Breaking News
Home / Uncategorized (page 26)

Uncategorized

ಚುನಾವಣಾ ಪ್ರಚಾರ ಮೂಲಭೂತ ಹಕ್ಕಲ್ಲ” : ‘ಅರವಿಂದ್ ಕೇಜ್ರಿವಾಲ್’ ಜಾಮೀನು ಅರ್ಜಿಗೆ ‘ED’ ವಿರೋಧ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನ ವಿರೋಧಿಸಿ, ಚುನಾವಣಾ ಪ್ರಚಾರವು ಮೂಲಭೂತ ಹಕ್ಕಲ್ಲ ಎಂದು ಇಡಿ ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ. ಇದನ್ನು ಮಧ್ಯಂತರ ಜಾಮೀನಿಗೆ ಆಧಾರವನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆಯ ನೆಪದಲ್ಲಿ ಬಿಡುಗಡೆ ಮಾಡಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದು ತಪ್ಪು ಪೂರ್ವನಿದರ್ಶನವನ್ನು ರೂಪಿಸುತ್ತದೆ ಎಂದು ಇಡಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.   ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ವ್ಯಕ್ತಿಗೆ ಈ ಆಧಾರದ ಮೇಲೆ ಮಧ್ಯಂತರ …

Read More »

ದೇಶದಿಂದಲೇ ‘ಪ್ರಜ್ವಲ್ ರೇವಣ್ಣ’ರನ್ನು ಗಡಿಪಾರು ಮಾಡಿ: ಶಾಸಕಿ ನಯನಾ ಮೋಟಮ್ಮ

ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ದೇಶದಿಂದಲೇ ಗಡಿಪಾರು ಮಾಡುವಂತೆ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದಾರೆ. ಇಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದೇಶವೇ ತಲೆತಗ್ಗಿಸುವಂತ ಕೇಸ್ ಆಗಿದೆ.ಈ ಪ್ರಕರಣದಲ್ಲಿ ಸಂತ್ರಸ್ತೆಯರಾದಂತ ಮಹಿಳೆಯರಿಗೆ ಸಾಂತ್ವಾನ, ಆತ್ಮಸ್ಥೈರ್ಯ ತುಂಬುವಂತ ಕೆಲಸ ಮಾಡಬೇಕಿದೆ ಎಂದರು.   ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಯಾರೇ ಬಲಾಢ್ಯರಾದರೂ ಸಹ ಅವರಿಗೆ …

Read More »

ಬಿಯರ್’ ಕೊರತೆಯ ನಡುವೆಯೂ ಬೆಂಗಳೂರಿನಲ್ಲಿ ಮದ್ಯದ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ:?

ಬೆಂಗಳೂರು:ನಗರದಲ್ಲಿ ನೀರಿನ ಬಿಕ್ಕಟ್ಟಿನ ನಂತರ, ಬೆಂಗಳೂರು ಈಗ ಬಿಯರ್ ಕೊರತೆಯನ್ನು ಎದುರಿಸುತ್ತಿದೆ, ಏಕೆಂದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಬಿಯರ್ ಬೇಡಿಕೆ ಹೆಚ್ಚಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಯರ್ ಬೇಡಿಕೆಯು ನಗರದ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ.ಬಿಯರ್ ಕೊರತೆಯಿಂದಾಗಿ, ಮದ್ಯದ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ಮದ್ಯದ ಬೆಲೆಗಳ ಬಗ್ಗೆ ಗ್ರಾಹಕರು ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು …

Read More »

ಗಗನಕ್ಕೇರಿದ ತರಕಾರಿಗಳ ಬೆಲೆ! ಸಸ್ಯಾಹಾರಿ ಊಟದ ಬೆಲೆ 8% ಏರಿಕೆ, ಅಗ್ಗವಾದ ಮಾಂಸಾಹಾರಿ ಊಟ

ತರಕಾರಿಗಳ ಬೆಲೆ ಇತ್ತೀಚಿನ ದಿನಗಳಲ್ಲಿ ಗಗನಕ್ಕೇರುತ್ತಿದ್ದು ಅದರಲ್ಲೂ ದಿನ ನಿತ್ಯದ ಬಳಕೆಯ ತರಕಾರಿಗಳು ಎಂದೆನಿಸಿರುವ ಟೊಮೇಟೊ ಹಾಗೂ ಈರುಳ್ಳಿಯ ಬೆಲೆ ಏರಿಕೆಯಿಂದಾಗಿ ಸಸ್ಯಾಹಾರಿ ಊಟದ ಬೆಲೆ 8% ದಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಸಸ್ಯಾಹಾರಿ ಊಟದ ಬೆಲೆ ಏರಿಕೆಯಿಂದಾಗಿ ಇದೀಗ ಮಾಂಸಾಹಾರಿ ಊಟದ ಬೆಲೆ ತಗ್ಗಿದ್ದು ಬೆಲೆ ಏರಿಕೆಯ ಬಿಸಿ ತರಕಾರಿಗಳ ಮೇಲೆ ಅಗಾಧವಾಗಿ ಪರಿಣಾಮ ಬೀರಿದೆ ಎಂಬುದು ತಿಳಿದು ಬರುತ್ತದೆ. ವರ್ಷದಿಂದ ವರ್ಷಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿದ್ದು …

Read More »

ರಾಜ್ಯಕ್ಕೆ 3, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಪವಿತ್ರಾ

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ಆರ್.ಎಂ.ಎಸ್.ಎ. ಶಾಲೆಯ ವಿದ್ಯಾರ್ಥಿನಿ ಢವಳಗಿ ಗ್ರಾಮದ ಪವಿತ್ರಾ ಮಡಿವಾಳಪ್ಪ ಗೌಡ ಕೊಣ್ಣೂರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಇಂಗ್ಲೀಷ್ ಮಾಧ್ಯಮ ವಿಭಾಗದಲ್ಲಿ 623 ಅಂಕ ಪಡೆದು ರಾಜ್ಯಕ್ಕೆ 3ನೇ ಮತ್ತು ವಿಜಯಪುರ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ. ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ ತಲಾ 99 ಅಂಕ, ಕನ್ನಡದಲ್ಲಿ 125, ಉಳಿದೆಲ್ಲ ವಿಷಯಗಳಿಗೆ 100 ಅಂಕ ಗಳಿಸಿದ್ದಾಳೆ. ಇವರ ತಂದೆ ಪಿಯುಸಿವರೆಗೆ ಓದಿದ್ದು ಕಲಬುರ್ಗಿ ಸಾರಿಗೆ ಘಟಕದಲ್ಲಿ ಕಂಡಕ್ಟರ್ …

Read More »

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ ಬೆಂಗಳೂರು ಮೇ 9: ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ಶಾಲೆಗಳ ಫಲಿತಾಂಶ ಪ್ರಕಟವಾಗಿದೆ. ಅಧಿಕೃತ ವೆಬ್‌ಸೈಟ್‌ಗಳಲ್ಲೂ ಫಲಿತಾಂಶ ಲಭ್ಯವಿರಲಿದೆ. 2023-2024 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಈ ಬಾರಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು …

Read More »

SSLC ಪರೀಕ್ಷೆ’ಯಲ್ಲಿ 625ಕ್ಕೆ 624 ಅಂಕ: ಕಾಗವಾಡ ತಾಲೂಕಿನ ‘ರೈತನ ಮಗ’ ರಾಜ್ಯಕ್ಕೆ ‘ದ್ವಿತೀಯ’

ಬೆಳಗಾವಿ: ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ 625ಕ್ಕೆ 624 ಅಂಕ ಗಳಿಸುವ ಮೂಲಕ ರೈತನ ಮಗನೊಬ್ಬ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಸಿದ್ದಾಂತ ನಾಯಿಕಬಾ ಗಡಗೆ ಅವರು 625 ಅಂಕಗಳಿಗೆ 624 ಅಂಕವನ್ನು ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಅಂದಹಾಗೇ ಬೆಳಗಾವಿ ಜಿಲ್ಲೆಯ ಕಾಗವಾಡ …

Read More »

ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು‌ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ

ಗೋಕಾಕ ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹಕಚೇರಿಯಲ್ಲಿ ಇಂದು‌ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಶ್ವಾಸ ವೈದ್ಯ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಾಗೂ ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ ಅವರ ಜೊತೆಗೆ ಇತ್ತೀಚೆಗೆ ಜರುಗಿದ ಲೋಕಸಭೆ ಚುನಾವಣೆಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು ಈ ಸಂದರ್ಭದಲ್ಲಿ ಮುಖಂಡರಾದ ಮಹಾವೀರ ಮೊಹಿತೆ, ರಾಜೇಂದ್ರ ಸಣ್ಣಕ್ಕಿ, ಯುವ ನಾಯಕ ರಾಹುಲ‌ ಜಾರಕಿಹೊಳಿ ಸೇರಿ ಪ್ರಮುಖರು ಉಪಸ್ಥಿತರಿದ್ದರು. #SatishJarkiholi

Read More »

ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರವೂ ಮಳೆಯಾಗಿದ್ದು, ಮೇ 11ರ ವರೆಗೂ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಚಿಕ್ಕಮಗಳೂರು ಸಹಿತ ವಿವಿಧ ಜಿಲ್ಲೆಗಳಲ್ಲಿ ಹಲವು ತಿಂಗಳುಗಳ ಬಳಿಕ ಮಳೆ ಸುರಿದಿದೆ. ಮೇ 8ರಿಂದ 11ರ ವರೆಗೆ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆ ಗಳ ಕೆಲವೆಡೆ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ …

Read More »

ಬೆಳಗ್ಗೆ 10.30ಕ್ಕೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಬೆಂಗಳೂರು: ಎಸ್ ಎಸ್‌ಎಲ್ಸಿ ಪರೀಕ್ಷಾ ಫಲಿತಾಂಶ  ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ karresults.nic.in ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.‌ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ …

Read More »