆ …

Read More »

ಬಂಡೀಪುರದ `ಟೈಗರ್ ಸಫಾರಿ’ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಮೈಸೂರು: ಬಂಡೀಪುರ ರಾಷ್ಟ್ರೀಯ ಉದ್ಯಾನವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಟೈಗರ್ ಸಫಾರಿಗೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಹೈದರಾಬಾದ್ ಮತ್ತು ಚೆನ್ನೈನ ಕಾರ್ಯಕ್ರಮಗಳ ನಂತರ ಮೈಸೂರಿಗೆ ಬಂದಿರುವೆ. ಏಪ್ರಿಲ್ 9 ರ ಇಂದು , ಪ್ರಾಜೆಕ್ಟ್ ಟೈಗರ್ ನ 50 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುವೆ ಎಂದು …

Read More »

ಕೇಂದ್ರದಿಂದ ಸಾರ್ವಜನಿಕರಿಗೆ ಸಿಹಿ ಸುದ್ದಿ ; ಶೀಘ್ರ ‘ಎಲ್ಪಿಜಿ ಸಿಲಿಂಡರ್’ ಬೆಲೆ ಇಳಿಕೆ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಸಾಮಾನ್ಯ ಜನರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಮೋದಿ ಸರ್ಕಾರದ ಇತ್ತೀಚಿನ ನಿರ್ಧಾರದಿಂದ ಅನೇಕ ಜನರು ನಿರಾಳರಾಗಿದ್ದು, ಸಧ್ಯದಲ್ಲೇ ಗ್ಯಾಸ್ ಬೆಲೆ ಇಳಿಕೆಯಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದೊಂದಿಗೆ, ನಗರ ಅನಿಲ ವಿತರಕರು ಸಂಕುಚಿತ ನೈಸರ್ಗಿಕ ಅನಿಲ (CNG) ಮತ್ತು ಪೈಪ್ಡ್ ನೈಸರ್ಗಿಕ ಅನಿಲ (PNG) ಬೆಲೆಗಳನ್ನ ಕಡಿಮೆ ಮಾಡುತ್ತಾರೆ. ವಾಹನಗಳಲ್ಲಿ ಸಿಎನ್‌ಜಿ ಬಳಸುತ್ತಾರೆ. ಇಲ್ಲದಿದ್ದರೆ, PNG ಮನೆಗಳಲ್ಲಿ ಬಳಸಲಾಗುತ್ತದೆ. …

Read More »

ಸುದೀಪ್ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ನಟ ಯಶ್ ಎಂಟ್ರಿ :ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ

ಬೆಂಗಳೂರು : ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಣೆ ಮಾಡಿದ ಬೆನ್ನಲ್ಲೇ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ. ಹೌದು, ಸ್ಟಾರ್ ಪ್ರಚಾರಕರನ್ನು ಕರೆತಂದು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿರುವ ರಾಜಕೀಯ ಪಕ್ಷಗಳು ನಟ ಯಶ್ ಮನೆಯ ಬಾಗಿಲು ಕೂಡ ತಟ್ಟಿದ್ದಾರೆ ಎನ್ನಲಾಗಿದೆ. ಆದರೆ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿರುವ ನಟ ಯಶ್ ಇದಕ್ಕೆ ನೋ ಎಂದಿದ್ದಾರೆ …

Read More »

ಸುದೀಪ್-ಪ್ರಕಾಶ್ ರೈ ಗೆ ನಟ ಚೇತನ್ ಟಾಂಗ್

ಬೆಂಗಳೂರು : ಬಿಜೆಪಿಗೆ ಬೆಂಬಲ ನೀಡುತ್ತಿದ್ದಂತೆ ನಟ ಪ್ರಕಾಶ್ ರೈ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಇದೀಗ ಇಬ್ಬರೂ ನಟರಿಗೆ ಚೇತನ್ ಅಹಿಂಸಾ ಪೋಸ್ಟ್ ಒಂದನ್ನು ಮಾಡುವ ಮೂಲಕ ಟಾಂಗ್ ನೀಡಿದ್ದಾರೆ. ಬಿಜೆಪಿಗೆ ಸುದೀಪ್ ರವರು ನೀಡಿದ ಬೆಂಬಲದಿಂದ ಪ್ರಕಾಶ್ ರಾಜ್ ರವರು ‘ಆಶ್ಚರ್ಯ & ಆಘಾತಕ್ಕೊಳಗಾಗಿದ್ದಾರೆ’ಇದು ಕುತೂಹಲಕಾರಿ ವಿಷಯವಾಗಿದೆ. ಇಬ್ಬರು ಪ್ರತಿಭಾವಂತ ನಟರು – ಒಬ್ಬರು ಬಿಜೆಪಿ ಪರ & ಮತ್ತೊಬ್ಬರು ಬಿಜೆಪಿ ವಿರೋಧಿ – ಜೂಜಿನ …

Read More »

ಆರಂಭದಲ್ಲೇ ಕೊರೊನಾಗೆ ಕಡಿವಾಣ ಹಾಕಲು ‘ಕೇಂದ್ರ’ ಕಸರತ್ತು ; ಏ.10,11ಕ್ಕೆ ಆಸ್ಪತ್ರೆಗಳಲ್ಲಿ ‘ಮಾಕ್ ಡ್ರಿಲ್’ಗೆ ಸೂಚನೆ

ನವದೆಹಲಿ : ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ರಾಜ್ಯಗಳಿಗೆ ಜಾಗರೂಕರಾಗಿರಲು ಮತ್ತು ಕೋವಿಡ್ ನಿರ್ವಹಣೆಗೆ ಸಿದ್ಧರಾಗಿರಲು ಕೇಳಿಕೊಂಡರು. ಮಾಂಡವೀಯ ಅವರು ಕೋವಿಡ್ ಪರಿಸ್ಥಿತಿಯನ್ನ ಪರಿಶೀಲಿಸಿದರು ಮತ್ತು ತುರ್ತು ಹಾಟ್ಸ್ಪಾಟ್ಗಳನ್ನು ಗುರುತಿಸಲು, ಪರೀಕ್ಷೆಯನ್ನ ಹೆಚ್ಚಿಸಲು, ಆಸ್ಪತ್ರೆಯ ಮೂಲಸೌಕರ್ಯ ಸನ್ನದ್ಧತೆಯನ್ನ ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಸೂಚಿಸಿದರು.   ಏಪ್ರಿಲ್ 10, 11 ರಂದು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಅಣಕು ಡ್ರಿಲ್ಗಳನ್ನ ಪರಿಶೀಲಿಸಲು ಆಸ್ಪತ್ರೆಗಳಿಗೆ ಭೇಟಿ ನೀಡುವಂತೆ …

Read More »