ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಬೆಂಗಳೂರು: ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಪ್ರತೀ ವರ್ಷದಂತೆಯೇ ಈ …
Read More »ಕಾರು ಮನೆಯಲ್ಲಿದ್ದರೂ ಫಾಸ್ಟ್ಟ್ಯಾಗ್ನ ಹಣ ಕಡಿತ
ಬೆಂಗಳೂರು, ಡಿಸೆಂಬರ್ 27: ಟೋಲ್ ಫ್ಲಾಜಾಗಳಲ್ಲಿ (Toll Plaza) ಉಂಟಾಗುವ ಟ್ರಾಫಿಕ್ ಸಮಸ್ಯೆ ತಡೆಗಟ್ಟಲು ಕೇಂದ್ರ ಸರ್ಕಾರ ಫಾಸ್ಟ್ಟ್ಯಾಗ್ (Fastag) ಸೌಲಭ್ಯ ಜಾರಿಗೆ ತಂದಿದೆ. ಈ ಫಾಸ್ಟ್ಟ್ಯಾಗ್ನಿಂದ ಬೆಂಗಳೂರಿನ ವಾಹನ ಮಾಲಿಕರು ಹಣ ಕಳೆದುಕೊಂಡಿದ್ದಾರೆ. ಹೌದು ಸುಮಾರು ಒಂದು ತಿಂಗಳ ಹಿಂದೆ, ಜೆನಿಲ್ ಜೈನ್ ಎಂಬುವರು ಮನೆಯಲ್ಲಿದ್ದಾಗ ಅವರ ಮೊಬೈಲ್ಗೆ ಬೆಂಗಳೂರು-ಮಂಗಳೂರು ಹೆದ್ದಾರಿಯ ಟೋಲ್ ಫ್ಲಾಜಾದಲ್ಲಿ 60 ರೂಪಾಯಿ ಸಂಗ್ರಹಿಸಲಾಗಿದೆ ಮೆಸೆಜ್ ಬಂದಿತ್ತು. ಇದರಿಂದ ಗಾಭರಿಗೊಂಡ ಜೆನಿಲ್ ಜೈನ್, ತಮ್ಮ ಕಾರು ಅಥವಾ ಫಾಸ್ಟ್ಟ್ಯಾಗ್ …
Read More »ಪತ್ರದ ಮೂಲಕ ವಿವಿಧ ರಾಜ್ಯಗಳ ಸಿಎಂಗಳಿಗೆ ಹೊಸ ವರ್ಷದ ಶುಭಾಷಯ ತಿಳಿಸುವ ಶಿಕ್ಷಕ
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ. …
Read More »ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ; ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಕಲೆ ತಮಗೆ ಚೆನ್ನಾಗಿ ಕರಗತವಾಗಿದೆ. ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ …
Read More »ನಿರ್ಮಾಣ ಹಂತದ ಕಟ್ಟಡ ಕುಸಿದು ಸಾವು
ಬೆಂಗಳೂರು, ಡಿ.25:ನಗರದ ಸುದ್ದಗುಂಟೆಪಾಳ್ಯ( Suddaguntepalya ) ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅವಶೇಷದಡಿಸಿಲುಕಿದ್ದ ಬಿಹಾರ ಮೂಲದ ಕಾರ್ಮಿಕ ರಂಜನ್ ಎಂಬಾತ ಕೊನೆಯುಸಿರೆಳೆದಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಮೃತ ದೇಹ ಹೊರ ತೆಗೆದಿದ್ದು, ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮತ್ತೊಬ್ಬ ಕಾರ್ಮಿಕನನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಾತನಾಡಿದ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ‘ಮಧ್ಯಾಹ್ನ 2.30ರ ಸುಮಾರಿಗೆ …
Read More »ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು, (ಡಿಸೆಂಬರ್ 25): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ(kota srinivas poojary)ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ …
Read More »ಬಿಎಸ್ ಯಡಿಯೂರಪ್ಪ ಶಕುನಿ ಇದ್ದ ಹಾಗೆ.: ಯತ್ನಾಳ್
ವಿಜಯಪುರ, : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ. ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು.ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್ನಲ್ಲಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು …
Read More »ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು?
ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು? ಲೋಕಸಭೆ ಚುನಾವಣೆ ಅಭ್ಯರ್ಥಿಗೆ ಹೊಸ ಸೂಟು ಹೋಲಿಸಿ, ಜಿಮ್ ಗೆ ಕಳಿಸಿ , ಹಾಲು ಕುಡಿಸಿ ಪ್ರಬಲ ಮಾಡೋಣ
Read More »ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ
Read More »ಸಾರಿಗೆ ಇಲಾಖೆಯಿಂದಲೇ ಬಾಡಿಗೆ ಪಡೆಯಬಹುದು ಕಾರ್ಗೋ ಟ್ರಕ್ -ದರ ಎಷ್ಟು ಗೊತ್ತಾ?
ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾಋ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ “ನಮ್ಮ ಕಾರ್ಗೋ-ಟ್ರಕ್ ಸೇವೆ” ಯೋಜನೆಗೆ 20 ನೂತನ ಟ್ರಕ್ಕುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್ಕುಗಳನ್ನು , ಒಂದು ವರ್ಷದೊಳಗಾಗಿ 500 ಟ್ರಕ್ಕುಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ *ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮಕಾರ್ಗೋ …
Read More »