ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆ: ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ …
Read More »ಟಿ20 ಕ್ರಿಕೆಟ್ನಿಂದ ದೂರ ಉಳಿದ ರೋಹಿತ್ ಶರ್ಮಾ?
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮುಂಬರುವ ಟಿ20 ವಿಶ್ವಕಪ್ನಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನವೇ ಅವರು ತಮ್ಮ ಭವಿಷ್ಯದ ಬಗ್ಗೆ ಚರ್ಚಿಸಿದ್ದರು ಎಂದು ತಿಳಿದುಬಂದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಚೇರಿ ಈ ಮಾಹಿತಿ ನೀಡಿದೆ. ನವೆಂಬರ್ 2022ರಲ್ಲಿ ಭಾರತ ಟಿ20 ವಿಶ್ವಕಪ್ನಲ್ಲಿ ಸೋತ ನಂತರ, ರೋಹಿತ್ ಟಿ20 ಪಂದ್ಯಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ಅಂದಿನಿಂದ ಪಾಂಡ್ಯ …
Read More »ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ಗೆ ಮಹಾರಾಷ್ಟ್ರದ ಸಚಿವ, ಸಂಸದರನ್ನು ರಾಜ್ಯಕ್ಕೆ ಕರೆತರುವ ಯೋಜನೆ ರೂಪಿಸಿದೆ :M.E.S.
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4, 2023ರಿಂದ ಡಿಸೆಂಬರ್ 15ರವರೆಗೆ 10 ದಿನಗಳ ಕಾಲ ನಡೆಯುವ ಚಳಿಗಾಲ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಎಂಇಎಸ್ ನಿಂದ ಸಿದ್ಧತೆ ನಡೆಸಿದ್ದು, ಗಡಿ ಜಿಲ್ಲೆಯಲ್ಲಿ ಮತ್ತೆ ಭಾಷಾ ದ್ವೇಷದ ಕಿಡಿ ಹಚ್ಚಲು ಮುಂದಾಗಿದೆ. ಮರಾಠಾ ಮಂದಿರದಲ್ಲಿ ಸಭೆ ಸೇರಿ ಮಹಾಮೇಳಾವ್ ನಡೆಸಲು ಎಂಇಎಸ್ ತೀರ್ಮಾನ ಕೈಗೊಳ್ಳುವ ಮೂಲಕ ಗಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಮಹಾಮೇಳಾವ್ ಯಶಸ್ಸಿಗಾಗಿ ಬೆಳಗಾವಿ ಮತ್ತು ಖಾನಾಪುರದಲ್ಲಿ ಸಮಿತಿ ರಚನೆಗೆ …
Read More »ಮರಳು ತುಂಬಿದ ಟ್ರ್ಯಾಕ್ಟರ್ ತರಬೇಡಿ ಎಂದಿದ್ದಕ್ಕೆ ರೈತರ ಮೇಲೆ ಹಲ್ಲೆ ?
ಹಾವೇರಿ : ಜಮೀನಿನ ಪೈಪ್ಲೈನ್ ಮೇಲೆ ಮರಳು ಟ್ರ್ಯಾಕ್ಟರ್ ತರಬೇಡಿ ಎಂದಿದ್ದಕ್ಕೆ ರೈತನ ಮೇಲೆ ಹಲ್ಲೆ ಮಾಡಿರುವ ಆರೋಪ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದಲ್ಲಿ ಕೇಳಿಬಂದಿದೆ. ಹಲ್ಲೆಗೊಳಗಾದ ರೈತನನ್ನ 33 ವರ್ಷದ ಗೋಪಾಲಕೃಷ್ಣ ಐರಣಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಮಾಡುವವರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಗೋಪಾಲಕೃಷ್ಣ ಅವರು ಆರೋಪಿಸಿದ್ದಾರೆ. ಜಮೀನಿನಲ್ಲಿನ ಪೈಪ್ಲೈನ್ ಒಡೆಯುತ್ತವೆ. ಮರಳು ತುಂಬಿದ …
Read More »ಇಸ್ರೇಲ್ಗೆ ಶಸ್ತ್ರಾಸ್ತ್ರ ರಫ್ತು ನಿಲ್ಲಿಸುವಂತೆ ಎಲ್ಲಾ ರಾಷ್ಟ್ರಗಳಿಗೆ ಸೌದಿ ಅರೇಬಿಯಾ ಒತ್ತಾಯ
ರಿಯಾದ್(ಸೌದಿ ಅರೇಬಿಯಾ): ಇಸ್ರೇಲ್-ಹಮಾಸ್ ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಈ ಬೆನ್ನಲ್ಲೇ ಇಸ್ರೇಲ್ಗೆ ಶಸ್ತ್ರಾಸ್ತ್ರ ರಫ್ತು ಮಾಡುವುದನ್ನು ನಿಲ್ಲಿಸುವಂತೆ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಮಂಗಳವಾರ ಎಲ್ಲಾ ರಾಷ್ಟ್ರಗಳನ್ನು ಒತ್ತಾಯಿಸಿದ್ದಾರೆ. ಬ್ರಿಕ್ಸ್ ಜಂಟಿ ಸಭೆಯ ಸಂದರ್ಭದಲ್ಲಿ ಈ ವಿನಂತಿ ಮಾಡಿದ್ದಾರೆ. ಬ್ರಿಕ್ಸ್ ಗುಂಪಿನ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೌದಿ ಅರೇಬಿಯಾವು ಪ್ಯಾಲೇಸ್ಟಿನಿಯನ್ ರಾಜ್ಯವನ್ನು ಸ್ಥಾಪಿಸಲು ಗಂಭೀರ ಮತ್ತು ಸಮಗ್ರ ಶಾಂತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಒತ್ತಾಯಿಸುತ್ತಿದೆ. ಇಸ್ರೇಲ್ …
Read More »ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ.
ಬೆಂಗಳೂರು: ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ. ಡೇವಿಡ್ ಕೊಲೆಯಾದ ಯುವಕ. ಮಂಜುನಾಥ್ ಎಂಬವರ ಮಗಳನ್ನು ಡೇವಿಡ್ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಇದೇ ವಿಚಾರವಾಗಿ ಒಂದೂವರೆ ವರ್ಷದ ಹಿಂದೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಮಗಳ ತಂಟೆಗೆ ಬರದಂತೆ ಡೇವಿಡ್ಗೆ ಎಚ್ಚರಿಕೆ ನೀಡಲಾಗಿತ್ತು. ಆದ್ರೂ ಡೇವಿಡ್ ತನ್ನ ಚಾಳಿಯನ್ನು ನಿಲ್ಲಿಸಿರಲಿಲ್ಲ. ಮದುವೆ ಮಾಡಿಕೊಡಿ ಇಲ್ಲವಾದ್ರೆ ಖಾಸಗಿ ಫೋಟೋಗಳನ್ನು (Private Photo) ರಿವೀಲ್ ಮಾಡುತ್ತೀನಿ ಎಂದು ಬೆದರಿಕೆ …
Read More »ಮುಂಬೈ ಉಗ್ರರ ದಾಳಿಗೆ 15 ವರ್ಷ! ಎಲ್ಇಟಿಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಇಸ್ರೇಲ್
ನವದೆಹಲಿ: ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ 26/11 (Mumbai 26/11 attack) ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿವೆ. ಈ ಕರಾಳ ದಿನದ ಸಂದರ್ಭದಲ್ಲಿ ಇಸ್ರೇಲ್ ಸರ್ಕಾರ (Isreal Government) ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಸ್ನೇಹಿ ರಾಷ್ಟ್ರಗಳಲ್ಲಿ ಒಂದಾಗಿರುವ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (Lashkar-e-Taiba) ಸಂಘಟನೆಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ. ಈಗಾಗಲೇ ಎಲ್ಇಟಿಯನ್ನ …
Read More »ವಿಜಯೇಂದ್ರ ಇನ್ನು ಮಗು, : ಚಲುವರಾಯಸ್ವಾಮಿ
ಮಂಡ್ಯ: “ರಾಜ್ಯದ 226 ತಾಲೂಕುಗಳನ್ನು ಬರಗಾಲಪೀಡಿತ ತಾಲೂಕುಗಳು ಎಂದು ಘೋಷಿಸಿದ್ದೇವೆ. ಈಗ ಹಂತ ಹಂತವಾಗಿ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಪರಿಹಾರ ಕೊಡುವ ಹಂತಕ್ಕೆ ಬಂದಿದ್ದೇವೆ” ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಮಳವಳ್ಳಿಯ ಹಲಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರದ ಘೋಷಣೆಯನ್ನು ನಾವು ಕಾಯುತ್ತಿದ್ದೇವೆ. ನಂತರ ನಾವು ಕ್ಯಾಬಿನೆಟ್ನಲ್ಲಿ ರೈತರಿಗೆ ಏನು ಮಾಡಬೇಕು ಎಂದು ತೀರ್ಮಾನ ಕೈಗೊಳ್ಳುತ್ತೇವೆ ” ಎಂದು ಹೇಳಿದರು. “ರಾಜ್ಯದ ಜನರಿಗೆ ವಿವಿಧ ರೀತಿಯಲ್ಲಿ ಪರಿಹಾರ ನೀಡಲು …
Read More »ವಿಶ್ವಕಪ್ ಸರಣಿಯ ಸೆಮೀಸ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 3 ವಿಕೆಟ್ಗಳ ಗೆಲುವು ದಾಖಲಿಸಿದ ಆಸ್ಟ್ರೇಲಿಯಾ ಫೈನಲ್
ಕೋಲ್ಕತ್ತಾ: ಏಕದಿನ ವಿಶ್ವಕಪ್ (World Cup) ಸರಣಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್ಗಳ ಗೆಲುವು ಸಾಧಿಸಿ ಫೈನಲ್ ಪ್ರವೇಶ ಮಾಡಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ, ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 213ರನ್ಗಳ ಗುರಿ ಬೆನ್ನಟ್ಟಿದ ಆಸೀಸ್ ಟ್ರಾವಿಸ್ ಹೆಡ್ (69), ಸ್ಟಿವೆನ್ ಸ್ಮಿತ್ (30), ಜೋಶ್ ಇಂಗ್ಲಿಸ್ (28) ಬ್ಯಾಟಿಂಗ್ ನೆರವಿನಿಂದ 47.2 ಓವರ್ಗಳಲ್ಲಿ ಗುರಿಯನ್ನು ತಲುಪುವ ಮೂಲಕ 3 ವಿಕೆಟ್ಗಳ …
Read More »ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು : ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಲ್ಲಿ ಹಿಂದೂಗಳು ಬದುಕುವುದು ಕಷ್ಟ ಎಂದು ಹೇಳಿಕೆ ನೀಡುವ ಮೂಲಕ ಎರಡು ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡುವಂತೆ ಮಾಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ …
Read More »
Laxmi News 24×7