ಬೆಳಗಾವಿ: ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹಂಡಿಯಿಂದ 97.49 ಲಕ್ಷ ರೂ. ಮೌಲ್ಯದ ಕಾಣಿಕೆ ಸಂಗ್ರಹಗೊಂಡಿದೆ. ಮಾರ್ಚ್ 6 ಮತ್ತು 7ರಂದು ನಡೆದ ಎಣಿಕೆಯಲ್ಲಿ 94,06,596 ರೂ. ನಗದು, 1,50,400 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,92,860 ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ. ಹಂಡಿ ಎಣಿಕೆ ಪ್ರಕ್ರಿಯೆ ಯಾದಿರಾಯ್ ಎಂಬ ದೇವಸ್ಥಾನದ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ, ಬೆಳಗಾವಿ …
Read More »ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್ಗೆ ವಾಟಾಳ್ ನಾಗರಾಜ್ ಕರೆ
ಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್ ವೇಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಪ್ರತಿಕ್ರಿಯಿಸಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಮಕ್ಕಳನ್ನ ಜೈಲಿಗೆ ಹಾಕುವುದಕ್ಕೆ ಆಗುತ್ತಾ? ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …
Read More »ನನ್ನ ರಾಜಕೀಯ ಜೀವನ ಬೆಳವಣಿಗೆಗೆ ಅನೇಕ ಹಿರಿಯರ ಆಶೀರ್ವಾದವಿದೆ: ಸಚಿವ ಕೆ.ಎಚ್.ಮುನಿಯಪ್ಪ
ದೇವನಹಳ್ಳಿ: ನಾನು ನನ್ನ ರಾಜಕೀಯ ಜೀವನದಲ್ಲಿ ಕೇಂದ್ರ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಸಚಿವನಾಗಲು ಅನೇಕ ನಾಯಕರ ಸಹಕಾರ, ಆಶೀರ್ವಾದ ನನ್ನ ಮೇಲಿದ್ದು, ಅವರನ್ನು ನಾನು ಪ್ರತಿದಿನ ಸ್ಮರಿಸತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ 10 ದಿನ ಇರುವಾಗ …
Read More »ಜಿಬಿಎ 5 ನಗರ ಪಾಲಿಕೆಯ ವಾರ್ಡ್ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ
ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು ಕರುಡು ಪ್ರತಿ ಬಿಡುಗಡೆ ಮಾಡಿ 15 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೆಲವೊಂದು ಆಕ್ಷೇಪಣೆಗಳನ್ನ ಸ್ವೀಕರಿಸಿ ಬದಲಾವಣೆ ಮಾಡಿದ ನಗರಾಭಿವೃದ್ಧಿ ಇಲಾಖೆ ಸರ್ಕಾರಕ್ಕೆ ಮೀಸಲಾತಿ ಪಟ್ಟಿಯನ್ನು ಸಲ್ಲಿಸಿತ್ತು. ವಾರ್ಡ್ ಮೀಸಲಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ಹಿನ್ನೆಲೆ ಜಿಬಿಎ ವ್ಯಾಪ್ತಿಯ 369 ವಾರ್ಡ್ಗಳಿಗೆ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇನ್ನು ಯಾವ್ಯಾವ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ
ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ. 8. ರಂದು ಬೆಳಗ್ಗೆ 9. ಘಂಟೆಯಿಂದ ಸಾಯಂಕಾಲ 4. ಘಂಟೆಯವರೆಗೆ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡನಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, …
Read More »ಸಿಸಿಬಿ ಪೊಲೀಸರ ಮೆಗಾ ರೇಡ್: ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್
ಬೆಂಗಳೂರು: ಡ್ರಗ್ಸ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD, ಹೈಡ್ರೋ ಗಾಂಜಾ ಮತ್ತು ಚರಸ್ನ ಆರೋಪಿಗಳಿಂದ ಸೀಜ್ ಮಾಡಲಾಗಿದೆ. LSD ಸ್ಟ್ರಿಪ್ಸ್ಗಳನ್ನು ಕರ್ನಾಟಕದಲ್ಲಿ ವಶಪಡಿಸಿಕೊಂಡಿರೋದು ಇದೇ ಮೊದಲು ಎನ್ನಲಾಗಿದೆ. ಆರೋಪಿಗಳು ದೇವರ ಚಿತ್ರ …
Read More »ಬೆಳಗಾವಿ ಗಡಿ ಹೋರಾಟದ ಕಥೆ ಇನ್ನು ಬೆಳ್ಳಿತೆರೆಯ ಮೇಲೆ: ಖ್ಯಾತ ನಿರ್ದೇಶಕ ಹೇಮಂತ್ ಢೋಮೆ ಘೋಷಣೆ
ಬೆಳಗಾವಿಯ ಗಡಿ ಹೋರಾಟ ಹಾಗೂ ಮರಾಠಿ ಶಾಲೆಗಳ ಅಸ್ತಿತ್ವದ ಕಿಚ್ಚು ಇನ್ನು ಮುಂದೆ ಚಿತ್ರಮಂದಿರಗಳಲ್ಲಿ ಮೊಳಗಲಿದೆ. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಖ್ಯಾತ ಮರಾಠಿ ಚಲನಚಿತ್ರ ನಿರ್ದೇಶಕ ಹೇಮಂತ್ ಢೋಮೆ ಅವರು, ಬೆಳಗಾವಿಯ ಗಡಿ ಪ್ರಶ್ನೆಯನ್ನೇ ಆಧಾರವಾಗಿಟ್ಟುಕೊಂಡು ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ಮಾತೃಭಾಷೆಯ ಶಿಕ್ಷಣದ ಮಹತ್ವ ಸಾರುವ ಈ ವಿಶೇಷ ವರದಿ ನಿಮ್ಮ ಮುಂದೆ… ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ‘ಮರಾಠಿ ಭಾಷಾ ಗೌರವ ದಿನ’ …
Read More »ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು
ಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು ಬಂಧಿಸಿ 8,120 ರೂ. ಮೌಲ್ಯದ 232 ಕೆಜಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಖಾನಾಪುರ ಪಟ್ಟಣದ ಗಾಂಧಿ ನಗರ 1ನೇ ಕ್ರಾಸ್ ನಿವಾಸಿ ಅಜಾಜ್ ಶಿರಸಂಗಿ (25) ಬಂಧಿತ. ಈತ ಅಕ್ಕಿ ಸಂಗ್ರಹಿಸಿ ಬೇರೆಡೆ ಸಾಗಿಸುವ ದಂಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ. ಈತನ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ …
Read More »ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸರ್ವಸನ್ನದ್ಧವಾಗಿದ್ದು, ಭದ್ರತೆಯನ್ನು ಹೆಚ್ಚಿಸಿದೆ. ಪ್ರಮುಖಾಂಶಗಳು: ಪ್ರತಿಭಟನೆಯ ಕಿಚ್ಚು: ಸಫಾರಿ ಪುನಾರಂಭದ ಮುನ್ಸೂಚನೆ ಸಿಗುತ್ತಿದ್ದಂತೆ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ. ಅಧಿಕಾರಿಗಳ ಫೀಲ್ಡ್ ವಿಸಿಟ್: ಇಂದು ಬಂದೋಬಸ್ತ್ …
Read More »ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್ ಜಾರಕಿಹೊಳಿ
ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕಮರಡಿ ಕ್ಷೇತ್ರದ ಪರಕನಹಟ್ಟಿ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ವಿಶೇಷ ಆಸಕ್ತಿಯಿಂದ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದಾಜು ರೂ. 72.00 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹೆಚ್ಚುವರಿ ಶಾಲಾ …
Read More »
Laxmi News 24×7