Salaar: ಮುಂದಿನ ಕೆಲವೇ ಗಂಟೆಗಳಲ್ಲಿ ಬಿಡುಗಡೆಯಾಗಲಿರುವ ‘ಸಲಾರ್’ ಸಿನಿಮಾದ ಆಸಕ್ತಿದಾಯಕ ವಿಚಾರಗಳು ಇಲ್ಲಿವೆ. ಬಹುನಿರೀಕ್ಷಿತ ‘ಸಲಾರ್’ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಭಾಸ್ ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಸಿನಿಮಾ ವೀಕ್ಷಣೆಗೆ ಕಾತುರದಿಂದ ಕಾಯುತ್ತಿದ್ದಾರೆ. ಭಾರಿ ನಿರೀಕ್ಷೆಗಳ ನಡುವೆ ಸಿನಿಮಾ ವಿಶ್ವದಾದ್ಯಂತ ನಾಳೆ ಮುಂಜಾನೆ ಬಿಡುಗಡೆಯಾಗುತ್ತಿದೆ. ಬಿಗ್ ಪ್ರಾಜೆಕ್ಟ್ ಕುರಿತ ಕೆಲವು ಇಂಟ್ರೆಸ್ಟಿಂಗ್ ವಿಚಾರಗಳನ್ನು ತಿಳಿದುಕೊಳ್ಳೋಣ. 15 ವರ್ಷ ಹಿಂದಿನ ಯೋಚನೆ: ಸಲಾರ್ ಚಿತ್ರಕಥೆಯನ್ನು ಸುಮಾರು 15 ವರ್ಷಗಳ ಹಿಂದೆಯೇ ನಿರ್ಧರಿಸಲಾಗಿತ್ತು. ಆ ಸಂದರ್ಭದಲ್ಲಿ …
Read More »ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು.
ಆಲ್ಕೋಹಾಲ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಧುನಿಕ ಕಾಲದಲ್ಲಿ ಜನರು ವಾರಾಂತ್ಯ ಮತ್ತು ಹಬ್ಬ ಹರಿದಿನಗಳಲ್ಲಿ ಅತಿಯಾಗಿ ಮದ್ಯಪಾನ ಮಾಡುತ್ತಾರೆ. ಕೆಲವರು ಪ್ರತಿದಿನ ಸಾಕಷ್ಟು ಮದ್ಯವನ್ನು ಸೇವಿಸುತ್ತಾರೆ. ಹೀಗೆ ಮಾಡುವುದರಿಂದ, ಯಕೃತ್ತು ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗುತ್ತದೆ. ಅಲ್ಲದೆ, ಇರುತ್ತದೆ. ಆದರೆ, ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಪ್ರತಿದಿನ ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅಂಜೂರ ಹಣ್ಣನ್ನು …
Read More »ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ನವದೆಹಲಿ/ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ …
Read More »2023ರಲ್ಲಿ ಯಶಸ್ವಿಯಾದ ಕನ್ನಡ ಚಿತ್ರರಂಗದ ಬ್ಯೂಟಿಫುಲ್ ನಟಿಯರು
ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅಮೃತಾ ಪ್ರೇಮ್ ಸೇರಿದಂತೆ ಸ್ಯಾಂಡಲ್ವುಡ್ನ ಕೆಲ ನಟಿಯರಿಗೆ ಈ ವರ್ಷವು ಲಕ್ಕಿ ಇಯರ್ ಎಂದೇ ಹೇಳಬಹುದು. ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ನೂರಾರು ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈ ವರ್ಷ ಕೂಡ ಇದಕ್ಕೆ ಹೊರತಾಗಿಲ್ಲ. 2023 ಕೊನೆಗೊಳ್ಳುವುದಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಚಂದನವನದಲ್ಲಿ 200ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಆಗಿವೆ. ಇವುಗಳಲ್ಲಿ ಕೆಲ ನಟಿಮಣಿಯರು ತಮ್ಮ ಅಭಿನಯ ಹಾಗೂ ಗ್ಲ್ಯಾಮರ್ನಿಂದ ಕನ್ನಡಿಗರ ಹೃದಯ …
Read More »ಸಂಸದ ಪ್ರಜ್ವಲ್, ಭವಾನಿ ರೇವಣ್ಣ ವಿರುದ್ಧ ಕಿಡ್ನಾಪ್, ಚಿತ್ರಹಿಂಸೆ ಆರೋಪ
ಹಾಸನ : ಸಂಸದ ಪ್ರಜ್ವಲ್ ರೇವಣ್ಣ (MP Prajwal revanna) ಹಾಗೂ ಶಾಸಕ ಎಚ್.ಡಿ. ರೇವಣ್ಣ (MLA H D Revanna) ಪತ್ನಿ ಭವಾನಿ ರೇವಣ್ಣ (Bhavani revanna) ತನ್ನನ್ನು ಹಾಗೂ ತನ್ನ ಪತ್ನಿಯನ್ನು ಅಪಹರಿಸಿ (Kidnap) ಚಿತ್ರಹಿಂಸೆ ನೀಡಿದ್ದಾರೆ ಎಂದು ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಆರೋಪಿಸಿದ್ದಾನೆ. ಈ ಕುರಿತು ದಕ್ಷಿಣ ವಲಯದ ಐಜಿಪಿಗೆ ದೂರನ್ನೂ ಸಹ ದಾಖಲಿಸಿದ್ದಾನೆ. ತಾನು ಹತ್ತು ವರ್ಷಗಳ ಕಾಲ ಅವರ ಬಳಿ …
Read More »ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ: ಯತ್ನಾಳ್ ಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ರಾಜ್ಯ ಬಿಜೆಪಿ (BJP) ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ಸ್ಥಾನದ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yathnal) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಾಗೂ ಬಿ.ವೈ. ವಿಜಯೇಂದ್ರ (BY Vijayendra) ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ ಹೊರಹಾಕುತ್ತಾ ಬಂದಿದ್ದಾರೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಬಸನಗೌಡ ಪಾಟೀಲ ದೆಹಲಿಗೆ ತೆರಳಿದ್ದಾರೆ. ಬಿ.ಎಸ್. ಯಡಿಯೂರಪ್ಪ …
Read More »60 ವರ್ಷ ಮೇಲ್ಪಟ್ಟವರು, ಹೃದಯ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯ..
ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಉನ್ನತಾಧಿಕಾರಿಗಳ ಸಭೆ ನಡೆಸಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಚ್ಚು ಕೊರೊನಾ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದೇ ವೇಳೆ 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಸಮಸ್ಯೆ ಹೊಂದಿರುವವರಿಗೆ ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಸಲಹೆ ನೀಡಿದೆ. ಈ ಸಲಹೆಗಳನ್ನು ಪರಿಶೀಲಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು …
Read More »ಮಹಿಳೆಯ ಕಿಡ್ನಿಯಲ್ಲಿತ್ತು 300ಕ್ಕೂ ಅಧಿಕ ಕಲ್ಲುಗಳು
ಕಿಡ್ನಿಯಲ್ಲಿ ಒಂದೆರೆಡು ಕಲ್ಲುಗಳು ಇರುವುದನ್ನು ನೋಡಿದ್ದೇವೆ. ಆದರೆ, ತೈವಾನ್ ಮೂಲದ ಮಹಿಳೆಯೊಬ್ಬಳ ಕಿಡ್ನಿಯಿಂದ ಬರೋಬ್ಬರಿ 300 ಕಲ್ಲುಗಳನ್ನು ಆಪರೇಷನ್ ಮೂಲಕ ಹೊರತೆಗೆಯಲಾಗಿದ್ದು, ವೈದ್ಯರನ್ನೇ ಅಚ್ಚರಿಗೆ ದೂಡಿದೆ. ಅದರಲ್ಲೂ ಅಷ್ಟೊಂದು ಕಿಡ್ನಿ ಸ್ಟೋನ್ಸ್ಗೆ ಕಾರಣ ಏನು ಅಂತಾ ಕೇಳಿದ್ರೆ ಆಘಾತವಾಗೋದು ಖಂಡಿತ. ಬೆನ್ನಿನ ಕೆಳಭಾಗದಲ್ಲಿ ತೀವ್ರ ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಕ್ಸಿಯಾವೋ ಯು ಹೆಸರಿನ ಮಹಿಳೆ ಕೆಲ ದಿನಗಳ ಹಿಂದಷ್ಟೇ ತೈವಾನ್ನ ಚಿ ಮೆಯಿ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದಳು. …
Read More »ಯತ್ನಾಳ್ ಹುಚ್ಚು ನಾಯಿಯಿದ್ದಂತೆ: ರೇಣುಕಾಚಾರ್ಯ
ದಾವಣಗೆರೆ: ಯತ್ನಾಳ್ (Basanagouda Patil Yatnal) ಹುಚ್ಚು ನಾಯಿಯಿದ್ದಂತೆ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (Renukacharya) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತದೆ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದ ಅವರು, ಸರ್ವಜ್ಞರ ವಚನ ಹೇಳುವ ಮೂಲಕ …
Read More »ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ.: ಜೋಶಿ
ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಕ್ಷೇತ್ರ ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು. ವಸಂತ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ನಿಂದ ಯಾರೇ ಅಭ್ಯರ್ಥಿಯಾದರೂ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ನಿಂದ ಸ್ಪರ್ಧಿಸಿದರೂ ಸಂತೋಷ. ಅವರ ಸ್ಪರ್ಧೆಯಿಂದ ನನಗೇನೂ ಭಯವಿಲ್ಲ. ಅದು ಅವರ ಪಾರ್ಟಿಯ …
Read More »