Breaking News

Uncategorized

ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ

ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್‍ ಸೂಚಿಸಿದ್ದಾರೆ.   ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …

Read More »

ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, : ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಕಿಡಿಕಾರಿದ್ದಾರೆ. ಈ ಕುರಿಯಾಗಿ ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಜೊಕ್ಕಾನಟ್ಟಿ ಗ್ರಾಮದ ಶ್ರೀ ಕಾಶಿ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಸಿ.ಎಂ ಜನಸ್ಪಂದನ: ಆಮ್ಲಜನಕ ದುರಂತ ಸಂತ್ರಸ್ತರು ಭಾಗಿ

ಚಾಮರಾಜನಗರ: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ಭಾಗಿಯಾಗಿ ಸಿ.ಎಂಗೆ ಮನವಿ ಸಲ್ಲಿಸಿದರು.   ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್‌ ಎಂ ನೇತೃತ್ವದಲ್ಲಿ ಜನಸ್ಪಂದನದಲ್ಲಿ ಭಾಗಿಯಾದ ಸಂತ್ರಸ್ತರು, ‘ಕಾಯಂ ಸರ್ಕಾರಿ ನೌಕರಿಯನ್ನು ನೀಡಬೇಕು’ ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರಿ ಉದ್ಯೋಗ …

Read More »

22 ಸಾವಿರ ಲಂಚ ಪಡೆಯುವಾಗ, ಜಿಲ್ಲಾ ನೋಂದಣಿ ಕಚೇರಿಯ ಡೇಟಾ ಆಪರೇಟರ್‌ ಸೋಮಶೇಖರ ಮಾಸ್ತಮರಡಿಲೋಕಾಯುಕ್ತ ಪೊಲೀಸರ ಬಲೆಗೆ

ಬೆಳಗಾವಿ: ಜಿಲ್ಲಾ ನೋಂದಣಿ ಕಚೇರಿಯ ಡೇಟಾ ಆಪರೇಟರ್‌ ಸೋಮಶೇಖರ ಮಾಸ್ತಮರಡಿ ₹22 ಸಾವಿರ ಲಂಚ ಪಡೆಯುವಾಗ, ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ‘ತಾಲ್ಲೂಕಿನ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ ನಾನು ಖರೀದಿಸಿದ ಜಾಗಕ್ಕೆ ಸಂಬಂಧಿಸಿ ಕೊರತೆ ಮುದ್ರಾಂಕ ದೃಢೀಕರಣ ಮಾಡಿಕೊಡಲು ಸೋಮಶೇಖರ ₹22 ಸಾವಿರ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ’ ಎಂದು ಬೆಳಗಾವಿಯ ಅವಿನಾಶ ಧಾಮಣಕರ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.   ‘ಅವನಾಶ ಅವರಿಂದ ಗುರುವಾರ ಹಣ ಪಡೆಯುವಾಗ ಸಿಕ್ಕಿಬಿದ್ದ ಸೋಮಶೇಖರ …

Read More »

ಮಾಜಿ ದೇವದಾಸಿಯರ ಮಕ್ಕಳ ಮದುವೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ

ಬೆಂಗಳೂರು : ರಾಜ್ಯ ಸರ್ಕಾರವು ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ\ಯುವಕನನ್ನು ಮದುವೆಯಾದ್ರೆ ಸರ್ಕಾರದಿಂದ ಸಹಾಯಧ ಸಿಗಲಿದೆ. ಮಾಜಿ ದೇವದಾಸಿಯರ ವಯಸ್ಕ ಗಂಡು ಹಾಗೂ ಹೆಣ್ಣು ಮಕ್ಕಳು, ಮಾಜಿ ದೇವದಾಸಿಗಳಲ್ಲದ ಯಾವುದೇ ಜಾತಿಯ ಕುಟುಂಬದ ಯುವತಿ/ಯುವಕನನ್ನು ವಿವಾಹವಾದಲ್ಲಿ; ಆ ದಂಪತಿಗೆ ಕ್ರಮವಾಗಿ 3.00 ಹಾಗೂ 5.00 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಗಾಗಿ ಸಹಾಯವಾಣಿ 9482300400 ಗೆ ಕರೆ …

Read More »

ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಗಳು

ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಪ್ರಕಾರ ರೈಲ್ವೇಯಲ್ಲಿ ನೇಮಕಾತಿಗಾಗಿ ಆಯಾ ವರ್ಷದಲ್ಲಿ ಮತ್ತೆ ಮತ್ತೆ ಅಧಿಸೂಚನೆ ಹೊರಡಿಸುವುದಿಲ್ಲ. ಹಾಗಾಗಿ ಅಭ್ಯರ್ಥಿಗಳು ಅನಿರ್ದಿಷ್ಟವಾಗಿ ಅಧಿಸೂಚನೆಗಾಗಿ ಕಾಯಬೇಕಾಗಿಲ್ಲ. ಮುಂಬರುವ ಪರೀಕ್ಷೆಗಳಿಗೆ ತಯಾರಿಯಾಲು ಈಗಿನಿಂದಲೇ ಸಮಯ ಮಾಡಿಕೊಳ್ಳಬಹುದು. ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ರೈಲ್ವೇ (Indian Railways) ಮಹತ್ವದ ಘೋಷಣೆ ಮಾಡಿದೆ. ಫೆಬ್ರವರಿ 2 ರಂದು, ರೈಲ್ವೆ ಮಂಡಳಿಯು ಎಲ್ಲಾ ರೈಲ್ವೆ ನೇಮಕಾತಿ ಮಂಡಳಿಗಳಿಗೆ (Railway Recruitment Board -RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆ ಹೊರಡಿಸಲು …

Read More »

ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ; 27 ಜನರ ವಿರುದ್ಧ ಎಫ್‌ಐಆರ್.

ಬೆಳಗಾವಿ, : ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ (Belagavi Congress Office) ಬಿಜೆಪಿ ಕಾರ್ಯಕರ್ತರು ನುಗ್ಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಗೆ ನುಗ್ಗಿದ 27ಬಿಜೆಪಿ ಕಾರ್ಯಕರ್ತರವಿರುದ್ಧ ಇದೀಗ ಎಫ್‌ಐಆರ್(FIR) ದಾಖಲಿಸಲಾಗಿದೆ. ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಜನರ ವಿರುದ್ಧ ಐಪಿಸಿ ಸೆಕ್ಷನ್ 143, …

Read More »

ನಮ್ಮ ತೆರಿಗೆ ನಮ್ಮ ಹಕ್ಕು ಅಭಿಯಾನ ಓಕೆ: ಆಗದಿರಲಿ ಭಾರತದ ಸಮಗ್ರತೆಗೆ ಧಕ್ಕೆ

ಸ್ವಲ್ಪ ನೆನಪು ಮಾಡಿಕೊಳ್ಳಿ. 2018 ವಿಧಾನಸಭೆ ಚುನಾವಣೆಗೆ 10 ತಿಂಗಳು ಸಮಯ ಇದೆ ಎನ್ನುವಾಗ ನಡೆದ ಆ ಚರ್ಚೆ. ಆಗ ಚರ್ಚೆಗೆ ರಾಜ್ಯದಲ್ಲಿ ದೊಡ್ಡ ರಾಜಕೀಯ ವಿಷಯ ಇರಲಿಲ್ಲ. ಆಡಳಿತರೂಢ ಕಾಂಗ್ರೆಸ್ ವಿರೋಧಿ ಅಲೆ ಹುಟ್ಟುವ ಲಕ್ಷಣ ಇತ್ತು. ಆಗ ಮುಖ್ಯಮಂತ್ರಿ ಆಗಿದ್ದ, ಕರ್ನಾಟಕದ ಇಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಮ್ಮಿಂದೊಮ್ಮೆಲೆ ಹಿಂದಿ-ವಿರೋಧಿ ಚಳವಳಿಯ ತಿದಿ ಒತ್ತಿದರು. ಒಮ್ಮೆಲೆ ಎಲ್ಲೆಲ್ಲೂ ಚರ್ಚೆ ಮೊಳಗಿತು. ಕನ್ನಡದ ಅಸ್ಮಿತೆ ಉಳಿಸಿ ಎಂಬ ಉದ್ಘೋಷ ಎಲ್ಲೆಲ್ಲೂ …

Read More »

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ. ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ …

Read More »