ಖಾನಾಪುರ: ಸ್ಕೇಟಿಂಗ್ನಲ್ಲಿ ದೇಶಕ್ಕೆ ಕಂಚಿನದ ಪದಕ ತಂದ ಬೆಳಗಾವಿಯ ಶುಭಂ ಸಾಖೆ! ಚಂಡೀಗಢದಲ್ಲಿ ನಡೆದ ಮುಕ್ತ ರಾಷ್ಟ್ರೀಯ ರ್ಯಾಂಮಕಿಂಗ್ ಸ್ಕೇಟಿಂಗ್ ಟೂರ್ನಮೆಂಟ್ನ ‘ಡೌನ್ಹಿಲ್’ ವಿಭಾಗದಲ್ಲಿ ಬೆಳಗಾವಿಯ ಪ್ರತಿಭಾನ್ವಿತ ಆಟಗಾರ ಶುಭಂ ಸಾಖೆ ಅದ್ಭುತ ಸಾಧನೆ ಮಾಡುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾನೆ. ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ ಸ್ಕೇಟರ್ ಆಗಿರುವ ಶುಭಂ ಸಾಖೆ, ದೇಶಾದ್ಯಂತ ಸುಮಾರು 200ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದ ಈ ಪ್ರತಿಷ್ಠಿತ ಸ್ಪರ್ಧೆಯ ‘ಡೌನ್ಹಿಲ್’ ವಿಭಾಗದಲ್ಲಿ …
Read More »ಗಣೇಶೋತ್ಸವ ಅನುಮತಿಗೆ ‘ಸಿಂಗಲ್ ವಿಂಡೋ’ ವ್ಯವಸ್ಥೆಗೆ ಆಗ್ರಹ: ತಹಶೀಲ್ದಾರರಿಗೆ ಮಹಾಮಂಡಳ ಮನವಿ
ಗಣೇಶೋತ್ಸವ ಅನುಮತಿಗೆ ‘ಸಿಂಗಲ್ ವಿಂಡೋ’ ವ್ಯವಸ್ಥೆಗೆ ಆಗ್ರಹ: ತಹಶೀಲ್ದಾರರಿಗೆ ಮಹಾಮಂಡಳ ಮನವಿ ಖಾನಾಪುರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎದುರಾಗುವ ತೊಂದರೆ ತಪ್ಪಿಸಲು ಏಕಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ ಜಾರಿಗೆ ತರಬೇಕೆಂದು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ ಒತ್ತಾಯಿಸಿದೆ. ಮಹಾಮಂಡಳದ ಪದಾಧಿಕಾರಿಗಳು ತಹಶೀಲ್ದಾರ್ ದುಂಡಪ್ಪ ಕೋಮಾರ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಈ ಕುರಿತು ಪ್ರತ್ಯೇಕವಾಗಿ ಮನವಿ ಸಲ್ಲಿಸಿ, ಗಣೇಶೋತ್ಸವಕ್ಕೂ ಮುನ್ನ ರಸ್ತೆ ಗುಂಡಿ ಮುಚ್ಚಲು ಹಾಗೂ ಸ್ವಚ್ಛತೆ ಕಾಪಾಡಲು ಆಗ್ರಹಿಸಿದರು. ಖಾನಾಪುರ …
Read More »ಗಣೇಶೋತ್ಸವ ಅನುಮತಿಗೆ ‘ಸಿಂಗಲ್ ವಿಂಡೋ’ ವ್ಯವಸ್ಥೆಗೆ ಆಗ್ರಹ: ತಹಶೀಲ್ದಾರರಿಗೆ ಮಹಾಮಂಡಳ ಮನವಿ
ಖಾನಾಪುರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಎದುರಾಗುವ ತೊಂದರೆ ತಪ್ಪಿಸಲು ಏಕಗವಾಕ್ಷಿ (ಸಿಂಗಲ್ ವಿಂಡೋ) ವ್ಯವಸ್ಥೆ ಜಾರಿಗೆ ತರಬೇಕೆಂದು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳ ಒತ್ತಾಯಿಸಿದೆ. ಮಹಾಮಂಡಳದ ಪದಾಧಿಕಾರಿಗಳು ತಹಶೀಲ್ದಾರ್ ದುಂಡಪ್ಪ ಕೋಮಾರ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಈ ಕುರಿತು ಪ್ರತ್ಯೇಕವಾಗಿ ಮನವಿ ಸಲ್ಲಿಸಿ, ಗಣೇಶೋತ್ಸವಕ್ಕೂ ಮುನ್ನ ರಸ್ತೆ ಗುಂಡಿ ಮುಚ್ಚಲು ಹಾಗೂ ಸ್ವಚ್ಛತೆ ಕಾಪಾಡಲು ಆಗ್ರಹಿಸಿದರು. ಖಾನಾಪುರ ತಾಲೂಕಿನ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ಪಂಡಿತ್ ಓಗಲೆ ಅವರ ನೇತೃತ್ವದಲ್ಲಿ …
Read More »ಹಲಸಿ-ಬೇಕವಾಡ ರಸ್ತೆ ತಗ್ಗು-ಗುಂಡಿಮಯ; ಆಕ್ರೋಶಗೊಂಡ ಗ್ರಾಮಸ್ಥರು!
ಖಾನಾಪುರ: ಹಲಸಿ-ಬೇಕವಾಡ ರಸ್ತೆ ತಗ್ಗು-ಗುಂಡಿಮಯ; ಆಕ್ರೋಶಗೊಂಡ ಗ್ರಾಮಸ್ಥರು! ಖಾನಾಪುರ ತಾಲೂಕಿನ ಐತಿಹಾಸಿಕ ಹಲಸಿ ಮತ್ತು ಬೇಕವಾಡ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣ ತಗ್ಗು-ಗುಂಡಿಗಳಿಂದ ಆವೃತವಾಗಿದ್ದು, ಸಾರ್ವಜನಿಕರು ಹಾಗೂ ಶ್ರಾವಣ ಮಾಸದಲ್ಲಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೌನದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಹಲಸಿ ಗ್ರಾಮಕ್ಕೆ ಪ್ರತಿದಿನ ನೂರಾರು ಜನರು ಸಂಚರಿಸುತ್ತಾರೆ. ಪ್ರಸ್ತುತ ಶ್ರಾವಣ ಮಾಸದ …
Read More »ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್ ರಕ್ಷಣಾ ಇಲಾಖೆ ಜಾಗದಲ್ಲಿ ನಿರ್ಮಿಸಲು ಅನುಮತಿಗಾಗಿ ಪತ್ರ
ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್ ರಕ್ಷಣಾ ಇಲಾಖೆ ಜಾಗದಲ್ಲಿ ನಿರ್ಮಿಸಲು ಅನುಮತಿಗಾಗಿ ಪತ್ರ ನಾಗರಿಕರು ಬಂದು ಈ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಳ್ಳಬೇಕು “ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ ನಲ್ಲಿ ‘ಗಂಗ …
Read More »ಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ
ಲಿಂಗರಾಜ್ ಕಾಲೇಜಿನಲ್ಲಿ ಕ್ರೀಡಾ ಹಾಗೂ ಸಂಸ್ಕೃತಿಕ ಚಟುವಟಿಕೆಗಳು ಉದ್ಘಾಟನೆ ವಿದ್ಯಾರ್ಥಿಗಳು ಸ್ಪಷ್ಟ ಗುರಿ, ಶಿಸ್ತು, ಸಮಯಪಾಲನೆ ಹಾಗೂ ನಿರಂತರ ಪರಿಶ್ರಮವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಸಮಾಜ ಯಾವಾಗಲೂ ಸಾಧಕರನ್ನು ಮಾತ್ರ ಗುರುತಿಸುತ್ತದೆ. ಆದ್ದರಿಂದ ಪಠ್ಯದ ಜೊತೆಗೆ ಕ್ರೀಡೆ, ಸಂಘ ಹಾಗೂ ಕ್ಲಬ್ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು” ಎಂದು ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೊಳ್ಳಿ ನುಡಿದರು. …
Read More »ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಶಾಸಕ ಅಭಯ್ ಪಾಟೀಲ್: ಐಟಿ-ಸೆಮಿಕಂಡಕ್ಟರ್ ಪಾರ್ಕ್ಗೆ ಭೂಮಿ ನೀಡಲು ಮನವಿ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಶಾಸಕ ಅಭಯ್ ಪಾಟೀಲ್: ಐಟಿ-ಸೆಮಿಕಂಡಕ್ಟರ್ ಪಾರ್ಕ್ಗೆ ಭೂಮಿ ನೀಡಲು ಮನವಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಬೆಳಗಾವಿಯ ಅಭಿವೃದ್ಧಿ ಹಾಗೂ ಯುವಕರ ಉದ್ಯೋಗ ಸೃಷ್ಟಿ ಕುರಿತು ಪ್ರಮುಖ ಚರ್ಚೆ ನಡೆಸಿದರು. ಬೆಳಗಾವಿಯಲ್ಲಿರುವ ರಕ್ಷಣಾ ಇಲಾಖೆಯ ಭೂಮಿಯನ್ನು ಕರ್ನಾಟಕ ಸರ್ಕಾರಕ್ಕೆ ಹಸ್ತಾಂತರಿಸುವಂತೆ ಅಥವಾ ಅಲ್ಲಿ ಪ್ರಮುಖ ಕೈಗಾರಿಕಾ …
Read More »ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ೨೪ ಗಂಟೆ ನೀರು ಸರಬರಾಜು ಹಾಗೂ ಬಿಲ್ಲಿಂಗ್ ಕುರಿತು ಜಾಗೃತಿ ಸಭೆ
ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ೨೪ ಗಂಟೆ ನೀರು ಸರಬರಾಜು ಹಾಗೂ ಬಿಲ್ಲಿಂಗ್ ಕುರಿತು ಜಾಗೃತಿ ಸಭೆ ಬೆಳಗಾವಿಯ ವಾರ್ಡ್ ಸಂಖ್ಯೆ ೩೩ರ ಮಾರ್ಕಂಡೇಯ ನಗರದಲ್ಲಿ ಸಾರ್ವಜನಿಕರಿಗೆ ೨೪ ಗಂಟೆ ಕುಡಿಯುವ ನೀರಿನ ಸಂಪರ್ಕ ಹಾಗೂ ಬಿಲ್ಲಿಂಗ್ ಪ್ರಕ್ರಿಯೆ ಕುರಿತು ಮಾಹಿತಿ ನೀಡಲು ವಿಶೇಷ ಸಭೆ ಆಯೋಜಿಸಲಾಗಿತ್ತು. ಮಾಜಿ ಉಪಮೇಯರ್ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪ್ರವೀಣ್ ಪಾಟೀಲ್ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಎಲ್ ಆಂಡ್ ಟಿ ಸಂಸ್ಥೆಯ …
Read More »ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಬೆಂಗಳೂರು, ಆ. 6: ಕಾಹೇರ್ (KAHER) ಕುಲಾಧಿಪತಿ ಹಾಗೂ ಪದ್ಮಶ್ರೀ ಪುರಸ್ಕೃತರಾದ ಡಾ. ಪ್ರಭಾಕರ ಬಿ. ಕೋರೆ ಅವರು ಇಂದು ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಇತ್ತೀಚೆಗೆ ನಿಧನರಾದ ಅವರ ಧರ್ಮಪತ್ನಿ ಶ್ರೀಮತಿ ಚಿನ್ನಮ್ಮ ದೇವೇಗೌಡ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಚಿನ್ನಮ್ಮ ಅವರ ನಿಧನವು ದೇವೇಗೌಡರ …
Read More »ಶಿಕ್ಷಕರ ಸವಿನೆನಪಿಗಾಗಿ ಹಳೆ ವಿದ್ಯಾರ್ಥಿಗಳಿಂದ 200 ಸಸಿ ನೆಡುವ ಕಾರ್ಯಕ್ರಮ
ಅಥಣಿ : ಕೇವಲ ರೀಲ್ಸ್ ನಲ್ಲಿ ಪ್ರಕೃತಿ ಪ್ರೇಮ ತೋರಿಸದೆ ಸಸಿ ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರ ಉಳಿಸುವ ಕೆಲಸವನ್ನು ಯುವ ಸಮೂಹ ಮಾಡಬೇಕು. ಗ್ರಾಮ ಹಸಿರಾಗಿದ್ದರೆ ಜನರ ಸ್ವಾಸ್ಥ್ಯ ಉತ್ತಮವಾಗಿರುತ್ತದೆ ಎಂದು ನದಿ ಇಂಗಳಗಾಂವ ಗ್ರಾಮದ ಗುರುಲಿಂಗದೇವರ ಮಠದ ಪ.ಪೂ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು. ನದಿ ಇಂಗಳಗಾಂವ ಗ್ರಾಮದ ಸರಕಾರಿ ಹೈಸ್ಕೂಲ್ ನಲ್ಲಿ ಕಲಿತ 2008 ರ ಬ್ಯಾಚ್ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ …
Read More »
Laxmi News 24×7