Breaking News

Uncategorized

ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಕಣಕ್ಕಿಳಿಸುವ ಬಗ್ಗೆ ತೀರ್ಮಾನಿಸಿಲ್ಲ,ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ.

ಬೆಳಗಾವಿ: ಲೋಕಸಭೆ ಚುನಾವಣೆಗೆ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಮೊದಲು ಕಾರ್ಯಕರ್ತರಿಗೆ ಆದ್ಯತೆ ಕೊಡುತ್ತೇವೆ. ಅವಶ್ಯಕತೆ ಬಿದ್ದರಷ್ಟೇ ಪುತ್ರಿ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಪಕ್ಷ ಸೂಚಿಸಿದರೆ ನಾನೇ ಸ್ಪರ್ಧಿಸುತ್ತೇನೆ. ಕೊನೇ ಘಳಿಗೆಯಲ್ಲಿ ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಿಲ್ಲೆಯ ಶಾಸಕರು, ಬ್ಲಾಕ್‌ ಅಧ್ಯಕ್ಷರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ …

Read More »

ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ

ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರ ಪ್ರಯತ್ನದಿಂದ ಸ್ಥಳೀಯ ಜನಪ್ರತಿನಿಧಿಗಳ ಅಭಿವೃದ್ಧಿ ನಿಧಿಯಿಂದ 90 ಲಕ್ಷ ರೂ.ವೆಚ್ಚದಲ್ಲಿ ಖರೀದಿಸಿದ ವಿವಿಧ ವಾಹನಗಳ ಉದ್ಘಾಟನಾ ಸಮಾರಂಭ ನಡೆಯಿತು. ಈ ವಾಹನಗಳನ್ನು ಮಚ್ಚೆ ನಗರ ಪಂಚಾಯಿತಿಗೆ ನೀಡಲಾಯಿತು  15ನೇ ಹಣಕಾಸು ಆಯೋಗ, ಸ್ವಚ್ಛ ಭಾರತ್ ಮಿಷನ್ ಮತ್ತು ರಾಜ್ಯ ಹಣಕಾಸು ಆಯೋಗದ ನಿಧಿಯಲ್ಲಿ ಶಾಸಕ ಅಭಯ ಪಾಟೀಲ ಅವರ ವಿಶೇಷ ಪ್ರಯತ್ನದಿಂದ ಮಚ್ಚೆ ನಗರ ಪಂಚಾಯಿತಿಗೆ ವಿವಿಧ ವಾಹನಗಳನ್ನು ಖರೀದಿಸಲಾಗಿದೆ. ಈ …

Read More »

ಬಿಸಿಯೂಟ ಅಡುಗೆ ಸಿಬ್ಬಂದಿ’ಗೆ ‘ಶಿಕ್ಷಣ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಸೂಚಿಸಿದೆ. ಅಲ್ಲದೇ ವಿವಾದಕ್ಕೀಡು ಮಾಡುವಂತೆ ಅಡುಗೆ ಸಿಬ್ಬಂದಿಗಳು ಬಳೆ ತೊಡದಂತೆ ಸೂಚಿಸಲಾಗಿದೆ.   ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವಂತ ಮಾರ್ಗಸೂಚಿಯಲ್ಲಿ …

Read More »

ಮಹಾರಾಷ್ಟ್ರ, ಆಂಧ್ರದಂತೆ ಸಿನಿಮಾ​ ಟಿಕೆಟ್ ಬೆಲೆ ಕಡಿಮೆ ಮಾಡಿ: ಹಿರಿಯ ನಟ ಅಶೋಕ್

ಸಿನಿಮಾ ಟಿಕೆಟ್​ ಬಗ್ಗೆ ಹಿರಿಯ ನಟ ಅಶೋಕ್ ಮಾತನಾಡಿರುವುದು..ಕನ್ನಡ ಸಿನಿಮಾಗಳು ವಿಶ್ವದಾದ್ಯಂತ ಸದ್ದು ಮಾಡುತ್ತಿವೆ. ಅದ್ಧೂರಿ ಮೇಕಿಂಗ್ ಜೊತೆಗೆ ಬೆಸ್ಟ್‌ ಕಂಟೆಂಟ್ ಆಧಾರಿತ ಚಿತ್ರಗಳು ಸಿನಿಪ್ರಿಯರನ್ನು ಆಕರ್ಷಿಸುತ್ತಿವೆ. ಸ್ಯಾಂಡಲ್​ವುಡ್​ನಲ್ಲಿ ಹೊಸ ಸಿನಿಮಾಗಳ ಭರಾಟೆ ಜೋರಾಗಿದೆ. ಆದರೆ ಚಿತ್ರಮಂದಿರಗಳು ಮಾತ್ರ ಮಂಕಾಗಿವೆ. ಪ್ರೇಕ್ಷಕರು ಅಷ್ಟಾಗಿ ಚಿತ್ರಮಂದಿರಗಳತ್ತ ಬರುತ್ತಿಲ್ಲ ಅನ್ನೋದು ಮಾಲೀಕರ ಅಳಲು. ಇದರ ಎಫೆಕ್ಟ್ ನಿರ್ಮಾಪಕರು ಹಾಗೂ ಚಿತ್ರಮಂದಿರದ ಮಾಲೀಕರಿಗೆ ತಟ್ಟುತ್ತಿದೆ. ಓಟಿಟಿಯಲ್ಲಿ ಶೀಘ್ರ ಬಿಡುಗಡೆ: ಅಷ್ಟಕ್ಕೂ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಏಕೆ ಬರುತ್ತಿಲ್ಲ …

Read More »

ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳು ಸರಿಯಿಲ್ಲ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ರೈತ ವಿರೋಧಿ ಧೋರಣೆ ಹೊಂದಿದೆ. ಅಲ್ಲದೇ, ಕೈಗಾರಿಕೆಗಳಿಗೆ ಹಾಗು ಜನಸಾಮಾನ್ಯರಿಗೆ ಹೊಡೆತ ನೀಡುವ ನಿರ್ಧಾರಗಳನ್ನು ಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಎಪಿಎಂಸಿ ಕಾನೂನು ರದ್ದು ಮಾಡುವ ಮೂಲಕ ರೈತರು ತಾವು ಬೆಳೆದಂತಹ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ. ಹಿಂದೆ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮಿಷನ್ ಇತರ ಖರ್ಚುಗಳ …

Read More »

ಮೈಸೂರು ಯುವ ಬ್ರಿಗೇಡ್ ಸದಸ್ಯನ ಕೊಲೆ ಪ್ರಕರಣ-ಘಟನೆಗೆ ಯಾವುದೇ ಕೋಮು ಸಂಬಂಧ ಇಲ್ಲ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್

ಮೈಸೂರು: ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಪ್ರತಿಕ್ರಿಯಿಸಿದ್ದಾರೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಶ್ರೀರಾಂಪುರ ಕಾಲೋನಿಯ ವೇಣುಗೋಪಾಲ್ (32) ಎಂಬಾತ ನಿನ್ನೆ(ಭಾನುವಾರ) ಹತ್ಯೆಯಾಗಿದ್ದರು. ಇವರು ಯುವ ಬ್ರಿಗೇಡ್​​ನ ಸದಸ್ಯ. ಘಟನೆಗೆ ಕೋಮು ಸಂಬಂಧ ಇಲ್ಲ: ಪುನೀತ್ ರಾಜ್‍ ಕುಮಾರ್ ಫೋಟೋ ಅಳವಡಿಕೆ ವಿಚಾರಕ್ಕೆ ಹಾಗೂ ಬೈಕ್ ನಿಲ್ಲಿಸುವ ವಿಚಾರದಲ್ಲಿ …

Read More »

ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ

ಹುಬ್ಬಳ್ಳಿ: “ಜೈನ ಮುನಿ ಹತ್ಯೆಯನ್ನು ಎಲ್ಲ ರಾಜಕೀಯ ಪಕ್ಷದವರು ಖಂಡಿಸಿದ್ದಾರೆ. ಇದಕ್ಕೆ ಧನ್ಯವಾದ. ಇಂತಹ ಕೃತ್ಯ ಆಗಲೇಬಾರದು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ​ ಭೇಟಿ ಬಳಿಕ ನಾನು ಉಪವಾಸ ಸತ್ಯಾಗ್ರಹ ಹಿಂಪಡೆಯುತ್ತೇನೆ” ಎಂದು ಗುಣಧರನಂದಿ ಮುನಿ ಮಹಾರಾಜರು ಹೇಳಿದರು. ಇದೇ ವೇಳೆ ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ ಎಂದರು. ವರೂರಿಗೆ ಇಂದು ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನ …

Read More »

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ: ಹೆಚ್.ವಿಶ್ವನಾಥ್,

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

Read More »

ಬಜೆಟ್​ನಲ್ಲಿ ವಿವಿಧ ಜಿಲ್ಲೆಗಳನ್ನು ಕೇಂದ್ರೀಕರಿಸಿ ಘೋಷಣೆಯಾದ ಪ್ರಮುಖ ಅನುದಾನ,

ಮೈಸೂರು ಜಿಲ್ಲೆ: ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮ ಜಾರಿ. ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪನೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ …

Read More »

ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಇಂದು ತಮ್ಮ ದಾಖಲೆಯ 14ನೇ ಬಜೆಟ್​ ಮಂಡಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್​ ಮಂಡಿಸಿದ್ದು ಮುಖ್ಯಾಂಶಗಳು ಹೀಗಿವೆ… 20% ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185%ಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಆಯ್ದ ವಾಹನಗಳ ವರ್ಗಗಳಿಗೆ ವಿಧಿಸುವ ತೆರಿಗೆ ಪರಿಷ್ಕರಣೆ ಬಗ್ಗೆ ಸಿಎಂ ಪ್ರಸ್ತಾಪ ಮಾಡಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ. ಈ …

Read More »