Breaking News

Uncategorized

ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇರರಾಗಿ ಸ್ಪರ್ಧಿಸಿ: ಅಭಿಮಾನಿಗಳ ಆಕ್ರೋಶ

ಬಾಗಲಕೋಟೆ: ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯ ನಾಯಕರು ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇತರಾಗಿ ಸ್ಪರ್ಧಿಸಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಮುಖಂಡರು, ಕಾರ್ಯಕರ್ತರು ಶುಕ್ರವಾರ ಚರಂತಿಮಠದಲ್ಲಿ ನಡೆದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಆಗ್ರಹಿಸಿದರು. ‘ಬೇಕೇ, ಬೇಕೇ ಬೇಕು, ನ್ಯಾಯ ಬೇಕು’ ಎಂದು ಘೋಷಣೆ ಕೂಗಿದ ಬೆಂಬಲಿಗರು, ಐದು ವರ್ಷಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಿ ಸಂಘಟನೆ …

Read More »

ಲೋಕಸಭೆ ಚುನಾವಣೆ: ಪಿಎಸ್‌ಐ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ.ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.ಲೋಕಸಭೆ ಚುನಾವಣೆ ನೀತಿ …

Read More »

ಧಾರ್ಮಿಕ ದತ್ತಿ ಇಲಾಖೆಯ ಮಸೂದೆ ವಾಪಸ್‌ ಕಳುಹಿಸಿದ ರಾಜ್ಯಪಾಲರು!

ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಮಸೂದೆಯೊಂದನ್ನ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಾಸ್‌ ಕಳುಹಿಸಿದ್ದಾರೆ. ಮುಜುರಾಯಿ ಇಲಾಖೆ ವ್ಯಾಪ್ತಿಯಲ್ಲಿರೊ ಶ್ರೀಮಂತ ದೇವಾಲಯಗಳಲ್ಲಿ ಸಂಗ್ರಹವಾಗೊ ಸಾಮಾನ್ಯ ಸಂಗ್ರಹ ನಿಧಿಯನ್ನ ಆದಾಯ ಇಲ್ದೇ ಇರೊ ಸಿ ವರ್ಗದ ದೇವಾಲಯಗಳಿಗೆ ಬಳಸೋದನ್ನ ಕಡ್ಡಾಯಗೊಳಿಸೊ ಮಸೂದೆ ಇದಾಗಿತ್ತು. ಈಗ ಈ ಮಸೂದೆಯನ್ನೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್ ಸರ್ಕಾರಕ್ಕೆ ವಾಪಾಸ್‌ ಕಳಿಸಿದ್ದಾರೆ. ಅಲ್ದೇ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಇತರೆ ಧಾರ್ಮಿಕ ಸಂಸ್ಥೆಗಳನ್ನ ಸೇರಿಸೊ ಪ್ಲ್ಯಾನ್‌ ಏನಾದ್ರೂ ಇದಿಯಾ, …

Read More »

ಜಗದೀಶ್ ಶೆಟ್ಟರ್ ಬೆನ್ನಿಗೆ ನಿಂತ ‘ವೀರಶೈವ ಲಿಂಗಾಯತ ಮಹಾಸಭಾ’: ಬಿಜೆಪಿಗೆ ಬುದ್ಧಿ ಕಲಿಸುವ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಮಾರ್ಚ್ 18: ಎರಡು ಕ್ಷೇತ್ರಗಳ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಇದೀಗ ಬೆಳಗಾವಿ ಟಿಕೆಟ್ ಪಡೆಯಲು ಪರದಾಡುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಬೆನ್ನಿಗೆ ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ’ ನಿಂತಿದೆ. ಜೊತೆಗೆ ಟಿಕೆಟ್ ವಿಚಾರವಾಗಿ ಬಿಜೆಪಿಗೆ ಖಡಕ್ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದೆ.ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಧಾನಸಭೆಯಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ಮುಂದಾಗಿದ್ದ ಕಾಣದ ಕೈಗಳು ಈ …

Read More »

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ಅಥಣಿ: ಬಿಜೆಪಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕುವುದು, ಸಂಸತ್‌ನಲ್ಲಿ ಟೇಬಲ್‌ ಕುಟ್ಟುವುದು ಹಾಗೂ ಮೋದಿ ಮೋದಿ ಎಂದು ಹೇಳುವುದನ್ನು ಬಿಟ್ಟರೆ ಬೇರ್ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯದ 25 ಬಿಜೆಪಿ ಸಂಸದರು ಬರೀ ಶೋಕೇಸ್‌ ಪೀಸ್‌ ಆಗಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದರು.   ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯ ನಾನು ಹೇಳಿದ್ದಲ್ಲ. ಬಿಜೆಪಿ ಸಂಸದರೊಬ್ಬರು ಹಾಗೆಯೇ ಕೂಡಿದಾಗ ಇದನ್ನು ನನ್ನ ಮುಂದೆ ಪ್ರಸ್ತಾವಿಸಿದ್ದಾರೆ. …

Read More »

ಟಿಕೆಟ್‍ಗಾಗಿ ಸಿಎಂ ಮನೆಗೆ ವೀಣಾ ಬೆಂಬಲಿಗರ ಮುತ್ತಿಗೆ

ಬೆಂಗಳೂರು, ಮಾ.18- ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ನುಗ್ಗುವ ಪ್ರಯತ್ನ ನಡೆಸಿದರು. ಬಾಗಲಕೋಟೆಯಿಂದ ಆಗಮಿಸಿದ ಮಹಿಳೆಯರ ತಂಡ ಇಂದು ಬೆಂಗಳೂರಿನಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯತ್ನಿಸಿತ್ತು.   ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಬಳಿ ಬಿಗಿ ಕಾವಲು ಆಯೋಜಿಸಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಒಳಗೆ ಬಿಡಲು …

Read More »

2 ಸಾವಿರ ರೂ. ಕಳ್ಳತನ ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿ ಪರಿಶೀಲನೆ; ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಬಾಗಲಕೋಟೆ, ಮಾರ್ಚ್​.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ ಮನನೊಂದ ವಿದ್ಯಾರ್ಥಿನಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ (Bagalkot) ನ ಡೆದಿದೆ. 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ(14) ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮಾರ್ಚ್ 16 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.ಆ ಶಿಕ್ಷಕಿಯ 2 ಸಾವಿರ ರೂ ಶಾಲೆಯಲ್ಲಿ ಕಳೆದು ಹೋಗಿತ್ತು. ಆದರೆ …

Read More »

ದೇಶದ ಮೊದಲ ‘ಅಂಡರ್ ವಾಟರ್ ಮೆಟ್ರೋ’ ಗೆ ಉತ್ತಮ ರೆಸ್ಪಾನ್ಸ್

ಕೋಲ್ಕತಾ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೋಗೆ ಮೊದಲ ದಿನವೇ ಪ್ರಯಾಣಿಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಹೌದು, ಮೊದಲ ದಿನವೇ 70,000 ಕ್ಕೂ ಹೆಚ್ಚು ಪ್ರಯಾಣಿಕರು ರೈಲಿನಲ್ಲಿ ಸಂಚಾರ ಮಾಡಿದ್ದಾರೆ. ದೇಶದ ಮೊದಲ ನೀರೊಳಗಿನ ಸಾರಿಗೆ ಸುರಂಗದ ಮೂಲಕ ಹೂಗ್ಲಿ ನದಿಯ ಕೆಳಗೆ ಹಾದುಹೋಗುವ ಹೌರಾ ಮೈದಾನ್-ಎಸ್ಪ್ಲನೇಡ್ ಮೆಟ್ರೋದಲ್ಲಿ ಮೊದಲ ದಿನದಂದು 70,000 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.   ಮಾರ್ಚ್ 6 …

Read More »

ಮಲಬಾರ್ ಗೋಲ್ಡ್ & ಡೈಮೊಂಡ್ಸ್ : 89 ವಿದ್ಯಾರ್ಥಿನಿಯರಿಗೆ ರೂ.8.9 ಲಕ್ಷ ವಿದ್ಯಾರ್ಥಿ ವೇತನಗಳನ್ನು ವಿತರಿಸಲಾಯಿತು…!

 : ಬೆಳಗಾವಿ,: 16ನೇ ಮಾರ್ಚ್-2024 : ಮಲಬಾರ್ ಗೋಲ್ಡ್ & ಡೈಮೊಂಡ್ಸ್ ಸಿಎಸ್‌ಆ‌ರ್ ಉಪಕ್ರಮ ಕಾರ್ಯಕ್ರಮದ ಅಂಗವಾಗಿ ಇಂದು ಬೈಲಹೊಂಗಲ್, ಕೆ ಕೆ ಕೊಪ್ಪ, ಬೀಡಿ, ಖಾನಾಪುರ, ಸರ್ದಾರ್ ಪ್ರಥಮ ಧರ್ಜೆ ಮಹಿಳಾ ಕಾಲೇಜುಚಿಂತಾಮನರಾವ್‌ ಪದವಿ ಪೂರ್ವ ಕಾಲೇಜುನಲ್ಲಿರುವ 06 ಕಾಲೇಜುಗಳ 89 ವಿದ್ಯಾರ್ಥಿನಿಯರಿಗೆ ರೂ. 8.9 ಲಕ್ಷ (ಎಂಟು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳು) ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಈ ಕಾರ್ಯಕ್ರಮವು ಟೌನ್ ಹಾಲ್ ಭಾಗ್ಯನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ …

Read More »

ಚುನಾವಣೆ ಸಂದರ್ಭದಲ್ಲಿ ಬ್ಯಾಂಕುಗಳು ದೈನಂದಿನ ‘ಅನುಮಾನಾಸ್ಪದ ವಹಿವಾಟು ವರದಿ’ ಸಲ್ಲಿಸಬೇಕು : ಚುನಾವಣಾ ಆಯೋಗ

ನವದೆಹಲಿ: ಭಾರತದ ಚುನಾವಣಾ ಆಯೋಗವು ಶನಿವಾರ ಮೊದಲ ರೀತಿಯ ನಿರ್ಧಾರವನ್ನು ಪ್ರಕಟಿಸಿದ್ದು, ಇದರಲ್ಲಿ ಬ್ಯಾಂಕುಗಳು ದೈನಂದಿನ ಎಸ್ಟಿಆರ್ಗಳನ್ನು (ಅನುಮಾನಾಸ್ಪದ ವಹಿವಾಟು ವರದಿಗಳು) ಸಲ್ಲಿಸುವಂತೆ ಕೇಳಿದೆ. ಅನುಮಾನಾಸ್ಪದ ವಹಿವಾಟಿನ ಬಗ್ಗೆ ಎಲ್ಲಾ ಬ್ಯಾಂಕುಗಳು ದೈನಂದಿನ ವರದಿಗಳನ್ನು ಕಳುಹಿಸಬೇಕಾಗುತ್ತದೆ ಎಂದು ಸಿಇಸಿ ರಾಜೀವ್ ಕುಮಾರ್ ಘೋಷಿಸಿದರು.   ಹಣದ ಶಕ್ತಿಯ ಪ್ರಭಾವವನ್ನ ನಿಗ್ರಹಿಸಲು, ನ್ಯಾಯಸಮ್ಮತ ಚುನಾವಣೆಗಳನ್ನ ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಕ್ರಮಗಳನ್ನ ತೆಗೆದುಕೊಳ್ಳುತ್ತದೆ ಎಂದು ಕುಮಾರ್ ಹೇಳಿದರು. “ವಿವಿಧ ರಾಜ್ಯಗಳಲ್ಲಿ ವಿಭಿನ್ನ ದುರ್ಬಲತೆಗಳಿವೆ …

Read More »