Breaking News

Uncategorized

ನಿವೃತ್ತ ಅಧಿಕಾರಿಗಳ ಮನೆಯಿಂದ ಸಿಬ್ಬಂದಿ ವಾಪಾಸ್

ಬೆಂಗಳೂರು: ನಿವೃತ್ತ ಐಪಿಎಸ್ (IPS) ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿದ್ದ ಸಿಬ್ಬಂದಿಯ ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರೂ ತಮ್ಮ ಮನೆಯಲ್ಲಿ ಕೆಎಸ್‌ಆರ್​ಪಿ (KSRP) ಸಿಬ್ಬಂದಿಯನ್ನು ಬಳಸಿಕೊಂಡು ಬೇರೆಬೇರೆ ಕೆಲಸಗಳನ್ನು ಮಾಡಿಸುತ್ತಿದ್ದರು. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಸರ್ಕಾರ ಈ ಸೂಚನೆ ಹೊರಡಿಸಿದೆ. ತಕ್ಷಣ ಜಾರಿಯಾಗುವಂತೆ ಈ ಆದೇಶ ನೀಡಲಾಗಿದ್ದು ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿರುವವರು …

Read More »

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ …

Read More »

ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಸಭೆ ನಿರೀಕ್ಷೆ

ನವದೆಹಲಿ, ಡಿಸೆಂಬರ್ 23: ಕರ್ನಾಟಕಕ್ಕೆ ಬರ ಪರಿಹಾರ (Karnataka drought relief fund) ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ನೀಡುವ ಬಗ್ಗೆ …

Read More »

ಬಿಜೆಪಿಗರು ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ (BJP) ನಾಯಕರು ಸಚಿವ ಜಮೀರ್ ಅಹ್ಮದ್ (Zameer Ahmed Khan) ಅವರ ವಿಮಾನದ ಬಗ್ಗೆ ಮಾತನಾಡುವ ಬದಲು ಪ್ರಧಾನಿ ನರೇಂದ್ರ ಮೋದಿಯವರಿಂದ (PM Narendra Modi) ರಾಜ್ಯಕ್ಕೆ ಬರ ಪರಿಹಾರ ಕೊಡಿಸಲಿ ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ವಾಗ್ದಾಳಿ ನಡೆಸಿದ್ದಾರೆ.   ಸಚಿವ ಜಮೀರ್ ಅಹ್ಮದ್ ಖಾನ್ ಐಶಾರಾಮಿ ವಿಮಾನದಲ್ಲಿ ಹಾಡು ಹಾಕಿಕೊಂಡು ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ …

Read More »

ಇದು ಸ’ಮಜಾವಾದಿ’ ಸಿದ್ದರಾಮಯ್ಯನವರ ‘ಸಾಮಾನ್ಯ’ ಜೀವನ: ಸಿದ್ಧುಗೆ ಶಾಸಕ ಯತ್ನಾಳ್ ಟಾಂಗ್

ಬೆಂಗಳೂರು: ಇತ್ತೀಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ನಾಯಕರನ್ನು ಭೇಟಿಯಾಗಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಹೀಗೆ ಅವರು ತೆರಳಿದ್ದು, ವಾಪಾಸ್ ಬಂದಿದ್ದು ಮಾತ್ರ ಐಶಾರಾಮಿ ವಿಮಾನದಲ್ಲಿ ಆಗಿದೆ. ಇದನ್ನು ಸ’ಮಜಾವಾದಿ’ ಸಿದ್ಧರಾಮಯ್ಯನವರ ಸಾಮಾನ್ಯ ಜೀವನ ನೋಡಿ ಅಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಜೊತೆಗೆ ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ಸಾಗುತ್ತಿರೋ …

Read More »

ಅಂಗವಿಕಲʼರಿಗೆ ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿಂದಿರಿ: ರಾಜಕೀಯ ಪಕ್ಷಗಳಿಗೆ ʻECIʼಯಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಸಾರ್ವಜನಿಕ ಭಾಷಣಗಳಲ್ಲಿ ಅಂಗವಿಕಲರಿಗೆ ಬಳಸುವ ಪದಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗವು (ECI) ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರಿಗೆ ಮಾರ್ಗಸೂಚಿಗಳನ್ನು ನೀಡಿದೆ. ಕಟ್ಟುನಿಟ್ಟಿನ ನಿಲುವು ತಳೆದಿರುವ ಆಯೋಗವು ಎಲ್ಲಾ ಪಕ್ಷಗಳಿಗೆ ಅವಹೇಳನಕಾರಿ ಪದಗಳನ್ನು ಬಳಸದಂತೆ ಸೂಚನೆ ನೀಡಿದೆ. ವರದಿಯ ಪ್ರಕಾರ, ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ, ವಿಕಲಾಂಗ ವ್ಯಕ್ತಿಗಳ ಹಕ್ಕುಗಳ ಕಾಯ್ದೆ, 2016 ರ ಸೆಕ್ಷನ್ 92 ರ ಅಡಿಯಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು …

Read More »

ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿ ಪೊಲೀಸರ ವಶಕ್ಕೆ

ಬಾಗಲಕೋಟೆ: ಸಂಸತ್​​ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಮತ್ತೊಬ್ಬ ಟೆಕ್ಕಿಯನ್ನು ದೆಹಲಿ ಪೊಲೀಸರು ಬುಧವಾರ ರಾತ್ರಿ​ ವಶಕ್ಕೆ ಪಡೆದಿದ್ದಾರೆ. 30 ವರ್ಷದ ಸಾಯಿಕೃಷ್ಣ ಜಗಲಿ ವಶಕ್ಕೆ ಪಡೆಯಲಾದ ಟೆಕ್ಕಿ ಆಗಿದ್ದಾರೆ. ಸದ್ಯ ದೆಹಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ಧಾರೆ. ಪ್ರಕರಣದ ಬಗ್ಗೆ ಎಸ್​​​​ಪಿ ಹೇಳಿದ್ದಿಷ್ಟು: ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ದೆಹಲಿಯಿಂದ ನಾಲ್ಕು ಜನ …

Read More »

15 ವರ್ಷಗಳ ಹಿಂದೆಯೇ ಆರಂಭಗೊಂಡಿತ್ತು ‘ಸಲಾರ್’ ಪಯಣ: ಇಂಟ್ರೆಸ್ಟಿಂಗ್​ ವಿಚಾರಗಳು

Salaar: ಮುಂದಿನ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿರುವ ‘ಸಲಾರ್’ ಸಿನಿಮಾದ ಆಸಕ್ತಿದಾಯಕ ವಿಚಾರಗಳು ಇಲ್ಲಿವೆ. ಬಹುನಿರೀಕ್ಷಿತ ‘ಸಲಾರ್​​’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಭಾಸ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಸಿನಿಮಾ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಭಾರಿ ನಿರೀಕ್ಷೆಗಳ ನಡುವೆ ಸಿನಿಮಾ ವಿಶ್ವದಾದ್ಯಂತ ನಾಳೆ ಮುಂಜಾನೆ ಬಿಡುಗಡೆಯಾಗುತ್ತಿದೆ. ಬಿಗ್ ಪ್ರಾಜೆಕ್ಟ್ ಕುರಿತ ಕೆಲವು ಇಂಟ್ರೆಸ್ಟಿಂಗ್​ ವಿಚಾರಗಳನ್ನು ತಿಳಿದುಕೊಳ್ಳೋಣ. 15 ವರ್ಷ ಹಿಂದಿನ ಯೋಚನೆ: ಸಲಾರ್ ಚಿತ್ರಕಥೆಯನ್ನು ಸುಮಾರು 15 ವರ್ಷಗಳ ಹಿಂದೆಯೇ ನಿರ್ಧರಿಸಲಾಗಿತ್ತು. ಆ ಸಂದರ್ಭದಲ್ಲಿ …

Read More »

ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು.

ಆಲ್ಕೋಹಾಲ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಧುನಿಕ ಕಾಲದಲ್ಲಿ ಜನರು ವಾರಾಂತ್ಯ ಮತ್ತು ಹಬ್ಬ ಹರಿದಿನಗಳಲ್ಲಿ ಅತಿಯಾಗಿ ಮದ್ಯಪಾನ ಮಾಡುತ್ತಾರೆ. ಕೆಲವರು ಪ್ರತಿದಿನ ಸಾಕಷ್ಟು ಮದ್ಯವನ್ನು ಸೇವಿಸುತ್ತಾರೆ.   ಹೀಗೆ ಮಾಡುವುದರಿಂದ, ಯಕೃತ್ತು ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗುತ್ತದೆ. ಅಲ್ಲದೆ, ಇರುತ್ತದೆ. ಆದರೆ, ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಪ್ರತಿದಿನ ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅಂಜೂರ ಹಣ್ಣನ್ನು …

Read More »

ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.   ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ …

Read More »