Breaking News

Uncategorized

ಜನವರಿ 22ರಂದು ಕಾಂಗ್ರೆಸ್ ನಿಂದ ರಾಮಮಂದಿರಗಳಲ್ಲಿ ವಿಶೇಷ ಪೂಜೆ:C.M,

ಶಿವಮೊಗ್ಗ: ಅಯೋಧ್ಯೆಯಲ್ಲಿ  ರಾಮಲಲ್ಲಾನ  ಪ್ರಾಣಪ್ರತಿಷ್ಠಾಪನೆ ದಿನವಾದ ಜನವರಿ 22 ರಂದು ಕರ್ನಾಟಕದ ರಾಮಮಂದಿರಗಳಲ್ಲಿ  ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.   ಶಿವಮೊಗ್ಗದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ರಾಮನ ಬಗ್ಗೆ ಬಿಜೆಪಿ ರಾಜಕೀಯ ಮಾಡುತ್ತಿದೆ. ಅದನ್ನು ನಾವು ವಿರೋಧಿಸುತ್ತೇವೆ. ನಾವು ಕೂಡ ಶ್ರೀರಾಮನ ಭಕ್ತರೇ ಎಂದು ಹೇಳಿದರು. ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ನನಗೆ ಸಿಕ್ಕಿಲ್ಲ. ನಾವೂ ಕೂಡ …

Read More »

ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿ: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಎಸ್ಕೇಪ್​

ಬೆಳಗಾವಿ, ಜನವರಿ 11: ಕೋರ್ಟ್​ಗೆ ಹಾಜರುಪಡಿಸಲು ಕರೆತಂದಿದ್ದಾಗ ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿರುವಂತಹ ಘಟನೆ ಬೆಳಗಾವಿಯJMFCಕೋರ್ಟ್ ಆವರಣದಲ್ಲಿ ನಡೆದಿದೆ. ಅಬ್ದುಲ್ ಗನಿ ಶಬ್ಬೀರ್ ಶೇಖ್ ಪರಾರಿಯಾದ ಆರೋಪಿ. ಕಳ್ಳತನ, ದರೋಡೆ ಕೇಸ್​​ನಲ್ಲಿ ಜೈಲು ಸೇರಿದ್ದ. ಹಿಂಡಲಗಾ ಜೈಲಿಂದ ಟಿಳಕವಾಡಿ ಪೊಲೀಸರು ಕೋರ್ಟ್​ಗೆ ಕರೆತಂದಿದ್ದರು. ಆರೋಪಿ ಎಸ್ಕೇಪ್ ಆಗುತ್ತಿದ್ದಂತೆ ಪೊಲೀಸರು ಹುಡುಕಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 8 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ …

Read More »

ಕಾಂಗ್ರೆಸ್ ನಾಯಕರು ರಾಮಮಂದಿರಕ್ಕೆ ಹೋಗಲ್ಲ ಎಂದು ಹೇಳೇ ಇಲ್ಲ,: ಸತೀಶ್‌ ಜಾರಕಿಹೊಳಿ

ನವದೆಹಲಿ: ಕಾಂಗ್ರೆಸ್ ನಾಯಕರು ರಾಮಮಂದಿರಕ್ಕೆ ಹೋಗಲ್ಲ ಎಂದು ಹೇಳೇ ಇಲ್ಲ, ಬದಲಿಗೆ ಜ. 22ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದಿದ್ದಾರೆ ಎಂದು ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಇಡೀ ದೇಶದ ಆಸ್ತಿ, ಮತ್ತು ರಾಮನಲ್ಲಿ ಭಕ್ತಿಯುಳ್ಳವರು ಮಂದಿರಕ್ಕೆ ಹೋಗದಿರುತ್ತಾರೆಯೇ?. ಕಾಂಗ್ರೆಸ್ ನಾಯಕರಿಗೆ ಅಕ್ಷೇಪಣೆ ಇರೋದು ರಾಮಮಂದಿರದ ಹೆಸರಲ್ಲಿ ನಡೆಯುತ್ತಿರುವ ರಾಜಕೀಯದ ಬಗ್ಗೆ ಎಂದು ಕಿಡಿಕಾರಿದರು. ರಾಮನ ಬರ್ತ್ ಸರ್ಟಿಫಿಕೇಟ್ ಕೇಳಿದ್ದು …

Read More »

ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ

ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ …

Read More »

ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ!

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಪ್ರೀತಿ ಮಾಡುತ್ತಿದ್ದಾರೆ. ಅವರು ಡೇಟಿಂಗ್ ನಲ್ಲಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೇ. ಇದರ ಬೆನ್ನಲ್ಲೇ ಇದೀಗ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.   ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ …

Read More »

ವಿದೇಶದಲ್ಲಿಯೂ ‘ಕಾಟೇರ’ ಹವಾ!

ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಒಮನ್ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆಸ್ಟ್ರೇಲಿಯಾ ಮತ್ತಿತರ ಕಡೆಗಳಲ್ಲಿಯೂ …

Read More »

ಗುಂಡು ಹಾರಿಸಿಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿಕೊಂಡು (College Student Death) ಕಾಲೇಜು ವಿದ್ಯಾರ್ಥಿಯೊಬ್ಬ (commits suicide by shooting) ಮೃತಪಟ್ಟಿದ್ದಾನೆ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಕೊಡಗು ಮೂಲದ ವಿಶು ಉತ್ತಪ್ಪ (19) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ಆರ್‌.ಆರ್ ಕಾಲೇಜುನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ನಿನ್ನ ಬುಧವಾರ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆಯ …

Read More »

ಅಯೋಧ್ಯೆಗೆ ಹೋಗಿಯೇ ಪೂಜೆ ಮಾಡಬೇಕಾ? ನಮ್ಮೂರ ರಾಮ ದೇವರಲ್ವಾ?; ರಾಜಣ್ಣ ಪ್ರಶ್ನೆ

ತುಮಕೂರು: ಶ್ರೀ ರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಗುತ್ತಿಗೆ ಕೊಟ್ಟಿಲ್ಲ. ನಾವೆಲ್ಲರೂ ಹಿಂದೂಗಳೇ (we Are All Hindus). ರಾಮನ ಭಕ್ತರೇ (We are all Rama Bhaktas).. ರಾಜಕಾರಣಕ್ಕಾಗಿ, ವೋಟಿಗಾಗಿ ಪದೇಪದೇ ಹಿಂದೂ ವಿರೋಧಿ ಸರ್ಕಾರ (Anti hindu Government) ಅನ್ನೋದನ್ನು ಖಂಡಿಸುತ್ತೇವೆ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್‌. ರಾಜಣ್ಣ (Minister KN Rajanna) ಆಕ್ರೋಶದಿಂದ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯಾ ಶ್ರೀರಾಮ …

Read More »

ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.

ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು …

Read More »

ಮಕ್ಕಳು ಹೂ ಕಿತ್ತಿದ್ದಕ್ಕೇ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ದುಷ್ಟ!

ಬೆಳಗಾವಿ :‌ ಅಂಗನವಾಡಿಯ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿದ್ದ ಹೂ ಕಿತ್ತರೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಅಂಗನವಾಡಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದ ಮಹಿಳೆಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿರುವ ದುರ್ಘಟನೆ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ( 50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಕಲ್ಯಾಣಿ ಮೋರೆ ಈ ದುಷ್ಕೃತ್ಯ ಎಸಗಿದ್ದಾನೆ.   ಅಂಗನವಾಡಿ ಸಹಾಯಕಿಯಾಗಿ ಸುಗಂಧಾ ಕೆಲಸ ಮಾಡುತ್ತಿದ್ದರು. ಅವರ ಅಂಗನವಾಡಿಯ ಮಕ್ಕಳು ಕಲ್ಯಾಣಿ ಮೋರೆ ಮನೆಯ ಮುಂದಿರುವ ಮಲ್ಲಿಗೆ ಹೂ …

Read More »