Breaking News

Uncategorized

ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

  *ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …

Read More »

K.M.F ಮೇಲೆ ಕೇಂದ್ರದ ಕಣ್ಣು: ಕಾಂಗ್ರೆಸ್‌ ವಾಗ್ಧಾಳಿ

ಬೆಂಗಳೂರು: ಕನ್ನಡಿಗರ ಕೆನರಾ, ಕಾರ್ಪೊರೇಷನ್‌, ವಿಜಯಾ ಬ್ಯಾಂಕುಗಳ ಅಸ್ತಿತ್ವ ಕಸಿದ ಕೇಂದ್ರ ಸರ್ಕಾರ ಈಗ ಕೆಎಂಎಫ್ ಮೇಲೆ ಕಣ್ಣು ಹಾಕಿದೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಎಂದರೆ ಭಸ್ಮಾಸುರ ಜನತಾ ಪಾರ್ಟಿ.ಭಸ್ಮಾಸುರ ತಲೆಯ ಮೇಲೆ ಕೈ ಇಟ್ಟರೆ ಭಸ್ಮವಾಗುತ್ತಿದ್ದರು. ಆದರೆ ಬಿಜೆಪಿಯವರು ಕಣ್ಣು ಹಾಕಿದರೆ ಸಾಕು ಭಸ್ಮವಾಗುತ್ತದೆ. ಕೆಎಂಎಫ್ ಉಳಿಸಲು ಕಾಂಗ್ರೆಸ್‌ ಬದ್ಧವಾಗಿದೆ ಎಂದು ಹೇಳಿದೆ. ರೈತರ ಮೇಲೆ ಬಿಜೆಪಿ ಸರ್ಕಾರಕ್ಕೆ …

Read More »

ಮೀಸಲಾತಿ ವಿಚಾರದಲ್ಲಿ ಸರಕಾರ ತಲೆಗೆ ತುಪ್ಪ ಸವರಿದೆ, 2 ದಿನಗಳಲ್ಲಿ ನಿರ್ಧರಿಸುತ್ತೇವೆ : ಜಯಮೃತ್ಯುಂಜಯಶ್ರೀ

ವಿಜಯಪುರ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಸಿದ್ದ ಹೋರಾಟಕ್ಕೆ ಸರ್ಕಾರ ನಮ್ಮ ಮೂಗಿಗೆ ತುಪ್ಪ ಸವರಿಲ್ಲ, ತಲೆಗೇ ತುಪ್ಪ ಸವರುವ ಕೆಲಸ ಮಾಡಿದೆ. ಹೀಗಾಗಿ ಇನು ಎರಡು ದಿನಗಳಲ್ಲಿ ಈ ಬಗ್ಗೆ ನಮ್ಮ ಮುಂದಿನ ನಡೆ ಏನೆಂದು ನಿರ್ಧರಿಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.   ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆನಾರೋಗ್ಯ ಪೀಡಿದ ಸಿದ್ಧೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದ ಬಳಿಕ …

Read More »

ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ಬಿಡುಗಡೆ

ಗದಗ: ಪೂಜ್ಯ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ಟ್ರೈಲರ್ ನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರವಿವಾರ ನಗರದಲ್ಲಿ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ವಿಜಯೇಂದ್ರ ಅವರು, ನಮ್ಮ ನಾಡಿನ ಯುಗಪುರುಷರು, ಸ್ವಾಮೀಜಿಗಳು ತ್ರಿವಿಧ ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ. ಹಾನಗಲ್ ಗುರುಕುಮಾರ ಶಿವಯೋಗಿಗಳ ಜೀವನ ಚರಿತ್ರೆಯನ್ನು ಚಲನಚಿತ್ರವನ್ನಾಗಿ ಮಾಡಿರುವುದು ಸಂತಸದ ವಿಷಯವಾಗಿದೆ. ಕುಮಾರಶಿವಯೋಗಿಗಳು ನಡೆದು ಬಂದ ಹಾದಿ, ಸಮಾಜಕ್ಕೆ …

Read More »

ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಶಾ ಹೊರಟಿದ್ದಾರೆ :H.D.K.

ಬೆಂಗಳೂರು: ”ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.   ”ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ …

Read More »

ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್

ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …

Read More »

ಮೋಟಾರು ಅಪಘಾತದ ಕ್ಲೈಮ್‌ ಅನುಕೂಲಕ್ಕೆ ಪೊಲೀಸ್ ಠಾಣೆಗಳಲ್ಲಿ ವಿಶೇಷ ಘಟಕ : ಸುಪ್ರೀಂ

ನವದೆಹಲಿ: ಮೋಟಾರು ಅಪಘಾತ ಪ್ರಕರಣಗಳ ತನಿಖೆ ಮತ್ತು ಅನುಕೂಲಕ್ಕಾಗಿ ಮೂರು ತಿಂಗಳೊಳಗೆ ಪೊಲೀಸ್ ಠಾಣೆಗಳಲ್ಲಿ ವಿಶೇಷ ಘಟಕವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಸಾರ್ವಜನಿಕ ಸ್ಥಳದಲ್ಲಿ ಮೋಟಾರು ವಾಹನದಿಂದ ರಸ್ತೆ ಅಪಘಾತದ ಬಗ್ಗೆ ಸೂಚನೆಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿತು, ಸಂಬಂಧಿಸಿದ ಎಸ್‌ಎಚ್‌ಒ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಸೆಕ್ಷನ್ 159 ರ ಪ್ರಕಾರ ಅಪಘಾತ ಮಾಹಿತಿ ವರದಿಯನ್ನು ಪೊಲೀಸರು ಮೂರು ತಿಂಗಳೊಳಗೆ ಕ್ಲೈಮ್ಸ್ ಟ್ರಿಬ್ಯೂನಲ್‌ಗೆ …

Read More »

ಸಿದ್ದೇಶ್ವರ ಶ್ರೀಗಳ ದರ್ಶನ ಪಡೆದು ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ; ಕರೆ ಮಾಡಿದ ಪ್ರಧಾನಿ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ರಾತ್ರಿ ನಗರಕ್ಕೆ ಆಗಮಿಸಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾತ್ರಿ 10-30 ರ‌ ಸುಮಾರಿಗೆ ನಗರದ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಶ್ರೀಗಳ ದರ್ಶನ ಪಡೆದರು.   ಬಳಿಕ ಕನ್ಹೇರಿ ಕಾಡಸಿದ್ದೇಶ್ವರ ಮಠದ ಶ್ರೀಗಳು, ಜ್ಞಾನಯೋಗಾಶ್ರಮದ ಮುಖ್ಯಸ್ಥರಾದ ಬಸವಲಿಂಗ ಶ್ರೀಗಳೊಂದಿಗೆ ಸಿದ್ದೇಶ್ವರ ಶ್ರೀಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು. ನಂತರ ಸಿದ್ದೇಶ್ವರ …

Read More »

ನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು: ಈಶ್ವರ ಸಂಪಗಾವಿ

ಖಾನಾಪುರ: ಗಡಿಭಾಗದ ಕನ್ನಡೇತರರಿಗೂ ಕನ್ನಡ ಭಾಷೆ-ಅನ್ನದ ಭಾಷೆ ಎಂಬ ಸತ್ಯವನ್ನು ಮನವರಿಕೆ ಮಾಡುವ ಕೆಲಸವಾಗಬೇಕು ಎಂದು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಈಶ್ವರ ಸಂಪಗಾವಿ ಹೇಳಿದರು. ಅವರು ಪಟ್ಟಣದ ಶನಯಾ ಪಾಮ್ಸ್‌ ಕಲ್ಯಾಣ ಮಂಟಪದಲ್ಲಿ ನಡೆದ 8ನೇ ತಾಲೂಕಾ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.   ಗಡಿ ಭಾಗದಲ್ಲಿ ಸಾಹಿತ್ಯ ಪರಸ್ಪರ ವಿನಿಮಯಗೊಳ್ಳುವುದರ ಮೂಲಕ ಭಾವನೆಗಳನ್ನು ಬೆಸೆಯುವ ಕಾರ್ಯವಾಗಬೇಕು. ಅನ್ಯ ಭಾಷೆ ವ್ಯಾಮೋಹದಲ್ಲಿ ಮಾತೃಭಾಷೆ ಕೊಚ್ಚಿ ಹೋಗದಂತೆ ಮಕ್ಕಳಲ್ಲಿ ಸ್ವಾಭಿಮಾನ ಬೆಳೆಸಬೇಕು. ತಾಲೂಕಲ್ಲಿ …

Read More »