Breaking News

Uncategorized

ಪಂಚಮಸಾಲಿಯವರಿಗೆ ಐದು ಟಿಕೆಟ್‌ ಕೊಡಿ: ಕೂಡಲಸಂಗಮ ಶ್ರೀ

ಬೆಳಗಾವಿ: ‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಐದು ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದ ಅಭ್ಯರ್ಥಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನವರು ಟಿಕೆಟ್ ನೀಡಬೇಕು’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದವರೇ ಬಹುಸಂಖ್ಯಾತರು. ಅದಕ್ಕೆ ಕಿತ್ತೂರು ಕರ್ನಾಟಕದಲ್ಲಿ ಪಂಚಮಸಾಲಿ ಸಮುದಾಯದ ಇಬ್ಬರು, ಕಲ್ಯಾಣ ಕರ್ನಾಟಕದಲ್ಲಿ ಒಬ್ಬರಿಗೆ ಟಿಕೆಟ್‌ ಕೊಡಬೇಕು. ಮಲೆನಾಡಿನಲ್ಲಿ ಮಲೆಗೌಡ ಸಮುದಾಯಕ್ಕೆ ಮತ್ತು ಮೈಸೂರು …

Read More »

ಏಳು ಕೋಟಿ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ :H.D.K.

ಬೆಂಗಳೂರು: ಬಿಜೆಪಿ (BJP) ಅಧಿಕಾರದಲ್ಲಿ ಇದ್ದಾಗ ಬಸವರಾಜ್ ಬೊಮ್ಮಾಯಿ (Basavaraj Bommai) ಬಜೆಟ್ (budget) ಮಂಡನೆ ವೇಳೆ ಕಿವಿಗೆ ಹೂವು ಇಟ್ಟುಕೊಂಡು ಬಂದಿದ್ದ ಸಿದ್ದರಾಮಯ್ಯ (siddaramayya) ಅವರು ಈ ಬಾರಿ ರಾಜ್ಯದ ಏಳು ಕೋಟಿ ಜನರ ಕಿವಿ ಮೇಲೆ ಹೂವು ಮೂಡಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್. ಡಿ. ಕುಮಾರಸ್ವಾಮಿ ಹೇಳಿದರು. ರಾಜ್ಯ ಬಜೆಟ್ ಕುರಿತಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ದಾಖಲೆಯ …

Read More »

ಸತತ 3 ಗಂಟೆ 14 ನಿಮಿಷ ‘ಬಜೆಟ್’ ಮಂಡಿಸಿದ ‘ಸಿಎಂ FULL BUDGET DETAILS

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು, ಒಟ್ಟು 3,71,383 ಕೋಟಿ ಗಾತ್ರದ ರಾಜ್ಯ ಬಜೆಟ್ 2024-25 ಮಂಡಿಸಿದರು. ಇದಕ್ಕಾಗಿ ಒಟ್ಟು 3 ಗಂಟೆ 14 ನಿಮಿಷಗಳನ್ನು ತೆಗೆದುಕೊಂಡರು. ಕಳೆದ ಬಾರಿ ಸಿದ್ದರಾಮಯ್ಯ ಅವರು 3.27 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು 3.17 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಆ ರಾಜ್ಯ ಬಜೆಟ್ 2024-25ರ ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು …

Read More »

ಬೆಳಗಾವಿಯ ನಾಲ್ವರು ಪೊಲೀಸರ ಕರ್ತವ್ಯ ಪ್ರಜ್ಞೆ, ಕೆಲಸಕ್ಕೆ ಇಡೀ ಪೊಲೀಸ್ ಇಲಾಖೆ, ಕೋರ್ಟ್ ಅಪಾರ ಮೆಚ್ಚುಗೆ!

ಬೆಳಗಾವಿ ಪೊಲೀಸ್ ಆಯುಕ್ತರ ಸೂಚನೆಯಂತೆ ಅಂದು ಬೆಳಗ್ಗೆಯೇ ಅಖಾಡಕ್ಕಿಳಿದ ಪೊಲೀಸರು ಮನೆ ಮನೆಗೆ ಹೋಗಿ ಎಲ್ಲರ ಮೊಬೈಲ್ ಪರಿಶೀಲನೆ ಮಾಡ್ತಾರೆ. ಖುದ್ದು ಇವರೇ ಮೊಬೈಲ್ ನಲ್ಲಿನ ವಿಡಿಯೋ ಡಿಲಿಟ್ ಮಾಡುತ್ತಾರೆ, ಕೆಲ ಯುವಕರು ಊರು ಬಿಟ್ಟಿದ್ದು ಅವರನ್ನೂ ಕರೆಯಿಸಿ ಮೊಬೈಲ್ ನಲ್ಲಿ ವಿಡಿಯೋ ಡಿಲಿಟ್ ಮಾಡಿಸ್ತಾರೆ. ಯಾರಾದ್ರೂ ವೈರಲ್ ಮಾಡಿದ್ರೇ ಅವರ ವಿರುದ್ದ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಇವರೇ ಊರ ತುಂಬ ಅನೌನ್ಸ್ ಕೂಡ ಮಾಡಿರುತ್ತಾರೆ. ಅದು ಡಿಸೆಂಬರ್ …

Read More »

ರಸ್ತೆ ಕಾಮಗಾರಿ | ಹುಬ್ಬಳ್ಳಿಯಲ್ಲಿ ಸಂಚಾರ ದಟ್ಟಣೆ; ಸಂಕಷ್ಟ!

ಹುಬ್ಬಳ್ಳಿ: ನಗರದಲ್ಲಿ ಪ್ರಮುಖ ರಸ್ತೆಗಳು ಸಂಧಿಸುವ ರಾಣಿ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್‌ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧೆಡೆ ನನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳನ್ನು ಏಕಕಾಲಕ್ಕೆ ಆರಂಭಿಸಲಾಗಿದೆ. ಇದರಿಂದ ಚನ್ನಮ್ಮ ವೃತ್ತದಲ್ಲಿ ಸೋಮವಾರ ದಿನವಿಡೀ ವಾಹನಗಳ ಸಂಚಾರ ದಟ್ಟಣೆ ಏರ್ಪಟ್ಟಿತ್ತು.   ಚನ್ನಮ್ಮ ವೃತ್ತದಿಂದ ಯುರೇಕಾ ಟವರ್‌ ಪಕ್ಕದಿಂದ ನವಲಗುಂದದತ್ತ ವಾಹನಗಳು ಸಂಚರಿಸುವುದನ್ನು ಬಂದ್‌ ಮಾಡಲಾಗಿದ್ದು, ಪರ್ಯಾಯವಾಗಿ ಕಾಮತ್‌ ಹೋಟೆಲ್‌ ಎದುರು ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಕ್ಕಟ್ಟಿನಲ್ಲಿ ವಾಹನಗಳು ಆಮೆಗತಿಯಲ್ಲಿ ಸಂಚರಿಸುತ್ತಿದ್ದು, …

Read More »

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ.   ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು …

Read More »

ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ

ಬೆಂಗಳೂರು, ಫೆ.12: ರಾಜ್ಯಸಭೆ (Rajya Sabha) ಮತ್ತು ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದು, ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರಿಗೆ ಪತ್ರ ಬರೆದಿದ್ದಾರೆ.   ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು …

Read More »

2024: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸೀಟುಗಳನ್ನು ಗೆಲ್ಲಲಿದೆ: ಮೋದಿ

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಚಾರವನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಪ್ರದೇಶದ ಜಬುವಾ ಗೆ ಭೇಟಿ ನೀಡಿದ್ದಾರೆ. ಮಧ್ಯಪ್ರದೇಶದ ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಿಟ್ಟ ಆರು ಲೋಕಸಭಾ ಸ್ಥಾನಗಳಲ್ಲಿ ಒಂದಾದ ಝಬುವಾದಲ್ಲಿ ಆದಿವಾಸಿಗಳ ಮೆಗಾ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಇದೇ ವೇಳೆ ರಾಜ್ಯಕ್ಕೆ 7,550 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.ಮುಂಬರಲಿರುವಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಬಿಜೆಪಿಯು ಏಕಾಂಗಿಯಾಗಿ 370 ಸ್ಥಾನಗಳಲ್ಲಿ …

Read More »

ಮನೆ ಸುಡುವ ಬಿಜೆಪಿಯನ್ನು ಮುಸ್ಲಿಂ ಸಮುದಾಯ ತಿರಸ್ಕರಿಸುತ್ತದೆ: ಉದ್ಧವ್ ಠಾಕ್ರೆ

ಮುಂಬಯಿ: ಮುಸ್ಲಿಂ ಸಮುದಾಯವು (Muslim community) ತಮ್ಮ ಮನೆಯಲ್ಲಿ ಒಲೆ ಹೊತ್ತಿಸುವ ಹಿಂದುತ್ವದ ಬ್ರ್ಯಾಂಡ್ ಅನ್ನು ಬೆಂಬಲಿಸುತ್ತಿದೆ ಮತ್ತು ತಮ್ಮ ಮನೆಗಳನ್ನು ಸುಡುವ ಭಾರತೀಯ ಜನತಾ ಪಕ್ಷವನ್ನು (BJP) ತಿರಸ್ಕರಿಸುತ್ತಿದೆ ಎಂದು ಶಿವಸೇನಾ (Shivasena-UTB) ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray) ಹೇಳಿದರು.   ಮುಂಬಯಿ ನಲ್ಲಿ (mumbai) ಶಿವಸೇನಾ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯ ನಮ್ಮೊಂದಿಗೆ ಬರುತ್ತಿದೆ. ನಾನು ಶಿವಸೇನೆಯ ಪಕ್ಷದ ಮುಖ್ಯಸ್ಥ ಮತ್ತು ಹಿಂದೂ …

Read More »

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು Electronic ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. *ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:* 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ …

Read More »