ಬೆಳಗಾವಿ : ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಗುರುವಾರ ಬೆಳಗಾವಿಯ ಸದಾಶಿವನಗರದಲ್ಲಿರುವ ಸವದಿ ಮನೆಗೆ ಭೇಟಿ ನೀಡಿದ ಸುರ್ಜೆವಾಲಾ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ಮಹತ್ವದ ಮಾತುಕತೆ ನಡೆಸಿರುವ ಉಭಯ …
Read More »ಯುವ ಮತದಾರರ ಚುನಾವಣೆ ಉತ್ಸಾಹ
ಯುವ ಮತದಾರರ ಚುನಾವಣೆ ಉತ್ಸಾಹ ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೂ ಮಹತ್ವದ್ದಾಗಿದೆ. ಕ್ಷೇತ್ರದಲ್ಲಿ ಈ ವರ್ಷ 29 ಸಾವಿರಕ್ಕೂ ಅಧಿಕ ಯುವ ಮತದಾರರಿದ್ದಾರೆ.ಹೊರ ಜಿಲ್ಲೆ, ವಿದೇಶಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಯುವ ಜನತೆ ನೆಲೆಸಿದ್ದಾರೆ. ಇದರಲ್ಲಿ ಶೇ. 20-30ರಷ್ಟು ಪಕ್ಷಗಳ ಜತೆಗೆ ಗುರುತಿಸಿಕೊಂಡು ಪ್ರಚಾರ ಪ್ರಕ್ರಿಯೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಉಳಿದವರು ಮತದಾರರಾಗಿ ಮಗುಮ್ಮಾಗಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿ …
Read More »ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
ರಾಮನಗರ: ಇತ್ತೀಚೆಗೆ ಮೈಸೂರಿನಲ್ಲಿ ಆಯೋಜಿಸಿದ್ದ ಒಕ್ಕಲಿಗರ ಸಭೆಯಲ್ಲಿ “ಸಿಎಂ ಬದಲಾವಣೆ’ ಸುಳಿವು ನೀಡಿದ್ದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಈಗ ಮತ್ತೆ ಸಿಎಂ ಹುದ್ದೆ ಕುರಿತು ಹೇಳಿಕೆ ನೀಡುವ ಮೂಲಕ ಚರ್ಚೆ ಮುಂದುವರಿಸಿದ್ದಾರೆ. “ನಾನು ಸಿಎಂ ಆಗುತ್ತೇನೆ ಎಂಬ ಭಾವನೆ ಇಟ್ಟು ಕೊಂಡು ನೀವು ನನ್ನನ್ನು ಗೆಲ್ಲಿಸಿದ್ದೀರಿ, ಆ ನಂಬಿಕೆಗೆ ಮೋಸ ಆಗುವುದಿಲ್ಲ’ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಮಂಗಳವಾರ ಹಾರೋ ಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ …
Read More »ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ
ಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿ ಇದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್ ಹಾಗೂ ಬೆಂಗಳೂರು ಗ್ರಾಮಾಂತರ ಒಟ್ಟು 5 ಲೋಕಸಭಾ …
Read More »ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ
ಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿಗಳು ಸಧ್ಯ ಹಿಂಡಲಗಾ ಕಾರಾಗೃಹದಿಂದ ಬಿಡುಗಡೆ ಆಗಿದ್ದು ಇವರಿಗೆ ಹೂ ಹಾರ ಹಾಕಿ ಅದ್ದೂರಿ ಸ್ವಾಗತ ನೀಡಿರುವ ವೀಡಿಯೋ ವೈರಲ್ ಆಗಿವೆ. ನಾಲ್ಕು ತಿಂಗಳ ನಂತರ ನಂತರ ಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿದೆ. 14 ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಇಡಲಾಗಿತ್ತು. ಬೇಲ್ ಸಿಗುತ್ತಿದ್ದಂತೆ ಕಾರಾಗೃಹದಿಂದ ಹೊರಬಂದ …
Read More »ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ?
ಬೆಳಗಾವಿ : ರಾಜ್ಯದಲ್ಲಿ ಸಧ್ಯ ಚುನಾವಣಾ ಕಾವು ಜೋರಾಗಿದ್ದು ಈ ಹಂತದಲ್ಲೇ ಬಿಜೆಪಿ ಶಾಸಕ ಮಹಿಳೆ ಜೊತೆ ಇದ್ದ ಅಶ್ಲೀಲ ಪೋಟೋ ವೈರಲ್ ಆಗಿವೆ. ಸೋಶಿಯಲ್ ಮೀಡಿಯಾದಲ್ಲಿ ಈ ಅಶ್ಲೀಲ ಪೋಟೋ ಹರಿದಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ್ ಮಠಂದೂರು ಅವರು ಮಹಿಳೆ ಜೊತೆ ಇದ್ದ ಅಸಭ್ಯ ಪೋಟೋ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಆದರೆ ಇದಕ್ಕೆ ಶಾಸಕರು ಪೊಲೀಸ್ ಠಾಣೆಯಲ್ಲಿ …
Read More »ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದೂ ಅಪರಾಧವಾಗಿತ್ತು:ಮೋದಿ
ಜೈಪುರ(ಮಾ.23): ಲೋಕಸಭೆ ಚುನಾವಣೆಗೂ ಮುನ್ನ ನಾಯಕರು ದೇಶಾದ್ಯಂತ ನಿರಂತರವಾಗಿ ಪ್ರವಾಸ ಮಾಡುತ್ತಿದ್ದರೆ, ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಗಳವಾರ ರಾಜಸ್ಥಾನ ಪ್ರವಾಸಕ್ಕೆ ಆಗಮಿಸಿದ್ದಾರೆ. ರಾಜಸ್ಥಾನದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರ ಏಪ್ರಿಲ್ 24 ರ ಬುಧವಾರ ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಈ ಕಾರಣಕ್ಕಾಗಿ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಟೋಂಕ್-ಸವಾಯಿ ಮಾಧೋಪುರ ತಲುಪಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ …
Read More »ನಾಲ್ವರ ಹತ್ಯೆ: ಮಗನಿಂದ ಸುಪಾರಿ
ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಯಲ್ಲೇ ಅವರ ಪುತ್ರ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಸ್ತಿ ಮಾರಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಸಿಟ್ಟಿಗೆದ್ದು ಸ್ವಂತ ಮಗನೇ ತಂದೆ, ಮಲತಾಯಿ ಮತ್ತು ಮಲತಮ್ಮನ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಅಂಶ ಬಹಿರಂಗಗೊಂಡಿದೆ. ಏಪ್ರಿಲ್ 19ರಂದು ಮಧ್ಯರಾತ್ರಿ ನಗರದ ದಾಸರಓಣಿಯಲ್ಲಿ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ …
Read More »ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ
ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ ಹುಬ್ಬಳ್ಳಿ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ನಗರದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ
ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್ ಬಾಬಾಸಾಹೇಬ ಖೊಂಡಾನಾಯಕ್ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ‘ವಿದ್ಯಾರ್ಥಿನಿ …
Read More »
Laxmi News 24×7