Breaking News

Uncategorized

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರಾಗಿ ಎನ್‍ ಎಂ ಸುರೇಶ್‍ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್​ ಎಂ ಸುರೇಶ್ ಜಯ ಗಳಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರ್ಮಾಪಕ ಎನ್ ಎಂ ಸುರೇಶ್ ಗೆಲುವು ಸಾಧಿಸಿದ್ದಾರೆ. ಈ ಬಾರಿ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವು ವಿತರಕರ ವಲಯಕ್ಕೆ ಮೀಸಲಾಗಿದ್ದು, ಇದೇ ಮೊದಲ ಬಾರಿಗೆ ನಾಲ್ವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಎನ್‍ ಎಂ ಸುರೇಶ್‍, ಮಾರ್ಸ್ ಸುರೇಶ್‍, ಎ. …

Read More »

ಕಿರಿಯ ಪುತ್ರ ಅಬ್ರಾಮ್​ ಜೊತೆ ನಟ ಶಾರುಖ್​ ಖಾನ್​ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಕಿರಿಯ ಪುತ್ರ ಅಬ್ರಾಮ್​ ಜೊತೆ ನಟ ಶಾರುಖ್​ ಖಾನ್​ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ಗುರುವಾರ ತಮ್ಮ ಕಿರಿಯ ಪುತ್ರ ಅಬ್ರಾಮ್​ ಜೊತೆ ಮುಂಬೈನ ಪ್ರಸಿದ್ಧ ‘ಲಾಲ್​ಬೌಚ ರಾಜಾ’ ಸನ್ನಿಧಾನದಲ್ಲಿ (Lalbaugcha Raja) ವಿಶೇಷ ಪೂಜೆ ಸಲ್ಲಿಸಿದರು. ‘ಲಾಲ್​ಬೌಚ ರಾಜಾ’ ಲಾಲ್​ಬಾಗ್​ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ. ಪೂಜೆ ಸಂದರ್ಭದಲ್ಲಿ ನಟ​ ಬಿಳಿ​ ಶರ್ಟ್​ ಧರಿಸಿದ್ದರೆ, …

Read More »

ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಇತಿಹಾಸ: ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ …

Read More »

ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವ ಅನಿವಾರ್ಯತೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ನಡೆಸಬಹುದಾದ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಕನ್ನಡ ಚಲನಚಿತ್ರರಂಗದ ಸ್ಟಾರ್​ ನಟರು ಕೂಡ ಈ ವಿಚಾರವಾಗಿ ದನಿ ಎತ್ತಿದ್ದಾರೆ.   ಇಂದು ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನಟಿ ಪೂಜಾ ಗಾಂಧಿ ಹಾಗೂ ನಿನ್ನೆ ನಟ ಜಗ್ಗೇಶ್ ಕಾವೇರಿ ಪರವಾಗಿ ಮಾತನಾಡಿದ್ದರು. ಈ ಸಮಸ್ಯೆಯ ಪರಿಹಾರಕ್ಕೆ ಸೂಕ್ತ ಕ್ರಮ …

Read More »

ಸನಾತನ ಧರ್ಮದ ಕುರಿತು ಮತ್ತೊಮ್ಮೆ ಅವಹೇಳನಕಾರಿಯಾಗಿ ಮಾತಾಡಿದ ಉದಯನಿಧಿ!

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಇನ್ನೊಮ್ಮೆ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಹಿಂದೂಗಳ ಕೆಂಗಣ್ಣಿಗೆ ಗುರಿ ಆಗುವಂತಾಗಿದೆ. ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ.. ಸನಾತನ ಧರ್ಮ ಡೆಂಘಿ-ಮಲೇರಿಯಾ ಇದ್ದ ಹಾಗೆ ಎಂದು ಕೆಲವು ದಿನಗಳ ಹಿಂದೆ ಹೇಳಿದ್ದ ಉದಯನಿಧಿ, ಆ ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದರು. ಸನಾತನ ಧರ್ಮದ ಕುರಿತು ಉದಯನಿಧಿ ಹೀಗೆ …

Read More »

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಾವರಿ …

Read More »

ಲೋಕಸಭಾ ಚುನಾವಣೆ 2024: ಬಾಗಲಕೋಟೆ ಟಿಕೆಟ್ ಆಕಾಂಕ್ಷಿಗಳ‌ ಪಟ್ಟಿ

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಇನ್ನು 9 ತಿಂಗಳು ಬಾಕಿ ಇರುವಾಗಲೇ ‌ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನಮಂತನ ಬಾಲದಂತೆ ಬೆಳೆಯುತ್ತಿದ್ದು, ನಾನಾ..ನೀನಾ ಎಂಬ ಸ್ಪರ್ಧೆ ಏರ್ಪಟ್ಟಿದೆ. ಕಳೆದ‌ ಲೋಕಸಭಾ‌ ಚುನಾವಣೆಗೆ ಕಾಂಗ್ರೆಸ್ ‌ಪಕ್ಷದಿಂದ‌ ಸ್ಪರ್ಧೆ ಮಾಡಿ ಸೋಲು ಕಂಡಿರುವ ವೀಣಾ ಕಾಶಪ್ಪನವರ ಮತ್ತೆ ಅಖಾಡಕ್ಕಿಳಿಯುವ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಹಲವರು ತಾವೂ ಕೂಡ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿ ಎಂದು ಹೇಳುತ್ತಿದ್ದಾರೆ. ಈ ಮೂಲಕ‌ ಕಾಂಗ್ರೆಸ್ ಪಕ್ಷದಲ್ಲಿ ಸ್ಪರ್ಧೆಗೆ …

Read More »

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ. ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ. ವಿವರ: ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು.‌ ಕಳೆದ ಆರು ತಿಂಗಳಿಂದ ನವಭಾಗ್ …

Read More »

ಗಣಪತಿ ಹಬ್ಬದ ನಂತರ ರಾಜ್ಯ ಪ್ರವಾಸ ಆರಂಭಿಸುತ್ತೇನೆ.:B.S.Y.

ಬೆಂಗಳೂರು: “ರಾಜ್ಯ ಸರ್ಕಾರದ ವೈಫಲ್ಯ, ಜನವಿರೋಧಿ ನೀತಿ ಖಂಡಿಸಿ ಜನಜಾಗೃತಿ ಮೂಡಿಸಲು ಗಣಪತಿ ಹಬ್ಬದ ನಂತರ ರಾಜ್ಯ ಪ್ರವಾಸ ಆರಂಭಿಸುತ್ತೇನೆ. ಇಂದು ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ ಬರುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾಡಿನ ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯ. ಇವತ್ತು ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ದರ್ಶನ ಮಾಡಲು ನಾವೆಲ್ಲ ಒಟ್ಟಾಗಿ ಹೋಗುತ್ತಿದ್ದೇವೆ. …

Read More »

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಭಾಗಿ

ಕಲಬುರಗಿ: ಕಲ್ಯಾಣ ಕರ್ನಾಟಕದ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ಹೈದ್ರಾಬಾದ್​ ಕರ್ನಾಟಕ ವಿಮೋಚನಾ ರೂವಾರಿ ಸರ್ಧಾರ್​ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಅನೇಕ ಯೋಜನೆಗಳ ಬಗ್ಗೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳ ಕುರಿತು ವಿವರಿಸಿದರು. ಅಲ್ಲದೆ ನೂತನ ಸಾರಿಗೆ ಬಸ್, ಹೆಲ್ತ್ ಎಟಿಎಂ ಲೋಕಾರ್ಪಣೆ …

Read More »