Breaking News

Uncategorized

8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಡಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿ ಮನೆ-ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಧಾರವಾಡ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 45 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ …

Read More »

ಮಕ್ಕಳ ಶಿಕ್ಷಣಕ್ಕೆ ಯಾವುದೇ ಮೂಲಸೌಲಭ್ಯ ಕೊರತೆಯಾಗದಂತೆ ಕ್ರಮ : ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ 3 ಶಾಲೆಗಳ 6 ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೇವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. ಕ್ಷೇತ್ರದ ವಿವಿಧೆಡೆ ಸುಮಾರು 85 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಯಾವುದೇ ಗ್ರಾಮದಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಲಭ್ಯ ಕೊರತೆಯಾಬಾರದೆನ್ನುವುದು ಈ ಭಾಗದ …

Read More »

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಕ್ರೆಡೈ ಅಫೋರ್ಡೇಬಲ್ ಹೌಸಿಂಗ್ ಕಮಿಟಿಯ ರಾಷ್ಟ್ರೀಯ ಅಧ್ಯಕ್ಷರೂ, ಸಿಜಿಕೆ ಗ್ರುಪ್ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಚೈತನ್ಯ ಕುಲಕರ್ಣಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಸಂಜೆ ಪ್ರಯತ್ನ ಸ್ವಯಂ ಸೇವಾ ಸಂಸ್ಥೆಯ 15ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಮಾಜದಲ್ಲಿ ದಾನಿಗಳಿಗೆ ಕೊರತೆ ಇಲ್ಲ, ಆದರೆ ಅದನ್ನು ಸತ್ಪಾತ್ರರಿಗೆ ತಲುಪಿಸುವವರು …

Read More »

ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು:ಯತ್ನಾಳ್

ವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ರಾಜ್ಯಾಧ್ಯಕ್ಷನಾಗಬಹುದು ಎಂದು ಹೇಳಲಾಗುತ್ತಿರುವ ಮುರುಗೇಶ್ ನಿರಾಣಿಯವರು ತನ್ನ ಬಗ್ಗೆ ಧೋರಣೆ ಬದಲಾಯಿಸಿರುವ ಬಗ್ಗೆ ಯತ್ನಾಳ್ ಹೆಚ್ಚು ಮಾತಾಡಲಿಲ್ಲ. ನಿರಾಣಿ ಮನೆಯಲ್ಲಿನ ಮದುವೆ ಕಾರ್ಯ್ರಮ ಮತ್ತು ಬಿಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ-ಎರಡಕ್ಕೂ ತಾನು ಹೋಗಲಿಲ್ಲ, ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು, ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷರಾಗಬೇಕೆಂದು ತಾನು …

Read More »

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ. ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದು ಕೇವಲ ಊಹಾಪೋಹ – ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ ಬೆಳಗಾವಿ- ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ ಊಹಾಪೋಹಗಳಷ್ಟೆ ಎಂದು ಬೆಮುಲ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸೋಮವಾರದಂದು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ …

Read More »

ಒಳಮೀಸಲಾತಿ: ಸಮೀಕ್ಷಾ ಕಾರ್ಯಾವಧಿ ಅಂತಿಮವಾಗಿ ಜೂ.30ರವರೆಗೆ

ಬೆಂಗಳೂರು: ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ಅಂತಿಮವಾಗಿ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ನಡೆಸುವ ಜವಾಬ್ದಾರಿಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ ವಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು 05-05-2025 ರಿಂದ ಮನೆ-ಮನೆ ಭೇಟಿ …

Read More »

ಮನೆ ಹಂಚಿಕೆಗೆ ಹಣ: ಆಡಿಯೋ ರಿಲೀಸ್ ಮಾಡಿದ್ದ ಬಿಆರ್ ಪಾಟೀಲ್ ಕ್ಷೇತ್ರದ ವಿಡಿಯೋ ವೈರಲ್

ಕಲಬುರಗಿ, ಜೂನ್ 22: ಬಡವರಿಗೆ ಮನೆ ಬೇಕು ಅಂದರೆ ವಸತಿ ಇಲಾಖೆ ಅಧಿಕಾರಿಗಳಿಗೆ ಹಣ ಕೊಡಲೇಬೇಕು ಎಂದು ಕಾಂಗ್ರೆಸ್​ ಶಾಸಕ ಬಿ.ಆರ್.ಪಾಟೀಲ್ (BR Patil)​ ಬಾಂಬ್ ಸಿಡಿಸಿದ್ದರು. ಇದರ ಬೆನ್ನಲ್ಲೇ ಚೆಕ್ ಮಾಡಿದಾಗ ಅಫಜಲಪುರ ಕ್ಷೇತ್ರದಲ್ಲಿ ಹಣ ಕೊಡದಿದಕ್ಕೆ ಮನೆಗಳ ಸ್ಥಳಾಂತರ ಮಾಡಿರುವುದು ಬೆಳಕಿಗೆ ಬಂದಿತ್ತು. ಇದೀಗ ಇದೇ ರೀತಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರ (Aland Assembly constituency) ವ್ಯಾಪ್ತಿಯ ಗ್ರಾಮದಲ್ಲಿ ಕೂಡ ರಿಯಾಲಿಟಿ ಚೆಕ್ ಮಾಡಿದ್ದು, ಮತ್ತೊಂದು ಸಾಕ್ಷಿ ಲಭ್ಯವಾಗಿದೆಹಣ ಕೊಟ್ಟರಷ್ಟೇ …

Read More »

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ

“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಬಹುದು. ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸುವ ಮೂಲಕ ಆರೋಗ್ಯಕರ ಜೀವನ ರೂಪಿಸಿಕೊಳ್ಳಬಹುದು ಎಂದು ಸಂಸದ ಜಗದೀಶ್ ಶೆಟ್ಟರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ (ಜೂ.21) ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ …

Read More »

ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ

ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಅಜೀತ್ ಲಾಡ್ಜ್’ನ ಮಾಲೀಕರಾದ ಅಜೀತ್ ಶಾನಭಾಗ್, ನಿವೃತ್ತ ಅಭಿಯಂತರ …

Read More »

ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ

ಬೆಳಗಾವಿ : ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಅರ್ಪಿಸಿದ ಬಸವನ ಕುಡಚಿ ಕೆಎಚ್‌ಬಿ ಹಾಗೂ ದೇವರಾಜ್ ಅರಸು ಕಾಲೋನಿ ನಿವಾಸಿಗಳು ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಬೆಳಗಾವಿ ಬಸವನ ಕುಡಚಿ ಕೆಎಚ್ ಬಿ ಕಾಲೋನಿ ಮೂಲಸೌಕರ್ಯ ಕೊರತೆಯಿಂದ ಉಂಟಾದ ಸಮಸ್ಯೆ ಪರಿಹರಿಸಲು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ನಿವಾಸಿಗಳು ಹದಿಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಬೆಳಗಾವಿ …

Read More »