ಬೀದರ್: ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ ಮತ್ತು ಅರಣ್ಯ ಇಲಾಖೆಯಲ್ಲಿ ದಾಖಲಾದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 8,75,000 ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್. ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಲ್ಕಿ ಅಂಬೆಸಾಂಗಾವಿ ಗ್ರಾಮದ …
Read More »ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಮತ್ತು ಹಲವು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಕಾನೂನು ವಿದ್ಯಾರ್ಥಿಗಳಿಂದ ಪಿಐಎಲ್
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಆವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸಾರಿಗೆ ಇಲಾಖೆ, ಕೆಎಸ್ಆರ್ಟಿ, ಬಿಎಂಟಿಸಿ, ಎನ್ಡಬ್ಲ್ಯೂ ಕೆಎಸ್ಆರ್ಟಿ, ಕೆಕೆಆರ್ಟಿಸಿ ಈ ನಾಲ್ಕು …
Read More »ಟೋಬಿ’ ಸಿನಿಮಾದ ಟ್ರೇಲರ್ ಆಗಸ್ಟ್ 4 ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಬಿಡುಗಡೆ
ಟೋಬಿ’ ಸಿನಿಮಾದ ಟ್ರೇಲರ್ ಆಗಸ್ಟ್ 4 ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಬಿಡುಗಡೆಯಾಗಲಿದೆ. ಸ್ಯಾಂಡಲ್ವುಡ್ನಲ್ಲಿ ನಟ ಮತ್ತು ನಿರ್ದೇಶಕನಾಗಿ ವಿಶೇಷ ರೀತಿಯಲ್ಲಿ ಗುರುತಿಸಿಕೊಂಡವರು ರಾಜ್ ಬಿ ಶೆಟ್ಟಿ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಟೋಬಿ’. ಕುರುಚಲು ಗಡ್ಡ, ಮೂಗಿಗೆ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ.. ಇದುವೇ ಟೋಬಿ ಸಿನಿಮಾದ ಫಸ್ಟ್ ಲುಕ್ ವಿಶೇಷ. ಇತ್ತೀಚೆಗಷ್ಟೇ ಸಿನಿಮಾದ ಶೀರ್ಷಿಕೆ, ಮೋಷನ್ ಪೋಸ್ಟರ್, …
Read More »ಮೆಹ್ರಮ್ ಇಲ್ಲದೆ 4 ಸಾವಿರ ಮುಸ್ಲಿಂ ಮಹಿಳೆಯರ ಹಜ್ ಯಾತ್ರೆ: ಮೋದಿ ಮೆಚ್ಚುಗೆ
ನವದೆಹಲಿ: ಈ ವರ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು ಮೆಹ್ರಮ್ (ಪುರುಷರ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ಅತಿ ದೊಡ್ಡ ಪರಿವರ್ತನೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ತಮ್ಮ ಸರ್ಕಾರವು ಹಜ್ ನೀತಿಯಲ್ಲಿ ಮಾಡಿದ ಬದಲಾವಣೆಗಳಿಂದ ಹೆಚ್ಚು ಹೆಚ್ಚು ಜನರು ವಾರ್ಷಿಕ ಯಾತ್ರೆಗೆ ಹೋಗಲು ಅವಕಾಶವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರೆಡಿಯೋದಲ್ಲಿ ಪ್ರಸಾರವಾದ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ, ಪುರುಷರ ನೆರವಿಲ್ಲದೆ …
Read More »ಹಾಸ್ಟೆಲ್ ಅಥವಾ ಪಿಜಿ ಕೊಠಡಿಗಳಲ್ಲಿ ವಾಸಿಸುವ ಜನರ ಜೇಬಿಗೆ ಕತ್ತರಿ
ಹಾಸ್ಟೆಲ್ ಅಥವಾ ಪಿಜಿ ಕೊಠಡಿಗಳಲ್ಲಿ ವಾಸಿಸುವ ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಏಕೆಂದರೆ, ಇನ್ನು ಮುಂದೆ ಹಾಸ್ಟೆಲ್-ಪಿಜಿ ಬಾಡಿಗೆಗೆ ಶೇ 12ರಷ್ಟು ಜಿಎಸ್ಟಿ ಅನ್ವಯಿಸಲಿದೆ. ಹೌದು. “ಪಾವತಿಸಿದ ಬಾಡಿಗೆಗೆ ಶೇ 12ರಷ್ಟು ಜಿಎಸ್ಟಿ ಅನ್ವಯವಾಗುವುದರಿಂದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಕರ್ಯಕ್ಕಾಗಿ ಹೆಚ್ಚಿನ ಹಣ ಪಾವತಿಸಲೇಬೇಕಾಗುತ್ತದೆ. ಹಾಸ್ಟೆಲ್ಗಳು ವಸತಿ ಘಟಕಗಳಲ್ಲ, ಆದ್ದರಿಂದ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್ಟಿ) ವಿನಾಯಿತಿ ನೀಡುವುದಿಲ್ಲ” ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಎರಡು ಪ್ರತ್ಯೇಕ ಪ್ರಕರಣಗಳಿಗೆ …
Read More »ಮಳೆ ಹೆಚ್ಚಿರುವ ಕಾರಣ ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ
ಶಿವಮೊಗ್ಗ: ಮುಂಗಾರು ಮಳೆ ಹೆಚ್ಚಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಪ್ರಮುಖ ಜಲಪಾತ, ಸಫಾರಿ ಮತ್ತು ಚಾರಣ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುದುರೆಮುಖದ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದ ಪ್ರಸಿದ್ಧ ಧಾರ್ಮಿಕ ಹಾಗೂ ಚಾರಣ ತಾಣವಾದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗವಾದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧಿಸಲಾಗಿದೆ. ಮುಂಗಾರು ಮಳೆ ತೀವ್ರಗೊಂಡಿದ್ದು, ಜಲಪಾತಗಳ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದೆ. ಪ್ರವಾಸಿಗರು …
Read More »ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಬಂಧಿತರು. ಪಿಸ್ತೂಲ್ ಹಿಡಿದುಕೊಂಡು ತಿರುಗಾಡುತ್ತಿದ್ದ ಆರೋಪಿಗಳು: ಈ ಇಬ್ಬರು ಆರೋಪಿಗಳು ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್ನಲ್ಲಿ ಯಾವುದೇ …
Read More »ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರಗೆ ಪ್ರಾಣ ಬೆದರಿಕೆ ಕರೆ
ಬೆಂಗಳೂರು : ಸಿರಾ ಕ್ಷೇತ್ರದಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರಗೆ ಪ್ರಾಣ ಬೆದರಿಕೆ ಕರೆ ಬಂದಿದೆ ಎಂದು ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿಂದೆ ಸಚಿವರಾಗಿದ್ದ ಅವಧಿಯಲ್ಲಿ ಟಿಬಿ ಜಯಚಂದ್ರ ನೈಸ್ ಸಂಸ್ಥೆಯ ಹಗರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದರು. ಅಲ್ಲದೇ ಆ ವರದಿಯನ್ವಯ ನೈಸ್ ಸಂಸ್ಥೆಯ ಮೇಲೆ ಕ್ರಮ ಜಾರಿಗೊಳಿಸುವಂತೆ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಆಗ್ರಹಿಸಿದ್ದರು. ಅಂದಿನಿಂದಲೂ ಜಯಚಂದ್ರರಿಗೆ ಸತತವಾಗಿ ಬೇರೆ …
Read More »ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು
ಧಾರವಾಡ: ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು. ಪ್ರತಿ ಮಳೆಗಾಲ ಬಂದಾಗ ಕೆರೆಗಳು ತನ್ನೆಲ್ಲ ಜಾಗ ಆಕ್ರಮಿಸಿ ಮೈತುಂಬ ತುಂಬಿಕೊಳ್ಳಬೇಕು. ಅಷ್ಟೇ ತುಂಬಿ ತುಳುಕಿ ಕೋಡಿ ಹರಿಯಬೇಕು. ಹೀಗೆ ಮೈದುಂಬಿ ಕೋಡಿ ಹರಿಯುತ್ತಿರೋ ಈ ಕೆರೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಅಂಚಿನಲ್ಲಿದೆ. ಸುತ್ತಲೂ ಹಸಿರ ಸಿರಿಯ ಗುಡ್ಡದ ನಡುವೆ ವಿಶಾಲವಾದ ಕೆರೆ. ಈ ಕೆರೆಯ ಎರಡು ಕಡೆಯಲ್ಲಿ ಕೋಡಿ ಹರಿಯುತ್ತೆ. ಪ್ರತಿ ಸಲ ಮಳೆಗಾಲ ಬಂದಾಗ …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ.
ಬೆಂಗಳೂರು: ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು …
Read More »