Breaking News

Uncategorized

ಶಿವಸೇನೆ ಹೆಸರು ಮತ್ತು ಚಿಹ್ನೆ ಹಂಚಿಕೆ ಗದ್ದಲದಲ್ಲಿ ಭಾಗಿಯಾಗುವುದಿಲ್ಲ: ಶರದ್ ಪವಾರ್

ಪುಣೆ : ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜವಾದ ‘ಶಿವಸೇನೆ’ ಎಂದು ಗುರುತಿಸುವ ಚುನಾವಣಾ ಆಯೋಗದ ನಿರ್ಧಾರ ಮತ್ತು ಅದಕ್ಕೆ ‘ಬಿಲ್ಲು-ಬಾಣ’ ಚುನಾವಣಾ ಚಿಹ್ನೆಯನ್ನು ಹಂಚಿಕೆ ಮಾಡುವ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದೇನೆ ಮತ್ತು ಅದರ ಬಗ್ಗೆ ವಿವಾದದಲ್ಲಿ ಭಾಗಿಯಾಗುವುದಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.   ‘ಬಿಲ್ಲು ಮತ್ತು ಬಾಣ’ ನಷ್ಟವು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣಕ್ಕೆ ಯಾವುದೇ ವ್ಯತ್ಯಾಸವನ್ನು ಉಂಟುಮಾಡುವುದಿಲ್ಲ. …

Read More »

ಅದ್ದೂರಿಯಾಗಿ ಮಹಾಶಿವರಾತ್ರಿ ಉತ್ಸವ ಆಚರಣೆಗೆ ರಾಮದುರ್ಗ ಸಜ್ಜು: ಅಶೋಕ ಪಟ್ಟಣ 

ರಾಮದುರ್ಗ: ಸಮೀಪದ ಮುಳ್ಳೂರು ಬೆಟ್ಟದಲ್ಲಿ ಶಿವನ ಮೂರ್ತಿ ಸ್ಥಾಪನೆಯಾಗಿ 6 ವರ್ಷ ಕಳೆದಿದ್ದು, ಈ ಬಾರಿ ಫೆ.18ರಂದು ಅದ್ದೂರಿಯಾಗಿ ಮಹಾಶಿವರಾತ್ರಿ ಉತ್ಸವ ಆಚರಣೆಗೆ ಶಿವಪ್ರತಿಷ್ಠಾನ ಸೇವಾ ಸಮಿತಿ ಮುಂದಾಗಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷ ಸರಳವಾಗಿ ಮಹಾಶಿವರಾತ್ರಿ ಆಚರಿಸಲಾಗಿತ್ತು. ಈ ಬಾರಿ ಕೊರೊನಾ ಕಾರ್ಮೋಡ ಸರಿದಿರುವುದರಿಂದ ಸಂಭ್ರಮ ಇಮ್ಮಡಿಗೊಂಡಿದೆ. 72 ಅಡಿ ಎತ್ತರದಲ್ಲಿರುವ ಶಿವನ ಮೂರ್ತಿ ಮತ್ತು ಅದರ ಮುಂಭಾಗದಲ್ಲಿರುವ ನಂದಿ ವಿಗ್ರಹ ದರ್ಶನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ 1 …

Read More »

ಗ್ರಾಮೀಣ ಶಾಸಕರನ್ನು ಸೋಲಿಸದಿದ್ದರೆ ಜನ ತಮ್ಮ ಮನೆ& ಜಮೀನು ಕಳೆದುಕೊಳ್ಳುವುದು ಗ್ಯಾರಂಟಿ: ರಮೇಶ ಜಾರಕಿಹೊಳಿ

ಹಿರೇಬಾಗೇವಾಡಿ: ಈ ಬಾರಿಯ ಚುನಾವಣೆ ಅತಿ ಮಹತ್ವದ್ದಾಗಿದ್ದು, ಯಾವ ಆಮಿಷಕ್ಕೂ ಬಲಿಯಾಗದೇ ಬೆಳಗಾವಿ ಗ್ರಾಮೀಣ ಶಾಸಕರನ್ನು ಸೋಲಿಸಲೇ ಬೇಕು. ಜತೆಗೆ ಕಾಂಗ್ರೆಸ್ ಸೋಲಿಸದಿದ್ದರೆ ಜನ ತಮ್ಮ ಮನೆ ಹಾಗೂ ಜಮೀನು ಕಳೆದುಕೊಳ್ಳುವುದು ಗ್ಯಾರಂಟಿ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ವಾಗ್ದಾಳಿ ಮಾಡಿದರು. ಗ್ರಾಮದ ಹೊರವಲಯದಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಗುರುವಾರ ಆಯೋಜಿಸಿದ್ದ ಅಭಿಮಾನದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ …

Read More »

ಬಿಜೆಪಿ ಎಂದರೆ ಸುಳ್ಳಿನ ಪಕ್ಷ. ಪಕ್ಷದ ನಾಯಕರು ಕೋಮುದ್ವೇಷ ಬಿತ್ತುತ್ತಿದ್ದಾರೆ.: ಸಿದ್ದರಾಮಯ್ಯ

ರಾಮದುರ್ಗ: ‘ಬಿಜೆಪಿ ಎಂದರೆ ಸುಳ್ಳಿನ ಪಕ್ಷ. ಪಕ್ಷದ ನಾಯಕರು ಕೋಮುದ್ವೇಷ ಬಿತ್ತುತ್ತಿದ್ದಾರೆ. ಇಂಥವರು ಅಧಿಕಾರದಲ್ಲಿರಲು ಯೋಗ್ಯರಲ್ಲ. ಇವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು.   ರಾಮದುರ್ಗದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಕಾಂಗ್ರೆಸ್‌ನ ಪ್ರಜಾಧ್ವನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪಕ್ಷದ ಅಧ್ಯಕ್ಷನಾಗಿರುವ ನಳೀನ್‌ಕುಮಾರ ಕಟೀಲ್‌ ಟಿಪ್ಪುವಿನ ಅಂತ್ಯ ಹಾಡಿದಂತೆ ಸಿದ್ದರಾಮಯ್ಯಗೂ ಅಂತ್ಯ ಹಾಡಲಾಗುವುದು ಎಂದು ಹೇಳಿರುವುದನ್ನು ಎಲ್ಲರೂ ಖಂಡಿಸಬೇಕು’ ಎಂದು ಹೇಳಿದರು. ‘ಬಿಜೆಪಿ ನಾಯಕರಿಗೆ …

Read More »

ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

ಸವದತ್ತಿ:  ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ. ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ; “ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ  ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು …

Read More »

ಹೇಗೆ ನಡೆದುಕೊಳ್ಳಬೇಕು ಎಂದು ಕಲಿಯಿರಿ: ಸಚಿವ ಚವ್ಹಾಣಗೆ ಸಭಾಪತಿ ಹೊರಟ್ಟಿ ಪಾಠ

ಬೆಂಗಳೂರು : ‘ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಸದನದಲ್ಲಿ ಕಲಿಯಬೇಕು, ನಿಮ್ಮ ನಡೆ ಸರಿಯಲ್ಲ, ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ನಿಭಾಯಿಸಬೇಕು. . .’ -ಇದು ವಿಧಾನ ಪರಿಷತ್‌ನಲ್ಲಿ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ ಪಾಠ. ಕಲಾಪ ಬುಧವಾರ ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಜೆಡಿಎಸ್‌ನ ಎಸ್‌.ಎಲ್‌.ಭೋಜೇಗೌಡ, ರಾಜ್ಯದಿಂದ ಗೋವಾಕ್ಕೆ ಎಷ್ಟು ಪ್ರಮಾಣದಲ್ಲಿ ದನದ ಮಾಂಸ ರಫ್ತಾಗುತ್ತಿದೆ ಎನ್ನುವ ಕುರಿತು ಫೆ. 4ರಂದೇ ಪ್ರಶ್ನೆ ಕಳುಹಿಸಲಾಗಿದೆ. ಆದರೆ, …

Read More »

ಜಡ್ಜ್ ಸ್ಥಾನಕ್ಕೆ ರಾಜೀನಾಮೆ; ಜೆಡಿಎಸ್​ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ಎಂಟ್ರಿ

ಗದಗ: ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ಹೊಸ ಹೊಸ ಅಭ್ಯರ್ಥಿಗಳು ವಿವಿಧ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಲ್ಲೂ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಪ್ರವೇಶಿಸುತ್ತಿರುವವರ ಸಂಖ್ಯೆ ಈ ಬಾರಿ ಹೆಚ್ಚಿದೆ. ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ. ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ರಾಜೀಯಕ್ಕೆ ಎಂಟ್ರಿ ಪಡೆದುಕೊಂಡಿದ್ದಾರೆ. ಗದಗ ನಗರದ ಜೆಎಂಎಫಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿದ್ದ ಸುಭಾಷಚಂದ್ರ …

Read More »

ಹಸಿದವರಿಗೆ ಅನ್ನ ಹಾಕುತ್ತಿರುವ ಮಂಗಳಮುಖಿಯರು,

ಉಡುಪಿ: ಬಸ್ ಸ್ಟಾಂಡ್ ಪಕ್ಕದ ಬೀದಿಬದಿಯಲ್ಲಿ ಚಿಕ್ಕ ಟೇಬಲ್, ಡಬ್ಬಗಳಲ್ಲಿ ವಿಧ ವಿಧದ ತಿಂಡಿ ತಿನಿಸು, ಟೀ. ಚಿಕ್ಕದಾದ್ರೂ ಚೊಕ್ಕ ಕ್ಯಾಂಟೀನ್ (Transgenders Hotel In Udupi)  ಇಟ್ಕೊಂಡಿರೋ ಇವ್ರು ಮಂಗಳಮುಖಿಯರು (Positive Story Of Transgenders) ಅಂದ್ರೆ ಯಾರೂ ನಂಬಲ್ಲ! ಆದ್ರೆ ಉಡುಪಿಯ ಈ ಮಂಗಳಮುಖಿಯರು ಮಾತ್ರ ತಮ್ಮ ಪ್ರಯತ್ನದಿಂದ ಕ್ರಾಂತಿ ಗೀತೆಯನ್ನೇ ಹಾಡುತ್ತಿದ್ದಾರೆ. ಹೀಗೆ ಬದಲಾವಣೆಯ ದಾರಿ ಹಿಡಿದ ಮಂಗಳಮುಖಿಯರ ಹೆಸರು ಪೂರ್ವಿ, ಡಿಂಪಲ್, ವೈಷ್ಣವಿ ಮತ್ತು …

Read More »

ಮೈಸೂರಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ

ಮೈಸೂರು: ಆರ್.ಟಿ.ನಗರದಲ್ಲಿ ಮಂಗಳೂರಿನ ದೈವಗಳು ಗುಡಿಗಳು ತಲೆ ಎತ್ತಿದ್ದು, ಜನರ ನಂಬಿಕೆಯಾದ ಕೊರಗಜ್ಜ ದೈವದ ಹೆಸರಿನಲ್ಲಿ ದಂಧೆ ನಡೆಯುತ್ತಿದ್ದೆಯಾ ಎಂಬ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಕೊರಗಜ್ಜನ ದೈವಸ್ಥಾನದ ಪಕ್ಕದಲ್ಲಿಯೇ, ಇದೀಗ ದೈವ ರಾಜ ಗುಳಿಗ ಹೆಸರಿನಲ್ಲಿ ಮತ್ತೊಂದು ದೈವಸ್ಥಾನ ನಿರ್ಮಾಣವಾಗಿದೆ.   ಇದಲ್ಲದೆ ದೈವಸ್ಥಾನದ ಟ್ರಸ್ಟ್​ ಸದಸ್ಯರಲ್ಲಿಯೇ ಹಣಕ್ಕಾಗಿ ಕಿತ್ತಾಟ ಆರಂಭವಾಗಿದ್ದು, ದೈವಸ್ಥಾನದ ಅರ್ಚಕ ಹುಂಡಿಯನ್ನು ತನ್ನ ಮನೆಗೆ ಕೊಂಡೊಯ್ದಿರುವ ಘಟನೆ ನಡೆದಿದೆ. …

Read More »

K.I.A.D,B, ಭೂಮಿ ಹಂಚಿಕೆ: ಅವ್ಯವಹಾರ ಆರೋಪ

ಬೆಂಗಳೂರು: ‘ಕೆಐಎಡಿಬಿಯಿಂದ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ನೀಡಿಕೆಯಲ್ಲಿ ಅವ್ಯವಹಾರವಾಗಿದೆ’ ಎಂದು ವಿಧಾನ ಪರಿಷತ್‍ನಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಮಾಡಿದ ಆರೋಪ ‌ಚರ್ಚೆಗೆ ಗ್ರಾಸವಾಯಿತು. ‘ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಬ್ರಿಗೇಡ್‌ ರಿಯಲ್ ಎಸ್ಟೇಟ್ ಸಂಸ್ಥೆಗೆ ಕೆಐಎಡಿಬಿಯಿಂದ ಭೂಮಿ ನೀಡಲಾಗಿದೆ. ಅದರಲ್ಲಿ ಬಡವರಿಗೆ ಮನೆ ಕಟ್ಟಿಕೊಡುವುದಾಗಿ ಹೇಳಲಾಗಿತ್ತು. ಆದರೆ, ನಿಯಮ ಪಾಲನೆ ಆಗದಿರುವುದರಿಂದ ಸರ್ಕಾರಕ್ಕೆ ನಷ್ಟವಾಗಿದೆ’ ಎಂದು ಮರಿತಿಬ್ಬೇಗೌಡ ದೂರಿದರು. …

Read More »