Breaking News

Uncategorized

ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕಾಂಗ್ರೆಸ್ ಕೈ ಹಾಕಿದೆ: ಬಿಜೆಪಿ

ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಬೆಂಗಳೂರು: ರಾಮಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಬಿಜೆಪಿ ಹೇಳಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೊಬ್ಬ ಸರ್ವಾಧಿಕಾರಿಯಂತೆ …

Read More »

ಶೀಘ್ರದಲ್ಲೇ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ನಿಶ್ಚಿತಾರ್ಥ!

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಪ್ರೀತಿ ಮಾಡುತ್ತಿದ್ದಾರೆ. ಅವರು ಡೇಟಿಂಗ್ ನಲ್ಲಿದ್ದಾರೆ ಎಂಬ ಗಾಸಿಪ್ ಗಳು ಹರಿದಾಡುತ್ತಲೇ ಇವೇ. ಇದರ ಬೆನ್ನಲ್ಲೇ ಇದೀಗ ಈ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.   ಹೌದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ …

Read More »

ವಿದೇಶದಲ್ಲಿಯೂ ‘ಕಾಟೇರ’ ಹವಾ!

ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ ಭಾಷೆಯಲ್ಲಿ ಬಿಡುಗಡೆಯಾದ ಮೊದಲ ವಾರದಲ್ಲೇ 100 ಕೋಟಿ ರೂಪಾಯಿ ಕ್ಲಬ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ವಿದೇಶದಲ್ಲಿಯೂ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಒಮನ್ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆಸ್ಟ್ರೇಲಿಯಾ ಮತ್ತಿತರ ಕಡೆಗಳಲ್ಲಿಯೂ …

Read More »

ಗುಂಡು ಹಾರಿಸಿಕೊಂಡು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿಕೊಂಡು (College Student Death) ಕಾಲೇಜು ವಿದ್ಯಾರ್ಥಿಯೊಬ್ಬ (commits suicide by shooting) ಮೃತಪಟ್ಟಿದ್ದಾನೆ. ಚಿಕ್ಕಬಿದರಕಲ್ಲು ಬಳಿಯ ತಿರುಮಲಪುರದಲ್ಲಿ ಕೊಡಗು ಮೂಲದ ವಿಶು ಉತ್ತಪ್ಪ (19) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.   ಆರ್‌.ಆರ್ ಕಾಲೇಜುನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ನಿನ್ನ ಬುಧವಾರ ಸಂಜೆ 6.30 ರ ಸುಮಾರಿಗೆ ಮನೆಯಲ್ಲೇ ಗುಂಡು ಹಾರಿಸಿಕೊಂಡಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಎದೆಯ …

Read More »

ಅಯೋಧ್ಯೆಗೆ ಹೋಗಿಯೇ ಪೂಜೆ ಮಾಡಬೇಕಾ? ನಮ್ಮೂರ ರಾಮ ದೇವರಲ್ವಾ?; ರಾಜಣ್ಣ ಪ್ರಶ್ನೆ

ತುಮಕೂರು: ಶ್ರೀ ರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ಹಿಂದುತ್ವವನ್ನು ಯಾವುದೇ ಪಕ್ಷಕ್ಕೆ ಗುತ್ತಿಗೆ ಕೊಟ್ಟಿಲ್ಲ. ನಾವೆಲ್ಲರೂ ಹಿಂದೂಗಳೇ (we Are All Hindus). ರಾಮನ ಭಕ್ತರೇ (We are all Rama Bhaktas).. ರಾಜಕಾರಣಕ್ಕಾಗಿ, ವೋಟಿಗಾಗಿ ಪದೇಪದೇ ಹಿಂದೂ ವಿರೋಧಿ ಸರ್ಕಾರ (Anti hindu Government) ಅನ್ನೋದನ್ನು ಖಂಡಿಸುತ್ತೇವೆ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್‌. ರಾಜಣ್ಣ (Minister KN Rajanna) ಆಕ್ರೋಶದಿಂದ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯಾ ಶ್ರೀರಾಮ …

Read More »

ಗೋಕಾಕದಲ್ಲಿ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ.

ಗೋಕಾಕ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಶೋಷಿತರ ಎದೆಯಲ್ಲಿ ಮೊದಲ ಅಕ್ಷರ ಬರೆದು ಅಕ್ಷರದ ಅವ್ವ ಎಂದೇ ಪ್ರಸಿದ್ಧಿ ಪಡೆದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಕಛೇರಿಯ ಮ್ಯಾನೇಜರ್ ವಿ ಆರ್ ಪರಸನ್ನವರ, ಸಚಿವರ ಆಪ್ತ ಸಹಾಯಕ ಪಾಂಡು ಮನ್ನಿಕೇರಿ, ಮುಖಂಡರಾದ ವಿವೇಕ ಜತ್ತಿ, ಕಲ್ಲಪ್ಪಾಗೌಡ ಲಕ್ಕಾರ, ಹಿಲ್ ಗಾರ್ಡನ್ ಸಿಬ್ಬಂದಿಗಳಾದ ಪ್ರಹ್ಲಾದ್ ನಾಡಿಗೇರ, ಪಾಂಡು …

Read More »

ಮಕ್ಕಳು ಹೂ ಕಿತ್ತಿದ್ದಕ್ಕೇ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ದುಷ್ಟ!

ಬೆಳಗಾವಿ :‌ ಅಂಗನವಾಡಿಯ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿದ್ದ ಹೂ ಕಿತ್ತರೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಅಂಗನವಾಡಿ ಸಹಾಯಕಿಯಾಗಿ ಕೆಲಸಮಾಡುತ್ತಿದ್ದ ಮಹಿಳೆಯ ಮೂಗನ್ನು ಕುಡುಗೋಲಿನಿಂದ ಕತ್ತರಿಸಿರುವ ದುರ್ಘಟನೆ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ( 50) ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಕಲ್ಯಾಣಿ ಮೋರೆ ಈ ದುಷ್ಕೃತ್ಯ ಎಸಗಿದ್ದಾನೆ.   ಅಂಗನವಾಡಿ ಸಹಾಯಕಿಯಾಗಿ ಸುಗಂಧಾ ಕೆಲಸ ಮಾಡುತ್ತಿದ್ದರು. ಅವರ ಅಂಗನವಾಡಿಯ ಮಕ್ಕಳು ಕಲ್ಯಾಣಿ ಮೋರೆ ಮನೆಯ ಮುಂದಿರುವ ಮಲ್ಲಿಗೆ ಹೂ …

Read More »

ರೈತರೇ ಗಮನಿಸಿ : ʻಸರ್ಕಾರಿ ಯೋಜನೆಗಳʼ ಪ್ರಯೋಜನೆ ಪಡೆಯಲು ʻFIDʼ ಹೊಂದುವುದು ಕಡ್ಡಾಯ

ಧಾರವಾಡ : ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಹೊಂದಿರಬೇಕು ಹಾಗೂ ಎಫ್‍ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಅವರು ತಿಳಿಸಿದ್ದಾರೆ.   ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‍ಐಡಿ ಯೊಂದಿಗೆ ತಾವು …

Read More »

ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ ಅವರು ಹೋಗಲಿ,:C.M.

ಕೊಪ್ಪಳ: ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ಯಾರಿಗೆ ಆಹ್ವಾನ ಕೊಟ್ಟಿದ್ದಾರೆ, ಯಾರಿಗೆ ಬಿಟ್ಟಿದ್ದಾರೆಂದು ನನಗೆ ಗೊತ್ತಿಲ್ಲ. ಯಾರಿಗೆ ಕೊಟ್ಟಿದ್ದಾರೊ ಅವರು ಹೋಗಲಿ, ಯಾರಿಗೆ ಬಿಡುತ್ತಾರೋ ಬಿಡಲಿ. ಯಾರಿಗೆ ಆಹ್ವಾನ ಕೊಡುತ್ತಾರೆಂದು ಅವರಿಗೆ ಸೇರಿದ್ದು ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.   ಜ.22 ಸರ್ಕಾರಿ ರಜೆ ಘೋಷಣೆ ಮಾಡುವ ವಿಚಾರವಾಗಿ ಮಾತನಾಡಿ, ಅಯೋಧ್ಯಾ ರಾಮ ಮಂದಿರ ಉದ್ಘಾಟನೆ ಕೇಂದ್ರ ಸರ್ಕಾರ ಮಾಡುತ್ತದೆ. ಅವರು ಬೇಕಾದರೆ ರಜೆ ಮಾಡಲಿ ಎಂದರು. ಹುಬ್ಬಳ್ಳಿಯ …

Read More »

ಹಣ ದುಪ್ಪಟ್ಟು ಮಾಡುವುದಾಗಿ ವಂಚಿಸಿದ್ದ ಖತರ್ನಾಕ್‌ ಗ್ಯಾಂಗ್ ಬಂಧನ

ಬೆಳಗಾವಿ: ಹಣ ದುಪ್ಪಟ್ಟು ಮಾಡುವುದಾಗಿ 25 ಲಕ್ಷ ರೂ.‌ವಂಚಿಸಿದ್ದ ಮಹಿಳೆ ಸೇರಿ 7 ಜನರ ಖತರ್ನಾಕ್‌ ಗ್ಯಾಂಗ್ ಬಂಧಿಸುವಲ್ಲಿ ಕಾಕತಿ ಪೊಲೀಸರು ಯಶಸ್ವಿಯಾಗಿದ್ದಾರೆ. ‌ ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಹಾಲಿ ಸಂಕೇಶ್ವರದ ದೀಪಾ ಅವಟಗಿ, ಹುಕ್ಕೇರಿಯ ಶಿವಾನಂದ ಮಠಪತಿ, ಅಪ್ಪಯ್ಯ ಪೂಜಾರಿ, ಸುನಿಲ್ ವಿಭೂತಿ, ಸಚಿನ್ ಕುಮಾರ್ ಅಂಬ್ಲಿ, ಭರತೇಶ ಅಗಸರ, ಶಶಾಂಕ‌ ರಾವಸಾಹೇಬ ದೊಡ್ಡನ್ನವರ ಅವರನ್ನು ಬಂಧಿಸಲಾಗಿದೆ. 11.50 ಲಕ್ಷ ರೂ.‌ನಗದು ಹಣ ಹಾಗೂ ಎರಡು ವಾಹನ ಸೇರಿ …

Read More »