ಬೆಂಗಳೂರು: ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದರಾಗಿದ್ದು, ಆ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಸುದ್ದಿ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ವಿಚಾರದಲ್ಲಿ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು …
Read More »ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ
ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು …
Read More »ಹುಬ್ಬಳ್ಳಿ – ಜೋಗ್ಫಾಲ್ಸ್ಗೆ ವಿಶೇಷ ಬಸ್
ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ವಿಶ್ವವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳು, ಜಲಪಾತಗಳು ಮೈದುಂಬಿ ಹರಿಯುತ್ತಿವೆ. ವಿಶ್ವವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕುತ್ತಿದೆ. ಸಾರ್ವಜನಿಕರ ಬೇಡಿಕೆಯ ಮೇರೆಗೆ ಜೋಗ ಜಲಪಾತ ವೀಕ್ಷಿಸಲು ಕುಟುಂಬದವರೊಂದಿಗೆ ಹೋಗಿ ಬರಲು …
Read More »ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಿ ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ
ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ.ಗೆ ಮಿತಿಗೊಳಿಸಿ ರಾಜ್ಯ ಸರ್ಕಾರದಿಂದ ಕರಡು ಅಧಿಸೂಚನೆ ಬೆಂಗಳೂರು: ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲ ಚಿತ್ರಮಂದಿರದಲ್ಲಿ ಪ್ರದರ್ಶಿಸುವ ಎಲ್ಲಾ ಭಾಷೆಯ ಚಿತ್ರಗಳಿಗೆ ಪ್ರವೇಶ ದರ 200 ರೂ. ಮಿತಿ ನಿಗದಿಗೊಳಿಸುವ ಸಂಬಂಧ ಕರಡು ತಿದ್ದುಪಡಿ ನಿಯಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ಸಿನಿನಾ ನಿಯಂತ್ರಣ (ತಿದ್ದುಪಡಿ) ನಿಯಮ 2025 ಕರಡು ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ ಯಾವುದೇ ಸಾರ್ವಜನಿಕ ಆಕ್ಷೇಪ, ಸಲಹೆ ಸೂಚನೆಗಳಿಗೆ …
Read More »34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER
34 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿಗಳ ನೇಮಕ – IPS TRANSFER ಬೆಂಗಳೂರು : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮೂಲಕ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗಗಳ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಬೆಂಗಳೂರಿನಲ್ಲಿ ಹೊಸದಾಗಿ ರಚನೆಯಾದ ವಿಭಾಗಗಳಿಗೆ ಡಿಸಿಪಿ (Deputy Commissioner of Police)ಗಳನ್ನ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಡಾ. ಚಂದ್ರಗುಪ್ತ – ಐಜಿಪಿ, …
Read More »ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ಹಾಗೂ ಮ್ಯಾಪ್ ಮೈ ಕ್ರಾಪ್, ಪುಣೆ ಇವರ ಸಹಯೋಗದಲ್ಲಿ ದಿನಾಂಕ: ೧೫.೦೭.೨೦೨೫ ರಂದು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳ ಕಬ್ಬು ವಿಭಾಗದ ಅಧಿಕಾರಿಗಳು/ ಸಿಬ್ಬಂದಿಯವರಿಗೆ “ಕಬ್ಬು ಉತ್ಪಾದನೆ ಹೆಚ್ಚಿಸಲು, ಕೃತಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಅಳವಡಿಕೆ ಹಾಗೂ ಕೀಟ ಮತ್ತು ರೋಗ ನಿರ್ವಹಣೆ” ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ.ರಾಜಗೋಪಾಲ, ನಿರ್ದೇಶಕರು, ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, …
Read More »ಯಲ್ಲಾಪುರ ಅರಣ್ಯದಲ್ಲಿ ಗುಂಡಿನ ಸದ್ದು
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಸವಾಲಾಗಿದ್ದ, 16ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪ್ರವೀಣ ಮನೋಹರ ಸುಧೀರ್ (37)ನನ್ನು ಸೋಮವಾರ ಯಲ್ಲಾಪುರ ತಾಲೂಕಿನ ಕಣ್ಣೀಗೇರಿ ಬಳಿಯ ದಟ್ಟ ಅರಣ್ಯದಲ್ಲಿ ಕಾಲಿಗೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಬಂಧಿಸಲಾಗಿದೆ. ಈ ಕಾರ್ಯಾಚರಣೆ ವೇಳೆ, ಪ್ರವೀಣ್ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ನಾಲ್ವರು ಪೊಲೀಸರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಜೊಯಿಡಾ ತಾಲೂಕಿನ …
Read More »ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು
ಹುಕ್ಕೇರಿ : ಹುಕ್ಕೇರಿ ಕೋರ್ಟ ಸರ್ಕಲ್ ಸುತ್ತುವರೆದು ರಸ್ತೆ ಬಂದ್ ಮಾಡಿದ ಕುರಿಗಳು ಹುಕ್ಕೇರಿ ನಗರದ ಕೋರ್ಟ ಸರ್ಕಲ್ ಬಳಿ ಸಾವಿರಾರು ಕುರಿಗಳು ರಸ್ತೆ ಬಂದ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ ಘಟನೆ ಜರುಗಿತು. ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಸರ್ವೆ ನಂಬರ 401 ರಲ್ಲಿ 23 ಗುಂಟೆ ಗಾಯರಾಣ ಜಮಿನಿನಲ್ಲಿ ಪುರಾತಣ ಲಕ್ಷ್ಮಿ ದೇವಿ ಮಂದಿರ ಹತ್ತಿರ ಇರುವ ಖುಲ್ಲಾ ಜಾಗೆಯಲ್ಲಿ ತಾಲೂಕಿನ ಗುಡಸ, ಬೆಲ್ಲದ ಬಾಗೆವಾಡಿ, …
Read More »ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಚಿತ್ರದುರ್ಗ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪ್ರಗತಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ. ಸುಧಾಕರ್, ಶಾಸಕರಾದ ಶ್ರೀ ಟಿ. ರಘುಮೂರ್ತಿ ಹಾಗೂ ಶ್ರೀ ಕೆ.ಸಿ. ವೀರೇಂದ್ರ ಅವರ ಜೊತೆಗೂಡಿ, ಕಾಮಗಾರಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಸಲಹೆಗಳು ಹಾಗೂ ಸೂಕ್ತ ಸೂಚನೆಗಳನ್ನು ನೀಡಲಾಯಿತು. ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಮುಖಂಡರು …
Read More »ಜೆ.ಕೆ.ಸಿಮೆಂಟ್ ಫ್ಯಾಕ್ಟರಿ ಸಾಮರ್ಥ್ಯ ಹೆಚ್ಚಳಕ್ಕೆ ಗ್ರಾಮಸ್ಥರ ವಿರೋಧ… ಬೂದಿಯಿಂದ ಬೆಳೆ ನಷ್ಟ, ಆರೋಗ್ಯ ಸಮಸ್ಯೆಯ ಆರೋಪ
ಜೆ.ಕೆ.ಸಿಮೆಂಟ್ ಫ್ಯಾಕ್ಟರಿ ಸಾಮರ್ಥ್ಯ ಹೆಚ್ಚಳಕ್ಕೆ ಗ್ರಾಮಸ್ಥರ ವಿರೋಧ… ಬೂದಿಯಿಂದ ಬೆಳೆ ನಷ್ಟ, ಆರೋಗ್ಯ ಸಮಸ್ಯೆಯ ಆರೋಪ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುದ್ದಾಪುರ ಗ್ರಾಮದ ಬಳಿ ಇರುವ ಜೆಕೆ ಸಿಮೆಂಟ್ ಫ್ಯಾಕ್ಟರಿ ತನ್ನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಮುಂದಾದ ಹಿನ್ನೆಲೆ, ಸುತ್ತಮುತ್ತಲಿನ ಮೂರು ಗ್ರಾಮಗಳ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುದ್ದಾಪುರ ಬಳಿ ಜೆಕೆ ಸಿಮೆಂಟ್ ಫ್ಯಾಕ್ಟರಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿದ್ದು, ಇದರಿಂದಾಗಿ ಹಲಕಿ, …
Read More »
Laxmi News 24×7