ಬೆಳಗಾವಿ, : ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ (Belagavi Congress Office) ಬಿಜೆಪಿ ಕಾರ್ಯಕರ್ತರು ನುಗ್ಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಗೆ ನುಗ್ಗಿದ 27ಬಿಜೆಪಿ ಕಾರ್ಯಕರ್ತರವಿರುದ್ಧ ಇದೀಗ ಎಫ್ಐಆರ್(FIR) ದಾಖಲಿಸಲಾಗಿದೆ. ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಜನರ ವಿರುದ್ಧ ಐಪಿಸಿ ಸೆಕ್ಷನ್ 143, …
Read More »ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನ ಓಕೆ: ಆಗದಿರಲಿ ಭಾರತದ ಸಮಗ್ರತೆಗೆ ಧಕ್ಕೆ
ಸ್ವಲ್ಪ ನೆನಪು ಮಾಡಿಕೊಳ್ಳಿ. 2018 ವಿಧಾನಸಭೆ ಚುನಾವಣೆಗೆ 10 ತಿಂಗಳು ಸಮಯ ಇದೆ ಎನ್ನುವಾಗ ನಡೆದ ಆ ಚರ್ಚೆ. ಆಗ ಚರ್ಚೆಗೆ ರಾಜ್ಯದಲ್ಲಿ ದೊಡ್ಡ ರಾಜಕೀಯ ವಿಷಯ ಇರಲಿಲ್ಲ. ಆಡಳಿತರೂಢ ಕಾಂಗ್ರೆಸ್ ವಿರೋಧಿ ಅಲೆ ಹುಟ್ಟುವ ಲಕ್ಷಣ ಇತ್ತು. ಆಗ ಮುಖ್ಯಮಂತ್ರಿ ಆಗಿದ್ದ, ಕರ್ನಾಟಕದ ಇಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಮ್ಮಿಂದೊಮ್ಮೆಲೆ ಹಿಂದಿ-ವಿರೋಧಿ ಚಳವಳಿಯ ತಿದಿ ಒತ್ತಿದರು. ಒಮ್ಮೆಲೆ ಎಲ್ಲೆಲ್ಲೂ ಚರ್ಚೆ ಮೊಳಗಿತು. ಕನ್ನಡದ ಅಸ್ಮಿತೆ ಉಳಿಸಿ ಎಂಬ ಉದ್ಘೋಷ ಎಲ್ಲೆಲ್ಲೂ …
Read More »ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ. ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ …
Read More »ಪೊಲೀಸ್ ಇಲಾಖೆಯಲ್ಲಿ ಕಳ್ಳಾಟ ಆಡುತ್ತಿದ್ದ ಅಧಿಕಾರಿಗಳಿಗೆ ಶಾಕ್; ವರ್ಗಾವಣೆ ನಂತರ NOC, LPC ಕಡ್ಡಾಯ
ಬೆಂಗಳೂರು, : ಪೊಲೀಸ್ ಇಲಾಖೆಯಲ್ಲಿ (Police Department) ಕಳ್ಳಾಟ ಆಡುತ್ತಿದ್ದ ಅಧಿಕಾರಿಗಳಿಗೆ ಶಾಕ್. ವರ್ಗಾವಣೆ ನಂತರ ಇಷ್ಟ ಬಂದಂತೆ ವರ್ತಿಸುತ್ತಿದ್ದವರಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ (B Dayanand) ಚಾಟಿ ಬೀಸಿದ್ದಾರೆ. ನಗರ ಪೊಲೀಸ್ ಆಯುಕ್ತರು ಪ್ರತಿ ಠಾಣೆಗೆ ಭೇಟಿ ಮಾಡಿದಾಗ ಪೊಲೀಸರ ಕಳ್ಳಾಟ ಬಯಲಾಗಿದೆ. ಹೀಗಾಗಿ ಮುಂದೆ ಹೀಗೆ ಆಗದಂತೆ ಖಡಕ್ ಆಗಿ ಸೂಚನೆ ಕೊಟ್ಟಿದ್ದಾರೆ. ಹಾಗೂ ಕೆಲವು ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದ್ದಾರೆ. ವರ್ಗಾವಣೆ ನಂತರ ಕೆಲಸಕ್ಕೆ …
Read More »ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್ಡಿಪಿಆರ್ ಇಂಜನೀಯರ್ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ:ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕುಡಿಯುವ ನೀರಿನ ಆಹಾಕಾರ ತಪ್ಪಿಸಲು ಸ್ಥಳೀಯ ಪಿಡಿಓ, ವಿಎ ಮತ್ತು ಆರ್ಡಿಪಿಆರ್ ಇಂಜನೀಯರ್ಗಳು ಸಮನ್ವತೆಯಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿಕೊಡುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರದಂದು ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ ತಿಂಗಳಿನಿಂದ ಮೇ-ತಿಂಗಳಿನವರೆಗೆ ಕುಡಿಯುವ …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಉಚಿತ ಸೈಕಲ್ ವಿತರಣೆ’ ಯೋಜನೆ ಮರು ಜಾರಿ ಸಾಧ್ಯತೆ..!
ಬೆಂಗಳೂರು : ರಾಜ್ಯದ 8 ನೇ ತರಗತಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಈ ಸೈಕಲ್ ಯೋಜನೆಯನ್ನು ಮತ್ತೆ ಸರ್ಕಾರ ಮರುಪರಿಚಯಿಸುವ ಸಾಧ್ಯತೆಯಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದು, 2020-21ನೇ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಂಡಿರುವ ಉಚಿತ ಬೈಸಿಕಲ್ ಯೋಜನೆಯನ್ನು ಮರು ಪರಿಚಯಿಸಲು ಅನುಮೋದನೆ ನೀಡುವಂತೆ ಮನವಿ ಮಾಡಿದೆ. ಹೊಸ ಪ್ರಸ್ತಾವನೆಗಳನ್ನು ಸಲ್ಲಿಸದಂತೆ ಪೂರ್ವ ಸೂಚನೆ ಇದ್ದ ಕಾರಣ, …
Read More »ಫೆ.5ರಂದು ಗ್ಯಾರಂಟಿ ಫಲಾನುಭವಿಗಳ ಬೃಹತ್ ಸಮಾವೇಶ
ಬೆಳಗಾವಿ: ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಫಲಾನುಭವಿಗಳ ಸಮಾವೇಶವನ್ನು ಫೆ.5 ರಂದು ನಗರದ ಸರ್ದಾರ್ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಯೋಜನೆಗಳ ಫಲಾನುಭವಿಗಳನ್ನು ಕರೆದು ಸಮಾವೇಶ ನಡೆಸಲಾಗುವುದು. ಫಲಾನುಭವಿಗಳನ್ನು ಗುರುತಿಸಿ ಆಹ್ವಾನಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು …
Read More »ಬಿಯರ್ ದರ ಮತ್ತೆ ಹೆಚ್ಚಳ, ಮದ್ಯ ಪ್ರಿಯರಿಗೆ ಆಘಾತ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ 2: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ (Karnataka government) ಮತ್ತೆ ಆಘಾತ ನೀಡಿದೆ. ಪದೇ ಪದೇ ದರ ಏರಿಕೆ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದ್ದು, ಕಿಸೆಯಲ್ಲಾ ಖಾಲಿಯಾದರೂ ಕಿಕ್ ಮಾತ್ರ ಏರದಂತಾಗಿದೆ.! ರಾಜ್ಯ ಸರ್ಕಾರ ಬಿಯರ್ (Beer) ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಅಂದ್ರೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ …
Read More »ಹೆಚ್ಚಿನ ಚಿಕಿತ್ಸೆಗಾಗಿ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ತ್ರಿಪುರಾದಿಂದ ಬೆಂಗಳೂರಿಗೆ ಶಿಫ್ಟ್
ತ್ರಿಪುರಾದಿಂದ 6E525 ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಚಿನ ಚಿಕಿತ್ಸೆಯನ್ನು ಬೆಂಗಳೂರಿನಲ್ಲೇ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮಯಾಂಕ್ ಅಗರ್ವಾಲ್ ಆರೋಗ್ಯದ ಬಗ್ಗೆ ಕರ್ನಾಟಕ ಕ್ರಿಕೆಟ್ ತಂಡದ ಮ್ಯಾನೇಜರ್ ರಮೇಶ್ ಪ್ರತಿಕ್ರಿಯಿಸಿದ್ದು, ಮಯಾಂಕ್ ಅರ್ಗವಾಲ್ ಅವರು ಅಪಾಯದಿಂದ ಪಾರಾಗಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದು, ನಾಳೆ (ಫೆಬ್ರವರಿ 01) ಬೆಂಗಳೂರಿನಲ್ಲಿ ವೈದ್ಯರನ್ನ ಸಂಪರ್ಕಿಸಲಿದ್ದಾರೆ. ಥ್ರೋಟ್ ಇನ್ಪೇಕ್ಷನ್ ಆಗಿರುವ ಕಾರಣ ಅವರಿಗೆ ಮಾತನಾಡಲು ಆಗುತ್ತಿಲ್ಲ ಎಂದು ಮಾಹಿತಿ ನೀಡಿದರು. …
Read More »ರಸ್ತೆ ಮೇಲೆ ಮಲಗಿ ರೈತರ ಆಕ್ರೋಶ
ಬೆಳಗಾವಿ: ‘ಇಲ್ಲಿನ ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಸ್ಥಳೀಯ ರೈತರ ಬದಲಿಗೆ, ಹೊರರಾಜ್ಯದ ದಲ್ಲಾಳಿ ಗಜ್ಜರಿ ಖರೀದಿಸಿ ಮೋಸ ಮಾಡಲಾಗುತ್ತಿದೆ’ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಾರುಕಟ್ಟೆ ಎದುರು ರಸ್ತೆಯಲ್ಲೇ ಮಲಗಿ ಮಂಗಳವಾರ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಆವರಣದಲ್ಲಿ ಗಜ್ಜರಿ ಸುರಿದ ಆಕ್ರೋಶ ವ್ಯಕ್ತಪಡಿಸಿದ ರೈತರು, ‘ಬೆಳಗಾವಿ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಜ್ಜರಿ ಬೆಳೆಯಲಾಗುತ್ತಿದೆ. ಆದರೆ, ಇಲ್ಲಿನ ವರ್ತಕರು ಮಾರಾಟಕ್ಕಾಗಿ ಹೊರರಾಜ್ಯದಿಂದ …
Read More »