ವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಕಾಕತಿಯು ರಾಣಿ ಚೆನ್ನಮ್ಮನ ಇತಿಹಾಸದ ಪಾವನ ನೆಲವಾಗಿರುವ ಹಿನ್ನಲೆಯಲ್ಲಿ, ಪ್ರತಿವರ್ಷದಂತೆ ಕಿತ್ತೂರು ಉತ್ಸವದ ಸಾಂಕೇತಿಕ ಆರಂಭ ಇಲ್ಲಿ ನಡೆಯುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಾರಿ ಉತ್ಸವವನ್ನು ರಾಣಿ ಚನ್ನಮ್ಮಳ ಶೌರ್ಯ, …
Read More »ಕರಾವಳಿಯಲ್ಲಿ ಜನಪದ ದೀಪಾವಳಿ: ನರಕಾಸುರ ವಧೆ ನೆನಪಿಸುವ ಮುಳ್ಳಮುಟ್ಟೆ ಆಚರಣೆ
ಕಾಪು: ತುಳುನಾಡು ಹಲವಾರು ಆಚರಣೆ, ಸಂಸ್ಕೃತಿ ಮತ್ತು ಸಂಸ್ಕಾರಗಳ ತವರೂರು. ಇಲ್ಲಿ ನಡೆಯುವ ಪ್ರತಿಯೊಂದು ಹಬ್ಬ, ಆಚರಣೆಗಳಿಗೂ ಅದರದ್ದೇ ಆದ ಮಹತ್ವವಿದೆ. ತುಳುವರ ಹಲವಾರು ಜಾನಪದ ಆಚರಣೆಗಳಲ್ಲಿ ದೀಪಾವಳಿ ಪ್ರಯುಕ್ತ ನರಕ ಚತುರ್ದಶಿಯಂದು ನಡೆಸುವ ಮುಳ್ಳಮುಟ್ಟೆ ಆಚರಣೆಯೂ ಒಂದು. ಕಾಪು ತಾಲೂಕಿನ ವಿವಿಧೆಡೆ ದೀಪಾವಳಿ ಪ್ರಯುಕ್ತ ಮುಂಜಾನೆ ಮುಳ್ಳಮುಟ್ಟೆ ಸಂಭ್ರಮಾಚರಣೆ ನಡೆಯುತ್ತದೆ. ವಿಶೇಷವಾಗಿ ಕೊಪ್ಪಲಂಗಡಿ, ಮಲ್ಲಾರು, ಮಜೂರು, ಉಳಿಯಾರು, ಕರಂದಾಡಿ, ಇನ್ನಂಜೆ, ಕಲ್ಯಾಲು, ಪಾಂಗಾಳ, ಕಟಪಾಡಿ, ಮಣಿಪುರ, ಪಡುಬೆಳ್ಳೆ, ಬೆಳಪು ಪರಿಸರದಲ್ಲಿ …
Read More »ಅಕ್ರಮ ಗೋವು ಸಾಗಾಟ: 10 ಕಿಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ಗುಂಡೇಟು ಕೊಟ್ಟ ಪೊಲೀಸರು
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಬೆಳ್ಳಿಚಡವಿನಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಐಸರ್ ಲಾರಿಯನ್ನು ಬೆನ್ನಟ್ಟಿದ ಪೊಲೀಸರು ಪರಾರಿಯಾಗುತ್ತಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪೊಲೀಸರು 12 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಆರೋಪಿ ಲಾರಿ ಚಾಲಕ ಅಬ್ದುಲ್ಲಾ (40 ವರ್ಷ) ಕಾಲಿಗೆ ಗುಂಡೇಟು ತಗಲಿದೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಐಸರ್ ಲಾರಿಯಲ್ಲಿ ಸುಮಾರು 12 ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ …
Read More »ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. ಉದ್ದಿಮೆ ಡಾ. ರಮೇಶ್ ದೊಡ್ಡನವರ. ಮಾಹಿತಿ.
ಬೆಳಗಾವಿ ಜಿಲ್ಲೆಯ ಇನ್ನಿತರ ಸಕ್ಕರೆ ಕಾರ್ಖಾನೆಗಳನ್ನು ಹೋಲಿಸಿದರೆ ಕಾಗವಾಡದ ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಚಿನ್ನದಂತೆ ಕಾರ್ಖಾನೆ ಇದೆ. ಈ ಸಕ್ಕರೆ ಕಾರ್ಖಾನೆ ಮಾರಾಟ ಮಾಡಲಿದ್ದಾರೆ ಎಂಬ ಊಹಾಪೋಹ ನಮ್ಮ ಏಳಿಗೆ ಸಹಿಸದೇ ಇರುವರು ಹೇಳುತ್ತಿದ್ದಾರೆ. ಯಾವ ಕಾಲಕ್ಕೆ ಸಕ್ಕರೆ ಕಾರ್ಖಾನೆ ಮಾರಾಟ ಮಾಡುವುದಿಲ್ಲ. 13 ವರ್ಷಗಳಲ್ಲಿ ರೈತರು, ಕಾರ್ಮಿಕರು ಸಾತ ನೀಡಿದ್ದು ಈ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಪೂರೈಸಿ ಸಹಕರಿಸಿರಿ. ಎಂದು ಉದ್ಯಮಿ ಹಾಗೂ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರಾದ …
Read More »ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ
ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ ಬೆಳಗಾವಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಓರ್ವ ಮಟ್ಕಾ ಆರೋಪಿಯ ಬಂಧನ ತಿಲಕವಾಡಿ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿ ಗಾಂಜಾ ಸೇವನೆ ಪ್ರಕರಣ ಆರೋಪಿ ವಿರುದ್ಧ ಕ್ರಮ ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಬೆಳಗಾವಿ ನಗರ ಪೊಲೀಸರು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ …
Read More »ಬಾಲಕಿಗೆ ಲೈಂಗಿಕ ಕಿರುಕುಳ; ಇಬ್ಬರು ಆಟೋ ಚಾಲಕರ ಬಂಧನ
ದಾವಣಗೆರೆ: ಆಟೋ ಚಾಲಕರಿಬ್ಬರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಗುರುವಾರ (ಅ.9) ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಾಲಕಿ ಹಾಗೂ ಬಾಲಕ ಒಟ್ಟಿಗೆ ಬಂದಿದ್ದರು. ಬಳಿಕ ಅಪ್ರಾಪ್ತರಿಬ್ಬರೂ ತಮ್ಮ ಮನೆಗೆ ತೆರಳಲು ಬಾಡಿಗೆ ಮಾತನಾಡಿಕೊಂಡು ಆಟೋ ಹತ್ತಿದ್ದರು. ಆದರೆ ಚಾಲಕಬ್ಬರು ಮನೆಯ ವಿಳಾಸಕ್ಕೆ ತೆರಳದೆ, …
Read More »ಮಿರಜ್ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ
ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಗವಾಡ ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಮಿರಜ್ನ ಗಾಂಧಿ ಚೌಕ್ ಠಾಣೆ ಪೊಲೀಸರು ದಾಳಿ ನಡೆಸಿ, ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಓರ್ವ ಮಹಾರಾಷ್ಟ್ರದ ಸಂಚಾರಿ ಪೊಲೀಸ್ ಠಾಣೆಯೊಂದರ ವಾಹನ ಚಾಲಕ ಎನ್ನುವುದು ವಿಶೇಷ. ಬಂಧಿತರಿಂದ ಒಂದು …
Read More »ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ
ಕೊಪ್ಪಳ, ಅಕ್ಟೋಬರ್ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ ದರ್ಶನಕ್ಕಾಗಿ ಪ್ರತಿನಿತ್ಯ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಿರುವಾಗ ಸ್ವಾಮೀಜಿಯ ಅದೊಂದು ನಡೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ವಾರದಲ್ಲಿ ಒಂದು ದಿನ ಮಾತ್ರ ಮೌನ ಅನುಷ್ಠಾನ ಆಚರಿಸುತ್ತಿದ್ದ ಅವರು, ಇದೀಗ ವಾರದಲ್ಲಿ ಆರು ದಿನ ಮೌನ ಅನುಷ್ಠಾನದ ಮೊರೆಹೋಗುತ್ತಿದ್ದಾರೆ. ಆ ಮೂಲಕ ಕಾರ್ಖಾನೆಯೊಂದರ ವಿಚಾರವಾಗಿ ಪರೋಕ್ಷವಾಗಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. …
Read More »ಧಾರವಾಡ ಕೃಷಿ ವಿವಿಯಲ್ಲಿ 2018ರಿಂದ ಇಲ್ಲಿಯವರೆಗೆ ಲೆಕ್ಕಪರಿಶೋಧನೆ ನಡೆಸಲು ಸಿಎಜಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅನರ್ಹ ವ್ಯಕ್ತಿಯೊಬ್ಬರು ಕಳೆದ 2018ರಿಂದ ಕಂಟ್ರೋಲರ್ ಹುದ್ದೆ ನಿರ್ವಹಿಸಿರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಕಳೆದ 2018ರಿಂದ 2025ರವರೆಗೂ ವಿವಿಯ ಎಲ್ಲ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್-ಕರ್ನಾಟಕ (ಸಿಎಜಿ)ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಲೆಕ್ಕಪರಿಶೋಧನೆ ಸಮಯದಲ್ಲಿ ಯಾವುದೇ ಅಕ್ರಮ ಮತ್ತು ಹಣಕಾಸಿನ ದುರುಪಯೋಗ ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ …
Read More »ಕಾಗವಾಡದ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಗಂಗಾಮಕ್ಕೆ ಚಾಲನೆ.
——————————– ಕಾಗವಾಡ ತಾಲೂಕಿನ ಶಿರುಗುಪ್ಪಿ ಸಕ್ಕರೆ ಕಾರ್ಖಾನೆ 13ನೆ ಕಬ್ಬು ನುರಿಸುವ ಹಂಗಾಮಕ್ಕೆ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು, ಮಾಜಿ ಶಾಸಕ ಕಲ್ಲಪ್ಪಣ್ಣಾ ಮಗ್ಗೆನವರ ಇವರ ಹಸ್ತ ಯಿಂದ ಚಾಲನೆ ನೀಡಲಾಯಿತು. ಸೋಮವಾರ ರಂದು ಬೆಳಗ್ಗೆ ಸಕ್ಕರೆ ಕಾರ್ಖಾನೆಯ 13ನೇ ಕಬ್ಬು ನೂರುಸುವ ಹಂಗಾಮದ ಬಾಯ್ಲರ್ ಪೂಜೆ ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಇವರ ಸಾನಿಧ್ಯದಲ್ಲಿ ಪೂಜೆ ನೆರವೇರಿತು. ಸ್ವಾಮೀಜಿ ಆಶೀರ್ವದಿಸುತ್ತಿರುವಾಗ ಸಿರುಗುಪ್ಪಿ ಸಕ್ಕರೆ ಕಾರ್ಖಾನೆ, ಮಾಲೀಕರು ಕಳೆದ 12 …
Read More »
Laxmi News 24×7