ಮುಂಬೈ: ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್ ಹಬ್ಬ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್ ರೆಹಮಾನ್ ಅವರನ್ನ ಐಪಿಎಲ್ನಿಂದ ಅಮಾನತುಗೊಳಿಸಿದ ಬಳಿಕ ಶುರುವಾದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಬಂದುನಿಂತಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್ ರೋಚಕ ಎಂದೇ ಹೇಳಬಹುದು. ಭಾರತದ 5 ಹಾಗೂ ಶ್ರೀಲಂಕಾದ 3 ನಗರಗಳ ಆತಿಥ್ಯದಲ್ಲಿ ನಡೆಯಲಿರುವ ಈ …
Read More »ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರದ ಕುತಂತ್ರ ವಿರೋಧಿಸಿ: ರೈತರಿಗೆ ಸಿಎಂ ಕರೆ
ಬೆಂಗಳೂರು: ಮನರೇಗಾ ರದ್ದುಪಡಿಸಿ ವಿಬಿ ಜಿ ರಾಮ್ ಜಿ ಕಾಯ್ದೆ ಜಾರಿಗೊಳಿಸಿದ ಕೇಂದ್ರ ಸರ್ಕಾರದ ಕುತಂತ್ರವನ್ನ ರಾಜ್ಯದ ರೈತರು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅಂತರರಾಷ್ಟ್ರೀಯ ವಾಣಿಜ್ಯ ಮೇಳ-2026 ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಎಂದಿಗೂ ಬೆಂಬಲವಾಗಿ ನಿಂತಿದೆ. ಕೃಷಿ ಲಾಭದಾಯಕವಾಗಿಸಲು ಹಾಗೂ ಕೃಷಿಕರ ಸಬಲೀಕರಣವನ್ನು ಸಾಧಿಸಲು …
Read More »ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?
ಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ ಒಬ್ಬ ಹುಡುಗನ ವಿಡಿಯೋ ಖಂಡಿತ ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ಈ ಹುಡುಗ ಯಾರು? ಆತ ಎಲ್ಲಿಯವನು? ಎಂಬ ಕುತೂಹಲಕ್ಕೆ ಇಲ್ಲಿದೆ ಉತ್ತರ. ಯಾರು ಈ ಹುಡುಗ?:ಈ ವೈರಲ್ ಹುಡುಗನ ಹೆಸರು ಅರುಣ್. ಈತ ದಕ್ಷಿಣ ಭಾರತದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಲಪಲ್ಲಿ ಜಿಲ್ಲೆಯ ನಾಲಪು ಚಟುಪಲ್ಲಿ ಎಂಬ ಹಳ್ಳಿಯವನು. ವಿಡಿಯೋ ವೈರಲ್ …
Read More »ಕರ್ನಾಟಕ ಹವಾಮಾನ ವರದಿ: ರಾಜ್ಯವಿಡೀ ಒಣ ಹವೆಯ ವಾತಾವರಣ
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, …
Read More »ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್ರಿಂದ ಸಕಾರಾತ್ಮಕ ಪ್ರತಿಕ್ರಿಯೆ
ನವದೆಹಲಿ: ಬೆಂಗಳೂರು, ಮಂಡ್ಯ, ಮೈಸೂರು ರೈಲು ಮಾರ್ಗದ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತುಕತೆ ನಡೆಸಿದರು. ಗುರುವಾರ ಮಧ್ಯಾಹ್ನ ಸಂಸತ್ ಭವನದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿದ ರೈಲ್ವೆ ಸಚಿವರ ಜೊತೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರು ಮುಖ್ಯವಾಗಿ ಬೆಂಗಳೂರು ನಗರದಿಂದ ಮೈಸೂರು ನಡುವೆ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಾರ್ವಜನಿಕರ …
Read More »ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ ವಾರದ ಸಂತೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಈ ವಿಶಿಷ್ಟ ಸಂತೆಯಲ್ಲಿ ಮಕ್ಕಳು ತರಕಾರಿ ಮತ್ತು ವಿವಿಧ ಖಾದ್ಯ ಪದಾರ್ಥಗಳ ಮಳಿಗೆಗಳನ್ನು ತೆರೆದಿದ್ದರು. ಪೋಷಕರು ಹಾಗೂ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿ, ಮಕ್ಕಳಿಂದ ತರಕಾರಿ ಖರೀದಿಸಿದರು ಮತ್ತು ಭೇಲ್, ಪಾನಿಪುರಿ, ವಡಾ ಪಾವ್, ಪೋಹಾ, ಪರಾಠಾ ಸೇರಿದಂತೆ ಬಗೆಬಗೆಯ ಆಹಾರ ಪದಾರ್ಥಗಳನ್ನು ಸವಿದು ಆನಂದಿಸಿದರು. …
Read More »ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್ಒ ಕಚೇರಿ ಮುತ್ತಿಗೆಯ ಎಚ್ಚರಿಕೆ
ಬಡಾಲ ಅಂಕಲಗಿ ಮರಗಳ ಮಾರಣಹೋಮಕ್ಕೆ ಧನಂಜಯ ಜಾಧವ್ ತೀವ್ರ ಆಕ್ರೋಶ ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್ಒ ಕಚೇರಿ ಮುತ್ತಿಗೆಯ ಎಚ್ಚರಿಕೆ • ಬಡಾಲ ಅಂಕಲಗಿಯಲ್ಲಿ ಭೀಕರ ಅರಣ್ಯ ನಾಶ • ಸೋಲಾರ್ ಯೋಜನೆ ಹೆಸರಲ್ಲಿ ಮರಗಳ ಬಲಿ • ಅನುಮತಿಯಿಲ್ಲದೆ ಹತ್ತು ಸಾವಿರ ಮರಗಳ ಕಡಿತ • ಬುಧವಾರದೊಳಗೆ ಬಂಧಿಸದಿದ್ದರೆ ಡಿಎಫ್ಒ ಕಚೇರಿ ಮುತ್ತಿಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯ ಶ್ರೀ ಕೌರಿಗುಡಾ ರೇಣುಕಾ ದೇವಿ ದೇವಸ್ಥಾನದ ಆವರಣದಲ್ಲಿ ಅಭಿವೃದ್ಧಿ ಹೆಸರಿನಲ್ಲಿ …
Read More »ಶಾಂತಿ ಒಪ್ಪಂದ ಮಾತುಕತೆ ಮುನ್ನವೇ ಉಕ್ರೇನ್ ಮೇಲೆ ರಷ್ಯಾ ಡ್ರೋನ್, ಕ್ಷಿಪಣಿ ದಾಳಿ
ಮಾಸ್ಕೋ: ನಾಲ್ಕು ವರ್ಷಗಳ ಯುದ್ಧಕ್ಕೆ ಅಂತ್ಯ ಹಾಡುವ ಮಾತುಕತೆಗೆ ಒಂದು ದಿನ ಮುಂಚಿತವಾಗಿ, ರಷ್ಯಾ ಈ ವರ್ಷ ರಾತ್ರೋರಾತ್ರಿ ಉಕ್ರೇನ್ ಮೇಲೆ ತನ್ನ ಅತಿದೊಡ್ಡ ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಅಬುಧಾಬಿಯಲ್ಲಿ ಎರಡನೇ ಸುತ್ತಿನ ಮಾತುಕತೆಗಾಗಿ ಉಕ್ರೇನಿಯನ್ ಮತ್ತು ರಷ್ಯಾದ ಸಮಾಲೋಚಕರು ಭೇಟಿಯಾಗುವ ಮೊದಲು ದಾಳಿ ನಡೆದಿದೆ. ‘ರಾಜತಾಂತ್ರಿಕತೆಯತ್ತ ಮುಖ ಮಾಡುವುದಕ್ಕಿಂತ ಜನರನ್ನು ಭಯಭೀತಗೊಳಿಸಲು ರಷ್ಯಾಗೆ ಹೆಚ್ಚು ಮುಖ್ಯವಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸೋಷಿಯಲ್ ಮೀಡಿಯಾದಲ್ಲಿ …
Read More »ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. …
Read More »ನಂದಗಡ ಗಲ್ಲಿ ಕ್ರಿಕೆಟ್: ಬಾಬು ಹತ್ತರವಾಡ ನೇತೃತ್ವದ ‘ವಾಲ್ಮೀಕಿ ತಂಡ’ಕ್ಕೆ ದ್ವಿತೀಯ ಸ್ಥಾನ
ಖಾನಾಪುರ: ತಾಲೂಕಿನ ನಂದಗಡದಲ್ಲಿ ಕ್ರೀಡಾ ಹಬ್ಬದ ವಾತಾವರಣ ಮನೆಮಾಡಿತ್ತು. ಸ್ಥಳೀಯ ಗಲ್ಲಿ ಕ್ರಿಕೆಟ್ ಸ್ಪರ್ಧೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಬಾಬು ಹತ್ತರವಾಡ ಅವರ ನೇತೃತ್ವದ ತಂಡ ಅಮೋಘ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದೆ. ನಂದಗಡದಲ್ಲಿ ಆಯೋಜಿಸಲಾಗಿದ್ದ ಗಲ್ಲಿ ಕ್ರಿಕೆಟ್ ಸ್ಪರ್ಧೆಯಲ್ಲಿ ಖಾನಾಪುರ ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ ಅವರ ‘ವಾಲ್ಮೀಕಿ ತಂಡ’ವು ದ್ವಿತೀಯ ಸ್ಥಾನವನ್ನು ಅಲಂಕರಿಸಿ ವಿಜಯಶಾಲಿಯಾಗಿ …
Read More »
Laxmi News 24×7