ಬೆಳಗಾವಿಯಲ್ಲಿ ಖಾಕಿ ಆರ್ಭಟ: ಮದ್ಯದ ಮಾಫಿಯಾ, ಬೈಕ್ ಕಳ್ಳರು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸರಣಿ ದಾಳಿ! ಬೆಳಗಾವಿ ಪೊಲೀಸರು ನಗರದ ವಿವಿಧೆಡೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಏಳು ಮಂದಿಯನ್ನು ಬಂಧಿಸಿದ್ದಾರೆ. ಮದ್ಯ ಸಾಗಾಟ, ಮಟಕಾ ಜಜೂಜು ಹಾಗೂ ಮಾದಕ ವ್ಯಸನಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಳಗಾವಿ ನಗರದ ಉದ್ಯಮಬಾಗ, ಮಾರಿಹಾಳ, ಹಿರೇಬಾಗೇವಾಡಿ ಮತ್ತು ತಿಲಕವಾಡಿ ಠಾಣಾ ವ್ಯಾಪ್ತಿಯಲ್ಲಿ ಶನಿವಾರದಂದು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಉದ್ಯಮಬಾಗದಲ್ಲಿ …
Read More »ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ”
“ಅಂಬೇಡ್ಕರ ಜಿ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನಲೆ,ದೇಶದಲ್ಲೇ ಗಮನ ಸೆಳೆಯುವಂತಹ ಅಂಬೇಡ್ಕರ ಮ್ಯೂಸಿಯಂ ಪ್ರವಾಸಿ ತಾಣ ನಿರ್ಮಾಣ” ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ ಜಿ ಅವರು ಕೊಟ್ಟಿದ್ದ ನಮ್ಮ ನಿಪ್ಪಾಣಿ ನಗರದ ದಿ. ಬಳವಂತರಾವ ಹಣಮಂತ ವರಾಳೆ ಅವರ ನಿವಾಸಕ್ಕೆ ಜನ್ಮದಿನದ ನಿಮಿತ್ಯ ಭೇಟಿ ನೀಡಿ,ಅಂಬೇಡ್ಕರ ಜಿ ಅವರು ಬಳವಂತರಾವ ಅವರು ಅತ್ಯಂತ ಆತ್ಮೀಯರು ಆಗಿದ್ದರು.ಅಂಬೇಡ್ಕರ ಜಿ ಹಾಗೂ ಅವರ ಧರ್ಮಪತ್ನಿ ರಮಾಬಾಯಿ ಅವರು ನಿಪ್ಪಾಣಿಗೆ ಏಪ್ರಿಲ್ 10 ಮತ್ತು …
Read More »ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ
ಆರೋಗ್ಯ ವಲಯಕ್ಕೆ ಬಜೆಟ್ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ ಔಷಧ ತಯಾರಿಕಾ ವಲಯಕ್ಕೆ ಹೆಚ್ಚಿನ ಬೆಂಬಲ ಸಿಗುವ ನಿರೀಕ್ಷೆ 2ನೇ ಮಹಾನಗರ, 3ನೇ ಮಹಾನಗರದಲ್ಲಿ ಡಯಾಗ್ನೋಸ್ಟಿಕ್ ಸೌಲಭ್ಯಗಳು ಐವಿಎಫ್, ಸಹಾಯಕ ತಂತ್ರಜ್ಞಾನಗಳಿಗೆ ಸಬ್ಸಿಡಿ; ತೆರಿಗೆ ರಿಲೀಫ್ ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗುವ 6000 ರೂ.ಅನ್ನು 9000 ರೂ.ವರೆಗೆ ಏರಿಸುವ ನಿರೀಕ್ಷೆ ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಸಾಲದ ಮಿತಿ 3 ಲಕ್ಷದಿಂದ 5 …
Read More »ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ.
ಚಿಕ್ಕೋಡಿ ಸರ್ಕಾರಿ ಶಾಲಾ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿರುವ ಗಂಭೀರ ಘಟನೆಗಳು ಬೆಳಕಿಗೆ ಬಂದಿವೆ. ಶಿಕ್ಷಣ ನೀಡಬೇಕಾದ ಶಿಕ್ಷಕರಿಂದಲೇ ಮಕ್ಕಳ ವಿದ್ಯಾಭ್ಯಾಸಕ್ಕೆ ಕಗ್ಗೋಲೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾವಡ್ಯಾನವಾಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ, ಮಕ್ಕಳ ಕೈಯಲ್ಲಿ ಪೆನ್ನು–ಪುಸ್ತಕ ಬದಲು ಗುದ್ದಲಿ ಮತ್ತು ಸಣಕಿ ನೀಡಿ ಕೆಲಸಕ್ಕೆ ಬಳಕೆ ಮಾಡಲಾಗಿದೆ. ಚಿಕ್ಕಚಿಕ್ಕ ಮಕ್ಕಳಿಂದ ಮಣ್ಣು ಹಾಗೂ ಕಲ್ಲು ತುಂಬಿಸುವ …
Read More »ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ:
ಬೆಳಗಾವಿಯಲ್ಲಿ ಶ್ರೀ ಸಮಾದೇವಿ ಜನ್ಮೋತ್ಸವ ಸಂಭ್ರಮ: ಭಕ್ತಿಭಾವದ ಪಲ್ಲಕ್ಕಿ ಉತ್ಸವಕ್ಕೆ ಅದ್ಧೂರಿ ಚಾಲನೆ! ಕುಂದಾನಗರಿ ಬೆಳಗಾವಿಯ ಸಮಾದೇವಿ ಗಲ್ಲಿಯಲ್ಲಿ ಜನ್ಮೋತ್ಸವದ ಕಳೆಕಟ್ಟಿದೆ. ಶ್ರೀ ಸಮಾದೇವಿ ಸಂಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶನಿವಾರ ಸಂಜೆ ದೇವಿಯ ಭವ್ಯ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ದೊರೆತಿದ್ದು, ಇಡೀ ಪ್ರದೇಶ ಭಕ್ತರ ಜಯಘೋಷಗಳಿಂದ ಮೇಳೈಸಿದೆ. ಬೆಳಗಾವಿಯ ಸಮಾದೇವಿ ಸಂಸ್ಥಾನ, ವೈಶ್ಯವಾಣಿ ಸಮಾಜ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶ್ರೀ ಸಮಾದೇವಿಯ ವಾರ್ಷಿಕ ಜನ್ಮೋತ್ಸವವು ಅತ್ಯಂತ ಸಡಗರದಿಂದ …
Read More »ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು.
ಗೋಕಾಕ 31: ಗೋಕಾಕ ನಗರದ ಉತ್ತರ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಹರಿಯುತ್ತಿರುವ ಘಟಪ್ರಭಾ ಮತ್ತು ಮಾರ್ಕಂಡೇಯ ನದಿಗಳ ಸಂಗಮದ ಪವಿತ್ರ ಸ್ಥಳವನ್ನು ಅಭಿವೃದ್ಧಿ ಪಡಿಸಲು ಸರಕಾರವನ್ನು ಆಗ್ರಹಿಸಲಾಯಿತು. ಈ ಕುರಿತು ನಗರದ ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದಲ್ಲಿ ಇಂದು ನಡೆದ ನಾಗರೀಕರ ಸಭೆಯಲ್ಲಿ ಈ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಗ್ಲಾö್ಯಕ್ಸೋ ಪ್ಯಾಕ್ಟರಿ ಮತ್ತು ಜ್ಞಾನ ಮಂದಿರ ಆಧ್ಯಾತ್ಮ ಕೇಂದ್ರದ ನಡುವೆ ಇರುವ ಸರಕಾರಿ ಹಾದಿಯನ್ನು ಅಭಿವೃದ್ಧಿ ಪಡಿಸಿ ನದಿಯಲ್ಲಿ ಬ್ರಿಜ್ಡ …
Read More »ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ
ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘ (ನಿ) ಪಣಗುತ್ತಿ, ತಾ: ಜಿ: ಬೆಳಗಾವಿ ಉದ್ಘಾಟನೆನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾದ ಮಾರ್ಕಂಡೇಯ ಮೀನುಗಾರರ ಸಹಕಾರ ಸಂಘದ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು. ನಂತರ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸಂಘದ ಮೂಲಕ ಸ್ಥಳೀಯ ಮೀನುಗಾರರ ಆರ್ಥಿಕ ಬಲವರ್ಧನೆಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಲಿ ಎಂದು ಹಾರೈಸಿ, ಸಂಘದ ಯಶಸ್ವಿ ಕಾರ್ಯನಿರ್ವಹಣೆಗೆ ಶುಭಾಶಯಗಳನ್ನು ತಿಳಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿ–ಕುಂದರಗಿಯ ಶ್ರೀ ಅಡವಿಸಿದ್ದೇಶ್ವರ …
Read More »ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಸವದಿಗೂ ನನಗೂ ಮುಸುಕಿನ ಗುದ್ದಾಟ ಅಲ್ಲ ಒಪನ್ ಗುದ್ದಾಟವಿದೆ:ಶಾಸಕ ರಮೇಶ ಜಾರಕಿಹೊಳಿ ಲಕ್ಷ್ಮಣ ಸವದಿಗೂ ನಮಗೂ ಮುಸುಕಿನ ಗುದ್ದಾಟವಿಲ್ಲ ಓಪನ್ ಗುದ್ದಾಟ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರದಂದು ಕಾಗವಾಡ ತಾಲ್ಲೂಕಿನ ಕೆಂಪವಾಡದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ್ ಹುಟ್ಟುಹಬ್ಬದ ಪ್ರಯುಕ್ತ ಶುಭ ಕೋರಲು ಬಂದಿದ್ದ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನನ್ನ ಹಿತೈಸಿಗಳು ನನಗೆ ಅಥಣಿಯಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ.ನಾನು ಮಾತನಾಡಿದರೆ ಹೊರಗಿವರು …
Read More »ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ಸಾವು
ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ. ರೂಮ್ನಲ್ಲಿ ನಾಲ್ವರು ಸಹ ಮಲಗಿದ್ದಂತೆಯೇ ಮೃತಪಟ್ಟಿದ್ದಾರೆ. ಮುತ್ಸಂದ್ರ ಗ್ರಾಮದ ಛೋಟಾಸಾಬ್ ಎನ್ನುವವರಿಗೆ ಸೇರಿದ ಲೇಬರ್ ಶೆಡ್ನಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಅಸ್ಸಾಂ ರಾಜ್ಯದ ಮೂಲದವರು. ಕೋಕಾಕೋಲಾ ವೇರ್ಹೌಸ್ನಲ್ಲಿ ಕೆಲಸ ಮಾಡುತ್ತಿದ್ದರು. ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. …
Read More »ಜನೇವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ
ಮೂಡಲಗಿ: ಹಿಂದೂ ಸಮ್ಮೇಳನ ಸಂಚಾಲನ ಸಮಿತಿ, ಕಲ್ಲೋಳಿ ವತಿಯಿಂದ ಜನೇವರಿ 31 ಶನಿವಾರರಂದು ಸಂಜೆ 04.00 ಗಂಟೆಗೆ ಕಲ್ಲೋಳಿ ಪಟ್ಟಣದ ಬಲಭೀಮ ರಂಗ ಮಂದಿರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಮಾವೇಶದ ಅಂಗವಾಗಿ ಮಧ್ಯಾಹ್ನ 03.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಿಂದ ಬಲಭೀಮ ರಂಗ ಮಂದಿರದವರೆಗೆ ಡೊಳ್ಳು ಕುಣಿತ, ಕರಡಿ ಮಜಲು, ಝಾಂಜ್ ಪಥಾಕ್, ಮಹಿಳೆಯರಿಂದ ಬೃಹತ್ ಕುಂಭ ಮೇಳ, ಭಾರತ ಮಾತೆಯ ಭಾವಚಿತ್ರ ಸಹಿತವಾಗಿ ಬೃಹತ್ …
Read More »
Laxmi News 24×7