ಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ದರೋಡೆಕೋರನೊಬ್ಬ ತಲ್ವಾರ್ ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ (ಫೆ.10) ರಾತ್ರಿ 11 ಗಂಟೆ 50 ನಿಮಿಷಕ್ಕೆ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ. …
Read More »ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ
ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ (Tunga Bhadra Arati) ಆರತಿ ನೆರೆವೇರಿಸಲಾಯಿತು. ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ …
Read More »2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್
ಬಳ್ಳಾರಿ: ಸಿಎಂ ಪರವಾಗಿ ಯತೀಂದ್ರ ಬ್ಯಾಟಿಂಗ್ ಮಾಡಿದ್ದರು. ಈಗ ಆಪ್ತ ಸಚಿವ ಜಮೀರ್ ಅಹ್ಮದ್ ಸಿದ್ದರಾಮಯ್ಯ ಪರ ಮತ್ತೆ ಮಾತನಾಡಿದ್ದಾರೆ. 2028ರವರೆಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈಗ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರ ಸಾರಥ್ಯದಲ್ಲಿ 2028ರ ಚುನಾವಣೆಗೆ ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಬುಧವಾರ (ಜ.11) ಬೆಳಿಗ್ಗೆ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೂ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಿಲ್ಲ. ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿದ್ದರಿಂದ ಬೈರತಿ ಬಸವರಾಜ್ ಸದ್ಯ …
Read More »ಜೋಡು ಗುಮ್ಮಟ ರಕ್ಷಣೆಗೆ ಕ್ರಮ
ಹುಕ್ಕೇರಿ: ಹೂವಿನಕೇರಿ ಎಂದು ಹೆಸರಾಗಿದ್ದ ಜೋಡು ಗುಮ್ಮಟಗಳು ಅಸ್ಮಿತೆಯಾಗಿವೆ. 15ನೇ ಶತಮಾನದಲ್ಲಿ ವಿಜಯಪುರ ಆದಿಲ್ಶಾಹಿಗಳಿಂದ ನಿರ್ಮಾಣವಾದ ಇವುಗಳ ರಿಪೇರಿ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಹೇಳಿದರು. ಪಟ್ಟಣದ ಜೋಡು ಗುಮ್ಮಟಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದರು. ಗುಮ್ಮಟಗಳು ಬಳಕೆ ಮಾಡದೇ ಇರುವುದರಿಂದ ಹಾಳಾಗುತ್ತಿವೆ. ಆದ್ದರಿಂದ ಗುಮ್ಮಟಗಳ ಪ್ರಾಂಗಣದಲ್ಲಿ ವಿದ್ಯುತ್ ದೀಪ ಅಳವಡಿಸಿ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಐತಿಹಾಸಿಕ …
Read More »1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು
ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ಇಂದು ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ …
Read More »ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತದ ಮದುವೆ
ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದರು. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದರಿಂದ ಅವರು ಪ್ರಜ್ಞೆ …
Read More »ದೇಶದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗದೊಂದಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದ ಕಬ್ಬು ಬೆಳೆಗಾರ ರೈತರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಚರ್ಚಿಸುವ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಷ್ಟ್ರೀಯ ಬಿಜೆಪಿ ಕಿಸಾನ್ ಮೋರ್ಚಾ ಪದಾಧಿಕಾರಿಗಳೊಂದಿಗೆ ಸಂಸದ ಈರಣ್ಣ ಕಡಾಡಿ ನವದೆಹಲಿಯ ಸಂಸತ್ತಿನ ಕೇಂದ್ರ ಸಚಿವರ ಕಾರ್ಯಾಲಯದಲ್ಲಿ ಭೇಟಿ ಮಾಡಿ ವಿಸ್ತೃತ ಚರ್ಚೆ ನಡೆಸಲಾಯಿತು. ಪ್ರತಿ ವರ್ಷ ಏಫ್.ಆರ್.ಪಿ ದರ ನಿಗಧಿ ಮಾಡುವ ಸಂದರ್ಭದಲ್ಲಿ ಕಬ್ಬಿನ ರಿಕವರಿಯ ಪ್ರತಿಶತ ಹೆಚ್ಚಿಸುತ್ತಿರುವುದು ರೈತರಿಗೆ ಮಾರಕವಾಗಿದೆ, ಹೀಗಾಗಿ ಕಬ್ಬಿನ ರಿಕವರಿ …
Read More »ಧಾರವಾಡ ನೂತನ ಜಿಲ್ಲಾಧಿಕಾರಿಯಾಗಿ ಆರ್ ಸ್ನೇಹಲ್ ನಿಯೋಜನೆ
ಧಾರವಾಡ: ಜಿಲ್ಲಾಧಿಕಾರಿ ದಿವ್ಯ ಫ್ರಭು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಅವರ ಜಾಗಕ್ಕೆ ನೂತನ ಡಿಸಿಯಾಗಿ ಆರ್ ಸ್ನೇಹಲ್ ಅವರನ್ನು ನಿಯೋಜನೆ ಮಾಡಲಾಗಿದೆ. ಈ ಹಿಂದೆ ಧಾರವಾಡ ಜಿಲ್ಲಾ ಪಂಚಾಯತ್ ಸಿಇಓ ಆಗಿ ಕರ್ತವ್ಯ ನಿರ್ವಹಿಸಿದ್ದ ಆರ್ ಸ್ನೇಹಲ್ ಅವರು, ಈಗ ಧಾರವಾಡಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. ಯುಪಿಎಸ್ 2013ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ಇವರು ಅಖಿಲ ಭಾರತ ಮಟ್ಟದಲ್ಲಿ 410ನೇ ರ್ಯಾಂಕ್ ಪಡೆದಿದ್ದರು. ಕರ್ನಾಟಕ ಕೆಡರ್ನ …
Read More »ಬೆಳಗಾವಿ: ಹಳ್ಳಿಯಲ್ಲಿ ವಿಬಿ-ಜಿರಾಮ ಜಿ ಜಾಗೃತಿ ಸಭೆ
ಬೆಳಗಾವಿ: ಕೇಂದ್ರ ಸರ್ಕಾರ ಹೊಸದಾಗಿ ಅನುಷ್ಠಾನಗೊಳಿಸಿರುವ ವಿಕಸಿತ ಭಾರತ-ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ (ವಿಬಿ-ಜಿರಾಮ್ಜಿ) ಯೋಜನೆ ಕುರಿತು ಹಳ್ಳಿಗಳಲ್ಲಿ ಜಾಗೃತಿ ಸಭೆ ನಡೆಸಲು ಸಂಘಟನಾತ್ಮಕ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ನಗರದ ಬಿಜೆಪಿ ಗ್ರಾಮೀಣ ಕಚೇರಿಯಲ್ಲಿ ಬಿಜೆಪಿ ಮಂಗಳವಾರ ಹಮ್ಮಿಕೊಂಡಿದ್ದ ಮತಕ್ಷೇತ್ರವಾರು ಸಂಘನಾತ್ಮಕ ಸಭೆಯಲ್ಲಿ ವಿಬಿ-ಜಿರಾಮ್ಜಿ, ಮತಪಟ್ಟಿ ಪರಿಷ್ಕರಣೆ (ಎಸ್ಐಆರ್) ಸಭೆ, ಗ್ರಾಪಂ, ಜಿಪಂ, ತಾಪಂ ಚುನಾವಣೆ ಸಿದ್ದತೆ ಹಾಗೂ ಪಕ್ಷ ಸಂಘಟನೆ ಕುರಿತು ಹಲವು ವಿಷಯ ಕುರಿತು …
Read More »
Laxmi News 24×7