1.ನಿಪ್ಪಾಣಿ: ಶಶಿಕಲಾ ಜೊಲ್ಲೆ- ಬಿಜೆಪಿ 2. ಚಿಕ್ಕೋಡಿ ಸದಲಗ: ಗಣೇಶ್ ಹುಕ್ಕೇರಿ- ಕಾಂಗ್ರೆಸ್ 3. ಅಥಣಿ: ಲಕ್ಷ್ಮಣ ಸವದಿ- ಕಾಂಗ್ರೆಸ್ 4. ಕಾಗವಾಡ: ಭರಮಗೌಡ ಆಲಗೌಡ ಕಾಗೆ- ಕಾಂಗ್ರೆಸ್ 5. ಕುಡಚಿ: ಮಹೇಂದ್ರ ಕೆ. ತಮ್ಮಣ್ಣನವರ್- ಕಾಂಗ್ರೆಸ್ 6. ರಾಯಭಾಗ: ದುರ್ಯೋಧನ ಐಹೊಳೆ-ಬಿಜೆಪಿ 7. ಹುಕ್ಕೇರಿ: ನಿಖಿಲ್ ಕತ್ತಿ-ಬಿಜೆಪಿ 8. ಅರಭಾವಿ: ಬಾಲಚಂದ್ರ ಜಾರಕಿಹೊಳಿ-ಬಿಜೆಪಿ 9. ಗೋಕಾಕ: ರಮೇಶ್ ಜಾರಕಿಹೊಳಿ- ಬಿಜೆಪಿ 10. ಯಮಕನಮರಡಿ: ಸತೀಶ್ ಜಾರಕಿಹೊಳಿ- ಕಾಂಗ್ರೆಸ್ 11. …
Read More »50 ಸಾವಿರ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ ಸತೀಶ್ ಜಾರಕಿಹೊಳಿ,ಏಳನೇ ಬಾರಿ ಗೆದ್ದು ಬೀಗಿದ ಸಾಹುಕಾರ
ಬೆಳಗಾವಿ : ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕಡಾಡಿ ವಿರುದ್ಧ ಸುಮಾರು 25,000 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ 1,05,313 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕಡಾಡಿ ಅವರು 79,901 ಮತಗಳನ್ನು ಪಡೆದಿದ್ದಾರೆ. ಒಂದು ಸರ್ಕಾರ ಪತನಗೊಳಿಸಿ ಮತ್ತೊಂದು ಸರ್ಕಾರ ರಚಿಸುವಷ್ಟು ಸಾಮರ್ಥ್ಯ ಹೊಂದಿರುವ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿಯಾಗಿದ್ದಾರೆ. …
Read More »ನಾಳೆ ಕೌಂಟಿಂಗ್ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ: ಆರ್ಪಿಡಿ ಕಾಲೇಜು ಸುತ್ತ ಪೊಲೀಸ್ ಸರ್ಪಗಾವಲು..
ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಮತ ಎಣಿಕೆ ನಡೆಯಲಿರುವ ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ …
Read More »ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು: ಸತೀಶ್ ಜಾರಕಿಹೊಳಿ
ಬೆಳಗಾವಿ: ಈ ಬಾರಿ ಬಿಜೆಪಿ ಆಪರೇಷನ್ ಕಮಲ ಮಾಡುವುದು ಹಗಲು ಕನಸು. ಪ್ರತಿಬಾರಿ ಆಪರೆಶನ್ ಕಮಲ ಸಕ್ಸಸ್ ಆಗಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಲೆಕ್ಕದ ಪ್ರಕಾರ ನಮಗೆ ಬಹುಮತದ ಕೊರತೆಯಾಗಲ್ಲ. ಯಾರು ಏನೆ ಮಾಡಿದ್ರೂ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಎಂದರು. ಮೈತ್ರಿಗೆ ಸಿದ್ಧವಿರುವುದಾಗಿ …
Read More »ಬೆಳಗಾವಿಯ 18 ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ
ಬೆಳಗಾವಿ: ಬೆಳಗಾವಿಯ ೧೮ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಲಾಗಿದ್ದು, ಮಧ್ಯಾಹ್ನದ ವೇಳೆಗೆ ಎಲ್ಲ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ಶುಕ್ರವಾರ ನಗರದ ಆರ್ ಪಿಡಿ ಕಾಲೇಜನಲ್ಲಿ ಸ್ಥಾಪನೆ ಮಾಡಲಾದ ಸ್ಟ್ರಾಂಗ್ ರೂಂ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ ಮತ ಏಣಿಕೆ ಕೇಂದ್ರ ಆರ್ ಪಿಡಿ ಕಾಲೇಜಿನಲ್ಲಿ …
Read More »ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಮುಂಬೈ (ಮಹಾರಾಷ್ಟ್ರ): ‘ದಿ ಕೇರಳ ಸ್ಟೋರಿ’ ಚಿತ್ರ ತಂಡದ ಸಿಬ್ಬಂದಿಯೊಬ್ಬರಿಗೆ ಅಪರಿಚಿತ ಸಂಖ್ಯೆಯಿಂದ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಸಿಬ್ಬಂದಿಯೊಬ್ಬರು ಅಪರಿಚಿತ ಸಂಖ್ಯೆಯಿಂದ ಸಂದೇಶ ಸ್ವೀಕರಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಹಾಗಾಗಿ, ಸಿಬ್ಬಂದಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಲಿಖಿತ ದೂರು ಸ್ವೀಕರಿಸದ ಕಾರಣ ಎಫ್ಐಆರ್ ದಾಖಲಿಸಿಲ್ಲ. ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರ ಮೇ …
Read More »ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನ
ಜೈಪುರ: ಇಂಡಿಯನ್ ಏರ್ ಫೋರ್ಸ್ ನ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿದ್ದು, ಇಬ್ಬರು ನಾಗರಿಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದ ಬಳಿ ನಡೆದಿದೆ. ಯುದ್ಧ ವಿಮಾನ ಪತನಗೊಂಡು ವಿಮಾನದ ಅವಶೇಷಗಳು ಮನೆಯ ಮೇಲೆ ಬಿದ್ದಿದೆ. ಪರಿಣಿಮ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
Read More »ಜೆ.ಪಿ ನಡ್ದಾ ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ವಿರುದ್ಧ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸೋತರೆ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ …
Read More »ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ:ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದು, ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಂಡಿರುವ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಯಮಕನಮರಡಿ ಮತಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ನಡೆಯುವ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ನಡೆಯುವ ಬೃಹತ್ ಸಾರ್ವಜನಿಕ ಪ್ರಚಾರ ಸಭೆಯಲ್ಲಿ25 ಸಾವಿರ ಜನ ಸೇರುವ ನಿರೀಕ್ಷೆಇದೆ ಎಂದರು. ರಾಜ್ಯದಲ್ಲಿ …
Read More »ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತೇನೆ ಎಂದಸುಮಲತಾ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 5 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಂಸದೆ ಸುಮಲತಾ ಇದ್ದಕ್ಕಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕ್ಷಮೆಯಾಚಿರುವ ಘಟನೆ ನಡೆದಿದೆ. ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾ ಪರ ಚುನಾವಣ ಅಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ನನ್ನ ನಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದರು. ಅಂಬರೀಶ್ ಅವರು 27 ವರ್ಷಗಳ ಕಾಲ …
Read More »