Breaking News

Uncategorized

ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ*

ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ* *ಒಣ ಬೇಸಾಯ‌ ಮಾಡುವ ರೈತರೇ ಹೆಚ್ಚು: ಸಮಗ್ರ ಕೃಷಿ-ಕೃಷಿಕರ ಪ್ರಗತಿಗೆ ಕ್ರಮ: ಸಿ.ಎಂ* *ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು: ಸಿಎಂ* *ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ* ಬೆಳಗಾವಿ : ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ …

Read More »

ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ.

ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ. ಗಾಯಾಳುಗಳ ಸಹಾಯಕ್ಕೆ ಧಾವಿಸಿ ಮಾನವಿಯತೆ ಮೆರೆದ ಎಂಎಲ್‌ಸಿ ನಾಗರಾಜ ಯಾದವ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಕ್ರಾಸ್. ಟ್ಯಾಂಕರ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತ. ಕಾರ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ‌. ಬೆಳಗಾವಿಯಿಂದ ಚಿಕ್ಕೋಡಿಯ ಗೊಲ್ಲರ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಎಂಎಲ್‌ಸಿ ನಾಗರಾಜ ಯಾದವ್. ಮಾರ್ಗಮಧ್ಯೆ ಕಂಡ ಅಪಘಾತಕ್ಕೆ ಮಿಡಿದ ಎಂಎಲ್‌ಸಿ ನಾಗರಾಜ ಯಾದವ್. ಕೂಡಲೇ ಸ್ಥಳೀಯ ನಾಯಕರಿಗೆ ಫೋನ್ ಮಾಡಿ …

Read More »

ಮೊಬೈಲ್ ಶೌಚಾಲಯಕ್ಕ ಮಹನೀಯರ ಭಾವಚಿತ್ರ ಪರದೆ ಅಳವಡಿಸಿ ಅಪಮಾನ!

ಮೊಬೈಲ್ ಶೌಚಾಲಯಕ್ಕ ಮಹನೀಯರ ಭಾವಚಿತ್ರ ಪರದೆ ಅಳವಡಿಸಿ ಅಪಮಾನ!* ಬೆಳಗಾವಿ ತಾಲೂಕಿನ ಆನಗೋಳದ ಅಂಬೇಡ್ಕರ್ ಗಲ್ಲಿಯ ಎಸ್ ಕೆಇ ಸೊಸೈಟಿ ಗ್ರೌಂಡ್ ನಲ್ಲಿ ಘಟನೆ ಅಂಬೇಡ್ಕರ್ ನಗರದ ಹೊರವಲಯದಲ್ಲಿ ಸಂತ ಪಾರಾಯಣ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮಕ್ಕೆ ಬರೋ ಜನರಿಗೆ ಅಂಬೇಡ್ಕರ್ ಗಲ್ಲಿಯ ಸ್ಮಶಾನದಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ತಾತ್ಕಾಲಿಕವಾಗಿ ನಿರ್ಮಾಣಗೊಂಡ ಮೊಬೈಲ್ ಶೌಚಾಲಯಕ್ಕೆ ಸುತ್ತಲಿನ ಪರದೆಗೆ ಮಹನೀಯರ ಭಾವಚಿತ್ರ ಅಳವಡಿಸಿ ಅಪಮಾನ *ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ಬ್ಯಾನರ್ ಗಳನ್ನೇ ಮೊಬೈಲ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ತುರನೂರ ಗ್ರಾಮದ ಶ್ರೀ ಮಾರುತೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು ಬೆಂಗಳೂರು : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ …

Read More »

ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಗಟ್ಟಿಯಾಗಿ ಬ್ಯಾಂಕ್ ಮುನ್ನಡೆದಿದೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್ ಈ ಒಂದು ವರ್ಷದಲ್ಲಿ 33.11 ಕೋಟಿ ರೂ. ನಿವ್ವಳ ಲಾಭ ಹಾಗೂ 303 ಕೋಟಿ ರೂ. ಶೇರು ಹೊಂದಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬ್ಯಾಂಕು ವರ್ಷದಿಂದ ವರ್ಷಕ್ಕೆ ಪ್ರಗತಿಯಲ್ಲಿ ಮುನ್ನಡೆಯುತ್ತಿದೆ. ಅತಿ ಹೆಚ್ಚಿನ ಲಾಭ ಗಳಿಸುವ ಮೂಲಕ ರೈತರು ಹಾಗೂ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ. ನಾನು ಅಧ್ಯಕ್ಷನಾಗಿ ಅಧಿಕಾರ …

Read More »

ಹಾವೇರಿ: ಬಿರುಗಾಳಿ ಸಹಿತ ಭಾರೀ ಮಳೆಗೆ 10ಕ್ಕೂ ಹೆಚ್ಚು ವಿದ್ಯುತ್ ಕಂಬ, 10ಕ್ಕೂ ಅಧಿಕ ಮರ ನೆಲಸಮ

ಹಾವೇರಿ: ಮಂಗಳವಾರ ಸುರಿದ ಭಾರೀ ಮಳೆಗೆ ಹಾವೇರಿ ನಗರ ತತ್ತರಿಸಿದೆ. ಮಳೆಯಿಂದ ಸುಮಾರು 10ಕ್ಕೂ ವಿದ್ಯುತ್ ಕಂಬಗಳು, 10ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, ವಿದ್ಯುತ್ ಇಲ್ಲದೇ ಕೆಲ ಬಡಾವಣೆಗಳು ಇಡೀ ರಾತ್ರಿ ಕತ್ತಲಲ್ಲೇ ಕಾಲ ಕಳೆಯಬೇಕಾಯಿತು. ಎರಡು ಕಾರುಗಳ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಕಾರು ಪ್ರಯಾಣಿಕರು ಪಾರಾಗಿದ್ದಾರೆ. ಕೆರಿಮತ್ತಿಹಳ್ಳಿ-ಹಾವೇರಿ ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವೊಂದು ಬೇರು ಸಮೇತ ಧರೆಗುರುಳಿದ್ದು, ಸಂಚಾರ ಬಂದ್ ಆಗಿದೆ. ಪರಿಣಾಮ ಹಾವೇರಿಯಿಂದ ಕೆರಿಮತ್ತಿಹಳ್ಳಿಗೆ ಹೋಗಲು …

Read More »

ಪ್ರಜ್ವಲ್ ರೇವಣ್ಣ ವಿರುದ್ಧ ದೋಷಾರೋಪ ನಿಗದಿ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೋಷಾರೋಪ ನಿಗದಿಪಡಿಸಿ, ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ನ್ಯಾಯಾಲಯದ ಪ್ರಕ್ರಿಯೆ ಮುಂದೂಡಲು ನಿರ್ದೇಶಿಸುವಂತೆ ಕೋರಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಪ್ರಕರಣದಲ್ಲಿ ಯಾವುದೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿಲ್ಲ. …

Read More »

ಚಿಕ್ಕೋಡಿಯ ಇಂದಿರಾನಗರದಲ್ಲಿ ನೂತನ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ‌ ಗಣೇಶ ಹುಕ್ಕೇರಿ

ಚಿಕ್ಕೋಡಿಯ ಇಂದಿರಾನಗರದಲ್ಲಿ ನೂತನ ಅಂಬೇಡ್ಕರ್ ಭವನ ಉದ್ಘಾಟಿಸಿದ ಶಾಸಕ‌ ಗಣೇಶ ಹುಕ್ಕೇರಿ ಚಿಕ್ಕೋಡಿ:ಚಿಕ್ಕೋಡಿ ಪಟ್ಟಣದ ಇಂದಿರಾ ನಗರದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ‌.ಆರ್. ಅಂಬೇಡ್ಕರ್ ಭವನವನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಈ ಭವನವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗಣೇಶ ಹುಕ್ಕೇರಿ ಪುರಸಭೆ ಸದಸ್ಯ ಸಾಬೀರ ಜಮಾದಾರ ಹಾಗೂ ಪರಿವಾರದವರು ಇಂದಿರಾ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿ ಬದಲಾವಣೆ ತಂದಿದ್ದಾರೆ.. ಅಭಿವೃದ್ಧಿ ವಿಷಯದಲ್ಲಿ ಚಿಕ್ಕೋಡಿ ನಗರದಲ್ಲಿ ಇಂದಿನರಾನಗರ ಹೈ …

Read More »

ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಉದ್ಯಮಿ ಸಂತೋಷ್ ಜಾರಕಿಹೊಳಿ

ಯುವಕರು ಕ್ರೀಡೆಯಲ್ಲಿ ಭಾಗವಹಿಸಿ: ಉದ್ಯಮಿ ಸಂತೋಷ್ ಜಾರಕಿಹೊಳಿ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಬಹುಮಾನ ವಿತರಣೆ ಗೋಕಾಕ : ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗದಿಂದ ಹಿರೇನಂದಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಂಡಿದ್ದು ವಿಜೇತರಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಬಹುಮಾನ ವಿತರಣೆ ಮಾಡಿದರು. ತಾಲೂಕಿನ ಹಿರೇನಂದಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆ ನಿಮಿತ್ತ ಶ್ರೀ ಸಂತೋಷ್ …

Read More »